ತಲ್ಲೂರು: ಮೀನು ಮಾರುಕಟ್ಟೆ ಅಭಿವೃದ್ಧಿಗೆ ಬೇಡಿಕೆ

ಮೀನು ವ್ಯಾಪಾರಸ್ಥ ಮಹಿಳೆಯರಿಗೆ ಸುಸಜ್ಜಿತ ಸೂರಿಗೆ ಆಗ್ರಹ

Team Udayavani, Apr 28, 2022, 10:51 AM IST

fish

ತಲ್ಲೂರು: ಹೆದ್ದಾರಿಗೆ ಹೊಂದಿ ಕೊಂಡಂತೆ ಇರುವ ತಲ್ಲೂರು ಪೇಟೆ ವೇಗವಾಗಿ ಬೆಳೆಯುತ್ತಿದ್ದು, ಅದಕ್ಕೆ ತಕ್ಕಂತೆ ವ್ಯಾಪಾರ- ವಹಿವಾಟುಗಳು ಸಹ ಹೆಚ್ಚುತ್ತಿವೆ. ಆದರೆ ನಿತ್ಯ ನೂರಾರು ಮಂದಿ ವ್ಯಾಪಾರಕ್ಕಾಗಿ ಬರುವ ಮೀನು ಮಾರುಕಟ್ಟೆ ಮಾತ್ರ ದುಃಸ್ಥಿತಿಯಲ್ಲಿದೆ. ಇದರಿಂದ ಇಲ್ಲಿ ಮೀನು ಮಾರಾಟ ಮಾಡುವ ಮಹಿಳೆಯರು ಆತಂಕದಲ್ಲಿಯೇ ವ್ಯಾಪಾರ ನಡೆಸುವಂತಾಗಿದೆ.

ಕುಂದಾಪುರದಿಂದ 5 ಕಿ.ಮೀ. ದೂರ ದಲ್ಲಿರುವ ತಲ್ಲೂರಲ್ಲಿ ಕಳೆದ ಹಲವು ವರ್ಷಗಳಿಂದ ಮೀನು ಮಾರುಕಟ್ಟೆ ಕಾರ್ಯಾಚರಿಸುತ್ತಿದೆ. ಇಲ್ಲಿ ಸುಮಾರು 10 – 15 ಮಂದಿ ಮೀನು ಮಾರಾಟ ಮಹಿಳೆಯರಿದ್ದಾರೆ.

ತಲ್ಲೂರು, ಉಪ್ಪಿನಕುದ್ರು, ಸಬ್ಲಾಡಿ, ರಾಜಾಡಿ, ಪಾರ್ಥಿಕಟ್ಟೆ ಮತ್ತಿತರ ಸುತ್ತಮುತ್ತಲಿನ ಊರಿನ ಜನರು ಇಲ್ಲಿಗೆ ಮೀನು ಖರೀದಿಗಾಗಿ ಬರುತ್ತಾರೆ.

ಬೀಳುವ ಆತಂಕ

ತಲ್ಲೂರಿನಲ್ಲಿ ಈಗ ತಗಡು ಶೀಟ್‌ನ ಮಾಡಿನಲ್ಲಿ ನಿರ್ಮಿಸಲಾದ ತಾತ್ಕಾಲಿಕ ಶೆಡ್‌ ರೀತಿಯ ಮೀನು ಮಾರುಕಟ್ಟೆಯಿದೆ. ಕಳೆದ ಹಲವು ವರ್ಷಗಳಿಂದ ದುರಸ್ತಿಯಾಗದೇ ಇದ್ದು, 5-6 ವರ್ಷಗಳ ಹಿಂದೊಮ್ಮೆ ತಲ್ಲೂರು ಗ್ರಾ.ಪಂ.ನಿಂದ ಮಾರುಕಟ್ಟೆಯ ಮಾಡನ್ನು ದುರಸ್ತಿ ಮಾಡಲಾಗಿತ್ತು. ಈಗ ಮಾಡು, ಕಟ್ಟಡ ಭಾರೀ ಗಾಳಿ, ಮಳೆ ಬಂದರೆ ಬೀಳುವ ಸ್ಥಿತಿಯಲ್ಲಿದೆ. ಸುತ್ತಮುತ್ತ ಸ್ವಚ್ಛತೆಯಿಲ್ಲದೆ ಕಸದ ರಾಶಿಯಿದೆ. ನೀರಿನ ವ್ಯವಸ್ಥೆಯೂ ಸರಿಯಿಲ್ಲ.

ಅಭಿವೃದ್ಧಿಗೆ ಬೇಡಿಕೆ

ಈಗಿರುವ ಸ್ಥಳದಲ್ಲಿಯೇ ಪಂಚಾಯತ್‌ ಅಥವಾ ಇನ್ನು ಯಾವುದಾದರೂ ಅನುದಾನದಲ್ಲಿ ಉತ್ತಮವಾದ, ಸುಸಜ್ಜಿತ ವಾದ ಮೀನು ಮಾರುಕಟ್ಟೆಯನ್ನು ಅಭಿವೃದ್ಧಿಪಡಿಸಿ ಎನ್ನುವುದು ಇಲ್ಲಿರುವ ಮೀನು ಮಾರಾಟ ಮಹಿಳೆಯರು ಹಾಗೂ ನಾಗರಿಕರ ಬೇಡಿಕೆಯಾಗಿದೆ.

ಈ ಸಾಲಿನಲ್ಲಿ ಅನುದಾನ

ತಲ್ಲೂರು ಮೀನು ಮಾರುಕಟ್ಟೆ ಅಭಿವೃದ್ಧಿ ಬಗ್ಗೆ ಗ್ರಾ.ಪಂ. ಗಮನದಲ್ಲಿದೆ. ಕಳೆದ ಸಾಲಿನಲ್ಲಿ ಅನುದಾನ ಕೊರತೆಯಿಂದ ಸಾಧ್ಯವಾಗಿಲ್ಲ. ಆದರೆ ಈ 2021-22ನೇ ಸಾಲಿನಲ್ಲಿ ಅನುದಾನ ಮೀಸಲಿಡಲಾಗುವುದು. -ನಾಗರತ್ನಾ, ತಲ್ಲೂರು ಗ್ರಾ.ಪಂ. ಪಿಡಿಒ

ಗ್ರಾಮಸಭೆಯಲ್ಲೂ ಪ್ರಸ್ತಾವ

ನಮ್ಮ ತಲ್ಲೂರಿನಲ್ಲಿರುವ ಪೇಟೆಯಲ್ಲಿರುವ ಮೀನು ಮಾರುಕಟ್ಟೆ ಉತ್ತಮ ರೀತಿಯಲ್ಲಿ ಅಭಿವೃದ್ಧಿಯಾಗಬೇಕಾಗಿದೆ. ಈ ಬಗ್ಗೆ ನಾನು ಅನೇಕ ಸಲ ಗ್ರಾಮಸಭೆ ಯಲ್ಲಿಯೂ ಪ್ರಸ್ತಾವ ಮಾಡಿದ್ದೇನೆ. ಆದರೆ ಅನುದಾನದ ಕೊರತೆಯಿಂದ ಈವರೆಗೆ ಅಭಿವೃದ್ಧಿ ಕಾರ್ಯ ಆಗಿಲ್ಲ. ಈ ವರ್ಷವಾದರೂ ಹೊಸ ಮೀನು ಮಾರುಕಟ್ಟೆ ಆಗಲಿ.  -ಜುಡಿತ್‌ ಮೆಂಡೊನ್ಸಾ, ತಲ್ಲೂರು ಗ್ರಾ.ಪಂ. ಸದಸ್ಯರು

ಟಾಪ್ ನ್ಯೂಸ್

1-dsad

Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್‌ಗಳು: ಪ್ರವಾಸಿಗರಿಗೆ ಭಯ

1-dsadasd

IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್‌ಗಳ ಜಯ

1-weqwewq

Belthangady: ಸ್ಕೂಟರ್ ಢಿಕ್ಕಿಯಾಗಿ ರಸ್ತೆ ದಾಟುತ್ತಿದ್ದ ವ್ಯಕ್ತಿ ಸಾವು

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

1-wwqeqw

Kejriwal; ಏಪ್ರಿಲ್ 1 ರವರೆಗೆ ಇಡಿ ಕಸ್ಟಡಿಗೆ: ಸಾರ್ವಜನಿಕರು ತಕ್ಕ ಉತ್ತರ ನೀಡುತ್ತಾರೆ

kejriwal-2

Kejriwal ಕುರಿತು ಅಮೆರಿಕದ ಹೇಳಿಕೆ ಸ್ವೀಕಾರಾರ್ಹವಲ್ಲ ಎಂದ ಭಾರತದ ವಿದೇಶಾಂಗ ಇಲಾಖೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Udupi: ನೇಣು ಬಿಗಿದು ಆತ್ಮಹತ್ಯೆ

Udupi: ನೇಣು ಬಿಗಿದು ಆತ್ಮಹತ್ಯೆ

Udupi: ಕರ್ತವ್ಯದಲ್ಲಿದ್ದ ಪೊಲೀಸ್‌ಗೆ ಹಲ್ಲೆ, ಜೀವಬೆದರಿಕೆ: ಪ್ರತ್ಯೇಕ ಪ್ರಕರಣ ದಾಖಲು

Udupi: ಕರ್ತವ್ಯದಲ್ಲಿದ್ದ ಪೊಲೀಸ್‌ಗೆ ಹಲ್ಲೆ, ಜೀವಬೆದರಿಕೆ: ಪ್ರತ್ಯೇಕ ಪ್ರಕರಣ ದಾಖಲು

Belapu: ರೈಲ್ವೇ ಹಳಿ ಬಳಿ ಬಿದ್ದು ಸಾವು

Belapu: ರೈಲ್ವೇ ಹಳಿ ಬಳಿ ಬಿದ್ದು ಸಾವು

ಕನ್ನಡಕುದ್ರು: ತೆಂಗಿನ ಮರಗಳಿಗೆ ಕೀಟ ಬಾಧೆ: ಕೃಷಿ ವಿಜ್ಞಾನಿಗಳ ತಂಡ ಭೇಟಿ; ಪರಿಶೀಲನೆ

ಕನ್ನಡಕುದ್ರು: ತೆಂಗಿನ ಮರಗಳಿಗೆ ಕೀಟ ಬಾಧೆ: ಕೃಷಿ ವಿಜ್ಞಾನಿಗಳ ತಂಡ ಭೇಟಿ; ಪರಿಶೀಲನೆ

“ಆಟ’ಕ್ಕೆ ಅಂತಾರಾಷ್ಟ್ರೀಯ ದಿನ ನಿಗದಿಗೆ ಹಕ್ಕೊತ್ತಾಯ

“ಆಟ’ಕ್ಕೆ ಅಂತಾರಾಷ್ಟ್ರೀಯ ದಿನ ನಿಗದಿಗೆ ಹಕ್ಕೊತ್ತಾಯ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

1-dsad

Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್‌ಗಳು: ಪ್ರವಾಸಿಗರಿಗೆ ಭಯ

1-dsadasd

IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್‌ಗಳ ಜಯ

1-weqwewq

Belthangady: ಸ್ಕೂಟರ್ ಢಿಕ್ಕಿಯಾಗಿ ರಸ್ತೆ ದಾಟುತ್ತಿದ್ದ ವ್ಯಕ್ತಿ ಸಾವು

38

Politics: ಚಿತ್ರದುರ್ಗ ರಾಜಕೀಯ ನಿರಾಶ್ರಿತರ ಕೇಂದ್ರವೇ?: ರಘುಚಂದನ್‌

PSI re-examination: ಪಿಎಸ್‌ಐ ಮರು ಪರೀಕ್ಷೆ, ಅಂತಿಮ ಅಂಕಪಟ್ಟಿ ಬಿಡುಗಡೆ

PSI re-examination: ಪಿಎಸ್‌ಐ ಮರು ಪರೀಕ್ಷೆ, ಅಂತಿಮ ಅಂಕಪಟ್ಟಿ ಬಿಡುಗಡೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.