Kundapura: ಮೂವರನ್ನು ರಕ್ಷಿಸಿ ಪ್ರಾಣ ಬಿಟ್ಟ ಉಪನ್ಯಾಸಕ


Team Udayavani, May 31, 2023, 7:05 AM IST

Kundapura: ಮೂವರನ್ನು ರಕ್ಷಿಸಿ ಪ್ರಾಣ ಬಿಟ್ಟ ಉಪನ್ಯಾಸಕ

ಕುಂದಾಪುರ: ಕಂದಾವರ ಗ್ರಾಮದ ಉಳ್ಳೂರು ಕಾಡಿನಕೊಂಡ ಎಂಬಲ್ಲಿ ಕಂದಾವರ ಡಂಪಿಂಗ್‌ ಯಾರ್ಡ್‌ ಹತ್ತಿರದ ಬೊಬ್ಬರ್ಯನಕೊಡ್ಲು ಮದಗದ ಬಳಿ ಸೋಮವಾರ ಸಂಜೆ ಮದಗದಲ್ಲಿ ಮುಳುಗಿ ಇಬ್ಬರು ಮೃತಪಟ್ಟ ಘಟನೆಯಲ್ಲಿ ಮೃತರಾದ ಉಪನ್ಯಾಸಕರೊಬ್ಬರು ಸಾಯುವ ಮುನ್ನ ಮೂವರನ್ನು ರಕ್ಷಿಸಿದ್ದರು.

ಉಳ್ಳೂರು ಕಂದಾವರ ಬೊಬ್ಬರ್ಯನಕೊಡ್ಲು ಮದಗಕ್ಕೆ 6 ಜನ ಈಜಲು ತೆರಳಿದ್ದರು. ಸುಮಾರು 10 ಅಡಿ ಆಳದ ನೀರಿನಲ್ಲಿ ಕಾರ್ತಿಕ, ಕೌಶಿಕ, ಗಗನ್‌ ಮತ್ತು ಭರತ್‌ ಎನ್ನುವ ನಾಲ್ಕು ಮಕ್ಕಳು ಮದಗದ ನೀರಿನಲ್ಲಿ ಸ್ನಾನ ಮಾಡುತ್ತಾ ಆಟವಾಡುತ್ತಿದ್ದರು. ಅವರು ನೀರಿನ ಆಳದ ಸ್ಥಳಕ್ಕೆ ಹೋದಾಗ ಮುಳುಗಿ ಹೋಗಿದ್ದು ದಡದಲ್ಲಿದ್ದ ರಾಜೇಂದ್ರ ಶೆಟ್ಟಿಗಾರ್‌ (27) ಅವರು ಮದಗದ ನೀರಿಗೆ ಹಾರಿ ಕಾರ್ತಿಕ, ಕೌಶಿಕ, ಗಗನ್‌ ಅವರನ್ನು ದಡಕ್ಕೆ ಎಳೆದುಕೊಂಡು ಬಂದಿದ್ದರು.

ಭರತ್‌ನನ್ನು ನೀರಿನಿಂದ ಮೇಲಕ್ಕೆತ್ತಲು ಹೋದಾಗ ಇಬ್ಬರೂ ಮುಳುಗಿ ಹೋಗಿದ್ದರು.ಬಳಿಕ ಮನೆಯವರು ಹಾಗೂ ಅಕ್ಕಪಕ್ಕದ ಮನೆಯವರು, ಅಗ್ನಿಶಾಮಕ ದಳದ ಸಿಬಂದಿ ಸೇರಿಕೊಂಡು ನೀರಿನಲ್ಲಿ ಹುಡುಕಾಡಿದಾಗ ರಾಜೇಂದ್ರ ಮತ್ತು ಶಂಕರನಾರಾಯಣ ಹೈಸ್ಕೂಲ್‌ ವಿದ್ಯಾರ್ಥಿ ಭರತ್‌ (16) ಮೃತದೇಹ ಪತ್ತೆಯಾಗಿತ್ತು. ಅಸಲಿಗೆ ರಾಜೇಂದ್ರ ಅವರು ನೀರಿಗಿಳಿದಿರಲಿಲ್ಲ. ಮುಳುಗುತ್ತಿದ್ದವರನ್ನು ರಕ್ಷಿಸಲು ಹೋಗಿ ಜೀವಕ್ಕೆ ಎರವಾಗಿಸಿಕೊಂಡರು.

ರಾಜೇಂದ್ರ ಅವರು ಶಂಕರನಾರಾಯಣ ಮದರ್‌ ಥೆರೆಸಾ ಕಾಲೇಜಿನಲ್ಲಿ ಉಪನ್ಯಾಸಕರಾಗಿದ್ದರು. ಅದಕ್ಕೂ ಮುನ್ನ ಮಂಗಳೂರಿನ ಎಕ್ಸ್‌ಪರ್ಟ್‌ ಕಾಲೇಜಿನಲ್ಲಿ ಕರ್ತವ್ಯ ನಿರ್ವಹಿಸಿದ್ದರು. ಭರತ್‌ ರಜೆಗಾಗಿ ತಾಯಿ ಮನೆಗೆ ಆಗಮಿಸಿದ್ದರು. ಇಲ್ಲಿ ನಾಲ್ಕು ಎಕರೆ ವಿಸ್ತಾರದ ಮದಗಕ್ಕೆ ವಾರಾಹಿ ಏತ ನೀರಾವರಿ ಯೋಜನೆ ಮೂಲಕ ನೀರು ಹರಿಸಲಾಗುತ್ತಿದೆ.

ಟಾಪ್ ನ್ಯೂಸ್

1-wwqwqe

BJP ಶ್ರೀರಾಮುಲು, ಗಾಯತ್ರಿ ಸಿದ್ದೇಶ್ವರ್ ಈಗಾಗಲೇ ಗೆದ್ದಿದ್ದಾರೆ: ಜನಾರ್ದನ ರೆಡ್ಡಿ

Outrage over mistakes in CET exam question paper; Request for mercy marks

CET ಪರೀಕ್ಷೆ ಪ್ರಶ್ನೆಪತ್ರಿಕೆಯಲ್ಲಿ ಲೋಪಕ್ಕೆ ಆಕ್ರೋಶ; ಕೃಪಾಂಕಕ್ಕೆ ಆಗ್ರಹ

1-qweeweq

Viral video; ಯಾರಿವರು ಇಶಾ ಅರೋರಾ? ಮತದಾನದ ದಿನ ಭಾರಿ ಸುದ್ದಿ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರಕಾರ ಬದ್ದ: ಸತೀಶ್ ಜಾರಕಿಹೊಳಿ

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

4-udupi

Udupi: ರಮಾಬಾಯಿ ಕೊಚ್ಚಿಕಾರ್‌ ಪೈ ನಿಧನ

Karkala: ಕಾಂಗ್ರೆಸ್ಸಿನಿಂದ ಬೃಹತ್‌ ಪರಿವರ್ತನಾ ರ್‍ಯಾಲಿ

Karkala: ಕಾಂಗ್ರೆಸ್ಸಿನಿಂದ ಬೃಹತ್‌ ಪರಿವರ್ತನಾ ರ್‍ಯಾಲಿ

Udupi: ಟಿಪ್ಪರ್ – ಬೈಕ್ ನಡುವೆ ಭೀಕರ ಅಪಘಾತ; ಬೈಕ್ ಸವಾರ ಸ್ಥಳದಲ್ಲೇ ಸಾವು

Udupi: ಟಿಪ್ಪರ್ – ಬೈಕ್ ನಡುವೆ ಭೀಕರ ಅಪಘಾತ; ಬೈಕ್ ಸವಾರ ಸ್ಥಳದಲ್ಲೇ ಸಾವು

accident

Bramavara; ಹೆದ್ದಾರಿಯಲ್ಲಿ ಭೀಕರ ಅಪಘಾತ: ಲಾರಿಗೆ ಸಿಲುಕಿ ಬೈಕ್ ಸವಾರ ದುರ್ಮರಣ

Ajekaru: ಹೆರ್ಮುಂಡೆ; ಚಿಂಕರಮಲೆ ಅರಣ್ಯದಲ್ಲಿ ಕಾಳ್ಗಿಚ್ಚು; ಹಾನಿ

Ajekaru: ಹೆರ್ಮುಂಡೆ; ಚಿಂಕರಮಲೆ ಅರಣ್ಯದಲ್ಲಿ ಕಾಳ್ಗಿಚ್ಚು; ಹಾನಿ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

1-weew

Mudigere; ಹುಲಿ ಹತ್ಯೆ ಆರೋಪದ ಮೇಲೆ ಇಬ್ಬರ ಬಂಧನ

1-wwqwqe

BJP ಶ್ರೀರಾಮುಲು, ಗಾಯತ್ರಿ ಸಿದ್ದೇಶ್ವರ್ ಈಗಾಗಲೇ ಗೆದ್ದಿದ್ದಾರೆ: ಜನಾರ್ದನ ರೆಡ್ಡಿ

1-qeqwqwe

Kumta: ಮಾಜಿ ಶಾಸಕಿ ಶಾರದಾ ಮೋಹನ್ ಶೆಟ್ಟಿ ಮರಳಿ ಕಾಂಗ್ರೆಸ್ ಸೇರ್ಪಡೆ

4-udupi

Udupi: ರಮಾಬಾಯಿ ಕೊಚ್ಚಿಕಾರ್‌ ಪೈ ನಿಧನ

1-aaa

Bajpe: ಹೆದ್ದಾರಿಯಲ್ಲಿ ಬ್ರೇಕ್ ಫೇಲ್ ಆಗಿ ಅಂಗಡಿಗಳು, ಹಲವು ವಾಹನಗಳಿಗೆ ಗುದ್ದಿದ ಲಾರಿ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.