![Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ](https://www.udayavani.com/wp-content/uploads/2024/07/chirate-1-415x250.jpg)
Siddapur: ಮೆಣಸಿನ ವ್ಯಾಪಾರಿಯ 4.50 ಲಕ್ಷ ರೂ. ಹಣ ಕಳವು
Team Udayavani, May 23, 2024, 7:31 PM IST
![7](https://www.udayavani.com/wp-content/uploads/2024/05/7-17-620x372.jpg)
ಸಿದ್ದಾಪುರ: ಬ್ರಹ್ಮಾವರ ಸಂತೆಯಲ್ಲಿ ಒಣ ಮೆಣಿಸಿನ ವ್ಯಾಪಾರ ಮಾಡಿ, ಊರಿಗೆ ವಾಪಾಸು ಆಗುವ ವೇಳೆ ಊಟಕ್ಕೆಂದು ಸಿದ್ದಾಪುರ ಪೇಟೆಯಲ್ಲಿ ವಾಹನವನ್ನು ನಿಲ್ಲಿಸಿದ್ದ ವ್ಯಾಪಾರಿಯೊಬ್ಬರ 4.50 ಲಕ್ಷ ರೂ. ಹಣವನ್ನು ಯಾರೋ ಕಳ್ಳರು ಕದ್ದು, ಬೈಕಿನಲ್ಲಿ ಪರಾರಿಯಾದ ಘಟನೆ ಸಂಭವಿಸಿದೆ.
ಹಾವೇರಿ ಮೂಲದ ಮಹಮ್ಮದ್ ರಫಿ (43) ಅವರು ಬ್ರಹ್ಮಾವರ ಸಂತೆಯಲ್ಲಿ ಮೆಣಿಸಿನ ವ್ಯಾಪಾರ ಮಾಡಿ, ತನ್ನ ಕೆಲಸದವರೊಂದಿಗೆ ವಾಹನದಲ್ಲಿ ಊರಿಗೆ ತೆರಳುತ್ತಿದ್ದರು. ರಾತ್ರಿ 9.45ರ ಸುಮಾರಿಗೆ ಸಿದ್ದಾಪುರ ಪೇಟೆಯಲ್ಲಿರುವ ಹೋಟೆಲ್ವೊಂದರ ಬಳಿ ವಾಹನ ನಿಲ್ಲಿಸಿ, ಊಟಕ್ಕೆಂದು ಹೋಗಿದ್ದರು. ವ್ಯಾಪಾರ ಮಾಡಿ, ವಾಹನದ ಹಿಂದೆ ಇರಿಸಿದ್ದ 4.50 ಲಕ್ಷ ರೂ. ಹಣವನ್ನು ಕಳವುಗೈದಿದ್ದಾರೆ.
ಶಂಕರನಾರಾಯಣ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಟಾಪ್ ನ್ಯೂಸ್
![Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ](https://www.udayavani.com/wp-content/uploads/2024/07/chirate-1-415x250.jpg)
![](https://www.udayavani.com/wp-content/uploads/2024/03/IndianClicks_GVega_300x250_03212024_1_3.gif)
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
![Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ](https://www.udayavani.com/wp-content/uploads/2024/07/chirate-1-150x90.jpg)
Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ
![Navi Mumbai: ಬೆಳ್ಳಂಬೆಳಗ್ಗೆ ಮೂರೂ ಅಂತಸ್ತಿನ ಕಟ್ಟಡ ಕುಸಿತ… ಹಲವರು ಸಿಲುಕಿರುವ ಶಂಕೆ](https://www.udayavani.com/wp-content/uploads/2024/07/BUILDING-1-150x84.jpg)
Navi Mumbai: ಬೆಳ್ಳಂಬೆಳಗ್ಗೆ ಮೂರೂ ಅಂತಸ್ತಿನ ಕಟ್ಟಡ ಕುಸಿತ… ಹಲವರು ಸಿಲುಕಿರುವ ಶಂಕೆ
![Tragedy: ಚಲಿಸುತ್ತಿದ್ದ ಬೈಕ್ ಮೇಲೆ ಬಿದ್ದ ಮರ… ಯುವಕ ಸ್ಥಳದಲ್ಲೇ ಮೃತ್ಯು](https://www.udayavani.com/wp-content/uploads/2024/07/BIKE-7-150x86.jpg)
Tragedy: ಚಲಿಸುತ್ತಿದ್ದ ಬೈಕ್ ಮೇಲೆ ಬಿದ್ದ ಮರ… ಯುವಕ ಸ್ಥಳದಲ್ಲೇ ಮೃತ್ಯು
![1-24-saturday](https://www.udayavani.com/wp-content/uploads/2024/07/1-24-saturday-2-150x90.jpg)
Daily Horoscope: ಪಾಲುದಾರಿಕೆ ವ್ಯವಹಾರದಲ್ಲಿ ಲಾಭ ಹೆಚ್ಚಳ, ಆರೋಗ್ಯ ಉತ್ತಮ
![CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್ಗೆ ವಿವರಣೆ?](https://www.udayavani.com/wp-content/uploads/2024/07/cm-7-150x91.jpg)
CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್ಗೆ ವಿವರಣೆ?
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.