ಕಾಲುವೆಯಲ್ಲಿ ಮುಳುಗುತ್ತಿದ್ದ ಜಿಂಕೆಯನ್ನು ರಕ್ಷಿಸಿದ ಸ್ಥಳೀಯರು
Team Udayavani, May 17, 2020, 5:45 AM IST
ತೆಕ್ಕಟ್ಟೆ: ಕುಂದಾಪುರ ತಾಲೂಕಿನ ಹೊಂಬಾಡಿ-ಮಂಡಾಡಿ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಮಂಡಾಡಿ ಎಂಬಲ್ಲಿ ಮೇ 16ರ ಬೆಳಗ್ಗೆ ಗಂಟೆ 8 ಸುಮಾರಿಗೆ ಆಕಸ್ಮಿಕವಾಗಿ ವಾರಾಹಿ ಕಾಲುವೆಗೆ ಬಿದ್ದ ಜಿಂಕೆಯನ್ನು ಸ್ಥಳೀಯರು ರಕ್ಷಿಸಿದ ಘಟನೆ ಸಂಭವಿಸಿದೆ.
ಕಾಲುವೆಯಲ್ಲಿ ನೀರಿನ ಒಳ ಹರಿವು ಜಾಸ್ತಿ ಇದ್ದ ಪರಿಣಾಮ, ಮುಳುಗುತ್ತಿದ್ದ ಜಿಂಕೆಯನ್ನು ಸ್ಥಳೀಯರಾದ ಹರ್ಷಿತ್ ಕುಮಾರ್ ಶೆಟ್ಟಿ ,ಅನುಪ್ ಶೆಟ್ಟಿ ಅವರು ರಕ್ಷಿಸಿ ಸಮೀಪದ ಅರಣ್ಯಕ್ಕೆ ಸುರಕ್ಷಿತವಾಗಿ ಬಿಡುವ ಮೂಲಕ ಮಾನವೀಯತೆ ಮೆರೆದಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bramavara; ಹೆದ್ದಾರಿಯಲ್ಲಿ ಭೀಕರ ಅಪಘಾತ: ಲಾರಿಗೆ ಸಿಲುಕಿ ಬೈಕ್ ಸವಾರ ದುರ್ಮರಣ
Ajekaru: ಹೆರ್ಮುಂಡೆ; ಚಿಂಕರಮಲೆ ಅರಣ್ಯದಲ್ಲಿ ಕಾಳ್ಗಿಚ್ಚು; ಹಾನಿ
Malpe Beach: ಈಜಲು ಹೋದ ಮೂವರು ಸಮುದ್ರಪಾಲು; ಓರ್ವನ ಸಾವು, ಇಬ್ಬರ ರಕ್ಷಣೆ
BJP ನುಡಿದಂತೆ ನಡೆಯದ ಕೇಂದ್ರ ಸರಕಾರ, 15 ಲ.ರೂ. ಬಂದಿದೆಯೇ?: ಜೆ.ಪಿ. ಹೆಗ್ಡೆ
ಕೋತಲಕಟ್ಟೆ: ಹೆದ್ದಾರಿ ಬಳಿ ನಿಲ್ಲಿಸಿದ್ದ ಸ್ಕೂಟಿ ಕಳವು