ತೆಕ್ಕಟ್ಟೆ: ಏಕಕಾಲದಲ್ಲಿ 5 ವಿದ್ಯುತ್ ಕಂಬ ಧರಾಶಾಯಿ
Team Udayavani, Feb 9, 2024, 12:22 AM IST
ತೆಕ್ಕಟ್ಟೆ: ಇಲ್ಲಿನ ತೆಕ್ಕಟ್ಟೆ ಗ್ರಾಮ ಪಂಚಾಯತ್ ವ್ಯಾಪ್ತಿಯ ಮಾಲಾಡಿಯಲ್ಲಿ ಫೆ. 8ರ ಅಪರಾಹ್ನ ಒಣಗಿದ ಬೃಹತ್ ಮರದ ಕೊಂಬೆ ವಿದ್ಯುತ್ ವಾಹಕದ ಮೇಲೆ ಬಿದ್ದು, ಜನವಸತಿ ಪ್ರದೇಶದ ನಡುವೆ ಹಾದು ಹೋಗಿರುವ ಟ್ರಾನ್ಸ್ಫಾರ್ಮರ್ ಸಹಿತ ಒಟ್ಟು 5 ವಿದ್ಯುತ್ ಕಂಬಗಳು ಧರಾಶಾಯಿಯಾಗಿದೆ. ಭಾರೀ ಅನಾಹುತ ತಪ್ಪಿದೆ. ತತ್ಕ್ಷಣವೇ ಸ್ಥಳೀಯ ಗ್ರಾ.ಪಂ. ಸದಸ್ಯ ಸುರೇಶ್ ಶೆಟ್ಟಿ, ಶರತ್ ಶೆಟ್ಟಿ ಅವರು ಮೆಸ್ಕಾಂ ಅಧಿಕಾರಿಗಳ ಗಮನಕ್ಕೆ ತಂದರು. ಘಟನ ಸ್ಥಳಕ್ಕೆ ಗೋಪಾಡಿ ಮೆಸ್ಕಾಂ ಶಾಖಾಧಿಕಾರಿ ಸುನಿಲ್ ಆರ್., ಸಿಬಂದಿ ಕಂಬಗಳನ್ನು ತೆರವುಗೊಳಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Belagavi; ಕುಂದಾನಗರಿಯಲ್ಲಿ ಮೋದಿ ಸಮಾವೇಶ: ಹರಿದು ಬಂದ ಜನಸಾಗರ
T20 World Cup ಟೀಂ ಇಂಡಿಯಾ ಆಯ್ಕೆ; ರೋಹಿತ್ ಜತೆ ಅಜಿತ್ ಅಗರ್ಕರ್ ಚರ್ಚೆ
Loksabha Election: ಶಿವಮೊಗ್ಗ ಕ್ಷೇತ್ರಕ್ಕೆ 20 ಸಾವಿರ ಕೋಟಿ ಅನುದಾನ: ಬಿ.ವೈ. ರಾಘವೇಂದ್ರ
Davanagere; ಮೋದಿ ಹೆಸರಲ್ಲಿ ಮತಯಾಚನೆಗೆ ಸಂಕೋಚವಿಲ್ಲ: ಗಾಯಿತ್ರಿ ಸಿದ್ದೇಶ್ವರ
Baghdad; ಜೈಲು ಶಿಕ್ಷೆಗೆ ಒಳಗಾಗಿದ್ದ ಟಿಕ್ ಟಾಕ್ ಸ್ಟಾರ್ ಉಮ್ ಫಾಹದ್ ಹತ್ಯೆ