ಆಮ್ರಕಲ್ಲು-ಸೂರ್ಗೋಳಿ ರಸ್ತೆ ಜರ್ಜರಿತ: ಸಂಚಾರ ದುಸ್ತರ

ಬೆಳ್ವೆ - ಸೂರ್ಗೋಳಿ ರಸ್ತೆಯು ಹೊಂಡಮಯ

Team Udayavani, Jul 26, 2022, 11:30 AM IST

4

ಗೋಳಿಯಂಗಡಿ: ಆಮ್ರಕಲ್ಲು – ಸೂರ್ಗೋಳಿ ಕ್ರಾಸ್‌ ರಸ್ತೆ ಹಾಗೂ ಬೆಳ್ವೆಯಿಂದ ಸೂರ್ಗೋಳಿಗೆ ಸಂಪರ್ಕಿಸುವ ಮುಖ್ಯ ರಸ್ತೆಯಲ್ಲಿ ಅಲ್ಲಲ್ಲಿ ಬಹಳಷ್ಟು ಹೊಂಡಗಳು ಉಂಟಾಗಿದ್ದು ಸಂಚಾರ ದುಸ್ತರಗೊಂಡಿದೆ. ಒಟ್ಟು 6 ಕಿ.ಮೀ. ದೂರದವರೆಗೆ ವಾಹನ ಸವಾರರು ಪರದಾಡುವಂತಾಗಿದೆ.

ಬೆಳ್ವೆ, ಹಿಲಿಯಾಣ, ನಾಲ್ಕೂರು ಈ 3 ಗ್ರಾಮಗಳನ್ನು ಬೆಸೆಯುವ ಆಮ್ರಕಲ್ಲು – ಸೂರ್ಗೋಳಿ 4 ಕಿ.ಮೀ. ದೂರದ ರಸ್ತೆಯಲ್ಲಿ ಅಲ್ಲಲ್ಲಿ ಬೃಹತ್‌ ಹೊಂಡ ಬಿದ್ದಿದ್ದು, ಈ ರಸ್ತೆಯಲ್ಲಿ ಸಂಚಾರ ಪ್ರಯಾಸ ತರುವಂತಿದೆ. ಬೇರೆ ಬೇರೆ ಕಡೆಗಳಿಗೆ ಸಂಚರಿಸಲು ಹಲವರು ಇದೇ ಮಾರ್ಗ ಆಶ್ರಯಿಸಿದ್ದಾರೆ.

ಬೆಳ್ವೆ – ಸೂರ್ಗೋಳಿ ರಸ್ತೆ

ಈ ಆಮ್ರಕಲ್ಲು – ಸೂರ್ಗೋಳಿ ರಸ್ತೆ ಸಂಪರ್ಕಿಸುವ ಬೆಳ್ವೆಯಿಂದ ಸೂರ್ಗೋಳಿ ಕಡೆಗೆ ತೆರಳುವ ಸುಮಾರು 2 ಕಿ.ಮೀ. ದೂರದ ರಸ್ತೆಯು ಸಂಪೂರ್ಣ ಹೊಂಡಮಯವಾಗಿದೆ.

ಈ ಮಾರ್ಗದಲ್ಲಿ ನಿತ್ಯ ನೂರಾರು ಮಂದಿ ಸಂಚರಿಸುತ್ತಾರೆ. ಆಮ್ರಕಲ್ಲು – ಸೂರ್ಗೋಳಿ ರಸ್ತೆಯು ಆಮ್ರಕಲ್ಲು, ತಾರಿಕಟ್ಟೆ ಹಾಗೂ ಸೂರ್ಗೋಳಿ ಭಾಗದ ಜನರಿಗೆ ಬೇರೆ ಬೇರೆ ಕಡೆಗಳಿಗೆ ಸಂಚರಿಸಲು ಮುಖ್ಯ ರಸ್ತೆಯಾಗಿದೆ. ಇನ್ನು ಬೆಳ್ವೆ – ಸೂರ್ಗೋಳಿ ಹಾಗೂ ಸೂರ್ಗೋಳಿ – ಆಮ್ರಕಲ್ಲು ರಸ್ತೆಯು ಬೆಳ್ವೆ, ಆರ್ಡಿ- ಅಲಾºಡಿ, ಮಡಾಮಕ್ಕಿ, ಮಾಂಡಿ ಮೂರುಕೈ ಭಾಗದ ಜನರಿಗೆ ಮಂದಾರ್ತಿ ದೇವಸ್ಥಾನಕ್ಕೆ ತೆರಳಲು ಹತ್ತಿರದ ಮಾರ್ಗವಾಗಿದೆ. ಬೆಳ್ವೆಯಿಂದ ಮಂದಾರ್ತಿಗೆ ಬೇರೆ ರಸ್ತೆಯಿದ್ದರೂ ಈ ಮಾರ್ಗವಾಗಿ ಸುಮಾರು 2 ಕಿ.ಮೀ.ನಷ್ಟು ಹತ್ತಿರವಾಗಲಿದೆ.

ಆಮ್ರಕಲ್ಲು-ಸೂರ್ಗೋಳಿ ರಸ್ತೆ ಜರ್ಜರಿತ: ಸಂಚಾರ ದುಸ್ತರ

ದಶಕದ ಹಿಂದೆ ಡಾಮರು

ಈ ಮಾರ್ಗಕ್ಕೆ ಶಾಸಕರ ಮುತು ವರ್ಜಿಯಲ್ಲಿ 10 ವರ್ಷಗಳಿಗೂ ಹಿಂದೆ ಡಾಮರು ಆಗಿತ್ತು. ಅಲ್ಲಿಂದ ಇಲ್ಲಿಯವರೆಗೆ ಈ ಮಾರ್ಗದ ಯಾವುದೇ ಅಭಿವೃದ್ಧಿ ಕಾರ್ಯ ನಡೆದಿಲ್ಲ. ಕೆಲವೊಮ್ಮೆ ಹೊಂಡಗಳಿಗೆ ತೇಪೆ ಹಾಕುವ ಕಾರ್ಯ ಆಗಿದ್ದು, ಬಿಟ್ಟರೆ, ರಸ್ತೆ ಮರು ಡಾಮರು ಕಾಮಗಾರಿ ಈವರೆಗೆ ನಡೆದಿಲ್ಲ. ಕಳೆದ ಬಾರಿಯೂ ತೇಪೆ ಹಾಕದೇ, ಈಗ ಸಂಚರಿಸಲು ಸಾಧ್ಯವಿಲ್ಲದಷ್ಟು ಹೊಂಡ ಬಿದ್ದಿದೆ.

ಅಭಿವೃದ್ಧಿಗೆ ಬೇಡಿಕೆ

ಆಮ್ರಕಲ್ಲು – ತಾರಿಕಟ್ಟೆ- ಸೂರ್ಗೋಳಿ ಕ್ರಾಸ್‌ ರಸ್ತೆ ಹಾಗೂ ಬೆಳ್ವೆ – ಸೂಗೋಳಿ ರಸ್ತೆಯಲ್ಲಿ ನಿತ್ಯ ನೂರಾರು ವಾಹನಗಳು ಸಂಚರಿಸುತ್ತವೆ. ರಸ್ತೆಯ ಅಲ್ಲಲ್ಲಿ ದೊಡ್ಡ ಹೊಂಡ ಬಿದ್ದಿರುವುದರಿಂದ ಅಪಘಾತಗಳು ಸಂಭವಿಸುವ ಸಾಧ್ಯತೆಯೂ ಇದೆ. ಶೀಘ್ರ ಈ ರಸ್ತೆಯ ಮರು ಡಾಮರು ಕಾಮಗಾರಿ ಆಗಲಿ ಎಂದು ಈ ಭಾಗದ ಗ್ರಾಮಸ್ಥರು ಆಗ್ರಹಿಸಿದ್ದಾರೆ.

50 ಲ.ರೂ. ಅನುದಾನ: ಬೆಳ್ವೆ – ಸೂರ್ಗೋಳಿ ರಸ್ತೆಯ ಅಭಿವೃದ್ಧಿಗೆ ಕುಂದಾಪುರ ಶಾಸಕರ ಮುತುವರ್ಜಿಯಲ್ಲಿ 50 ಲಕ್ಷ ರೂ. ಮಂಜೂರಾಗಿದ್ದು, ಟೆಂಡರ್‌ ಪ್ರಕ್ರಿಯೆಯಲ್ಲಿದೆ. ಇನ್ನು ಆಮ್ರಕಲ್ಲು – ಸೂರ್ಗೋಳಿ ರಸ್ತೆಯು ಕುಂದಾಪುರ ಹಾಗೂ ಉಡುಪಿ ಎರಡು ಕ್ಷೇತ್ರಗಳ ವ್ಯಾಪ್ತಿಯಾಗಿದ್ದು, ಇಬ್ಬರು ಶಾಸಕರಿಗೂ ಮನವಿ ಸಲ್ಲಿಸಿದ್ದೇವೆ. 3-4 ಕಿ.ಮೀ. ಆಗಿರುವುದರಿಂದ ದೊಡ್ಡ ಅನುದಾನದ ಅಗತ್ಯವಿದೆ. – ಸೂರ್ಗೋಳಿ ಚಂದ್ರಶೇಖರ ಶೆಟ್ಟಿ, ಬೆಳ್ವೆ ಗ್ರಾ.ಪಂ. ಅಧ್ಯಕ್ಷರು

ಟಾಪ್ ನ್ಯೂಸ್

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Veerappa Moily ಬಿಜೆಪಿ ವಿರುದ್ಧ ಅಸಮಾಧಾನ ಜ್ವಾಲಾಮುಖಿ ಸ್ಫೋಟ

Veerappa Moily ಬಿಜೆಪಿ ವಿರುದ್ಧ ಅಸಮಾಧಾನ ಜ್ವಾಲಾಮುಖಿ ಸ್ಫೋಟ

ಮತದಾರರ ಚೀಟಿಯಲ್ಲಿ ಕ್ಯುಆರ್‌ ಕೋಡ್‌! ಮಂಗಳೂರು ದಕ್ಷಿಣ-ಉತ್ತರದಲ್ಲಿ ಅನುಷ್ಠಾನ

ಮತದಾರರ ಚೀಟಿಯಲ್ಲಿ ಕ್ಯುಆರ್‌ ಕೋಡ್‌! ಮಂಗಳೂರು ದಕ್ಷಿಣ-ಉತ್ತರದಲ್ಲಿ ಅನುಷ್ಠಾನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

jaಅಭಿವೃದ್ಧಿ ಎಂದರೆ ಏನೆಂದು ತೋರಿಸಲು ಈ ಬಾರಿ ಅವಕಾಶ ಕೊಡಿ: ಜೆ.ಪಿ. ಹೆಗ್ಡೆ

ಅಭಿವೃದ್ಧಿ ಎಂದರೆ ಏನೆಂದು ತೋರಿಸಲು ಈ ಬಾರಿ ಅವಕಾಶ ಕೊಡಿ: ಜೆ.ಪಿ. ಹೆಗ್ಡೆ

raKundapura ರೈಲಿಗೆ ತಲೆಕೊಟ್ಟು ವ್ಯಕ್ತಿ ಆತ್ಮಹತ್ಯೆ

Kundapura ರೈಲಿಗೆ ತಲೆಕೊಟ್ಟು ವ್ಯಕ್ತಿ ಆತ್ಮಹತ್ಯೆ

Jayaprakash Hegde “ಉತ್ತಮ ಕೆಲಸ ಮಾಡಿಸಿಕೊಳ್ಳಬೇಕಾದ ಅವಶ್ಯಕತೆ ಮತದಾರರಿಗಿದೆ’

Jayaprakash Hegde “ಉತ್ತಮ ಕೆಲಸ ಮಾಡಿಸಿಕೊಳ್ಳಬೇಕಾದ ಅವಶ್ಯಕತೆ ಮತದಾರರಿಗಿದೆ’

Kundapura “ಪ್ರವಾಸೋದ್ಯಮ ಅಭಿವೃದ್ಧಿಗಾಗಿ ಗೆಲ್ಲಿಸಿ’: ಜಯಪ್ರಕಾಶ್‌ ಹೆಗ್ಡೆKundapura “ಪ್ರವಾಸೋದ್ಯಮ ಅಭಿವೃದ್ಧಿಗಾಗಿ ಗೆಲ್ಲಿಸಿ’: ಜಯಪ್ರಕಾಶ್‌ ಹೆಗ್ಡೆ

Kundapura “ಪ್ರವಾಸೋದ್ಯಮ ಅಭಿವೃದ್ಧಿಗಾಗಿ ಗೆಲ್ಲಿಸಿ’: ಜಯಪ್ರಕಾಶ್‌ ಹೆಗ್ಡೆ

Theft ಶಿರೂರು: ಜ್ಯುವೆಲ್ಲರಿ ಅಂಗಡಿ ಶಟರ್‌ ಮುರಿದು ಕಳ್ಳತನ

Theft ಶಿರೂರು: ಜ್ಯುವೆಲ್ಲರಿ ಅಂಗಡಿ ಶಟರ್‌ ಮುರಿದು ಕಳ್ಳತನ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.