ಉಜ್ವಲಾ: ತನಿಖೆಗೆ ಪ್ರತ್ಯೇಕ ತಂಡ


Team Udayavani, Jul 8, 2018, 6:00 AM IST

v-32.jpg

ಬೈಂದೂರು: ಉಡುಪಿ ಜಿಲ್ಲೆಯಲ್ಲಿ ನಡೆದ ಉಜ್ವಲಾ ಹಗರಣದ ಸಮಗ್ರ ತನಿಖೆಗೆ  ಪೆಟ್ರೋಲಿಯಂ ಅಧಿಕಾರಿಗಳು ಮುಂದಾಗಿದ್ದಾರೆ. ಈ ಕುರಿತು ಪತ್ರಿಕೆಯೊಂದಿಗೆ ಮಾತನಾಡಿದ ಹಿಂದೂಸ್ಥಾನ್‌ ಪೆಟ್ರೋಲಿಯಂ ಚೀಫ್ ರೀಜನಲ್‌ ಮ್ಯಾನೇಜರ್‌ ಎನ್‌. ರಮೇಶ್‌ ಅವರು, ಇದೇ ಸಂದರ್ಭದಲ್ಲಿ ಅರ್ಹ ಫ‌ಲಾನುಭವಿಗಳ ಬದಲು ಬೇರೆಯವರಿಗೆ ಸಂಪರ್ಕ ಕಲ್ಪಿಸಿದ್ದರೆ ಅದನ್ನು ಸರಿಪಡಿಸಲಾಗುವುದು. ಅರ್ಹರಿಗೇ ಸಂಪರ್ಕ ಕಲ್ಪಿಸಲಾಗುವುದು ಎಂದಿದ್ದಾರೆ. 

ಕೇಂದ್ರ ಸರಕಾರ ಒಟ್ಟು 8 ಕೋಟಿ ಉಜ್ವಲಾ ಅಡುಗೆ ಅನಿಲ ಸಂಪರ್ಕದ ಗುರಿ ಇಟ್ಟುಕೊಂಡಿದೆ. ಇದುವರೆಗೆ ನಾಲ್ಕೂವರೆ ಕೋಟಿ ಸಂಪರ್ಕ ನೀಡಲಾಗಿದೆ. ಉಡುಪಿ ಜಿಲ್ಲೆಯ ಬೈಂದೂರು ತಾಲೂಕಿನ ಹಾಗೂ ಬ್ರಹ್ಮಾವರದಲ್ಲಿನ ಗ್ಯಾಸ್‌ ವಿತರಕ ಏಜೆನ್ಸಿಯಲ್ಲಿ ನಡೆದಿರುವ ಅಕ್ರಮ ಕುರಿತು ಮಾಹಿತಿ ಲಭ್ಯವಾಗಿದೆ. ಇಬ್ಬರಿಂದಲೂ ಸಮಗ್ರ ವಿವರ ಪಡೆಯಲಾಗುತ್ತಿದ್ದು, ತನಿಖೆಗೆ ಪ್ರತ್ಯೇಕ ತಂಡ ರಚಿಸಲಾಗುವುದು ಎಂದು ತಿಳಿಸಿದ್ದಾರೆ. ಅಕ್ರಮ ನಡೆದಿದ್ದರೆ ಕಾನೂನು ಕ್ರಮ ಕೈಗೊಳ್ಳುವುದಲ್ಲದೇ, ದಂಡ ವಿಧಿಸಲಾಗುತ್ತದೆ ಎಂದರು.

ಗ್ರಾಮ ಸ್ವರಾಜ್‌ ಅಭಿಯಾನ
ಕೇಂದ್ರ ಸರಕಾರ ಹೊಗೆ ರಹಿತ ಮನೆಯ ಗ್ರಾಮ ಸ್ವರಾಜ್‌ ಅಭಿಯಾನದ ಮೂಲಕ ಕರ್ನಾಟಕದಲ್ಲಿ 475 ಹಳ್ಳಿಗಳನ್ನು ಗುರುತಿಸಿದೆ. ಮಂಗಳೂರು ವಿಭಾಗದಲ್ಲಿ ಶಿವಮೊಗ್ಗ, ಕೊಡಗು ಒಟ್ಟು  29 ಹಳ್ಳಿಗಳಲ್ಲಿ ಪ್ರತಿ ಮನೆಗೆ ಭೇಟಿ ನೀಡಿ ಅಡುಗೆ ಅನಿಲ ಸಂಪರ್ಕ ನೀಡಲಾಗುತ್ತದೆ. ಮುಂದಿನ ದಿನದಲ್ಲಿ ಉಜ್ವಲಾ ಯೋಜನೆ ಇನ್ನಷ್ಟು ಪರಿಷ್ಕರಣೆಯಾಗುವ ಸಾಧ್ಯತೆಯಿದೆ ಎಂದರು.

ಫ‌ಲಾನುಭವಿಗಳಿಗೆ ಗ್ಯಾಸ್‌ ಕನೆಕ್ಷನ್‌
ಬೈಂದೂರು ಹಾಗೂ ಇತರ ಕೆಲವೆಡೆ ಬಿ.ಪಿ.ಎಲ್‌. ಕಾರ್ಡ್‌ ದಾರರ ಟಿನ್‌ ನಂಬರ್‌ಗೆ ಗಂಗೊಳ್ಳಿ ಮುಂತಾದ ಕಡೆಯವರಿಗೆ ಸಂಪರ್ಕ ನೀಡಿದ್ದು “ಉದಯವಾಣಿ’ ವರದಿಯಲ್ಲಿ ಗಮನಿಸಿದ್ದೇನೆ. ಯಾರು ಅರ್ಹರಾಗಿದ್ದಾರೋ ಅವರಿಗೆ ವಿತರಕರಿಂದ ಉಚಿತ ಸಂಪರ್ಕಕ್ಕೆ ತಿಳಿಸಲಾಗಿದೆ. ಹೀಗಾಗಿ ಅರ್ಹರು ಸಮೀಪದ ಗ್ಯಾಸ್‌ ವಿತರಕರನ್ನು ಸಂಪರ್ಕಿಸಬೇಕು ಎಂದು ಎಚ್‌ಪಿ ಅಧಿಕಾರಿ ತಿಳಿಸಿದ್ದಾರೆ.

ಟಾಪ್ ನ್ಯೂಸ್

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

1-24-saturday

Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಪ್ರಗತಿ, ಅನಿರೀಕ್ಷಿತ ಧನಾಗಮ

1-eweweqwe

Voting:ಹಿರಿಯ ನಾಗರಿಕರೇ ಮಾದರಿ

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

BJP 2

Google ಜಾಹೀರಾತಿಗೆ ಬಿಜೆಪಿ ವೆಚ್ಚ ಮಾಡಿದ ಹಣವೆಷ್ಟು ಗೊತ್ತೆ?

ec-aa

EC ಗುರಿ ಸಾಧನೆಗೆ ಹಿನ್ನಡೆ? 14 ಕ್ಷೇತ್ರಗಳಲ್ಲಿ ನಿರೀಕ್ಷಿತ ಯಶಸ್ಸು ಕಾಣದ ಮತದಾನ

Vijay Mallya

Vijay Mallya ಹಸ್ತಾಂತರಕ್ಕೆ ಫ್ರಾನ್ಸ್‌ನೊಂದಿಗೆ ಭಾರತ ಮಾತುಕತೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಹೆಸ್ಕತ್ತೂರು ಕಟ್ಟಿನಬುಡ: ಕೃಷಿಗೆ ಆಸರೆಯಾಗದ ವಾರಾಹಿ ಕಾಲುವೆ ನೀರು!

ಹೆಸ್ಕತ್ತೂರು ಕಟ್ಟಿನಬುಡ: ಕೃಷಿಗೆ ಆಸರೆಯಾಗದ ವಾರಾಹಿ ಕಾಲುವೆ ನೀರು!

Kundapur: ಕುಸಿದು ಬಿದ್ದು ಸಾವು

Kundapur: ಕುಸಿದು ಬಿದ್ದು ಸಾವು

ಕೊಡಪಾಡಿ: ಮೃತ ವ್ಯಕ್ತಿಯ ಹೆಸರಲ್ಲಿ ನಕಲಿ ಸಹಿ ಬಳಸಿ ಪವರ್‌ ಆಫ್‌ ಅಟಾರ್ನಿ, ದೂರು ದಾಖಲು

ಕೊಡಪಾಡಿ: ಮೃತ ವ್ಯಕ್ತಿಯ ಹೆಸರಲ್ಲಿ ನಕಲಿ ಸಹಿ ಬಳಸಿ ಪವರ್‌ ಆಫ್‌ ಅಟಾರ್ನಿ, ದೂರು ದಾಖಲು

Delhi Police: ಮಾರುತಿ ಸ್ವಿಫ್ಟ್‌ ಕಾರಿನಲ್ಲಿ 30ಕ್ಕೂ ಅಧಿಕ ಕುರಿ, ಮೇಕೆ ಸಾಗಾಟ!

Delhi Police: ಮಾರುತಿ ಸ್ವಿಫ್ಟ್‌ ಕಾರಿನಲ್ಲಿ 30ಕ್ಕೂ ಅಧಿಕ ಕುರಿ, ಮೇಕೆ ಸಾಗಾಟ!

yaksh

Kundapura: ಕಳಚಿದ ಕೊಂಡಿ: ಭಾಗವತ ಸುಬ್ರಹ್ಮಣ್ಯ ಧಾರೇಶ್ವರ ಇನ್ನಿಲ್ಲ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

1-24-saturday

Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಪ್ರಗತಿ, ಅನಿರೀಕ್ಷಿತ ಧನಾಗಮ

1-eweweqwe

Voting:ಹಿರಿಯ ನಾಗರಿಕರೇ ಮಾದರಿ

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

BJP 2

Google ಜಾಹೀರಾತಿಗೆ ಬಿಜೆಪಿ ವೆಚ್ಚ ಮಾಡಿದ ಹಣವೆಷ್ಟು ಗೊತ್ತೆ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.