ಪಾಲನೆಯಾಗದ ಕೋವಿಡ್‌-19 ಮುಂಜಾಗ್ರತೆ: ಲೋಕಾಯುಕ್ತ ತರಾಟೆ


Team Udayavani, Jun 30, 2020, 5:58 AM IST

ಪಾಲನೆಯಾಗದ ಕೋವಿಡ್‌-19 ಮುಂಜಾಗ್ರತೆ: ಲೋಕಾಯುಕ್ತ ತರಾಟೆ

ಕುಂದಾಪುರ: ಕೋವಿಡ್‌-19 ಸಾಮುದಾಯಿಕ ಹರಡುವಿಕೆ ತಡೆಯಲು ಸಾರ್ವಜನಿಕರು, ಸಂಸ್ಥೆಗಳು ಪಾಲಿಸಬೇಕಾದ ನಿಯಮಗಳನ್ನು ಅನುಷ್ಠಾನ ಮಾಡುವ ಸರಕಾರಿ ಇಲಾಖೆಗಳಲ್ಲೇ ಪಾಲನೆಯಾಗುತ್ತಿಲ್ಲ ಎನ್ನುವುದು ಲೋಕಾಯುಕ್ತ ಅಧಿಕಾರಿಗಳು ಇಲ್ಲಿನ ವಿವಿಧ ಇಲಾಖೆಗಳಿಗೆ ಸೋಮವಾರ ಭೇಟಿ ನೀಡಿದಾಗ ಬಹಿರಂಗಗೊಂಡಿತು.

ಪುರಸಭೆಗೆ ಭೇಟಿ ನೀಡಿ ಮಾಸ್ಕ್ ಧಾರಣೆಗೆ ದಂಡ ಪ್ರಕರಣ ಕಡಿಮೆ ದಾಖಲಿಸಿದ ಕುರಿತು ಆಕ್ಷೇಪ ವ್ಯಕ್ತಪಡಿಸಿದರು.

ಆರೋಗ್ಯ ನಿರೀಕ್ಷಕ ಶರತ್‌ ಅವರ ಬಳಿ ಹೆಚ್ಚು ಕೇಸುಗಳನ್ನು ಹಾಕಿ ಜನರನ್ನು ಜಾಗೃತರನ್ನಾಗಿಸಲು ಹೇಳಿದರು.

ಸಿಬಂದಿ ಮಾಸ್ಕ್ ಧರಿಸದೇ ಕರ್ತವ್ಯ ನಿರ್ವಹಿಸುತ್ತಿರುವುದನ್ನು ಕಂಡು ಅವರಿಗೆ ತಿಳಿಹೇಳಿದರು. ಹೊಟೇಲ್‌, ಸೆಲೂನ್‌, ಎಸಿ ಮಳಿಗೆಗಳಲ್ಲಿ ಮುಂಜಾಗ್ರತೆ ಪಾಲಿಸುವಂತೆ, ಹೊಟೇಲ್‌ಗ‌ಳಲ್ಲಿ ಪುನರ್‌ಬಳಕೆಯಾಗದಂತಹ ತಟ್ಟೆ, ಲೋಟಗಳನ್ನು ಬಳಸುವಂತೆ ಸೂಚಿಸಿದರು.

ಮಿನಿ ವಿಧಾನಸೌಧಕ್ಕೆ ಭೇಟಿ ನೀಡಿದಾಗ ಅಲ್ಲಿ ಸಕಾಲ ಕೌಂಟರ್‌ನಲ್ಲಿ ಸಾಮಾಜಿಕ ಅಂತರ ಪಾಲನೆಯಾಗುತ್ತಿರಲಿಲ್ಲ. ತಾಲೂಕು ಕಚೇರಿಯ ಅಧಿಕಾರಿ ವಿನಯ್‌ ಅವರನ್ನು ಕರೆಸಿ, ವ್ಯವಸ್ಥೆಯನ್ನು ಸರಿಪಡಿಸಲು ಸೂಚಿಸಿದರು. ಕಚೇರಿಗೆ ಭೇಟಿ ನೀಡುವ ಸಾರ್ವಜನಿಕರ ವಿವರಗಳನ್ನು ದಾಖಲಿಸಲು ನೋಂದಣಿ ಪುಸ್ತಕ ಇರಿಸಲು ಹೇಳಿದರು.

ಎಸಿ ಕಚೇರಿಯ ಸಿಬಂದಿ ಸ್ಥಳದಲ್ಲಿ ಇರಲಿಲ್ಲ. ಹಾಜರಿ ಸರಿಯಾಗಿ ದಾಖಲಿಸಿರಲಿಲ್ಲ. ಇದನ್ನು ಗಮನಿಸಿ ನೋಟಿಸ್‌ ನೀಡುವುದಾಗಿ ಕಚೇರಿ ವ್ಯವಸ್ಥಾಪಕರಿಗೆ ಹೇಳಿದರು.

ಉಪನೋಂದಣಿ ಕಚೇರಿಗೆ ಭೇಟಿ ನೀಡಿದಾಗ ಜನಸಂದಣಿ ವಿಪರೀತ ಇತ್ತು. 80 ವಯಸ್ಸು ಕಳೆದವರೂ ಕಾಯುತ್ತಿದ್ದರು. ಉಪನೋಂದಣಾಧಿಕಾರಿ ಸತೀಶ್‌ ಅವರನ್ನು ಕರೆದು, ವಯಸ್ಸಾದವರನ್ನು ಮೊದಲು ಕಳುಹಿಸಿ, ಟೋಕನ್‌ ವ್ಯವಸ್ಥೆ ಮೂಲಕ ಕಡಿಮೆ ಜನರು ಕಚೇರಿಯಲ್ಲಿ ಇರುವಂತೆ ಮಾಡಲು ಸಲಹೆ ನೀಡಿದರು.

ಎಪಿಎಂಸಿಗೆ ಭೇಟಿ ನೀಡಿ ಜ್ವರ ಮಾಪಕ ಇಲ್ಲ, ಸ್ಯಾನಿಟೈಸರ್‌ ಇಟ್ಟಿಲ್ಲ ಎಂದು ಆಕ್ಷೇಪಿಸಿದಾಗ, ಕಾರ್ಯದರ್ಶಿ ದೀಪ್ತಿ ಅವರು ವಿವರ ನೀಡಿ ಇಲ್ಲಿಗೆ ಸಾರ್ವಜನಿಕರ ಭೇಟಿ ಇರುವುದಿಲ್ಲ. ವ್ಯಾಪಾರಿಗಳೂ ಬರುವುದಿಲ್ಲ. ಕಚೇರಿ ಸಿಬಂದಿಯಷ್ಟೇ ಬರುವ ಕಾರಣ ಅದಕ್ಕೆ ಬೇಕಾದಷ್ಟೇ ವ್ಯವಸ್ಥೆ ಮಾಡಲಾಗಿದೆ ಎಂದರು.

ಪರಿಶೀಲಿಸಲಾಗಿದೆ
ಕೋವಿಡ್‌-19 ಹರಡುವುದು ತಡೆಯಲು ಸರಕಾರ ಇಷ್ಟೆಲ್ಲ ನಿಯಮಗಳನ್ನು ರೂಪಿಸುತ್ತಿದ್ದು ತಳಹಂತದಲ್ಲಿ ಅನುಷ್ಠಾನ ಆಗದೇ ಇದ್ದರೆ ಹೇಗೆ? ಈ ನಿಟ್ಟಿನಲ್ಲಿ ಪರಿಶೀಲನೆ ನಡೆಸಲಾಗಿದೆ. ಇದರ ವರದಿಯನ್ನು ಲೋಕಾಯುಕ್ತ ಮೇಲಧಿಕಾರಿಗಳಿಗೆ, ಡಿಸಿಗೆ ಕಳುಹಿಸಲಾಗುವುದು ಎಂದು ಡಿವೈಎಸ್‌ಪಿ ಭಾಸ್ಕರ ರೆಡ್ಡಿ ಹೇಳಿದರು.

 

ಟಾಪ್ ನ್ಯೂಸ್

Bantwal: ಮತದಾನ ಮಾಡಿ ಮದುವೆ ಮುಹೂರ್ತಕ್ಕೆ ಅಣಿಯಾದ ನವವಧು

Bantwal: ಮದುವೆ ಮುಹೂರ್ತಕ್ಕೂ ಮೊದಲೇ ಮತದಾನ ಹಕ್ಕು ಚಲಾಯಿಸಿದ ನವವಧು

Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ

Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ

Singapore ಏರ್‌ ಲೈನ್ಸ್‌ ಪೈಲಟ್ ನಂತೆ ಪೋಸ್‌ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!

Singapore ಏರ್‌ ಲೈನ್ಸ್‌ ಪೈಲಟ್ ನಂತೆ ಪೋಸ್‌ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!

Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ

Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ

Mangaluru: ಕಪಿತಾನಿಯೋ ಮತದಾನ ಕೇಂದ್ರದ ಬಳಿ ಪೊಲೀಸರೊಂದಿಗೆ‌ ಕಾರ್ಯಕರ್ತರ ಘರ್ಷಣೆ…

Mangaluru: ಕಪಿತಾನಿಯೋ ಮತದಾನ ಕೇಂದ್ರದ ಬಳಿ ಪೊಲೀಸರೊಂದಿಗೆ‌ ಕಾರ್ಯಕರ್ತರ ಘರ್ಷಣೆ…

Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್‌ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು

Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್‌ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ…


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ದೇಶದ ಭದ್ರತೆ, ಅಭಿವೃದ್ಧಿ, ಆರ್ಥಿಕತೆಗಾಗಿ ಮೋದಿ ಬೆಂಬಲಿಸಲು ಕೋಟ ಗೆಲ್ಲಿಸಿ:ಕಿಶೋರ್‌ಕುಮಾರ್‌

ದೇಶದ ಭದ್ರತೆ, ಅಭಿವೃದ್ಧಿ, ಆರ್ಥಿಕತೆಗಾಗಿ ಮೋದಿ ಬೆಂಬಲಿಸಲು ಕೋಟ ಗೆಲ್ಲಿಸಿ:ಕಿಶೋರ್‌ಕುಮಾರ್‌

Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ

Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ

ಉಡುಪಿಯಲ್ಲಿ ಕೋಮು ಪ್ರಚೋದನೆಯ ಭಾಷಣ; ಕಾಜಲ್‌ ಹಿಂದುಸ್ತಾನಿ ವಿರುದ್ಧದ FIRಗೆ ಮಧ್ಯಂತರ ತಡೆ

ಉಡುಪಿಯಲ್ಲಿ ಕೋಮು ಪ್ರಚೋದನೆಯ ಭಾಷಣ; ಕಾಜಲ್‌ ಹಿಂದುಸ್ತಾನಿ ವಿರುದ್ಧದ FIRಗೆ ಮಧ್ಯಂತರ ತಡೆ

Exam

Udupi; ಪಿಯುಸಿ ಪರೀಕ್ಷೆ-2 : ನಿಷೇಧಾಜ್ಞೆ ಜಾರಿ

Bramavara: “ನನ್ನನ್ನು ಕ್ಷಮಿಸಿ’ ಎಂದು ಹೇಳಿ ನಾಪತ್ತೆ

Bramavara: “ನನ್ನನ್ನು ಕ್ಷಮಿಸಿ’ ಎಂದು ಹೇಳಿ ನಾಪತ್ತೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ದೇಶದ ಭದ್ರತೆ, ಅಭಿವೃದ್ಧಿ, ಆರ್ಥಿಕತೆಗಾಗಿ ಮೋದಿ ಬೆಂಬಲಿಸಲು ಕೋಟ ಗೆಲ್ಲಿಸಿ:ಕಿಶೋರ್‌ಕುಮಾರ್‌

ದೇಶದ ಭದ್ರತೆ, ಅಭಿವೃದ್ಧಿ, ಆರ್ಥಿಕತೆಗಾಗಿ ಮೋದಿ ಬೆಂಬಲಿಸಲು ಕೋಟ ಗೆಲ್ಲಿಸಿ:ಕಿಶೋರ್‌ಕುಮಾರ್‌

Bantwal: ಮತದಾನ ಮಾಡಿ ಮದುವೆ ಮುಹೂರ್ತಕ್ಕೆ ಅಣಿಯಾದ ನವವಧು

Bantwal: ಮದುವೆ ಮುಹೂರ್ತಕ್ಕೂ ಮೊದಲೇ ಮತದಾನ ಹಕ್ಕು ಚಲಾಯಿಸಿದ ನವವಧು

Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ

Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ

Singapore ಏರ್‌ ಲೈನ್ಸ್‌ ಪೈಲಟ್ ನಂತೆ ಪೋಸ್‌ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!

Singapore ಏರ್‌ ಲೈನ್ಸ್‌ ಪೈಲಟ್ ನಂತೆ ಪೋಸ್‌ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!

Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ

Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.