ಸಾಲಿಗ್ರಾಮದಲ್ಲಿ ಹತ್ತಾರು ಅಪಘಾತ, ಹಲವು ಜೀವ ಹಾನಿ


Team Udayavani, Apr 28, 2022, 12:43 PM IST

accidents

ಕೋಟ: ಚತುಷ್ಪಥ ಕಾಮಗಾರಿಯ ಅವೈಜ್ಞಾನಿಕತೆಯಿಂದಾಗಿ ಸಾಲಿಗ್ರಾಮ ಜಂಕ್ಷನ್‌ ಖಾಯಂ ಅಪಘಾತ ತಾಣವಾಗಿ ಗುರುತಿಸಿಕೊಂಡಿದ್ದು ದೈಹಿಕ ಹಾನಿ, ಪ್ರಾಣ ಹಾನಿ ಮಾಮೂಲಿಯಾಗಿದೆ. ಈ ಜಂಕ್ಷನ್‌ನ ಅಕ್ಕಪಕ್ಕದಲ್ಲಿ 2022 ಜನವರಿಯಿಂದ ಎಪ್ರಿಲ್‌ ತಿಂಗಳ ತನಕ ಹತ್ತು ಅಪಘಾತಗಳು ಸಂಭವಿಸಿದ್ದು, ಎರಡು ಜೀವ ಹಾನಿ, ಹನ್ನೆರಡು ಮಂದಿ ಗಾಯಾಳು ಗಳಾಗಿದ್ದಾರೆ. ಅದೇ ರೀತಿ ಹಿಂದಿನ ಎರಡು ವರ್ಷದಲ್ಲಿ ಸುಮಾರು 23ಕ್ಕೂ ಹೆಚ್ಚು ಅಪಘಾತಗಳು ನಡೆದು ಐದಕ್ಕೂ ಹೆಚ್ಚು ಪ್ರಾಣ ಹಾನಿಯಾಗಿದೆ ಮತ್ತು ಪೊಲೀಸ್‌ ಠಾಣೆಯಲ್ಲಿ ದೂರು ದಾಖಲಾಗದೆ ರಾಜಿಯಲ್ಲಿ ಇತ್ಯರ್ಥಗೊಂಡ ಪ್ರಕರಣಗಳು ಹಲವಾರಿವೆ.

ಮೂಲ ಯೋಜನೆ ಮೀರಿದ್ದರಿಂದ ಸಮಸ್ಯೆ

ಮೂಲ ಯೋಜನೆಯ ಪ್ರಕಾರ ಸಾಲಿಗ್ರಾಮ ಜಂಕ್ಷನ್‌ನ ಡಿವೈಡರ್‌ ಕಾರ್ಕಡ ತಿರುವಿನ ಬಳಿ ನಿರ್ಮಾಣವಾಗಬೇಕಿತ್ತು. ಅಲ್ಲಿ ಡಿವೈಡರ್‌ ನಿರ್ಮಾಣವಾಗಿದ್ದರೆ ಕಾರ್ಕಡ ಭಾಗದವರು ವಿರುದ್ಧ ದಿಕ್ಕಿನಲ್ಲಿ ಸಂಚರಿಸುವ ಸಮಸ್ಯೆ ದೂರವಾಗುತ್ತಿತ್ತು ಹಾಗೂ ಒಳಪೇಟೆಗೆ ಬರುವವರು ರಾಷ್ಟ್ರೀಯ ಹೆದ್ದಾರಿ ಮೂಲಕ ಸುತ್ತುಬಳಸಿ ಬರುವ ಅಗತ್ಯವಿರಲಿಲ್ಲ. ಮುಂದಾದರೂ ಈಗಿರುವ ಡಿವೈಡರ್‌ ಅನ್ನು ಕೇವಲ ಗುರುನರಸಿಂಹ ದೇಗುಲದ ಧಾರ್ಮಿಕ ಕಾರ್ಯಕ್ರಮಗಳಿಗೆ ಸೀಮಿತವಾಗಿ ಬಳಸಿಕೊಂಡು ಕಾರ್ಕಡ ತಿರುವಿನ ಸಮೀಪ ಹೊಸ ಡಿವೈಡರ್‌ ನಿರ್ಮಿಸುವುದು ಸೂಕ್ತ ಎನ್ನುವ ಸಲಹೆ ಸಾರ್ವಜನಿಕ ವಲಯದಲ್ಲಿದೆ.

ಸರ್ವಿಸ್‌ ರಸ್ತೆಯಿಂದ ಸ್ವಲ್ಪ ರಿಲ್ಯಾಕ್ಸ್‌ ಮುಖ್ಯ ಪೇಟೆಗೆ ಸೇರುವ ಪ್ರಮುಖ ಸ್ಥಳದಲ್ಲೇ ಸಾಲಿಗ್ರಾಮ ಜಂಕ್ಷನ್‌ ಇದೆ. ಹೀಗಾಗಿ ಈ ಪ್ರದೇಶ ಯಾವಾಗಲೂ ಜನ ಮತ್ತು ವಾಹನ ದಟ್ಟಣೆಯಿಂದ ಕೂಡಿರುತ್ತದೆ. ಇದೇ ಕಾರಣಕ್ಕೆ ಹೆಚ್ಚು ಅಪಘಾತಗಳು ನಡೆಯುತ್ತವೆ. ಇದೀಗ ಸರ್ವಿಸ್‌ ರಸ್ತೆ ಕಾಮಗಾರಿ ಆರಂಭಗೊಂಡಿರುವುದರಿಂದ ಸ್ವಲ್ಪ ಮಟ್ಟಿಗೆ ರಿಲ್ಯಾಕ್ಸ್‌ ಸಿಗುವ ನಿರೀಕ್ಷೆ ಇದೆ.

ಚರ್ಚಿಸಿ ಮನವಿ

ಅವೈಜ್ಞಾನಿಕ ಡಿವೈಡರ್‌ನಿಂದ ಸಮಸ್ಯೆ ಸಾಲಿಗ್ರಾಮ ಜಂಕ್ಷನ್‌ನಲ್ಲಿ ಅಪಘಾತಗಳ ಸಂಖ್ಯೆ ಹೆಚ್ಚಿದೆ. ಅಗತ್ಯ ವಿದ್ದರೆ ಮುಂದೆ ಸಾಮಾನ್ಯ ಸಭೆಯಲ್ಲಿ ಈ ಬಗ್ಗೆ ಚರ್ಚಿಸಿ ಯಾವ ರೀತಿ ಪರಿಹಾರ ಕ್ರಮ ಕೈಗೊಳ್ಳಬಹುದು ಎನ್ನುವುದನ್ನು ತೀರ್ಮಾನಿಸಿ ಸಂಬಂಧಪಟ್ಟ ಇಲಾಖೆಗೆ ಮನವಿ ಮಾಡ ಲಾಗುವುದು. -ಸುಲತಾ ಹೆಗ್ಡೆ, ಅಧ್ಯಕ್ಷರು, ಸಾಲಿಗ್ರಾಮ ಪ.ಪಂ.

ಅವೈಜ್ಞಾನಿಕ ಡಿವೈಡರ್‌ನಿಂದ ಸಮಸ್ಯೆ

ಅವೈಜ್ಞಾನಿಕ ಡಿವೈಡರ್‌ನಿಂದಾಗಿ ಸಾಲಿಗ್ರಾಮದಲ್ಲಿ ಅಪಘಾತಗಳ ಸಂಖ್ಯೆ ಹೆಚ್ಚುತ್ತಿದೆ. ಮೂಲ ಯೋಜನೆಯಂತೆ ಕಾರ್ಕಡ ತಿರುವಿನ ಸಮೀಪ ಡಿವೈಡರ್‌ ನಿರ್ಮಾಣಗೊಳಿಸಿ;ಈಗಿರುವ ಡಿವೈಡರ್‌ ದೇಗುಲದ ಧಾರ್ಮಿಕ ಕಾರ್ಯಕ್ಕೆ ಮೀಸಲಿರಿಸಿದರೆ ಅಪಘಾತಗಳ ಸಂಖ್ಯೆ ಕಡಿಮೆಯಾಗಬಹುದು. ಮುಂದೆ ಹೆದ್ದಾರಿಯ ಹೆಚ್ಚುವರಿ ಕಾಮಗಾರಿಯ ಸಂದರ್ಭ ಇವೆಲ್ಲದಕ್ಕೆ ಒತ್ತು ನೀಡಬೇಕು. -ರತ್ನಾ ನಾಗರಾಜ್‌ ಗಾಣಿಗ, ಪೇಟೆ ವಾರ್ಡ್‌ ಸದಸ್ಯರು

ಟಾಪ್ ನ್ಯೂಸ್

1-dasdas

PM Modi ಪ್ರತಿ ಬಾರಿ ಭಯಾನಕ ಸುಳ್ಳು ಹೇಳಿ ಹೋಗ್ತಾರೆ: ಸಿದ್ದರಾಮಯ್ಯ ಕಿಡಿ

ʼಬಂಗಾರಂʼನಲ್ಲಿ ರಕ್ತಸಿಕ್ತ ಅವತಾರ ತಾಳಿದ ಸಮಂತಾ: ಹುಟ್ಟುಹಬ್ಬಕ್ಕೆ ಹೊಸ ಸಿನಿಮಾ ಅನೌನ್ಸ್

ʼಬಂಗಾರಂʼನಲ್ಲಿ ರಕ್ತಸಿಕ್ತ ಅವತಾರ ತಾಳಿದ ಸಮಂತಾ: ಹುಟ್ಟುಹಬ್ಬಕ್ಕೆ ಹೊಸ ಸಿನಿಮಾ ಅನೌನ್ಸ್

1—dsdasd

Chikkamagaluru:ದತ್ತಪೀಠದಲ್ಲಿ ಪ್ರವಾಸಿ ಬಸ್ ಪಲ್ಟಿಯಾಗಿ 30 ಮಂದಿಗೆ ಗಾಯ

1-qewqewq

BJP Rally; ರಾಮ ಮಂದಿರ ನಿರ್ಮಾಣಕ್ಕೆ 56 ಇಂಚಿನ ಎದೆ ಬೇಕಾಗಿತ್ತು: ಪ್ರಧಾನಿ ಮೋದಿ

Shivrajkumar is frustrated with social media

Sandalwood: ಸೋಷಿಯಲ್‌ ಮೀಡಿಯಾ ವಿರುದ್ಧ ಶಿವರಾಜ್ ಕುಮಾರ್ ಬೇಸರ

Netherlands Trip: ಹೀಗೊಂದು ನಿಶ್ಶಬ್ದ ಪಯಣ!

Netherlands Trip: ಹೀಗೊಂದು ನಿಶ್ಶಬ್ದ ಪಯಣ!

7-modi

ರಾಜ್ಯದಲ್ಲಿ ಕಾಂಗ್ರೆಸ್ ಸರಕಾರ ಬಂದ ಬಳಿಕ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ: ಪ್ರಧಾನಿ ಮೋದಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ

Anegudde Temple: ಭಕ್ತರ ಸಂಖ್ಯೆ ಹೆಚ್ಚಳ; ವಿಶೇಷ ಪಾನಕ ವಿತರಣೆ 

Anegudde Temple: ಭಕ್ತರ ಸಂಖ್ಯೆ ಹೆಚ್ಚಳ; ವಿಶೇಷ ಪಾನಕ ವಿತರಣೆ 

Thekkatte: ಕಾರು ಮರಕ್ಕೆ ಢಿಕ್ಕಿ; ಯುವತಿ ಸ್ಥಳದಲ್ಲೇ ಸಾವು, ನಾಲ್ವರಿಗೆ ಗಂಭೀರ ಗಾಯ

Kundapura ಮಿನಿ ಗೂಡ್ಸ್‌ ವಾಹನ ಢಿಕ್ಕಿ; ಪಾದಚಾರಿ ಸಾವು

Kundapura ಮಿನಿ ಗೂಡ್ಸ್‌ ವಾಹನ ಢಿಕ್ಕಿ; ಪಾದಚಾರಿ ಸಾವು

Ajekar ಕೊಳವೆ ಬಾವಿ ಕೊರೆಯುವ ವಿಚಾರ: ಹಲ್ಲೆ

Ajekar ಕೊಳವೆ ಬಾವಿ ಕೊರೆಯುವ ವಿಚಾರ: ಹಲ್ಲೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-dasdas

PM Modi ಪ್ರತಿ ಬಾರಿ ಭಯಾನಕ ಸುಳ್ಳು ಹೇಳಿ ಹೋಗ್ತಾರೆ: ಸಿದ್ದರಾಮಯ್ಯ ಕಿಡಿ

ʼಬಂಗಾರಂʼನಲ್ಲಿ ರಕ್ತಸಿಕ್ತ ಅವತಾರ ತಾಳಿದ ಸಮಂತಾ: ಹುಟ್ಟುಹಬ್ಬಕ್ಕೆ ಹೊಸ ಸಿನಿಮಾ ಅನೌನ್ಸ್

ʼಬಂಗಾರಂʼನಲ್ಲಿ ರಕ್ತಸಿಕ್ತ ಅವತಾರ ತಾಳಿದ ಸಮಂತಾ: ಹುಟ್ಟುಹಬ್ಬಕ್ಕೆ ಹೊಸ ಸಿನಿಮಾ ಅನೌನ್ಸ್

1—dsdasd

Chikkamagaluru:ದತ್ತಪೀಠದಲ್ಲಿ ಪ್ರವಾಸಿ ಬಸ್ ಪಲ್ಟಿಯಾಗಿ 30 ಮಂದಿಗೆ ಗಾಯ

Aditya on kangaroo movie

Kangaroo ಮೇಲೆ ಆದಿತ್ಯ ಕಣ್ಣು; ಮೇ.3ಕ್ಕೆ ಸಿನಿಮಾ ಬಿಡುಗಡೆ

1-qewqewq

BJP Rally; ರಾಮ ಮಂದಿರ ನಿರ್ಮಾಣಕ್ಕೆ 56 ಇಂಚಿನ ಎದೆ ಬೇಕಾಗಿತ್ತು: ಪ್ರಧಾನಿ ಮೋದಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.