ಕಷ್ಟ ಕಾರ್ಪಣ್ಯ ನಿರ್ವಹಣೆಗೆ ಮಲ್ಯಾಡಿ ಶ್ರೀ ಮಹಾದೇವಿ ನಂದಿಕೇಶ್ವರ ದೈವಸ್ಥಾನಕ್ಕೆ ಮೊರೆ ಹೋದ ಮುಸ್ಲಿಂ ಕುಟುಂಬ
Team Udayavani, Dec 18, 2022, 8:25 AM IST
ಕುಂದಾಪುರ: ತಾಲೂಕಿನ ಮಲ್ಯಾಡಿ ಶ್ರೀ ಮಹಾದೇವಿ ನಂದಿಕೇಶ್ವರ ಸಪರಿವಾರ ದೈವಸ್ಥಾನದಲ್ಲಿ ಮುಸ್ಲಿಂ ಕುಟುಂಬದ ಕಷ್ಟ ಕಾರ್ಪಣ್ಯಗಳನ್ನು ಹೋಗಲಾಡಿಸು ಎಂದು ಮೊರೆ ಹೋಗಿದ್ದಾರೆ.
ಕೆಲವು ದಿನಗಳ ಹಿಂದೆ ಕುಂದಾಪುರ ಮೂಲದ ಮುಸ್ಲಿಂ ಕುಟುಂಬವೊಂದು ತನ್ನ ಕಷ್ಟಗಳನ್ನು ಹೇಳಿಕೊಂಡು ಈ ದೇವಸ್ಥಾನಕ್ಕೆ ಬಂದಾಗ ದೇವರ ಮುಖೇನ ಅವರ ಕಷ್ಟಗಳು ಬಗೆ ಹರಿದು ತಿಂಗಳ ಪೂಜೆ ಕೊಟ್ಟು ಹರಕೆ ತೀರಿಸಿ ಹೋಗಿದ್ದರು.
ಇದೀಗ ದೂರದ ಉತ್ತರ ಕನ್ನಡ ಮೂಲದ ಮುಸ್ಲಿಂ ಕುಟುಂಬವೊಂದು ತಮ್ಮ ಕಷ್ಟಗಳನ್ನು ಹೋಗಲಾಡಿಸಲು ಮಲ್ಯಾಡಿ ಮಹಾದೇವಿಯಲ್ಲಿ ಮೊರೆ ಇಟ್ಟು ಹೋಗಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Loksabha Election: ಶಿವಮೊಗ್ಗ ಕ್ಷೇತ್ರಕ್ಕೆ 20 ಸಾವಿರ ಕೋಟಿ ಅನುದಾನ: ಬಿ.ವೈ. ರಾಘವೇಂದ್ರ
Davanagere; ಮೋದಿ ಹೆಸರಲ್ಲಿ ಮತಯಾಚನೆಗೆ ಸಂಕೋಚವಿಲ್ಲ: ಗಾಯಿತ್ರಿ ಸಿದ್ದೇಶ್ವರ
Baghdad; ಜೈಲು ಶಿಕ್ಷೆಗೆ ಒಳಗಾಗಿದ್ದ ಟಿಕ್ ಟಾಕ್ ಸ್ಟಾರ್ ಉಮ್ ಫಾಹದ್ ಹತ್ಯೆ
Rishabh Pant : ಸಾವಿನ ಕದ ತಟ್ಟಿ, ಮತ್ತೆ ಆಡಲಿಳಿದ ರಿಷಭ್ ಪಂತ್
Amruthapura: ಅಮೃತಪುರವೆಂಬ ಅದ್ಭುತ ತಾಣ