ವಕ್ವಾಡಿ: ಕೃಷಿಭೂಮಿಗೆ ವಾರಾಹಿ ನೀರು
Team Udayavani, Apr 27, 2020, 5:17 AM IST
ವಕ್ವಾಡಿ: ಹಲವು ವರ್ಷ ಕಳೆದರೂ ವಾರಾಹಿ ಯೋಜನೆ ವಕ್ವಾಡಿ ಭಾಗಕ್ಕೆ ಗಗನಕುಸುಮವಾಗಿಯೇ ಆಗಿತ್ತು. ಆದರೆ ಭಾನುವಾರದಂದು ವಕ್ವಾಡಿ ನಿವಾಸಿಗಳಿಗೆ ಸಂತಸ ಉಂಟುಮಾಡಿದೆ. ಇಲ್ಲಿನ ಅನೇಕ ಕೃಷಿ ಭಾಗದಲ್ಲಿ ವಾರಾಹಿ ನೀರು ಹರಿದುಬಂದಿದ್ದು ಬಿರುಬೇಸಗೆಯಲ್ಲಿ ಕೃಷಿ ಚಟುವಟಿಕೆ ಇನ್ನಷ್ಟು ಗರಿಕೆದರಿದೆ.
ನೀರಿನ ಕ್ಷಾಮದಿಂದ ಇಲ್ಲಿನ ಗ್ರಾಮಸ್ಥರಿಗೆ ಈ ಯೋಜನೆಯಿಂದ ಅಂತರ್ಜಲ ವೃದ್ಧಿಯಾಗುವ ನಿರೀಕ್ಷೆ ಇದೆ. ಇಲ್ಲಿಂದ ಮುಂದುವರಿಯಲಿರುವ ಈ ಯೋಜನೆಯ ಕಾಲುವೆ ಕುಂಭಾಶಿ ಮಾರ್ಗವಾಗಿ ತೆಕ್ಕಟ್ಟೆಯಿಂದ ಹಂತ ಹಂತವಾಗಿ ಮುಂದುವರಿಯಲಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Veerappa Moily ಬಿಜೆಪಿ ವಿರುದ್ಧ ಅಸಮಾಧಾನ ಜ್ವಾಲಾಮುಖಿ ಸ್ಫೋಟ
Udupi; ಮಸ್ಟರಿಂಗ್ ಕೇಂದ್ರದಲ್ಲಿ ಸಕಲ ತಯಾರಿ
ಅಭಿವೃದ್ಧಿ ಎಂದರೆ ಏನೆಂದು ತೋರಿಸಲು ಈ ಬಾರಿ ಅವಕಾಶ ಕೊಡಿ: ಜೆ.ಪಿ. ಹೆಗ್ಡೆ
ಉಡುಪಿ-ಚಿಕ್ಕಮಗಳೂರು; ಕ್ಷೇತ್ರದಲ್ಲಿ ಆಗಬೇಕಿರುವ ಅಭಿವೃದ್ಧಿಯ ಸ್ಪಷ್ಟತೆಯಿದೆ: ಜೆ.ಪಿ.
ಉಡುಪಿ- ಚಿಕ್ಕಮಗಳೂರು: ಕ್ಷೇತ್ರದ ಅಭಿವೃದ್ಧಿಗೆ ಸಾಕಷ್ಟು ಅವಕಾಶಗಳು ಇವೆ: ಕೋಟ
MUST WATCH
ಹೊಸ ಸೇರ್ಪಡೆ
ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್ ಬ್ರಿಜೇಶ್ ಚೌಟ
ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್ ಬೆಂಬಲಿಸಿ: ಪದ್ಮರಾಜ್ ಪೂಜಾರಿ
ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ
ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ
Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ