ಪೆರ್ಡೂರು ಮೇಳ: ಜನ್ಸಾಲೆ ಸ್ಥಾನಕ್ಕೆ ಧಾರೇಶ್ವರ


Team Udayavani, Nov 24, 2021, 7:03 AM IST

ಪೆರ್ಡೂರು ಮೇಳ: ಜನ್ಸಾಲೆ ಸ್ಥಾನಕ್ಕೆ ಧಾರೇಶ್ವರ

ಕುಂದಾಪುರ: ಪೆರ್ಡೂರು ಮೇಳದ ಪ್ರಧಾನ ಭಾಗವತರಾಗಿ ಸುಬ್ರಹ್ಮಣ್ಯ ಧಾರೇಶ್ವರ 9 ವರ್ಷದ ಬಳಿಕ ಮತ್ತೆ ಈ ತಿರುಗಾಟದಿಂದ ರಂಗಮಂಚವೇರಲಿದ್ದಾರೆ.

ಈವರೆಗೆ ಪ್ರಧಾನ ಭಾಗವತರಾಗಿದ್ದ ಜನ್ಸಾಲೆ ರಾಘವೇಂದ್ರ ಆಚಾರ್ಯ ಅವರು ಮೇಳದಿಂದ ದಿಢೀರ್‌ ನಿರ್ಗಮಿಸಿದ್ದಾರೆ. ನ. 30ರಿಂದ ಮೇಳ ತಿರುಗಾಟ ಆರಂಭಿಸಲಿದ್ದು ಪ್ರೊ| ಪವನ್‌ ಕಿರಣ್‌ಕೆರೆ ಅವರ “ಕೃಷ್ಣಕಾದಂಬಿನಿ’ ಪ್ರಸಂಗ ಈ ವರ್ಷದ ಕಥಾನಕವಾಗಿ ಪ್ರದರ್ಶನವಾಗಲಿದೆ.

ಕೆಲವು ತಿಂಗಳ ಹಿಂದೆ ಇಂತಹ ಸುದ್ದಿ ಜಾಲತಾಣದಲ್ಲಿ ಪ್ರಸಾರವಾದ ಬಳಿಕ ಜನ್ಸಾಲೆಯವರೇ ಸ್ಪಷ್ಟನೆ ನೀಡಿದ್ದರು. ಆ ಬಳಿಕ ಮೇಳದ ನೂತನ ಪ್ರಸಂಗದ ಕರಪತ್ರಗಳಲ್ಲಿ ಜನ್ಸಾಲೆಯವರ ಭಾವಚಿತ್ರ ಹಾಗೂ ಹೆಸರು ನಮೂದಿಸಲಾಗಿತ್ತು. ಆದರೆ ಇದ್ದಕ್ಕಿದ್ದಂತೆ ನಡೆದ ಬೆಳವಣಿಗೆಯಲ್ಲಿ ರಾಘವೇಂದ್ರ ಆಚಾರ್ಯ ಅವರು ಮೇಳದಲ್ಲಿ ಮುಂದುವರಿಯಲು ನಿರಾ ಕರಿಸಿದ್ದು ಎಲ್ಲರನ್ನು ಅಚ್ಚರಿಗೊಳಿಸಿದೆ.

ಇದನ್ನೂ ಓದಿ:ಬೆಂಗಳೂರು ನಗರ ಕ್ಷೇತ್ರದಲ್ಲಿ ಕಾಂಗ್ರೆಸ್‌ ಗೆಲ್ಲಲಿದೆ: ಡಿಕೆಶಿ

ಪೆರ್ಡೂರು ಮೇಳ ಬಿಟ್ಟ ಬಳಿಕ ಯಾವುದೇ ಮೇಳ ತಿರುಗಾಟ ಮಾಡಿರಲಿಲ್ಲ. ಈಗ ಕರುಣಾಕರ ಶೆಟ್ಟಿ ಅವರು ಮತ್ತೆ ಮೇಳಕ್ಕೆ ಸೇರುವಂತೆ ಆಹ್ವಾನಿಸಿದ್ದಾರೆ.
– ಭಾಗವತ ಸುಬ್ರಹ್ಮಣ್ಯ ಧಾರೇಶ್ವರ

ಹಗಲು ಹೊತ್ತಿನಲ್ಲಿ ಕೂಡ ಗಾನವೈಭವ, ತಾಳಮದ್ದಳೆಯಂತಹ ಕಾರ್ಯಕ್ರಮಗಳಿಗೆ ತೆರಳಲು ನಿರ್ಬಂಧ ವಿಧಿಸಲಾಗಿದೆ. ನನ್ನನ್ನು ನಾನು ಮಾರಿಕೊಳ್ಳಲು ತಯಾರಿಲ್ಲ. ಆದ್ದರಿಂದ ಪೆರ್ಡೂರು ಮೇಳದ ತಿರುಗಾಟಕ್ಕೆ ವಿದಾಯ ಹೇಳಿದ್ದೇನೆ.
– ಜನ್ಸಾಲೆ ರಾಘವೇಂದ್ರ ಆಚಾರ್ಯ, ಭಾಗವತ

ಮೇಳದ ವ್ಯವಸ್ಥೆಗಳಿಗೆ ಜನ್ಸಾಲೆ ಅವರು ಒಪ್ಪದೇ ಇರುವುದರಿಂದ ಬದಲಾವಣೆ ಅನಿವಾರ್ಯ ಬಂತು. ಧಾರೇಶ್ವರ ಅವರು ಮೇಳದಲ್ಲಿ ಮುಂದುವರಿಯಲಿದ್ದಾರೆ. ಪ್ರದರ್ಶನ ಪೂರ್ವ ತಯಾರಿಗಳು ಅವರ ನಿರ್ದೇಶನದಲ್ಲಿ ಆರಂಭವಾಗಿವೆ.
– ವೈ. ಕರುಣಾಕರ ಶೆಟ್ಟಿ, ಪೆರ್ಡೂರು ಮೇಳದ ಯಜಮಾನರು

ಟಾಪ್ ನ್ಯೂಸ್

1-dsadasd

IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್‌ಗಳ ಜಯ

1-weqwewq

Belthangady: ಸ್ಕೂಟರ್ ಢಿಕ್ಕಿಯಾಗಿ ರಸ್ತೆ ದಾಟುತ್ತಿದ್ದ ವ್ಯಕ್ತಿ ಸಾವು

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

1-wwqeqw

Kejriwal; ಏಪ್ರಿಲ್ 1 ರವರೆಗೆ ಇಡಿ ಕಸ್ಟಡಿಗೆ: ಸಾರ್ವಜನಿಕರು ತಕ್ಕ ಉತ್ತರ ನೀಡುತ್ತಾರೆ

kejriwal-2

Kejriwal ಕುರಿತು ಅಮೆರಿಕದ ಹೇಳಿಕೆ ಸ್ವೀಕಾರಾರ್ಹವಲ್ಲ ಎಂದ ಭಾರತದ ವಿದೇಶಾಂಗ ಇಲಾಖೆ

1—eewqewq

World’s largest ಅನಕೊಂಡ ಅನಾ ಜೂಲಿಯಾ ಸಾವು; ಆಗಿದ್ದೇನು?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Udupi: ನೇಣು ಬಿಗಿದು ಆತ್ಮಹತ್ಯೆ

Udupi: ನೇಣು ಬಿಗಿದು ಆತ್ಮಹತ್ಯೆ

Udupi: ಕರ್ತವ್ಯದಲ್ಲಿದ್ದ ಪೊಲೀಸ್‌ಗೆ ಹಲ್ಲೆ, ಜೀವಬೆದರಿಕೆ: ಪ್ರತ್ಯೇಕ ಪ್ರಕರಣ ದಾಖಲು

Udupi: ಕರ್ತವ್ಯದಲ್ಲಿದ್ದ ಪೊಲೀಸ್‌ಗೆ ಹಲ್ಲೆ, ಜೀವಬೆದರಿಕೆ: ಪ್ರತ್ಯೇಕ ಪ್ರಕರಣ ದಾಖಲು

Belapu: ರೈಲ್ವೇ ಹಳಿ ಬಳಿ ಬಿದ್ದು ಸಾವು

Belapu: ರೈಲ್ವೇ ಹಳಿ ಬಳಿ ಬಿದ್ದು ಸಾವು

ಕನ್ನಡಕುದ್ರು: ತೆಂಗಿನ ಮರಗಳಿಗೆ ಕೀಟ ಬಾಧೆ: ಕೃಷಿ ವಿಜ್ಞಾನಿಗಳ ತಂಡ ಭೇಟಿ; ಪರಿಶೀಲನೆ

ಕನ್ನಡಕುದ್ರು: ತೆಂಗಿನ ಮರಗಳಿಗೆ ಕೀಟ ಬಾಧೆ: ಕೃಷಿ ವಿಜ್ಞಾನಿಗಳ ತಂಡ ಭೇಟಿ; ಪರಿಶೀಲನೆ

“ಆಟ’ಕ್ಕೆ ಅಂತಾರಾಷ್ಟ್ರೀಯ ದಿನ ನಿಗದಿಗೆ ಹಕ್ಕೊತ್ತಾಯ

“ಆಟ’ಕ್ಕೆ ಅಂತಾರಾಷ್ಟ್ರೀಯ ದಿನ ನಿಗದಿಗೆ ಹಕ್ಕೊತ್ತಾಯ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

1-dsadasd

IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್‌ಗಳ ಜಯ

1-weqwewq

Belthangady: ಸ್ಕೂಟರ್ ಢಿಕ್ಕಿಯಾಗಿ ರಸ್ತೆ ದಾಟುತ್ತಿದ್ದ ವ್ಯಕ್ತಿ ಸಾವು

38

Politics: ಚಿತ್ರದುರ್ಗ ರಾಜಕೀಯ ನಿರಾಶ್ರಿತರ ಕೇಂದ್ರವೇ?: ರಘುಚಂದನ್‌

PSI re-examination: ಪಿಎಸ್‌ಐ ಮರು ಪರೀಕ್ಷೆ, ಅಂತಿಮ ಅಂಕಪಟ್ಟಿ ಬಿಡುಗಡೆ

PSI re-examination: ಪಿಎಸ್‌ಐ ಮರು ಪರೀಕ್ಷೆ, ಅಂತಿಮ ಅಂಕಪಟ್ಟಿ ಬಿಡುಗಡೆ

Mandya: ಬಿಜೆಪಿ ಮುಖಂಡರಿಗೆ ವೇದಿಕೆ ಬಿಟ್ಟು ಕೆಳಗೆ ಕುಳಿತ ಮಂಡ್ಯ ದಳಪತಿಗಳು!

Mandya: ಬಿಜೆಪಿ ಮುಖಂಡರಿಗೆ ವೇದಿಕೆ ಬಿಟ್ಟು ಕೆಳಗೆ ಕುಳಿತ ಮಂಡ್ಯ ದಳಪತಿಗಳು!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.