ಕೋವಿಡ್‌ ಸೋಂಕಿತರಿಗೆ ಯುವ ವೈದ್ಯರು ಆಶಾಕಿರಣ


Team Udayavani, May 21, 2021, 5:40 AM IST

Untitled-1

ಕುಂದಾಪುರ:  ಕೋವಿಡ್ ಕಾಲಘಟ್ಟದಲ್ಲಿ ಕೋವಿಡ್‌ ಸೋಂಕಿತರನ್ನು ನಾವು ಆರೈಕೆ  ಮಾಡುತ್ತೇವೆ ಎನ್ನುವ   ಸಮರ್ಪಣ ಮನೋಭಾವದ ಸೇವೆಯನ್ನು ಮಾಡುತ್ತಿರುವ ಯುವ ವೈದ್ಯರ ತಂಡವೊಂದು ಇಲ್ಲಿನ ಸರಕಾರಿ ಕೋವಿಡ್‌ ಆಸ್ಪತ್ರೆಯಲ್ಲಿ  ಇದೆ.

ಸರಕಾರಿ ಆಸ್ಪತ್ರೆಯಲ್ಲಿ ಕೋವಿಡ್‌  :

ಚಿಕಿತ್ಸೆಗಾಗಿ ವೈದ್ಯರ ಕೊರತೆ ಕಂಡಾಗ ಸರಕಾರ ತಾತ್ಕಾಲಿಕ ನೆಲೆಯಲ್ಲಿ ಸೇವೆ ಸಲ್ಲಿಸಲು ಅರ್ಹ ವೈದ್ಯಕೀಯ ಪದವೀಧರರಿಂದ ಅರ್ಜಿ ಆಹ್ವಾನಿಸಿತ್ತು. ಕೊರೊನಾ ಪೀಡಿತರಿಗೆ ಚಿಕಿತ್ಸೆ ನೀಡಬೇಕು ಎನ್ನುವ ಕಾರಣಕ್ಕಾಗಿ ಅರ್ಜಿ ಸಲ್ಲಿಸಲು ದೊಡ್ಡ ಮಟ್ಟದ ಉತ್ಸಾಹಗಳಿರಲಿಲ್ಲ. ಈ ಸಂದರ್ಭದಲ್ಲಿಯೇ ಸೇವೆಗೆ ನಾವು ಸಿದ್ಧ ಎಂದು ಸೇವೆಗೆ ಟೊಂಕ ಕಟ್ಟಿ  ನಿಂತವರು  ಡಾ| ಆಶಿತ್‌, ಡಾ| ರಜತ್‌, ಡಾ| ರಚನಾ ಹಾಗೂ ಡಾ| ನಿವೇದಿತಾ ಎನ್ನುವ ನಾಲ್ವರು ಯುವ ವೈದ್ಯರು.

ಈ ವೈದ್ಯರು, ಪ್ರತಿಯೊಬ್ಬ ರೋಗಿಗಳ ಬಳಿಗೆ  ಹೋಗಿ ಅವರ ಕುಶಲೋಪರಿ  ವಿಚಾರಿಸುವ ಪರಿಯನ್ನು  ಮೆಚ್ಚಲೇಬೇಕು.  ಕುಂದಾಪ್ರ ಭಾಷೆಯಲ್ಲೇ ಸೋಂಕಿತರೊಂದಿಗೆ ಸಂವಹನ ನಡೆಸಿ ಅವರಲ್ಲಿ ಆತ್ಮವಿಶ್ವಾಸ ತುಂಬಿಸುತ್ತಿದ್ದಾರೆ.

ಸಹೋದರರಾದ ಡಾ| ಆಶಿತ್‌ ಹಾಗೂ ಡಾ| ರಜತ್‌ ಅವರ ತಂದೆ ಬಡಾಬೈಲ್‌ ರತ್ನಾಕರ ಶೆಟ್ಟಿ ಅವರು ಮುಂಬಯಿಯಲ್ಲಿ ಉದ್ಯಮಿ. ಕೆಲವು ತಿಂಗಳ ಹಿಂದಷ್ಟೇ ನಿಧನ ಹೊಂದಿದ್ದ,ರಚನಾ ಅವರ ತಂದೆ ಮರಾಠ ಸುರೇಶ್‌ ಶೆಟ್ಟಿ ಅವರ ತಂದೆಯೂ ಮುಂಬಯಿಯಲ್ಲಿ ಹೊಟೇಲ್‌ ಉದ್ಯಮಿಯಾಗಿದ್ದರು.  ನಿವೇದಿತಾ ಅವರು ಕುಂದಾಪುರದ ಹವಲ್ದಾರ್‌ ಕುಟುಂಬದವರು.

ಡಾ| ರಚನಾ ಅವರನ್ನು ಹೊರತುಪಡಿಸಿ ಉಳಿದ ಮೂವರು ಈ ಮೊದಲೇ ಕೊರೊನಾ ಸೋಂಕಿತರಿಗಾಗಿ ಸೇವೆ ಆರಂಭಿಸಿದ್ದರು. ಲಾಕ್‌ಡೌನ್‌ ಕಾರಣಕ್ಕಾಗಿ ಮುಂಬಯಿಯಿಂದ ಊರಿಗೆ ಬಂದಿದ್ದ ರಚನಾ ಅವರನ್ನು ಡಾ| ಆಶಿತ್‌ ಹಾಗೂ ಡಾ| ರಜತ್‌ ಅವರ ಸೇವಾ ಕಾರ್ಯ ಕುಂದಾಪುರದ ಕೋವಿಡ್‌ ಆಸ್ಪತ್ರೆ ಬಾಗಿಲೊಳಗೆ ಕರೆತಂದಿದೆ. ವೈದ್ಯಕೀಯ ಪದವಿ ಪಡೆದಿರುವುದು ಜನ ಸೇವೆಗಾಗಿ ಎನ್ನುವ ದೃಢಸಂಕಲ್ಪವನ್ನು ಹೊಂದಿರುವ ನಾಲ್ವರಲ್ಲಿಯೂ ತಾವು ಸಲ್ಲಿಸುತ್ತಿರುವ ಸೇವೆಯ ಬಗ್ಗೆ ಸಂಪೂರ್ಣ ತೃಪ್ತಿ ಇದೆ.

ಹಿರಿಯ ವೈದ್ಯರಾದ ಡಾ| ನಾಗೇಶ್‌,  ಡಾ| ವಿಜಯಶಂಕರ್‌, ಡಾ| ಚಂದ್ರ ಮರಕಾಲ  ಅವರು ವೈದ್ಯಕೀಯ ಮಾರ್ಗದರ್ಶನ  ನೀಡುತ್ತಿದ್ದಾರೆ.

ತಂದೆಯೇ ಪ್ರೇರಣೆ : ಸಮಾಜಮಖೀ ಕಾರ್ಯದಲ್ಲಿ ಮುಂಚೂಣಿಯಲ್ಲಿ ಇದ್ದ ತಂದೆಯ ಸೇವಾ ಕಾರ್ಯಗಳೇ ನನಗೆ ಪ್ರೇರಣೆ. ಕೊರೊನಾ ಎನ್ನುವ ಆತಂಕದ ನಡುವೆಯೂ, ಅಮ್ಮ ಹಾಗೂ ಮನೆಯವರ ಪ್ರೋತ್ಸಾಹ ಉತ್ಸಾಹವನ್ನು ಹೆಚ್ಚಿಸುತ್ತಿದೆ ಎಂದು ಡಾ| ರಚನಾ ಹೇಳಿದರು.

ಟಾಪ್ ನ್ಯೂಸ್

11-

Inspiration: ಸ್ವಾಮಿ ಸ್ಮರಣಾನಂದ ಸೇವೆ ಎಲ್ಲರಿಗೂ ಸ್ಫೂರ್ತಿದಾಯಕ

ಸ್ಟಾರ್‌ ಸಿನ್ಮಾಗಳ ರಿಲೀಸ್‌ ಟೆನ್ಶನ್‌: ಬಿಡುಗಡೆ ದಿನಾಂಕ ಘೋಷಣೆಗೂ ಮೀನಮೇಷ

Sandalwood: ಸ್ಟಾರ್‌ ಸಿನ್ಮಾಗಳ ರಿಲೀಸ್‌ ಟೆನ್ಶನ್‌: ಬಿಡುಗಡೆ ದಿನಾಂಕ ಘೋಷಣೆಗೂ ಮೀನಮೇಷ

Ballari: ಏ.12ರಂದು ಕೈ ಅಭ್ಯರ್ಥಿ ಈ.ತುಕಾರಾಂ ನಾಮಪತ್ರ ಸಲ್ಲಿಕೆ

Ballari: ಏ.12ರಂದು ಕೈ ಅಭ್ಯರ್ಥಿ ಈ.ತುಕಾರಾಂ ನಾಮಪತ್ರ ಸಲ್ಲಿಕೆ

PM Modi spoke about AI with Bill Gates

ಬಿಲ್ ಗೇಟ್ಸ್‌ ಜತೆ ಮಾತುಕತೆಯಲ್ಲಿ ಪ್ರಧಾನಿ ಮೋದಿ ಎಐ ಚರ್ಚೆ

Jammu-Srinagar National Highway; A taxi rolled into a gorge

Jammu-Srinagar National Highway; ಕಮರಿಗೆ ಉರುಳಿದ ಟ್ಯಾಕ್ಸಿ; ಹತ್ತು ಜನರು ಸಾವು

Son claims Mukhtar Ansari was given ‘slow poison’

Banda; ಗ್ಯಾಂಗ್‌ಸ್ಟರ್‌ ಮುಖ್ತಾರ್ ಅನ್ಸಾರಿಗೆ ವಿಷಪ್ರಾಶನ: ಪುತ್ರನ ಆರೋಪ

5-toll-gate

Toll Gate: ಎ.1ರಿಂದ ಟೋಲ್‌ ದರದಲ್ಲಿ ಹೆಚ್ಚಳ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

5-toll-gate

Toll Gate: ಎ.1ರಿಂದ ಟೋಲ್‌ ದರದಲ್ಲಿ ಹೆಚ್ಚಳ

ಕನ್ನಡಕುದ್ರು: ತೆಂಗಿನ ಮರಗಳಿಗೆ ಕೀಟ ಬಾಧೆ: ಕೃಷಿ ವಿಜ್ಞಾನಿಗಳ ತಂಡ ಭೇಟಿ; ಪರಿಶೀಲನೆ

ಕನ್ನಡಕುದ್ರು: ತೆಂಗಿನ ಮರಗಳಿಗೆ ಕೀಟ ಬಾಧೆ: ಕೃಷಿ ವಿಜ್ಞಾನಿಗಳ ತಂಡ ಭೇಟಿ; ಪರಿಶೀಲನೆ

“ಆಟ’ಕ್ಕೆ ಅಂತಾರಾಷ್ಟ್ರೀಯ ದಿನ ನಿಗದಿಗೆ ಹಕ್ಕೊತ್ತಾಯ

“ಆಟ’ಕ್ಕೆ ಅಂತಾರಾಷ್ಟ್ರೀಯ ದಿನ ನಿಗದಿಗೆ ಹಕ್ಕೊತ್ತಾಯ

Gangolli ಬೈಕ್‌ ಢಿಕ್ಕಿ ; ಸವಾರರಿಗೆ ಗಾಯ

Gangolli ಬೈಕ್‌ ಢಿಕ್ಕಿ ; ಸವಾರರಿಗೆ ಗಾಯ

Siddapura ಸಾಲ ಬಾಧೆಯಿಂದ ಯುವಕ ಆತ್ಮಹತ್ಯೆ

Siddapura ಸಾಲ ಬಾಧೆಯಿಂದ ಯುವಕ ಆತ್ಮಹತ್ಯೆ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

11-

Inspiration: ಸ್ವಾಮಿ ಸ್ಮರಣಾನಂದ ಸೇವೆ ಎಲ್ಲರಿಗೂ ಸ್ಫೂರ್ತಿದಾಯಕ

ಸ್ಟಾರ್‌ ಸಿನ್ಮಾಗಳ ರಿಲೀಸ್‌ ಟೆನ್ಶನ್‌: ಬಿಡುಗಡೆ ದಿನಾಂಕ ಘೋಷಣೆಗೂ ಮೀನಮೇಷ

Sandalwood: ಸ್ಟಾರ್‌ ಸಿನ್ಮಾಗಳ ರಿಲೀಸ್‌ ಟೆನ್ಶನ್‌: ಬಿಡುಗಡೆ ದಿನಾಂಕ ಘೋಷಣೆಗೂ ಮೀನಮೇಷ

10-editorial

Editorial: ಐಟಿ ಕಂಪೆನಿಗಳಿಗೆ ಆಹ್ವಾನ: ಕೇರಳದ ಬಾಲಿಶ ನಡೆ

Ballari: ಏ.12ರಂದು ಕೈ ಅಭ್ಯರ್ಥಿ ಈ.ತುಕಾರಾಂ ನಾಮಪತ್ರ ಸಲ್ಲಿಕೆ

Ballari: ಏ.12ರಂದು ಕೈ ಅಭ್ಯರ್ಥಿ ಈ.ತುಕಾರಾಂ ನಾಮಪತ್ರ ಸಲ್ಲಿಕೆ

9-tmpl

Malpe: ವಡಭಾಂಡೇಶ್ವರ ಭಕ್ತವೃಂದ; ಉತ್ತಿಷ್ಠ ಭಾರತ, ಸಾಧಕರಿಗೆ ಸಮ್ಮಾನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.