ಚರಿತ್ರೆಯನ್ನು ತಿಳಿಯೋಣ; ಮಾಹಿತಿ ಜತನವಾಗಿರಿಸೋಣ

ಇಂದು ವಿಶ್ವ ವಸ್ತು ಸಂಗ್ರಹಾಲಯ ದಿನ

Team Udayavani, May 18, 2019, 11:07 AM IST

18-May-7

ಐತಿಹಾಸಿಕ ಪರಂಪರೆ, ಸಂಸ್ಕೃತಿ, ಆರ್ಥಿಕ, ಸಾಮಾಜಿಕ, ರಾಜಕೀಯ ಬದುಕಿಗೆ ಕನ್ನಡಿ ಹಿಡಿಯುವಂಥದ್ದು ವಸ್ತು ಸಂಗ್ರಹಾಲಯಗಳು. ಪ್ರೇರಣಾದಾಯಿಯಾಗಿರುವ ಪುರಾತನ ವಸ್ತುಗಳು ಹಿಂದಿನ ತಲೆಮಾರುಗಳ ಸ್ಪಷ್ಟ ಚಿತ್ರಣ ನೀಡುತ್ತವೆ. ಇವುಗಳಿಗೆ ಭದ್ರತೆ ಸಿಗಬೇಕೆಂದೇ ವಸ್ತು ಸಂಗ್ರಹಾಲಯವನ್ನು ಕಟ್ಟಲಾಗಿದೆ. ಇಂಥ ವಸ್ತು ಸಂಗ್ರಹಾಲಯಗಳಿಗೆ ಜನರನ್ನು ಕರೆತರುವ, ಇಲ್ಲಿರುವ ವಸ್ತುಗಳನ್ನು ಪರಿಚಯಿಸುವ ಸಲುವಾಗಿ ಪ್ರತಿ ವರ್ಷ ಮೇ 18ರಂದು ವಿಶ್ವ ವಸ್ತು ಸಂಗ್ರಹಾಲಯ ದಿನವನ್ನು ಆಚರಿಸಲಾಗುತ್ತಿದೆ.

ಪ್ರತಿಯೊಂದು ದೇಶಕ್ಕೂ ಅದರದ್ದೇ ಆದ ರಾಜಕೀಯ, ಸಾಂಸ್ಕೃತಿಕ ಇತಿಹಾಸಗಳಿರುತ್ತವೆ. ಕಾಲಾನಂತರದಲ್ಲಿ ಈ ಅವುಗಳು ಚರಿತೆಯಲ್ಲಿ ಹುದುಗಿ ಹೋಗಿಬಿಡುತ್ತವೆ. ಅಲ್ಲಿನ ಜನರಲ್ಲಿ ಕೇವಲ ಅದೊಂದು ಕಟ್ಟು ಕಥೆಯಾಗಿ ಚಾಲ್ತಿಯಲ್ಲಿರುತ್ತವೆ. ಆದರೆ ಈ ಇತಿಹಾಸಗಳು ನಾಶವಾಗಿ ಹೋಗದಂತೆ ತಡೆಯುವ ಕೆಲಸ ವಸ್ತು ಸಂಗ್ರಹಾಲಯಗಳು ಮಾಡುತ್ತವೆ. ಯಾವುದೋ ಐತಿಹಾಸಿಕ ಘಟನೆಗೆ ಸಂಬಂಧಿಸಿದ ವಿಚಾರಗಳು ಉತVನದ ವೇಳೆ ಲಭಿಸಿದರೆ ಅವುಗಳನ್ನು ಸುರಕ್ಷಿತವಾಗಿ ಕಾಪಾಡಲು ವಸ್ತು ಸಂಗ್ರಹಾಲಯವೊಂದೇ ಮಾರ್ಗ.

ಸಂಸ್ಕೃತಿಯ ಕೆಲವು ಅದ್ಭುತಗಳನ್ನು ಮತ್ತು ಇತಿಹಾಸ ವಿಶೇಷ ವಸ್ತಗಳನ್ನು ಮುಂದಿನ ಜನಾಂಗಕ್ಕೆ ಕಾಯ್ದಿರಿಸಿಕೊಳ್ಳುವ ಕೆಲಸವನ್ನು ವಸ್ತು ಸಂಗ್ರಹಾಲಯಗಳು ಮಾಡುತ್ತವೆ.

ಇದೊಂದು ಪರಂಪರೆಯನ್ನು ಕಾಯ್ದಿರಿಸಿಕೊಳ್ಳುವ ಸ್ಥಳವೆಂದರೂ ತಪ್ಪಾಗಲಾರದು. ಪುರಾತನ ವಸ್ತುಗಳು, ಚರಿತ್ರೆಯ ದೃಷ್ಟಿಯಿಂದ ಮಹತ್ವವುಳ್ಳದ್ದೆಂದೆನಿಸುವ ಎಲ್ಲ ವಸ್ತುಗಳನ್ನು ಸಂಗ್ರಹಾಲಯಗಳಲ್ಲಿ ಜೋಡಿಸಲಾಗುತ್ತದೆ.

ಇತಿಹಾಸ
ಮೇ 18ರಂದು ಅಂತಾರಾಷ್ಟ್ರೀಯ ವಸ್ತು ಸಂಗ್ರಹಾಲಯ ದಿನ. ಚರಿತ್ರೆಯನ್ನು ಜತನವಾಗಿ ಕಾಪಾಡುವ ಸಂಗ್ರಹಾಲಯಗಳ ಮಹತ್ವವನ್ನು ತಿಳಿಸುವುದಕ್ಕೆ ಈ ದಿನವನ್ನು ಆಚರಿಸಲಾಗುತ್ತದೆ. ವಿಶ್ವ ವಸ್ತು ಸಂಗ್ರಹಾಲಯ ಕೌನ್ಸಿಲ್ 1977ರಲ್ಲಿ ಮೊದಲ ಬಾರಿಗೆ ಮ್ಯೂಸಿಯಂ ಡೇ ಅಥವಾ ವಸ್ತು ಸಂಗ್ರಹಾಲಯವನ್ನು ಆಚರಿಸಲು ನಿರ್ಧರಿಸುತ್ತದೆ. ಅದರ ಪ್ರಕಾರ ಪ್ರತಿ ವರ್ಷ ಮೇ 18ರಂದು ವಿಶ್ವಾದ್ಯಂತ ವಸ್ತು ಸಂಗ್ರಹಾಲಯ ದಿನವನ್ನು ಆಚರಿಸಲಾಗುತ್ತದೆ.

ಈ ದಿನದ ವಿಶೇಷವಾಗಿ ವರ್ಷಕ್ಕೆ ಒಂದು ಹೊಸ ಯೋಜನೆಗಳನ್ನು ರೂಪಿಸಲಾಗುತ್ತದೆ. ಇದರ ಮುಖ್ಯ ಉದ್ದೇಶವೇ ವಸ್ತು ಸಂಗ್ರಹಾಲಯಗಳ ಸಂರಕ್ಷಣೆ. ಮೊದಲ ಬಾರಿಗೆ ಆಚರಿಸಿದಾಗ ಬೃಹತ್‌ ಮಟ್ಟದಲ್ಲಿ ಕಾರ್ಯಕ್ರಮ ಆಯೋಜಿಸಲಾಗಿತ್ತು. ಅನಂತರ ಪ್ರತಿ ವರ್ಷ ಈ ದಿನವನ್ನು ಆಚರಿಸಿಕೊಂಡು ಬರಲಾಗುತ್ತಿದೆ.

ಉಚಿತ ಪ್ರವಾಸ
ಕೆಲವು ಸಂಸ್ಥೆಗಳು ಈ ದಿನದಂದು ವಸ್ತು ಸಂಗ್ರಹಾಲಯಗಳಿಗೆ ಉಚಿತ ಪ್ರವಾಸವನ್ನು ಆಯೋಜಿಸುವುದರ ಮೂಲಕ ದಿನದ ಮಹತ್ವವನ್ನು ಜನರಿಗೆ ತಿಳಿಸುವ ಪ್ರಯತ್ನವನ್ನು ಮಾಡಲಾಗುತ್ತದೆ.

ಈ ಬಾರಿಯ ಥೀಮ್‌
ವಸ್ತು ಸಂಗ್ರಹಾಲಯಗಳನ್ನು ಸಾಂಸ್ಕೃತಿಕ ಕೇಂದ್ರಗಳನ್ನಾಗಿ ಮಾಡುವುದು ಮತ್ತು ಪರಂಪರೆಯನ್ನು ಭವಿಷ್ಯಕ್ಕೆ ಉಳಿಸುವ ಯೋಜನೆಯೊಂದಿಗೆ ಈ ಬಾರಿಯ ವಸ್ತು ಸಂಗ್ರಹಾಲಯ ದಿನವನ್ನು ಆಚರಿಸಲಾಗುತ್ತಿದೆ.

ಇಂದು ಜಗತ್ತಿನಲ್ಲಿ ಬೇರೆ ಬೇರೆ ರೀತಿಯ ವಸ್ತು ಸಂಗ್ರಹಾಲಯಗಳಿವೆ. ಕೆಲವು ಖಾಸಗಿ ಒಡೆತನದಲ್ಲಿದ್ದರೆ ಇನ್ನು ಕೆಲವು ಸರಕಾರಿ ವಸ್ತು ಸಂಗ್ರಹಾಲಯಗಳಿವೆ. ಯಾಂತ್ರೀಕೃತ ಬದುಕಿನಲ್ಲಿ ಇಂದಿನ ದಿನಗಳೇ ಮರೆತು ಹೋಗುವಾಗ ಇತಿಹಾಸವನ್ನು ಭದ್ರವಾಗಿಡುವುದು ಒಂದು ಜವಾಬ್ದಾರಿಯೇ ಸರಿ. ಕೆಲವೊಂದು ಹುದುಗಿಹೋದ ಚರಿತ್ರೆಗಳೂ ವಸ್ತಗಳನ್ನು ನೋಡುವಾಗ ನೆನಪಿಗೆ ಬರುತ್ತವಾದರೆ ಅದಕ್ಕೆ ವಸ್ತು ಸಂಗ್ರಹಾಲಯಗಳೇ ಮುಖ್ಯ ಕಾರಣ.

ಸುಶ್ಮಿತಾ ಶೆಟ್ಟಿ ಸಿರಿಬಾಗಿಲು

ಟಾಪ್ ನ್ಯೂಸ್

6-court

Mangaluru: ಬಾಲಕಿಯನ್ನು ಅಪಹರಿಸಿ ಅತ್ಯಾಚಾರ; ಅಪರಾಧಿಗೆ 10 ವರ್ಷ ಕಠಿನ ಕಾರಾಗೃಹ ಶಿಕ್ಷೆ

ಸಂಪತ್ತು ಹಂಚಿಕೆ ಬಗ್ಗೆ ನಾವೆಲ್ಲಿ ಹೇಳಿದ್ದೇವೆ: ಖರ್ಗೆ ಪ್ರಶ್ನೆ

ಸಂಪತ್ತು ಹಂಚಿಕೆ ಬಗ್ಗೆ ನಾವೆಲ್ಲಿ ಹೇಳಿದ್ದೇವೆ: ಖರ್ಗೆ ಪ್ರಶ್ನೆ

ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರ: 405 ಸೂಕ್ಷ್ಮ ಮತಗಟ್ಟೆ : ಕೆ. ವಿದ್ಯಾಕುಮಾರಿ

ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರ: 405 ಸೂಕ್ಷ್ಮ ಮತಗಟ್ಟೆ : ಕೆ. ವಿದ್ಯಾಕುಮಾರಿ

CSKvsLSG: ಶತಕ ಸಿಡಿಸಿದ ಚೆನ್ನೈನ ಮೊದಲ ನಾಯಕ ಗಾಯಕ್ವಾಡ್‌

CSKvsLSG: ಶತಕ ಸಿಡಿಸಿದ ಚೆನ್ನೈನ ಮೊದಲ ನಾಯಕ ಗಾಯಕ್ವಾಡ್‌

Dakshina Kannada ಲೋಕಸಭಾ ಕ್ಷೇತ್ರ: ಚುನಾವಣೆಗೆ ಸಂಪೂರ್ಣ ಸಜ್ಜು

Dakshina Kannada ಲೋಕಸಭಾ ಕ್ಷೇತ್ರ: ಚುನಾವಣೆಗೆ ಸಂಪೂರ್ಣ ಸಜ್ಜು

ಹಂತ-1: ಬಹಿರಂಗ ಪ್ರಚಾರಕ್ಕೆ ಇಂದು ತೆರೆ, ನಾಳೆ ಮನೆ ಪ್ರಚಾರ

Lok Sabha Election ಹಂತ-1: ಬಹಿರಂಗ ಪ್ರಚಾರಕ್ಕೆ ಇಂದು ತೆರೆ, ನಾಳೆ ಮನೆ ಪ್ರಚಾರ

arvind kejriwal aap

Lok Sabha Election; ಕೇಜ್ರಿವಾಲ್‌ ಸೆರೆ‌ ಆಪ್‌ಗೆ ವರವೇ? ಶಾಪವೇ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೋಂಡಾ, ಬನ್ಸ್ ಮತ್ತು ಕೇಕ್‌

ಬೋಂಡಾ, ಬನ್ಸ್ ಮತ್ತು ಕೇಕ್‌

promegrnate

ಉಪಬೆಳೆಯಾಗಿ ದಾಳಿಂಬೆ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

go-green

ಮನೆಯಲ್ಲೇ ಹಸಿರು ಕ್ರಾಂತಿಯಾಗಲಿ…

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

6-court

Mangaluru: ಬಾಲಕಿಯನ್ನು ಅಪಹರಿಸಿ ಅತ್ಯಾಚಾರ; ಅಪರಾಧಿಗೆ 10 ವರ್ಷ ಕಠಿನ ಕಾರಾಗೃಹ ಶಿಕ್ಷೆ

ಸಂಪತ್ತು ಹಂಚಿಕೆ ಬಗ್ಗೆ ನಾವೆಲ್ಲಿ ಹೇಳಿದ್ದೇವೆ: ಖರ್ಗೆ ಪ್ರಶ್ನೆ

ಸಂಪತ್ತು ಹಂಚಿಕೆ ಬಗ್ಗೆ ನಾವೆಲ್ಲಿ ಹೇಳಿದ್ದೇವೆ: ಖರ್ಗೆ ಪ್ರಶ್ನೆ

ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರ: 405 ಸೂಕ್ಷ್ಮ ಮತಗಟ್ಟೆ : ಕೆ. ವಿದ್ಯಾಕುಮಾರಿ

ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರ: 405 ಸೂಕ್ಷ್ಮ ಮತಗಟ್ಟೆ : ಕೆ. ವಿದ್ಯಾಕುಮಾರಿ

CSKvsLSG: ಶತಕ ಸಿಡಿಸಿದ ಚೆನ್ನೈನ ಮೊದಲ ನಾಯಕ ಗಾಯಕ್ವಾಡ್‌

CSKvsLSG: ಶತಕ ಸಿಡಿಸಿದ ಚೆನ್ನೈನ ಮೊದಲ ನಾಯಕ ಗಾಯಕ್ವಾಡ್‌

Dakshina Kannada ಲೋಕಸಭಾ ಕ್ಷೇತ್ರ: ಚುನಾವಣೆಗೆ ಸಂಪೂರ್ಣ ಸಜ್ಜು

Dakshina Kannada ಲೋಕಸಭಾ ಕ್ಷೇತ್ರ: ಚುನಾವಣೆಗೆ ಸಂಪೂರ್ಣ ಸಜ್ಜು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.