ಯೋಧರ ಪತ್ನಿಯರಿಗೆ ಸಮ್ಮಾನ


Team Udayavani, Apr 3, 2019, 2:54 PM IST

3-April-15

ಯೋಧರ ಪತ್ನಿಯರಿಗೆ ಸಮ್ಮಾನ ಶ್ರೀ ಗುರು ರಾಘವೇಂದ್ರ ಸ್ವಾಮಿ ಮಠದ ಸಭಾಭವನದಲ್ಲಿ ಜರಗಿತು.

ಉಪ್ಪಿನಂಗಡಿ : ಜೇಸಿಐ ನೆಕ್ಕಿಲಾಡಿ ಘಟಕದ ವತಿಯಿಂದ ಯೋಧರ ಪತ್ನಿಯರಿಗೆ ಸಮ್ಮಾನ 34ನೇ ನೆಕ್ಕಿಲಾಡಿಯ ಶ್ರೀ ಗುರು ರಾಘವೇಂದ್ರ ಸ್ವಾಮಿ ಮಠದ ಸಭಾಭವನದಲ್ಲಿ ಜರಗಿತು.

ಯೋಧ ಉಪ್ಪಿನಂಗಡಿಯ ರಾಮನಗರದ ವಿಶ್ವನಾಥ್‌ ಶೆಣೈ ಅವರ ಪತ್ನಿ ವೀಣಾ ಹಾಗೂ ಯೋಧ ನಟ್ಟಿಬೈಲ್‌ ಯಶವಂತ್‌ ಹೆಗ್ಡೆ ಅವರ ಪತ್ನಿ ತುಳಸಿ ಯಶವಂತ್‌ ಹೆಗ್ಡೆ ಅವರನ್ನು ಸಮ್ಮಾನಿಸಲಾಯಿತು.

ಮುಖ್ಯ ಅತಿಥಿಯಾಗಿದ್ದ ಕಾಮಾಕ್ಷಿ ಗೋಪಾಲ ಹೆಗ್ಡೆ, ಜೆಎಫ್ಡಿ ಶಿವಕುಮಾರ್‌ ಬಾರಿತ್ತಾಯ ಶುಭ ಹಾರೈಸಿದರು. ಅಧ್ಯಕ್ಷತೆ ವಹಿಸಿದ್ದ ಜೇಸಿಐ ನೆಕ್ಕಿಲಾಡಿ ಘಟಕದ ಅಧ್ಯಕ್ಷ ವಿನೀತ್‌ ಶಗ್ರಿತ್ತಾಯ ಮಾತನಾಡಿ, ಶತ್ರುವಿನ ಬಂದೂಕಿಗೆ ಎದೆಯೊಡ್ಡಿ ನಮ್ಮ ವೀರ ಸೈನಿಕರು ದೇಶವನ್ನು ಕಾಯುತ್ತಿರುವುದರಿಂದ ನಮಗೆ ಉತ್ತಮ ಬದುಕು ಲಭ್ಯವಾಗುವಂತಾಗಿದೆ. ಅಂತಹ ಯೋಧರನ್ನು, ಅವರ ಪತ್ನಿಯರನ್ನು ಗೌರವಿಸುವುದು ಹೆಮ್ಮೆಯ ವಿಷಯ ಎಂದರು.

ಶ್ರೀ ರಾಘವೇಂದ್ರ ಸ್ವಾಮಿ ಮಠದ ಆಡಳಿತ ಸಮಿತಿ ಸದಸ್ಯ ಎನ್‌. ಗೋಪಾಲ್‌ ಹೆಗ್ಡೆ, ತಾ.ಪಂ. ಮಾಜಿ ಸದಸ್ಯ ಉಮೇಶ್‌ ಶೆಣೈ ಎನ್‌., ಯಕ್ಷ ಸಂಗಮದ ಸಂಚಾಲಕ ರವೀಶ್‌ ಎಚ್‌.ಟಿ., ಜೆಸಿಐ
ನೆಕ್ಕಿಲಾಡಿಯ ನಿಕಟ ಪೂರ್ವಾಧ್ಯಕ್ಷೆ ಅಮಿತಾ ಹರೀಶ್‌, ಜೇಸಿ ಸದಸ್ಯರಾದ ಜಯಪ್ರಕಾಶ್‌ ಜೋಗಿತ್ತಾಯ, ವೈಶಾಲಿ ಕುಂದರ್‌, ಉಪ್ಪಿನಂಗಡಿ ಜೇಸಿಐಯ ನಿಕಟ ಪೂರ್ವಾಧ್ಯಕ್ಷ ಜಯಪ್ರಕಾಶ್‌ ಶೆಟ್ಟಿ ಉಪಸ್ಥಿತರಿದ್ದರು. ಜೇಸಿಐ ನೆಕ್ಕಿಲಾಡಿ ಘಟಕದ ಕಾರ್ಯದರ್ಶಿ ರಮೇಶ್‌ ಸುಭಾಶ್‌ನಗರ ವಂದಿಸಿದರು.

ಟಾಪ್ ನ್ಯೂಸ್

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ

Hassan ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ

ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್

ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು

Hubli; ಬಿಜೆಪಿಯವರು 400 ಸೀಟುಗಳನ್ನು ಕೇಳುತ್ತಿರುವುದು ಸಂವಿಧಾನ ಬದಲಿಸಲು: ಎಚ್. ಎಂ.ರೇವಣ್ಣ

Hubli; ಬಿಜೆಪಿಯವರು 400 ಸೀಟುಗಳನ್ನು ಕೇಳುತ್ತಿರುವುದು ಸಂವಿಧಾನ ಬದಲಿಸಲು: ಎಚ್. ಎಂ.ರೇವಣ್ಣ

Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾ ಶ್ರೀ

Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾಶ್ರೀ: ಮೇ 27ರವರೆಗೆ ನ್ಯಾಯಾಂಗ ಬಂಧನ

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೋಂಡಾ, ಬನ್ಸ್ ಮತ್ತು ಕೇಕ್‌

ಬೋಂಡಾ, ಬನ್ಸ್ ಮತ್ತು ಕೇಕ್‌

promegrnate

ಉಪಬೆಳೆಯಾಗಿ ದಾಳಿಂಬೆ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

go-green

ಮನೆಯಲ್ಲೇ ಹಸಿರು ಕ್ರಾಂತಿಯಾಗಲಿ…

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Father; ಚಂದ್ರು ನಿರ್ಮಾಣದ ‘ಫಾದರ್‌’ ಚಿತ್ರಕ್ಕೆ ಮುಹೂರ್ತ

Father; ಚಂದ್ರು ನಿರ್ಮಾಣದ ‘ಫಾದರ್‌’ ಚಿತ್ರಕ್ಕೆ ಮುಹೂರ್ತ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ

Hassan ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ

ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್

ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್

11

Lok Sabha Elections: ಸೋಲು,ಗೆಲುವಿನ ಲೆಕ್ಕಾಚಾರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.