ಆಸೀಸ್‌ ವಿಕ್ರಮ; 153 ರನ್‌ ಬಾರಿಸಿದ ಫಿಂಚ್‌


Team Udayavani, Jun 16, 2019, 5:53 AM IST

AP6_15_2019_000102B

ಲಂಡನ್‌: ಶ್ರೀಲಂಕಾ ವಿರುದ್ಧದ ಶನಿವಾರದ ವಿಶ್ವಕಪ್‌ ಪಂದ್ಯದಲ್ಲಿ ಹಾಲಿ ಚಾಂಪಿಯನ್‌ ಆಸ್ಟ್ರೇಲಿಯ 87 ರನ್ನುಗಳಿಂದ ಶ್ರೀಲಂಕಾವನ್ನು ಮಣಿಸಿ ಅಗ್ರಸ್ಥಾನಕ್ಕೆ ನೆಗೆದಿದೆ.

ಮೊದಲು ಬ್ಯಾಟಿಂಗ್‌ ನಡೆಸಿದ ಆಸ್ಟ್ರೇಲಿಯ, ನಾಯಕ ಆರನ್‌ ಫಿಂಚ್‌ ಅವರ 153 ರನ್‌ ಸಾಹಸದಿಂದ 7 ವಿಕೆಟಿಗೆ 334 ರನ್‌ ಪೇರಿಸಿದರೆ, ಶ್ರೀಲಂಕಾ 45.5 ಓವರ್‌ಗಳಲ್ಲಿ 247ಕ್ಕೆ ಆಲೌಟ್‌ ಆಯಿತು.

43ನೇ ಓರ್ವ ತನಕ ಕ್ರೀಸ್‌ ಆಕ್ರಮಿಸಿಕೊಂಡ ಫಿಂಚ್‌ 132 ಎಸೆತಗಳನ್ನು ಎದುರಿಸಿದರು. ಸಿಡಿಸಿದ್ದು 15 ಬೌಂಡರಿ ಮತ್ತು 5 ಸಿಕ್ಸರ್‌. ಇದು ವಿಶ್ವಕಪ್‌ನಲ್ಲಿ ದಾಖಲಾದ ಆಸೀಸ್‌ ಆಟಗಾರನ 3ನೇ ಸರ್ವಾಧಿಕ ವೈಯಕ್ತಿಕ ಗಳಿಕೆ. ಇದಕ್ಕೂ ಮು° ಡೇವಿಡ್‌ ವಾರ್ನರ್‌ 178, ಮ್ಯಾಥ್ಯೂ ಹೇಡನ್‌ 158 ರನ್‌ ಹೊಡೆದಿದ್ದರು.

ಫಿಂಚ್‌ ಅವರ ಈ ಸಾಧನೆ ಇಂಗ್ಲೆಂಡ್‌ನ‌ಲ್ಲಿ ಆಸ್ಟ್ರೇಲಿಯ ಕ್ರಿಕೆಟಿಗನ ಸರ್ವಾಧಿಕ ಏಕದಿನ ಗಳಿಕೆಯಾಗಿದೆ.

ಸ್ಕೋರ್‌ ಪಟ್ಟಿ
ಆಸ್ಟ್ರೇಲಿಯ
ಡೇವಿಡ್‌ ವಾರ್ನರ್‌ ಬಿ ಧನಂಜಯ 26
ಆರನ್‌ ಫಿಂಚ್‌ ಸಿ ಕರುಣರತ್ನೆ ಬಿ ಉದಾನ 153
ಉಸ್ಮಾನ್‌ ಖ್ವಾಜಾ ಸಿ ಉದಾನ ಬಿ ಧನಂಜಯ 10
ಸ್ಟೀವನ್‌ ಸ್ಮಿತ್‌ ಬಿ ಮಾಲಿಂಗ 73
ಗ್ಲೆನ್‌ ಮ್ಯಾಕ್ಸ್‌ವೆಲ್‌ ಔಟಾಗದೆ 46
ಶಾನ್‌ ಮಾರ್ಷ್‌ ಸಿ ಸಿರಿವರ್ಧನ ಬಿ ಉದಾನ 3
ಅಲೆಕ್ಸ್‌ ಕ್ಯಾರಿ ರನೌಟ್‌ 4
ಪ್ಯಾಟ್‌ ಕಮಿನ್ಸ್‌ ರನೌಟ್‌ 0
ಮಿಚೆಲ್‌ ಸ್ಟಾರ್ಕ್‌ ಔಟಾಗದೆ 5
ಇತರ 14
ಒಟ್ಟು (50 ಓವರ್‌ಗಳಲ್ಲಿ 7 ವಿಕೆಟಿಗೆ) 334
ವಿಕೆಟ್‌ ಪತನ: 1-80, 2-100, 3-273, 4-278, 5-310, 6-317, 7-320.
ಬೌಲಿಂಗ್‌: ಲಸಿತ ಮಾಲಿಂಗ 10-0-61-1
ನುವಾನ್‌ ಪ್ರದೀಪ್‌ 10-0-88-0
ಇಸುರು ಉದಾನ 10-0-57-2
ತಿಸರ ಪೆರೆರ 10-0-67-0
ಧನಂಜಯ ಡಿ ಸಿಲ್ವ 8-0-40-2
ಮಿಲಿಂದ ಸಿರಿವರ್ಧನ 2-0-17-0
ಶ್ರೀಲಂಕಾ
ದಿಮುತ್‌ ಕರುಣರತ್ನೆ ಸಿ ಮ್ಯಾಕ್ಸ್‌ವೆಲ್‌ ಬಿ ರಿಚರ್ಡ್‌ಸನ್‌ 97
ಕುಸಲ್‌ ಪೆರೆರ ಬಿ ಸ್ಟಾರ್ಕ್‌ 52
ಲಹಿರು ತಿರಿಮನ್ನೆ ಸಿ ಕ್ಯಾರಿ ಬಿ ಬೆಹೆÅಂಡಾಫ್ì 16
ಕುಸಲ್‌ ಮೆಂಡಿಸ್‌ ಸಿ ಕ್ಯಾರಿ ಬಿ ಸ್ಟಾರ್ಕ್‌ 30
ಏಂಜೆಲೊ ಮ್ಯಾಥ್ಯೂಸ್‌ ಸಿ ಕ್ಯಾರಿ ಬಿ ಕಮಿನ್ಸ್‌ 9
ಮಿಲಿಂದ ಸಿರಿವರ್ಧನ ಬಿ ಸ್ಟಾರ್ಕ್‌ 3
ತಿಸರ ಪೆರೆರ ಸಿ ವಾರ್ನರ್‌ ಬಿ ಸ್ಟಾರ್ಕ್‌ 7
ಧನಂಜಯ ಡಿ ಸಿಲ್ವ ಔಟಾಗದೆ 16
ಇಸುರು ಉದಾನ ಸಿ ಫಿಂಚ್‌ ಬಿ ರಿಚರ್ಡ್‌ಸನ್‌ 8
ಲಸಿತ ಮಾಲಿಂಗ ಸಿ ಖ್ವಾಜಾ ಬಿ ರಿಚರ್ಡ್‌ಸನ್‌ 1
ನುವಾನ್‌ ಪ್ರದೀಪ್‌ ಸಿ ಕ್ಯಾರಿ ಬಿ ಕಮಿನ್ಸ್‌ 0
ಇತರ 8
ಒಟ್ಟು (45.5 ಓವರ್‌ಗಳಲ್ಲಿ ಆಲೌಟ್‌) 247
ವಿಕೆಟ್‌ ಪತನ: 1-115, 2-153, 3-186, 4-205, 5-209, 6-217, 7-222, 8-236, 9-237.
ಬೌಲಿಂಗ್‌: ಮಿಚೆಲ್‌ ಸ್ಟಾರ್ಕ್‌ 10-0-55-4
ಪ್ಯಾಟ್‌ ಕಮಿನ್ಸ್‌ 7.5-0-38-2
ಜಾಸನ್‌ ಬೆಹೆÅಂಡಾಫ್ì 9-0-59-1
ಕೇನ್‌ ರಿಚರ್ಡ್‌ಸನ್‌ 9-1-47-3
ಗ್ಲೆಮ್‌ ಮ್ಯಾಕ್ಸ್‌ವೆಲ್‌ 10-0-46-0

ಟಾಪ್ ನ್ಯೂಸ್

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Veerappa Moily ಬಿಜೆಪಿ ವಿರುದ್ಧ ಅಸಮಾಧಾನ ಜ್ವಾಲಾಮುಖಿ ಸ್ಫೋಟ

Veerappa Moily ಬಿಜೆಪಿ ವಿರುದ್ಧ ಅಸಮಾಧಾನ ಜ್ವಾಲಾಮುಖಿ ಸ್ಫೋಟ

ಮತದಾರರ ಚೀಟಿಯಲ್ಲಿ ಕ್ಯುಆರ್‌ ಕೋಡ್‌! ಮಂಗಳೂರು ದಕ್ಷಿಣ-ಉತ್ತರದಲ್ಲಿ ಅನುಷ್ಠಾನ

ಮತದಾರರ ಚೀಟಿಯಲ್ಲಿ ಕ್ಯುಆರ್‌ ಕೋಡ್‌! ಮಂಗಳೂರು ದಕ್ಷಿಣ-ಉತ್ತರದಲ್ಲಿ ಅನುಷ್ಠಾನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

vivada

ವಿಶ್ವಕಪ್‌ ಮುಗಿದರೂ ವಿವಾದ ಮುಗಿದಿಲ್ಲ !

williams

ಐಸಿಸಿ ನಿಯಮ ಪ್ರಶ್ನಿಸುವ ಉದ್ದೇಶವಿಲ್ಲ: ವಿಲಿಯಮ್ಸನ್‌

stoks

4 ವರ್ಷಗಳ ಶ್ರಮಕ್ಕೆ ಇಂದು ಪ್ರತಿಫ‌ಲ: ಸ್ಟೋಕ್ಸ್‌

Neesham

ಕ್ರೀಡೆಗಿಂತ ಬೇಕರಿಯೇ ಬೆಸ್ಟ್ : ಜೇಮ್ಸ್ ನೀಶಮ್ ಹತಾಶೆಯ ನುಡಿ

stokes

ಓವರ್‌ ಥ್ರೋ ಎಸೆತದಲ್ಲಿ 6 ಅಲ್ಲ, ಐದು ರನ್ ಆಗಬೇಕಿತ್ತು!

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.