BIFFES 2020: ಚಿತ್ರ ಭಾರತಿ – ವೈವಿಧ್ಯತೆಯ ಸಾಕಾರ ಭಾರತೀಯ ಸಿನೇಮಾ ಸ್ಪರ್ಧೆಗೆ ಶ್ರೀಕಾರ


Team Udayavani, Feb 27, 2020, 4:42 AM IST

Ranganayaki

ದಯಾಳ್ ಪದ್ಮನಾಭನ್ ನಿರ್ದೇಶನದ ‘ರಂಗನಾಯಕಿ’ ಚಿತ್ರದ ಒಂದು ದೃಶ್ಯ.

ಬೆಂಗಳೂರು: ಈ ಬಾರಿಯ ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಭಾರತೀಯ ಸಿನೇಮಾಗಳ ವಿಭಾಗದಲ್ಲಿನ ಸ್ಪರ್ಧೆಗಳಿಗೆ ದೇಶದ ವಿವಿಧ ಭಾಗಗಳಿಂದ ಬಂದ ವೈವಿಧ್ಯಮಯ 13 ಚಿತ್ರಗಳು ನಾಮಿನೇಟ್ ಆಗಿವೆ. ಇವುಗಳಲ್ಲಿ ಎರಡು ಕನ್ನಡ ಚಿತ್ರಗಳು, ಒಂದು ಕೊಂಕಣಿ ಭಾಷೆಯ ಚಿತ್ರ ಹಾಗೂ ಒಂದು ತುಳು ಭಾಷಾ ಚಿತ್ರ ಸ್ಪರ್ಧಿಸುತ್ತಿರುವುದು ಕರ್ನಾಟಕದ ಭಾಷಾ ವೈವಿಧ್ಯತೆಗೆ ಸಾಕ್ಷಿಯಾಗಿದೆ.

ಹಾಗಾದರೆ ಭಾರತೀಯ ಭಾಷೆಗಳ ಸಿನೇಮಾ ಸ್ಪರ್ಧಾ ವಿಭಾಗವಾಗಿರುವ ‘ಚಿತ್ರ ಭಾರತಿ’ಯಲ್ಲಿ ಯಾವೆಲ್ಲಾ ಚಿತ್ರಗಳು ಸ್ಪರ್ಧಿಸುತ್ತಿವೆ ಎಂಬುದನ್ನು ನೋಡೋಣ ಬನ್ನಿ…

ದಯಾಳ್ ಪದ್ಮನಾಭನ್ ನಿರ್ದೇಶನದ ‘ರಂಗನಾಯಕಿ’ ಮತ್ತು ಸಚಿನ್ ಶೆಟ್ಟಿ ನಿರ್ದೇಶನದಲ್ಲಿ ಮೂಡಿಬಂದಿರುವ ‘ಒಂದು ಶಿಕಾರಿಯ ಕಥೆ’ ಕನ್ನಡ ಭಾಷೆಯನ್ನು ಪ್ರತಿನಿಧಿಸುವ ಚಿತ್ರಗಳಾದರೆ, ಆರ್. ಪ್ರೀತಂ ಶೆಟ್ಟಿ ನಿರ್ದೇಶನದ ‘ಪಿಂಗಾರ’ ತುಳು ಭಾಷೆಯನ್ನು ಈ ವಿಭಾಗದಲ್ಲಿ ಪ್ರತಿನಿಧಿಸುತ್ತಿದೆ. ಇನ್ನು ನಿತಿನ್ ಭಾಸ್ಕರ್ ನಿರ್ದೇಶನದ ಕೊಂಕಣಿ ಚಿತ್ರ ‘ಕಾಜ್ರೊ’ ಸಹ ಭಾರತೀಯ ಚಿತ್ರಗಳ ಸ್ಪರ್ಧೆಯಲ್ಲಿ ಪ್ರದರ್ಶನಗೊಳ್ಳಲಿದೆ.

ಇನ್ನುಳಿದಂತೆ ಈ ವಿಭಾಗದಲ್ಲಿ ಸ್ಪರ್ಧೆಗೆ ನಾಮಿನೇಟ್ ಆಗಿರುವ ಚಿತ್ರಗಳೆಂದರೆ: ಸಿದ್ಧಾರ್ಥ್ ತ್ರಿಪಾಠಿ ನಿರ್ದೇಶನದ ಛತ್ತೀಸ್ ಗಢ ಭಾಷೆಯ ಚಿತ್ರ ‘ಎ ಡಾಗ್ ಆಂಡ್ ಹಿಸ್ ಮ್ಯಾನ್’, ಸಮೀರ್ ಸಂಜಯ್ ವಿದ್ವಾನ್ಸ್ ನಿರ್ದೇಶನದ ಮರಾಠಿ ಚಿತ್ರ ‘ಆನಂದಿ ಗೋಪಾಲ್’, ಸಜಿನ್ ಬಾಬು ನಿರ್ದೇಶನದ ಮಲಯಾಳೀ ಚಿತ್ರ ‘ಬಿರಿಯಾನಿ’, ರಜನಿ ಬಸುಮತಾರಿ ನಿರ್ದೇಶನದ ಬೋಡೋ ಭಾಷಾ ಚಿತ್ರ ‘ಜ್ವಲ್ವಿ – ದಿ ಸೀಡ್’, ಅನಂತ್ ನಾರಾಯಣ್ ಮಹಾದೇವನ್ ನಿರ್ದೇಶನದ ಮರಾಠಿ ಚಿತ್ರ ‘ಮಾಯಿ ಘಾಟ್ – ಕ್ರೈಂ ನಂ. 103/2005’, ರಾಧಾಕೃಷ್ಣನ್ ಪಾರ್ತಿಬನ್ ನಿರ್ದೇಶನದ ತಮಿಳು ಚಿತ್ರ ‘ಒತ್ತ್ ತ್ತಾ ಸೆರುಪ್ಪು ಸೈಝ್ 7’, ಮಹೇಶ್ ವಾಮನ್ ಮಾಂಜ್ರೇಕರ್ ನಿರ್ದೇಶನದ ಮರಾಠಿ ಚಿತ್ರ ‘ಪಂಘ್ರುನಾ’, ಗೀತಾ ಜೆ ನಿರ್ದೇಶನದ ಮಲಯಾಳಂ ಚಿತ್ರ ‘ರನ್ ಕಲ್ಯಾಣಿ’ ಹಾಗೂ ಹಲಿತಾ ಶಮೀಮ್ ನಿರ್ದೇಶನದ ತಮಿಳು ಚಿತ್ರ ‘ಸಿಲ್ಲು ಕರುಪ್ಪಟ್ಟಿ’.

ಟಾಪ್ ನ್ಯೂಸ್

Srinagar: ಝೇಲಂ ನದಿಯಲ್ಲಿ ವಿದ್ಯಾರ್ಥಿಗಳಿದ್ದ ಬೋಟ್‌ ಮುಳುಗಡೆ; ಹಲವರು ನಾಪತ್ತೆ

Srinagar: ಝೇಲಂ ನದಿಯಲ್ಲಿ ವಿದ್ಯಾರ್ಥಿಗಳಿದ್ದ ಬೋಟ್‌ ಮುಳುಗಡೆ; ಹಲವರು ನಾಪತ್ತೆ

IPL 2024; ಮುಂಬೈ ಪಂದ್ಯದ ಟಾಸ್ ಕಳ್ಳಾಟ ಬಿಚ್ಚಿಟ್ಟ ಆರ್ ಸಿಬಿ ನಾಯಕ ಫಾಫ್| Video

IPL 2024; ಮುಂಬೈ ಪಂದ್ಯದ ಟಾಸ್ ಕಳ್ಳಾಟ ಬಿಚ್ಚಿಟ್ಟ ಆರ್ ಸಿಬಿ ನಾಯಕ ಫಾಫ್| Video

Salman Khan: ನಟ ಸಲ್ಮಾನ್‌ ಖಾನ್‌ ನಿವಾಸದ ಮೇಲೆ ಗುಂಡಿನ ದಾಳಿ; ಇಬ್ಬರ ಬಂಧನ

Salman Khan: ನಟ ಸಲ್ಮಾನ್‌ ಖಾನ್‌ ನಿವಾಸದ ಮೇಲೆ ಗುಂಡಿನ ದಾಳಿ; ಇಬ್ಬರ ಬಂಧನ

RCBsvSRH; ಚಿನ್ನಸ್ವಾಮಿಯಲ್ಲಿ ರೆಕಾರ್ಡ್ಸ್ ಸುರಿಮಳೆ; ದಾಖಲೆಗಳ ವಿವರ ಇಲ್ಲಿದೆ

RCBsvSRH; ಚಿನ್ನಸ್ವಾಮಿಯಲ್ಲಿ ರೆಕಾರ್ಡ್ಸ್ ಸುರಿಮಳೆ; ದಾಖಲೆಗಳ ವಿವರ ಇಲ್ಲಿದೆ

Bus Falls From Bridge In Odisha’s Jajpur

Jajpur; ಸೇತುವೆಯಿಂದ ಬಿದ್ದ ಬಸ್; ಐವರು ಸಾವು, ಹಲವರಿಗೆ ಗಾಯ

‘Please sell the RCB team to someone else’; Tennis star appeal

IPL 2024; ‘ದಯವಿಟ್ಟು ಆರ್ ಸಿಬಿ ತಂಡವನ್ನು ಬೇರೆಯವರಿಗೆ ಮಾರಿ ಬಿಡಿ’; ಟೆನ್ನಿಸ್ ತಾರೆ ಮನವಿ

Lok Sabha Elections ಈಶ್ವರಪ್ಪ ಸ್ಪರ್ಧೆಯಿಂದ ಬಿಜೆಪಿಗೆ ಲಾಭ: ಆರ್‌. ಅಶೋಕ್‌

Lok Sabha Elections ಈಶ್ವರಪ್ಪ ಸ್ಪರ್ಧೆಯಿಂದ ಬಿಜೆಪಿಗೆ ಲಾಭ: ಆರ್‌. ಅಶೋಕ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

DIRECTORS-FILM-BAZAR

ಡೈರೆಕ್ಟರ‍್ಸ್‌ ಫಿಲಂ ಬಜಾರ್‌ಗೆ ಚಿತ್ರೋತ್ಸವದಲ್ಲಿ ಮೆಚ್ಚುಗೆ

Anant-Nag

ಅನಂತ್‌ನಾಗ್‌ “ಮಿಲಿಟರಿ’ ಕನಸು

film-bazaar

ಫಿಲಂ ಬಜಾರ್‌ಗೆ ಮೆಚ್ಚುಗೆ

Illiralare-2-3

ಹೊಸ ಚಿತ್ರದ ಹಲವು ದೃಶ್ಯಗಳು ನಮ್ಮನ್ನು ಕಾಡುತ್ತವೆ : ಇಟಾಲೋ ಸ್ಪಿನೆಲಿ

talaq

ಅಸಹಾಯಕ ಮಹಿಳೆಯ ಮೌಲ್ಯಯುತ ಚಿತ್ರ

MUST WATCH

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

udayavani youtube

ಕೇಕ್ ಪ್ರಿಯರಿಗೆ ಹೇಳಿ ಮಾಡಿಸಿದ ಜಾಗ ಔರಾ .

udayavani youtube

ಶ್ರೀ ವೈಷ್ಣವಿ ದುರ್ಗಾ ದೇವಾಲಯ

udayavani youtube

ಟೈಟನ್ ಕಂಪೆನಿಯ Xylys ವಾಚ್ ವಿಶೇಷತೆಗಳೇನು ?

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

ಹೊಸ ಸೇರ್ಪಡೆ

ನಾಮಪತ್ರ ಸಲ್ಲಿಸಿದ ದಾವಣಗೆರೆ ಲೋಕಸಭಾ ಬಿಜೆಪಿ ಅಭ್ಯರ್ಥಿ ಗಾಯಿತ್ರಿ ಸಿದ್ದೇಶ್ವರ

ನಾಮಪತ್ರ ಸಲ್ಲಿಸಿದ ದಾವಣಗೆರೆ ಲೋಕಸಭಾ ಬಿಜೆಪಿ ಅಭ್ಯರ್ಥಿ ಗಾಯಿತ್ರಿ ಸಿದ್ದೇಶ್ವರ

Srinagar: ಝೇಲಂ ನದಿಯಲ್ಲಿ ವಿದ್ಯಾರ್ಥಿಗಳಿದ್ದ ಬೋಟ್‌ ಮುಳುಗಡೆ; ಹಲವರು ನಾಪತ್ತೆ

Srinagar: ಝೇಲಂ ನದಿಯಲ್ಲಿ ವಿದ್ಯಾರ್ಥಿಗಳಿದ್ದ ಬೋಟ್‌ ಮುಳುಗಡೆ; ಹಲವರು ನಾಪತ್ತೆ

IPL 2024; ಮುಂಬೈ ಪಂದ್ಯದ ಟಾಸ್ ಕಳ್ಳಾಟ ಬಿಚ್ಚಿಟ್ಟ ಆರ್ ಸಿಬಿ ನಾಯಕ ಫಾಫ್| Video

IPL 2024; ಮುಂಬೈ ಪಂದ್ಯದ ಟಾಸ್ ಕಳ್ಳಾಟ ಬಿಚ್ಚಿಟ್ಟ ಆರ್ ಸಿಬಿ ನಾಯಕ ಫಾಫ್| Video

Salman Khan: ನಟ ಸಲ್ಮಾನ್‌ ಖಾನ್‌ ನಿವಾಸದ ಮೇಲೆ ಗುಂಡಿನ ದಾಳಿ; ಇಬ್ಬರ ಬಂಧನ

Salman Khan: ನಟ ಸಲ್ಮಾನ್‌ ಖಾನ್‌ ನಿವಾಸದ ಮೇಲೆ ಗುಂಡಿನ ದಾಳಿ; ಇಬ್ಬರ ಬಂಧನ

RCBsvSRH; ಚಿನ್ನಸ್ವಾಮಿಯಲ್ಲಿ ರೆಕಾರ್ಡ್ಸ್ ಸುರಿಮಳೆ; ದಾಖಲೆಗಳ ವಿವರ ಇಲ್ಲಿದೆ

RCBsvSRH; ಚಿನ್ನಸ್ವಾಮಿಯಲ್ಲಿ ರೆಕಾರ್ಡ್ಸ್ ಸುರಿಮಳೆ; ದಾಖಲೆಗಳ ವಿವರ ಇಲ್ಲಿದೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.