ಜನವರಿ 20: ಇಂದಿನ ನಿಮ್ಮ ರಾಶಿಭವಿಷ್ಯ : ವಾರದ ಪ್ರಥಮ ದಿನ ಹೇಗಿದೆ ನಿಮ್ಮ ಅದೃಷ್ಟ?


Team Udayavani, Jan 20, 2020, 6:30 AM IST

Horo – Astro-main-730

ಸಮಸ್ಯೆಗಳಿಲ್ಲದ ಮನುಷ್ಯ ಇರುವುದೇ ಇಲ್ಲ. ಒಂದಿಲ್ಲ ಒಂದು ಸಮಸ್ಯೆಗೆ ಸಿಲುಕಿ ಮನುಷ್ಯ ಪರಿತಪಿಸುತ್ತೀರುವನು ಇಂತಹ ಕಷ್ಟಕರ ಸಂದರ್ಭದಲ್ಲಿ ನಮ್ಮನ್ನು ಕೈ ಹಿಡಿಯುವುದೇ ಜ್ಯೋತಿಷ್ಯ ಶಾಸ್ತ್ರ.

ಗುರೂಜಿಯವರ ಸಲಹೆ ಹಾಗೂ ಪರಿಹಾರ ಪಡೆದುಕೊಂಡಂತಹ ಅನೇಕ ಕುಟುಂಬಗಳು ಇಂದಿಗೂ ಸಹ ನೆಮ್ಮದಿಯಿಂದ ಜೀವನ ನಡೆಸುತ್ತಿದ್ದಾರೆ ಇಂದೇ ಕರೆ ಮಾಡಿ.
ಶ್ರೀ ಶ್ರೀ ಬಿ.ಹೆಚ್.ಆಚಾರ್ಯ ಗುರೂಜಿ 888 488 9444

ಅಷ್ಟ ಲಕ್ಷ್ಮೀ ಜ್ಯೋತಿಷ್ಯ ಮಂದಿರ
ಶ್ರೀ ಶ್ರೀ ಬಿ.ಹೆಚ್.ಆಚಾರ್ಯ ಗುರೂಜಿ
ಮನೆ #1191 26th main 9 ನೇ ಬ್ಲಾಕ್ ರಾಗಿಗುಡ್ಡ ಆರ್ಚ್ (ಬಸ್ ಸ್ಟಾಪ್) ಎದುರುಗಡೆ ಜಯನಗರ 9ನೇ ಬ್ಲಾಕ್ ಬೆಂಗಳೂರು 69


ಮೇಷ
ಪಾರ್ಟನರ್‌ ಶಿಪ್‌ ವ್ಯವಹಾರಗಳಿಂದ ಲಾಭಾಂಶ ಕಂಡು ಬರುವುದು. ನಿಮ್ಮಿಂದ ಜನರು ಸಹಾಯವನ್ನು ಬಯಸುವರು. ಸಿರಿ ಬಂದ ಕಾಲಕ್ಕೆ ಕರೆದು ದಾನವ ಮಾಡು ಎಂಬಂತೆ ನೀವು ದುಡಿದ ಹಣದಲ್ಲಿ ಸ್ವಲ್ಪ ದಾನ ಮಾಡಿ.


ವೃಷಭ
ಸಕ್ಕರೆ ಇದ್ದಲ್ಲಿ ಇರುವೆ ಮುತ್ತುವುದು ಸ್ವಾಭಾವಿಕ. ಅಂತೆಯೇ ಪರೋಪಕಾರಿಗಳಾದ ನಿಮ್ಮ ಬಳಿ ಜನ ಸುತ್ತುವರಿಯುವರು. ನಿಮ್ಮ ನಾಯಕತ್ವಕ್ಕೆ ಹೆಚ್ಚಿನ ಬಲ ಬರುತ್ತದೆ. ಸ್ಥಿರಾಸ್ತಿ ಖರೀದಿ ಮಾಡುವ ಬಗ್ಗೆ ಚಿಂತಿಸುವಿರಿ.


ಮಿಥುನ
ಮಾತಿನ ಚಾಲಾಕಿತನ ಎಲ್ಲಾ ಕಡೆ ನಡೆಯುವುದಿಲ್ಲ ಎಂಬ ಸತ್ಯ ನಿಮಗೆ ಮನವರಿಕೆ ಆಗಲಿದೆ. ನಿಮ್ಮ ಪ್ರಾಮಾಣಿಕ ಪ್ರಯತ್ನಕ್ಕೆ ಯಾವಾಗಲೂ ಬೆಲೆ ಇದ್ದೇ ಇರುತ್ತದೆ. ಹಾಗಾಗಿ ಅಗತ್ಯಕ್ಕೆ ತಕ್ಕಷ್ಟು ಮಾತನಾಡುವುದು ಒಳ್ಳೆಯದು.


ಕರ್ಕಾಟಕ
ಹೊಸ ಸ್ನೇಹಿತರ ವಲಯವೊಂದು ನಿಮ್ಮನ್ನು ಭೇಟಿ ಮಾಡುವರು ಮತ್ತು ನೀವು ಮಾಡುತ್ತಿರುವ ಉತ್ತಮ ಕಾರ್ಯಗಳಿಗೆ ಬೆಂಬಲ ಸೂಚಿಸುವರು. ಸಮಾಜದಲ್ಲಿ ಗುರುತರವಾದ ಜವಾಬ್ದಾರಿ ವಹಿಸಿಕೊಳ್ಳಲು ಮನವಿ ಮಾಡುವರು.

ಸಮಸ್ಯೆ ಯಾವುದೇ ಇರಲಿ ಎಷ್ಟೆ ಕಠಿಣವಾಗಿರಲಿ ಭಯ ಪಡುವ ಅವಶ್ಯಕತೆ ಇಲ್ಲ ಒಮ್ಮೆ
ಪಂಡಿತ್ ಶ್ರೀ ಶ್ರೀ ಬಿ.ಹೆಚ್.ಆಚಾರ್ಯ ಗುರೂಜಿಯವರನ್ನು
888 488 9444 ಸಂಪರ್ಕಿಸಿ


ಸಿಂಹ
ಟೀಕೆ ಟಿಪ್ಪಣಿಗಳಿಗೆ ಹೆದರದಿರಿ. ಆದರೆ ಭಂಡತನ ಬೇಡ. ಅಪರೂಪವಾದ ಸಿದ್ಧಿಯೊಂದು ನಿಮಗೆ ಲಭಿಸುವುದು. ಹಣಕಾಸು ಅಷ್ಟೇನೂ ಪೂರಕವಾಗಿರುವುದಿಲ್ಲ.


ಕನ್ಯಾ
ಮುಂಗೋಪದ ಸ್ವಭಾವವನ್ನು ಕಡಿಮೆ ಮಾಡಿಕೊಳ್ಳುವುದು ಒಳ್ಳೆಯದು. ಪ್ರಯಾಣ ಕಾಲದಲ್ಲಿ ಆದಷ್ಟು ಜಾಗ್ರತೆ ವಹಿಸಿ. ಹಣಕಾಸಿನ ವಿಷಯದಲ್ಲಿ ತುಸು ನೆಮ್ಮದಿ ಕಾಣುವಿರಿ. ಮಕ್ಕಳು ವಿದ್ಯಾಭ್ಯಾಸದಲ್ಲಿ ಪ್ರಗತಿಯನ್ನು ಕಾಣುವರು


ತುಲಾ
ವೈರ ಸಾಧಿಸುವ ಮನಸ್ಸು ನಿಮ್ಮ ವಿರೋಧಿಗೂ ಇರಲಾರದು. ಆದರೆ ಸದ್ಯದ ಗ್ರಹಸ್ಥಿತಿಯು ನಿಮ್ಮಲ್ಲಿ ಕೆಲವು ಅನುಮಾನ ವಿಷಯಗಳನ್ನು ಬಿತ್ತುವವು. ಹಾಗಾಗಿ ಹೆಚ್ಚಿಗೆ ತಲೆಕೆಡಿಸಿಕೊಳ್ಳದೆ ಭಗವಂತನ ಆರಾಧನೆ ಮಾಡಿ.


ವೃಶ್ಚಿಕ
ಉದ್ಯೋಗದಲ್ಲಿ ಸ್ಥಾನ ಬದಲಾವಣೆ ಆಗುವುದು. ಇದರಿಂದ ಮಾನಸಿಕ ಕಿರಿಕಿರಿ ಆದರೂ ಮುಂದೆ ಉದ್ಯೋಗದಲ್ಲಿ ನೆಮ್ಮದಿ ದೊರೆಯವುದು. ಮಕ್ಕಳು ವಿದ್ಯಾಭ್ಯಾಸದಲ್ಲಿ ಹೆಚ್ಚಿನ ಪ್ರಗತಿ ಸಾಧಿಸುವರು.

ವಾಕ್ಯ ಸಿದ್ದಿ ,ಮಂತ್ರ ಸಿದ್ದಿ ,ಯಂತ್ರ ಸಿದ್ದಿಯಿಂದ ಪ್ರಖ್ಯಾತಿ ಪಡೆದಿರುವ
ಭಾರತದ ಪ್ರಖ್ಯಾತ ದೈವ ಶಕ್ತಿ ಜ್ಯೋತಿಷ್ಯರು
ಪಂಡಿತ್ ಶ್ರೀ ಶ್ರೀ ಬಿ.ಹೆಚ್.ಆಚಾರ್ಯ ಗುರೂಜಿ
888 488 9444


ಧನು
ಯಾವುದೇ ವಸ್ತುವಾಗಲಿ ಅಥವಾ ವ್ಯಕ್ತಿಯಾಗಲಿ ಎದುರಿಗಿದ್ದಾಗ ಬೆಲೆ ಗೊತ್ತಾಗುವುದಿಲ್ಲ. ಕಣ್ಮರೆಯಾದಾಗಲೆ ಅವರ ಮಹತ್ವ ಗೊತ್ತಾಗುವುದು. ಹಾಗಾಗಿ ಇದ್ದ ಸಮಯದಲ್ಲಿಯೇ ಅವರ ಗುಣಗಾನ ಮಾಡುವುದು ಕ್ಷೇಮ.


ಮಕರ
ಕಾರ್ಯ ಕಾರಣಗಳು ಒಂದಕ್ಕೊಂದು ಬೆಸೆದು ಕೊಂಡಿರುತ್ತವೆ. ಹಾಗಾಗಿ ನಿಮ್ಮ ಈ ಪ್ರಗತಿಗೆ ಗುರು ಹಿರಿಯರ ಆಶೀರ್ವಾದವೇ ಕಾರಣ. ಅದನ್ನು ನೀವು ಮರೆಯದೆ ಗುರು-ಹಿರಿಯರನ್ನು ನೆನೆಪಿಸಿಕೊಳ್ಳಿ.


ಕುಂಭ
ನಿಮ್ಮ ಕೆಲಸಗಳನ್ನು ಸುಲಭವಾಗಿ ಮಾಡಿ ಮುಗಿಸಲು ಹಿರಿಯರೊಬ್ಬರ ಸಹಾಯ ಮತ್ತು ಸಹಕಾರ ದೊರೆಯುವುದು. ಪ್ರಯಾಣದಲ್ಲಿ ಎಚ್ಚರಿಕ ಅಗತ್ಯ. ಹಣಕಾಸಿನ ವಿಷಯದಲ್ಲಿ ತೊಂದರೆಯನ್ನು ಎದುರಿಸುವಿರಿ.


ಮೀನ
ಬಂಧು-ಬಾಂಧವರ ಹಾಗೂ ಸ್ನೇಹಿತರ ಸಹಾಯ ಮತ್ತು ಸಹಕಾರವು ನಿಮಗೆ ದೊರೆಯುವುದು. ಮನೋಕಾಮನೆಗಳು ಪೂರ್ಣಗೊಳ್ಳುವುದು. ವಿವಿಧ ಮೂಲಗಳಿಂದ ಹಣ ಬರುವುದು.

ಟಾಪ್ ನ್ಯೂಸ್

BJP Minority Morcha Leader Expelled

Usman Ghani: ಮೋದಿ ಹೇಳಿಕೆ ಟೀಕೆ ಮಾಡಿದ ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾ ಅಧ್ಯಕ್ಷ ಉಚ್ಛಾಟನೆ

Award: ಅಮಿತಾಬ್ ಬಚ್ಚನ್, ಎಆರ್ ರೆಹಮಾನ್ ಗೆ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಗೌರವ

ಪ್ರತಿಷ್ಠಿತ ಲತಾ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಸ್ವೀಕರಿಸಿದ ಬಾಲಿವುಡ್ ನಟ ಅಮಿತಾಬ್ ಬಚ್ಚನ್

5-harikrishna

LS Polls: ಹಿಂದೂ ಸಂಸ್ಕೃತಿ, ಪರಂಪರೆ ಉಳಿಸಲು ಬಿಜೆಪಿಯೇ ಶಕ್ತಿ: ಹರಿಕೃಷ್ಣ ಬಂಟ್ವಾಳ

3-dinesh

33 ವರ್ಷಗಳಲ್ಲಿ ದ.ಕ. ಜಿಲ್ಲೆಗೆ ಬಿಜೆಪಿ ಸಂಸದರ ಕೊಡುಗೆ ಏನು? ಸಚಿವ ದಿನೇಶ್‌ ಗುಂಡೂರಾವ್‌

Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ

Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ

Ramakrishna Mission: ರಾಮಕೃಷ್ಣ ಮಠ, ಮಿಷನ್‌ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ

Ramakrishna Mission: ರಾಮಕೃಷ್ಣ ಮಠ, ಮಿಷನ್‌ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ

Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್‌

Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-24-thursday

Daily Horoscope: ಉದ್ಯೋಗದಲ್ಲಿ ಮೇಲಧಿಕಾರಿಗಳಿಗೆ ತೃಪ್ತಿ, ಅಪೇಕ್ಷಿತ ಆರ್ಥಿಕ ನೆರವು ಲಭ್ಯ

Dina Bhavishya

Daily Horoscope; ಉದ್ಯೋಗಸ್ಥರಿಗೆ ಹಿತಶತ್ರುಗಳ ಕಾಟ.ಶನಿ ಅನುಗ್ರಹ ಪ್ರಾಪ್ತಿಯ ಸಮಯ

1

Daily Horoscope: ಈ ರಾಶಿ ಅವರಿಗಿಂದು ಶುಭಫ‌ಲಗಳ ದಿನ

14

Horoscope: ಈ ರಾಶಿ ಅವರಿಗಿಂದು ಅನಿರೀಕ್ಷಿತ ಧನಲಾಭ ಉಂಟಾಗಲಿದೆ

1-24-sunday

Daily Horoscope: ಮನೆಮಂದಿಯೊಂದಿಗೆ ಸಣ್ಣ ಪ್ರವಾಸ ಸಾಧ್ಯ, ಆರೋಗ್ಯದತ್ತ ಗಮನ ಹರಿಸಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

BJP Minority Morcha Leader Expelled

Usman Ghani: ಮೋದಿ ಹೇಳಿಕೆ ಟೀಕೆ ಮಾಡಿದ ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾ ಅಧ್ಯಕ್ಷ ಉಚ್ಛಾಟನೆ

Lok Sabha Polls: “ಮೋದಿ ಮತ್ತೂಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ

Lok Sabha Polls: “ಮೋದಿ ಮತ್ತೂಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ

Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್

Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್

4-annamalai

Modi ಕಲ್ಪನೆಯ ವಿಕಸಿತ ಭಾರತಕ್ಕಾಗಿ ಕೋಟ ಅವರನ್ನು ಗೆಲ್ಲಿಸೋಣ: ಅಣ್ಣಾ ಮಲೈ

Award: ಅಮಿತಾಬ್ ಬಚ್ಚನ್, ಎಆರ್ ರೆಹಮಾನ್ ಗೆ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಗೌರವ

ಪ್ರತಿಷ್ಠಿತ ಲತಾ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಸ್ವೀಕರಿಸಿದ ಬಾಲಿವುಡ್ ನಟ ಅಮಿತಾಬ್ ಬಚ್ಚನ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.