ಜನವರಿ 29: ಈ ದಿನದ ನಿಮ್ಮ ರಾಶಿಫಲ ಹೀಗಿದೆ…


Team Udayavani, Jan 29, 2020, 9:11 AM IST

Horoscope-Daily

ಸಮಸ್ಯೆಗಳಿಲ್ಲದ ಮನುಷ್ಯ ಇರುವುದೇ ಇಲ್ಲ. ಒಂದಿಲ್ಲ ಒಂದು ಸಮಸ್ಯೆಗೆ ಸಿಲುಕಿ ಮನುಷ್ಯ ಪರಿತಪಿಸುತ್ತೀರುವನು ಇಂತಹ ಕಷ್ಟಕರ ಸಂದರ್ಭದಲ್ಲಿ ನಮ್ಮನ್ನು ಕೈ ಹಿಡಿಯುವುದೇ ಜ್ಯೋತಿಷ್ಯ ಶಾಸ್ತ್ರ!

ಗುರೂಜಿಯವರ ಸಲಹೆ ಹಾಗೂ ಪರಿಹಾರ ಪಡೆದುಕೊಂಡಂತಹ ಅನೇಕ ಕುಟುಂಬಗಳು ಇಂದಿಗೂ ಸಹ ನೆಮ್ಮದಿಯಿಂದ ಜೀವನ ನಡೆಸುತ್ತಿದ್ದಾರೆ ಇಂದೇ ಕರೆ ಮಾಡಿ.
ಶ್ರೀ ಶ್ರೀ ಬಿ.ಹೆಚ್.ಆಚಾರ್ಯ ಗುರೂಜಿ
888 488 9444

ಬುಧವಾರದ ರಾಶಿಫಲ (29-01-2020)
ಶ್ರೀ ಅಷ್ಟ ಲಕ್ಷ್ಮೀ ಜ್ಯೋತಿಷ್ಯ ಮಂದಿರ
ಶ್ರೀ ಶ್ರೀ ಬಿ.ಹೆಚ್.ಆಚಾರ್ಯ ಗುರೂಜಿ
ಮನೆ #1191 26th main 9 ನೇ ಬ್ಲಾಕ್ ರಾಗಿಗುಡ್ಡ ಆರ್ಚ್ (ಬಸ್ ಸ್ಟಾಪ್) ಎದುರುಗಡೆ ಜಯನಗರ 9ನೇ ಬ್ಲಾಕ್ ಬೆಂಗಳೂರು 69


ಮೇಷ

ಪಾರ್ಟನರ್‌ ಶಿಪ್‌ ವ್ಯವಹಾರಗಳಿಂದ ಲಾಭಾಂಶ ಕಂಡು ಬರುವುದು. ನಿಮ್ಮಿಂದ ಜನರು ಸಹಾಯವನ್ನು ಬಯಸುವರು. ಸಿರಿ ಬಂದ ಕಾಲಕ್ಕೆ ಕರೆದು ದಾನವ ಮಾಡು ಎಂಬಂತೆ ನೀವು ದುಡಿದ ಹಣದಲ್ಲಿ ಸ್ವಲ್ಪ ದಾನ ಮಾಡಿ.


ವೃಷಭ ರಾಶಿ
ಪರೋಪಕಾರದ ಗುಣಗಳಿಂದ ಇತರರಿಗೆ ಸಹಾಯ ಮಾಡುವ ಗುಣವನ್ನು ಶ್ಲಾಘಿಸುತ್ತಾರೆ. ನಿಮ್ಮ ವಿರುದ್ಧ ನಡೆಯುವ ಟೀಕೆ-ಟಿಪ್ಪಣಿಗಳು ನಿಮ್ಮ ಮನಃ ಶಾಂತಿಯನ್ನು ಕದಡುವುದು. ಅಪಾತ್ರ ವ್ಯಕ್ತಿಗಳಿಗೆ ಸಹಾಯ ಮಾಡುವುದನ್ನು ಆದಷ್ಟು ನಿಲ್ಲಿಸುವುದು ಸೂಕ್ತ. ಮಕ್ಕಳೊಡನೆ ಉತ್ತಮ ರೀತಿಯ ಕಾಲ ಕಳೆಯುವಿರಿ. ಸಭಾ ಗೋಷ್ಠಿ ಸಮಾರಂಭಗಳಿಗೆ ತೆರಳುವ ಸಾಧ್ಯತೆ ಕಾಣಬಹುದು. ಆರ್ಥಿಕ ಸ್ಥಿತಿಯು ಮಧ್ಯಮ ಗತಿಯಲ್ಲಿ ಸಾಗಲಿದೆ.


ಮಿಥುನ ರಾಶಿ

ನೆಂಟರಿಷ್ಟರ ಆಗಮನದಿಂದ ಮನೆಯಲ್ಲಿ ಸಂತಸದ ವಾತಾವರಣ ಮೂಡಿಬರಲಿದೆ. ದಾಖಲೆಪತ್ರಗಳನ್ನು ಆದಷ್ಟು ಜತನವಾಗಿ ಕಾಪಾಡಿಕೊಳ್ಳಿ. ಹಳೆಯ ಮಿತ್ರರು ಭೇಟಿಯಾಗುವ ಸಾಧ್ಯತೆ ಕಂಡುಬರುತ್ತದೆ. ನಿಮ್ಮ ಕೆಲವು ವೈಯಕ್ತಿಕ ಆಂತರಿಕ ಸಮಸ್ಯೆಗಳಿಗೆ ಕುಟುಂಬದಿಂದ ಹಾಗೂ ಸ್ನೇಹಿತರಿಂದ ಪರಿಣಾಮಾತ್ಮಕ ವಾದಂತಹ ಪರಿಹಾರ ದೊರೆಯಲಿದೆ. ಆರ್ಥಿಕವಾಗಿ ಬೆಳವಣಿಗೆಗೆ ಕೆಲವರಿಂದ ಅಸಹಕಾರ ಬರಬಹುದು ಎಚ್ಚರವಿರಲಿ.


ಕಟಕ ರಾಶಿ
ಬಹುದಿನದಿಂದ ಕಷ್ಟಪಡುತ್ತಿದ್ದ ಕಾರ್ಯಗಳು ಈ ದಿನ ನೆರವೇರುವ ಸಾಧ್ಯತೆಗಳು ಕಂಡು ಬರುತ್ತದೆ. ಕಛೇರಿ ಅಥವಾ ಕೌಟುಂಬಿಕ ಕೆಲಸಗಳಲ್ಲಿ ನಿರೀಕ್ಷಿತ ಗೆಲುವು ನಿಮ್ಮದಾಗಲಿದೆ. ನಿಮ್ಮಲ್ಲಿನ ಆರೋಗ್ಯಯುತ ಜೀವನಶೈಲಿಯಿಂದ ಕಾರ್ಯಗಳಲ್ಲಿ ಚೈತನ್ಯ ಬಳಸಿಕೊಳ್ಳುವಿರಿ. ಬಾಕಿ ಬರಬೇಕಾಗಿರುವ ಹಣಕಾಸುಗಳು ಬಂದು ಸೇರುವುದು ಕಂಡುಬರುತ್ತದೆ.

ಸಮಸ್ಯೆ ಯಾವುದೇ ಇರಲಿ ಎಷ್ಟೆ ಕಠಿಣವಾಗಿರಲಿ ಭಯ ಪಡುವ ಅವಶ್ಯಕತೆ ಇಲ್ಲ ಒಮ್ಮೆ
ಪಂಡಿತ್ ಶ್ರೀ ಶ್ರೀ ಬಿ.ಹೆಚ್.ಆಚಾರ್ಯ ಗುರೂಜಿಯವರನ್ನು
888 488 9444 ಸಂಪರ್ಕಿಸಿ


ಸಿಂಹ ರಾಶಿ
ಕೆಲವರು ನಿಮ್ಮಿಂದ ಸಹಕಾರ ಪಡೆದು ನಿಮ್ಮ ವಿರುದ್ಧವೇ ತಿರುಗಿ ಬೀಳುವ ಸಾಧ್ಯತೆಗಳನ್ನು ಕಾಣಬಹುದು. ಕೆಲಸದಲ್ಲಿ ಪೈಪೋಟಿಗಳು ಹೆಚ್ಚಾಗಲಿದೆ, ಇದಕ್ಕಾಗಿ ನೀವು ತಯಾರಿ ನಡೆಸಬೇಕಾದ ಅನಿವಾರ್ಯತೆ ಕಂಡುಬರುತ್ತದೆ. ಆರ್ಥಿಕ ವ್ಯವಹಾರಗಳನ್ನು ವಿಸ್ತರಣೆ ಗೊಳಿಸಲು ಪ್ರಯತ್ನ ಪಡಬೇಕಾಗಿದೆ. ನಿಮ್ಮ ನಿರ್ದಿಷ್ಟ ಗುರಿಯನ್ನು ತಲುಪಲು ಇನ್ನಷ್ಟು ಶ್ರಮಪಡಬೇಕಾದ ಅನಿವಾರ್ಯತೆ ಇದೆ, ತಡಮಾಡದೆ ಮುನ್ನಡೆಯಿರಿ. ಸಾಮಾಜಿಕ ಕ್ಷೇತ್ರದಲ್ಲಿ ಮನ್ನಣೆ ಗಳಿಸುವಿರಿ.


ಕನ್ಯಾ ರಾಶಿ
ಹೆಚ್ಚಿನ ಓಡಾಟದಿಂದ ನಿಮ್ಮ ದೇಹಾಯಾಸ ಹೆಚ್ಚಾಗಬಹುದು. ಆರೋಗ್ಯವನ್ನು ಆದಷ್ಟು ಕಾಪಾಡಿಕೊಳ್ಳಿ. ಈ ದಿನ ಗೆಳೆಯರ ಔತಣಕೂಟದ ಆಮಂತ್ರಣ ನಿಮಗೆ ಸಿಗಲಿದೆ ಇದರಿಂದ ಮೋಜು ಮಸ್ತಿಗಳಲ್ಲಿ ಪಾಲ್ಗೊಳ್ಳುವ ಸಾಧ್ಯತೆ ಕಾಣಬಹುದು. ಅತಿಯಾದ ಮೋಜು ಒಳಿತಲ್ಲ ನೆನಪಿಡಿ. ನಿಮ್ಮ ಕೆಲವು ಮಾತುಗಳು ಅಪಹಾಸ್ಯ ಆಗಬಹುದು ಆದಷ್ಟು ಎಚ್ಚರಿಕೆಯಿಂದ ಮಾತನಾಡಿ.


ತುಲಾ ರಾಶಿ
ಕೆಲಸದಲ್ಲಿ ಶಿಸ್ತನ್ನು ಬೆಳೆಸಿಕೊಳ್ಳಿ. ಕೆಲವು ಅಭ್ಯಾಸಗಳು ನಿಮಗೆ ಮಾರಕವಾಗಬಹುದು ಆದಷ್ಟು ಆರೋಗ್ಯಯುತ ಜೀವನ ಸಾಗಿಸುವ ಪ್ರಯತ್ನ ನಡೆಸಿ. ವ್ಯಾಜ್ಯಗಳಲ್ಲಿ ಗೆಲುವು ನಿಮ್ಮ ಪಕ್ಷದಲ್ಲಿದೆ. ಸ್ವಂತ ಉದ್ಯೋಗದ ಕನಸು ನನಸಾಗುವ ಸಾಧ್ಯತೆಗಳು ಕಾಣಬಹುದು. ಕೆಲವು ಜನಗಳಿಂದ ಆರ್ಥಿಕ ವ್ಯವಹಾರಗಳು ಹಿನ್ನಡೆಯಾಗುವ ಸಾಧ್ಯತೆ ಕಂಡುಬರುತ್ತದೆ.

ವಾಕ್ಯ ಸಿದ್ದಿ ,ಮಂತ್ರ ಸಿದ್ದಿ ,ಯಂತ್ರ ಸಿದ್ದಿಯಿಂದ ಪ್ರಖ್ಯಾತಿ ಪಡೆದಿರುವ
ಭಾರತದ ಪ್ರಖ್ಯಾತ ದೈವ ಶಕ್ತಿ ಜ್ಯೋತಿಷ್ಯರು
ಪಂಡಿತ್ ಶ್ರೀ ಶ್ರೀ ಬಿ.ಹೆಚ್.ಆಚಾರ್ಯ ಗುರೂಜಿ
888 488 9444


ವೃಶ್ಚಿಕ ರಾಶಿ
ವ್ಯವಹಾರದ ನಿಮಿತ್ತ ದೂರದ ಪ್ರಯಾಣ ಸಾಗಬೇಕಾದ ಅನಿವಾರ್ಯತೆ ಬರಬಹುದು. ಬಂಧುಮಿತ್ರರ ಸಹಕಾರದಿಂದ ಉತ್ತಮ ಯೋಜನೆಯನ್ನು ಪಡೆದುಕೊಳ್ಳುವಿರಿ. ಕೌಟುಂಬಿಕ ಸಮಸ್ಯೆಗಳು ಬಗೆಹರಿಯುವ ಸಾಧ್ಯತೆಗಳು ಕಂಡುಬರುತ್ತದೆ. ಕುಟುಂಬದಲ್ಲಿ ಶುಭ ಕಾರ್ಯದ ಬಗ್ಗೆ ಚಿಂತನೆ ನಡೆಯುವ ಸಾಧ್ಯತೆ ಕಾಣಬಹುದು.


ಧನಸ್ಸು ರಾಶಿ
ವ್ಯವಹಾರ ಕ್ಷೇತ್ರದಲ್ಲಿ ಉತ್ತಮವಾದ ಸಾಧನೆ ಮತ್ತು ಆದಾಯ ಕಂಡುಬರಲಿದೆ. ಹೂಡಿಕೆಗಳು ನಿಮ್ಮ ಜಾಗ್ರತೆ ಹಾಗೂ ನಿಪುಣರ ಸಲಹೆ ಅವಶ್ಯವಿದೆ. ಗಣ್ಯವ್ಯಕ್ತಿಗಳೊಡನೆ ಒಡನಾಟ ಹೆಚ್ಚಾಗಲಿದೆ. ಕೆಲವು ಹೊಗಳು ಭಟರಿಂದ ನೀವು ಆದಷ್ಟು ಅಂತರ ಕಾಯ್ದುಕೊಳ್ಳುವುದು ಒಳಿತು. ಮನರಂಜನೆಗಾಗಿ ಈ ದಿನ ಅವಕಾಶಗಳು ಸಿಗಬಹುದಾದ ಸಾಧ್ಯತೆ ಇದೆ. ಸಂಗಾತಿಯೊಡನೆ ಉತ್ತಮವಾದ ಒಡನಾಟ ಮತ್ತು ಬಾಂಧವ್ಯ ಅವಿಸ್ಮರಣೀಯ ಎನಿಸಬಹುದು.


ಮಕರ ರಾಶಿ
ಸಂಗೀತ, ಸಾಹಿತ್ಯ, ಚಿತ್ರಕಲೆ ಇಂತಹ ಕಲಾತ್ಮಕ ಚಟುವಟಿಕೆಗಳಲ್ಲಿ ನೀವು ಪಾಲ್ಗೊಳ್ಳುವ ಸಾಧ್ಯತೆ ಕಾಣಬಹುದು. ಮನಸ್ಸಿನ ಅಭಿಲಾಷೆ ಈಡೇರುವ ಸುಸಂದರ್ಭ ದೊರೆಯುತ್ತದೆ. ಹಿರಿಯರು ಸ್ನೇಹಿತರ ಉತ್ತಮ ಮಾರ್ಗದರ್ಶನದಿಂದ ಪ್ರಗತಿಯತ್ತ ಸಾಗುವಿರಿ.


ಕುಂಭ ರಾಶಿ
ಪಿತ್ರಾರ್ಜಿತ ಆಸ್ತಿಗಳಲ್ಲಿನ ವ್ಯಾಜ್ಯಗಳು ಸರಿಹೋಗಲಿದೆ. ಕೌಟುಂಬಿಕ ಕುಲಕಸುಬುಗಳನ್ನು ಆಧುನೀಕರಣ ಮಾಡುವ ಪ್ರಯತ್ನ ಸಾಗಲಿದೆ. ಉತ್ತಮ ಆದಾಯಗಳಿಕೆಗೆ ಹೊಸ ತರನಾದ ಪ್ರಯೋಗಗಳು ಜಯಪ್ರಾಪ್ತಿಯಾಗುವ ಸ್ಥಿತಿ ನಿರ್ಮಾಣ ಮಾಡುತ್ತದೆ. ದೈವ ದರ್ಶನ ಹಾಗೂ ಕುಟುಂಬದೊಂದಿಗೆ ಪ್ರವಾಸದ ಸಿಹಿ ಅನುಭವ ನಿರೀಕ್ಷಿಸಬಹುದು.


ಮೀನ ರಾಶಿ
ಸ್ಥಿರ ಮನಸ್ಸಿನಿಂದ ಕಾರ್ಯ ಪ್ರವೃತ್ತರಾಗಿ. ಆರ್ಥಿಕವಾಗಿ ಬಳಲುವಿಕೆ ಕಂಡುಬರುತ್ತದೆ. ನಿಮಗೆ ಸಹಕಾರ ನೀಡಲು ಕುಟುಂಬಸ್ಥರು ಸಿದ್ಧರಿರುತ್ತಾರೆ. ಧೈರ್ಯ ಮತ್ತು ಮಾತುಗಾರಿಕೆ ನಿಮ್ಮನ್ನು ಎತ್ತರ ಸ್ಥಾನದಲ್ಲಿ ಇಡುತ್ತದೆ. ಸಣ್ಣ ವಿಷಯಕ್ಕೆ ಬಂದು ವರ್ಗದಲ್ಲಿ ರಾದ್ಧಾಂತ ನಡೆಯಬಹುದು ಎಚ್ಚರವಿರಿ. ದುರ್ಬಲ ಆರ್ಥಿಕತೆಯ ನಡುವೆಯೂ ಭವಿಷ್ಯದ ದೃಷ್ಟಿಯಿಂದ ಪರಿಪಕ್ವ ಬೆಳವಣಿಗೆ ಸಾಗಲಿದೆ. ಪತ್ನಿಯ ಮಾತಿಗೆ ಬೆಲೆ ನೀಡಿ.

ಟಾಪ್ ನ್ಯೂಸ್

Bantwal: ಮತದಾನ ಮಾಡಿ ಮದುವೆ ಮುಹೂರ್ತಕ್ಕೆ ಅಣಿಯಾದ ನವವಧು

Bantwal: ಮದುವೆ ಮುಹೂರ್ತಕ್ಕೂ ಮೊದಲೇ ಮತದಾನ ಹಕ್ಕು ಚಲಾಯಿಸಿದ ನವವಧು

Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ

Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ

Singapore ಏರ್‌ ಲೈನ್ಸ್‌ ಪೈಲಟ್ ನಂತೆ ಪೋಸ್‌ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!

Singapore ಏರ್‌ ಲೈನ್ಸ್‌ ಪೈಲಟ್ ನಂತೆ ಪೋಸ್‌ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!

Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ

Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ

Mangaluru: ಕಪಿತಾನಿಯೋ ಮತದಾನ ಕೇಂದ್ರದ ಬಳಿ ಪೊಲೀಸರೊಂದಿಗೆ‌ ಕಾರ್ಯಕರ್ತರ ಘರ್ಷಣೆ…

Mangaluru: ಕಪಿತಾನಿಯೋ ಮತದಾನ ಕೇಂದ್ರದ ಬಳಿ ಪೊಲೀಸರೊಂದಿಗೆ‌ ಕಾರ್ಯಕರ್ತರ ಘರ್ಷಣೆ…

Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್‌ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು

Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್‌ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ…


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Horoscope: ಈ ರಾಶಿಯವರಿಗೆ ಹಿತಶತ್ರುಗಳ ಒಳಸಂಚಿನ ಬಗೆಗೆ ಎಚ್ಚರವಿರಲಿ

Horoscope: ಈ ರಾಶಿಯವರು ಹಿತಶತ್ರುಗಳ ಒಳಸಂಚಿನ ಬಗೆಗೆ ಎಚ್ಚರದಿಂದಿರಬೇಕು

1-24-thursday

Daily Horoscope: ಉದ್ಯೋಗದಲ್ಲಿ ಮೇಲಧಿಕಾರಿಗಳಿಗೆ ತೃಪ್ತಿ, ಅಪೇಕ್ಷಿತ ಆರ್ಥಿಕ ನೆರವು ಲಭ್ಯ

Dina Bhavishya

Daily Horoscope; ಉದ್ಯೋಗಸ್ಥರಿಗೆ ಹಿತಶತ್ರುಗಳ ಕಾಟ.ಶನಿ ಅನುಗ್ರಹ ಪ್ರಾಪ್ತಿಯ ಸಮಯ

1

Daily Horoscope: ಈ ರಾಶಿ ಅವರಿಗಿಂದು ಶುಭಫ‌ಲಗಳ ದಿನ

14

Horoscope: ಈ ರಾಶಿ ಅವರಿಗಿಂದು ಅನಿರೀಕ್ಷಿತ ಧನಲಾಭ ಉಂಟಾಗಲಿದೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ದೇಶದ ಭದ್ರತೆ, ಅಭಿವೃದ್ಧಿ, ಆರ್ಥಿಕತೆಗಾಗಿ ಮೋದಿ ಬೆಂಬಲಿಸಲು ಕೋಟ ಗೆಲ್ಲಿಸಿ:ಕಿಶೋರ್‌ಕುಮಾರ್‌

ದೇಶದ ಭದ್ರತೆ, ಅಭಿವೃದ್ಧಿ, ಆರ್ಥಿಕತೆಗಾಗಿ ಮೋದಿ ಬೆಂಬಲಿಸಲು ಕೋಟ ಗೆಲ್ಲಿಸಿ:ಕಿಶೋರ್‌ಕುಮಾರ್‌

Bantwal: ಮತದಾನ ಮಾಡಿ ಮದುವೆ ಮುಹೂರ್ತಕ್ಕೆ ಅಣಿಯಾದ ನವವಧು

Bantwal: ಮದುವೆ ಮುಹೂರ್ತಕ್ಕೂ ಮೊದಲೇ ಮತದಾನ ಹಕ್ಕು ಚಲಾಯಿಸಿದ ನವವಧು

Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ

Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ

Singapore ಏರ್‌ ಲೈನ್ಸ್‌ ಪೈಲಟ್ ನಂತೆ ಪೋಸ್‌ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!

Singapore ಏರ್‌ ಲೈನ್ಸ್‌ ಪೈಲಟ್ ನಂತೆ ಪೋಸ್‌ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!

Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ

Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.