ಸೋತ ಪಂದ್ಯದಲ್ಲೂ ದಾಖಲೆ ಬರೆದ ಕನ್ನಡಿಗ ರಾಹುಲ್

ಅತೀ ವೇಗವಾಗಿ 3000 ಟಿ ಟ್ವೆಂಟಿ ರನ್ ಗಳಿಸಿದ ಮೊದಲ ಭಾರತೀಯ

Team Udayavani, Apr 25, 2019, 2:22 PM IST

rahul

ಬೆಂಗಳೂರು: ಎರಡು ವರ್ಷಗಳ ಹಿಂದೆ ಟೆಸ್ಟ್ ಬ್ಯಾಟ್ಸ್ ಮನ್ ಎಂದು ಗುರುತಿಸಲ್ಪಡುತ್ತಿದ್ದ ಕನ್ನಡಿಗ ಕೆ.ಎಲ್. ರಾಹುಲ್ ನಂತರ ಹೊಡಿಬಡಿ ಆಟಗಾರನಾಗಿ ರೂಪುಗೊಂಡು ಸದ್ಯ ಐಪಿಎಲ್ ನಲ್ಲಿ ಮಿಂಚು ಹರಿಸುತ್ತಿದ್ದಾರೆ. ಇದೀಗ ಟಿ ಟ್ವೆಂಟಿ ಕ್ರಿಕೆಟ್ ನಲ್ಲಿ ಅತೀ ವೇಗವಾಗಿ ಮೂರು ಸಾವಿರ ರನ್ ಗಳಿಸಿದ ಮೊದಲ ಭಾರತೀಯ ಮತ್ತು ವಿಶ್ವದ ಐದನೇ ಆಟಗಾರನೆಂಬ ಖ್ಯಾತಿಗೆ ರಾಹುಲ್ ಪಾತ್ರರಾಗಿದ್ದಾರೆ.

ಬುಧವಾರ ರಾತ್ರಿ ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ಐಪಿಎಲ್ ಪಂದ್ಯದಲ್ಲಿ ರಾಹುಲ್ ಈ ಸಾಧನೆ ಮಾಡಿದರು. ಬೆಂಗಳೂರು ವಿರುದ್ಧ ಭರ್ಜರಿಯಾಗಿಯೇ ಆಡಿದ ರಾಹುಲ್ 27 ಎಸೆತಗಳಿಂದ 42 ರನ್ ಗಳಿಸಿದರು.

ರಾಹುಲ್ 3000 ರನ್ ಗಡಿ ದಾಟಲು 93 ಟಿ ಟ್ವೆಂಟಿ ಇನ್ನಿಂಗ್ಸ್ ಗಳನ್ನು ಆಡಿದರು. ಆಸೀಸ್ ಆಟಗಾರ ಶಾನ್ ಮಾರ್ಶ್ 85 ಇನ್ನಿಂಗ್ಸ್ ಗಳಲ್ಲಿ 3000 ರನ್ ಗಳಿಸಿ ವಿಶ್ವ ಮಟ್ಟದಲ್ಲಿ ಪ್ರಥಮ ಸ್ಥಾನದಲ್ಲಿದ್ದಾರೆ.

2019ರ ಐಪಿಎಲ್ ನಲ್ಲಿ ಕಿಂಗ್ಸ್ ಇಲೆವೆನ್ ಪಂಜಾಬ್ ಪರವಾಗಿ ಆಡುತ್ತಿರುವ ಕೆ.ಎಲ್.ರಾಹುಲ್ 55.12 ಸರಾಸರಿಯಲ್ಲಿ441 ರನ್ ಗಳಿಸಿದ್ದಾರೆ. ಇದರಲ್ಲಿ ಒಂದು ಆಕರ್ಷಕ ಶತಕವೂ ಸೇರಿದೆ. ವಿಶ್ವಕಪ್ ಗೆ ಆಯ್ಕೆಯಾಗಿರುವ ರಾಹುಲ್ ಈ ಐಪಿಎಲ್ ಹೆಚ್ಚು ರನ್ ಗಳಿಸಿರುವವರ ಪಟ್ಟಿಯಲ್ಲಿ ನಾಲ್ಕನೇ ಸ್ಥಾನದಲ್ಲಿದ್ದಾರೆ.

ಬುಧವಾರ ರಾತ್ರಿ ನಡೆದ ಬೆಂಗಳೂರು ಮತ್ತು ಪಂಜಾಬ್ ನಡುವಿನ ಪಂದ್ಯದಲ್ಲಿ ಸಿಕ್ಸರ್ ಮತ್ತು ಬೌಂಡರಿಗಳ ಮೇಲಾಟವೇ ನಡೆದಿತ್ತು. ಎಬಿ ಡಿ’ವಿಲಿಯರ್ಸ್ ಭರ್ಜರಿ ಬ್ಯಾಟಿಂಗ್ ಸಹಾಯದಿಂದ ಆರ್ ಸಿಬಿ ಇನ್ನೂರರ ಗಡಿ ದಾಟಿ ವಿಜಯಿಯಾಗಿತ್ತು. ಗೇಲ್, ರಾಹುಲ್, ಮಯಾಂಕ್ ಉತ್ತಮವಾಗಿ ಆಡಿದರೂ ಪಂಜಾಬ್ 185 ರನ್ ಗಳಿಸಲಷ್ಟೇ ಶಕ್ತವಾಯಿತು. ಈ ಜಯದೊಂದಿಗೆ ಆರ್ ಸಿಬಿ ರಾಜಸ್ಥಾನವನ್ನು ಹಿಂದಿಕ್ಕಿ ಏಳನೇ ಸ್ಥಾನಕ್ಕೇರಿತು.

ಟಾಪ್ ನ್ಯೂಸ್

cbsc

CBSE ವರ್ಷಕ್ಕೆ 2 ಬಾರಿ ಪರೀಕ್ಷೆ:ರೂಪರೇಖೆಗೆ ಸೂಚನೆ

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

Dakshina Kannada ಅಭ್ಯರ್ಥಿಗಳ ದಿನಚರಿ

Dakshina Kannada ಅಭ್ಯರ್ಥಿಗಳ ದಿನಚರಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-sffdsfds

ದಯನೀಯ ವೈಫಲ್ಯದ ಬಳಿಕವೂ ರೋಹಿತ್, ಇಶಾನ್ ಗೆ ಜಯವರ್ಧನೆ ಬೆಂಬಲ

1-sdsdsad

ಕೋವಿಡ್ ಆತಂಕದ ನಡುವೆಯೂ ನಡೆಯುತ್ತಿರುವ ಡೆಲ್ಲಿ-ಪಂಜಾಬ್ ಪಂದ್ಯ

1-fdsfdsf

ಡಿಸಿಯ ಟಿಮ್ ಸೀಫರ್ಟ್ ಗೆ ಕೋವಿಡ್: ಇಂದಿನ ಪಂಜಾಬ್ ವಿರುದ್ಧದ ಪಂದ್ಯ ಅನುಮಾನ

1-aa

ಚೆನ್ನೈ ವಿರುದ್ಧ ಪಂಜಾಬ್ ಗೆಲುವು: ಪ್ಲೇ ಆಫ್ ಹೊಸ ಲೆಕ್ಕಾಚಾರ

ಕೊಲೆ ಪ್ರಕರಣ: ಸುಶೀಲ್ ಕುಮಾರ್ ಬಗ್ಗೆ ಮಾಹಿತಿ ನೀಡಿದವರಿಗೆ 1 ಲಕ್ಷ ರೂ. ಬಹುಮಾನ ಘೋಷಣೆ

ಕೊಲೆ ಪ್ರಕರಣ: ಸುಶೀಲ್ ಕುಮಾರ್ ಬಗ್ಗೆ ಮಾಹಿತಿ ನೀಡಿದವರಿಗೆ 1 ಲಕ್ಷ ರೂ. ಬಹುಮಾನ ಘೋಷಣೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

cbsc

CBSE ವರ್ಷಕ್ಕೆ 2 ಬಾರಿ ಪರೀಕ್ಷೆ:ರೂಪರೇಖೆಗೆ ಸೂಚನೆ

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.