ಕಾರ್ಕಳ ತಾ: 6,342 ಹೆಕ್ಟೇರ್‌ ಗದ್ದೆಯಲ್ಲಿ ಭತ್ತ ಬೆಳೆಯುವ ಗುರಿ


Team Udayavani, Jun 27, 2019, 5:23 AM IST

karkala

ಅಜೆಕಾರು: ವಿರಳ ಮುಂಗಾರುವಿನ ನಡುವೆಯೂ ಕಾರ್ಕಳ ತಾಲೂಕಿನಲ್ಲಿ ಈ ಬಾರಿ 6,342 ಹೆಕ್ಟೇರ್‌ ಭೂಮಿಯಲ್ಲಿ ಭತ್ತ ಬೆಳೆಯುವ ಗುರಿಯನ್ನು ಕಾರ್ಕಳ ಕೃಷಿ ಇಲಾಖೆ ಹೊಂದಿದೆ.

ಜೂನ್‌ ತಿಂಗಳಿನಲ್ಲಿ ನಾಟಿ ಕಾರ್ಯ ಪ್ರಾರಂಭ ವಾಗಬೇಕಿತ್ತಾದರೂ ಮಳೆ ಬಂದಿಲ್ಲ. ಸದ್ಯ ಒಂದು ವಾರ ಗಳಿಂದ ಅಲ್ಪ ಪ್ರಮಾಣದಲ್ಲಿ ಮಳೆ ಬೀಳುತ್ತಿದ್ದು ಕೃಷಿ ಚಟುವಟಿಕೆಗೆ ರೈತರು ಮುಂದಾಗಿದ್ದಾರೆ.

2019-20ನೇ ಸಾಲಿನಲ್ಲಿ ಕಾರ್ಕಳ ಹೋಬಳಿಯಲ್ಲಿ 4,294 ಹೆಕ್ಟೇರ್‌ ಕೃಷಿ ಭೂಮಿ ಹಾಗೂ ಅಜೆಕಾರು ಹೋಬಳಿಯಲ್ಲಿ 2,048 ಹೆಕ್ಟೇರ್‌ ಪ್ರದೇಶದಲ್ಲಿ ಭತ್ತ ಬೆಳೆಸಲು ಕೃಷಿ ಇಲಾಖೆ ಗುರಿ ಹಾಕಿಕೊಂಡಿದೆ.

ತಾಲೂಕಿನಲ್ಲಿ ನೀರಿನಾಶ್ರಯವಿರುವ 20 ಹೆಕ್ಟೇರ್‌ ಪ್ರದೇಶದಲ್ಲಿ ನೇರ ಬಿತ್ತನೆ ಕಾರ್ಯವನ್ನು ಆರಂಭ ಮಾಡಲಾಗಿದ್ದು ಉಳಿದ ರೈತರು ನೇಜಿ ತಯಾರಿಗೆ ಮುಂದಾಗಿದ್ದಾರೆ. 2018-19ನೇ ಸಾಲಿನಲ್ಲಿ ತಾಲೂಕಿನಾ ದ್ಯಂತ ಒಟ್ಟು 7,600 ಹೆಕ್ಟೇರ್‌ ಭೂ ಪ್ರದೇಶದಲ್ಲಿ ಭತ್ತ ಬೆಳೆಯುವ ಗುರಿ ಹಾಕಲಾಗಿತ್ತಾದರೂ 6,340 ಹೆಕ್ಟೇರ್‌ ಭೂಮಿಯಲ್ಲಿ ಮಾತ್ರ ಬೆಳೆಯಲಾಗಿತ್ತು.

ಭತ್ತದ ಬೀಜ

ಅಜೆಕಾರು ಹಾಗೂ ಕಾರ್ಕಳ ರೈತ ಸಂಪರ್ಕ ಕೇಂದ್ರದಲ್ಲಿ ಎಂಒ4 ಭತ್ತದ ತಳಿ ರೈತರಿಗೆ ಲಭ್ಯವಿದ್ದು ಸಹಾಯಧನದಲ್ಲಿ ಲಭಿಸುತ್ತಿದೆ. ಒಂದು ವಾರದಲ್ಲಿ ಜ್ಯೋತಿ ಭತ್ತದ ತಳಿಯು ಲಭ್ಯವಿರಲಿದೆ ಎಂದು ಕೃಷಿ ಅಧಿಕಾರಿಗಳು ಹೇಳಿದ್ದಾರೆ. ಅಲ್ಲದೆ ಗದ್ದೆಗೆ ಉಪಯೋಗಿಸುವ ಸುಣ್ಣ, ಜಿಂಕ್‌ ಸಲ್ಫೇಟ್, ಟ್ರೈಕೋಡರ್ಮಾಗಳು ಶೇ. 50ರ ಸಹಾಯಧನದಲ್ಲಿ ಎರಡೂ ರೈತ ಸಂಪರ್ಕ ಕೇಂದ್ರಗಳಲ್ಲಿ ಲಭ್ಯವಿವೆೆ.

ಸಂಪರ್ಕ ಸಂಖ್ಯೆ

ರೈತರು ಬಿತ್ತನೆ ಬೀಜ ಹಾಗೂ ಇತರ ಮಾಹಿತಿಗಾಗಿ ಕಾರ್ಕಳ ರೈತ ಸಂಪರ್ಕ ಕೇಂದ್ರದ ದೂರವಾಣಿ: 08258-230260 ಹಾಗೂ ಅಜೆಕಾರು ರೈತ ಸಂಪರ್ಕ ಕೇಂದ್ರದ ದೂ: 8277932527ಸಂಪರ್ಕಿಸಬಹುದಾಗಿದೆ.

ಟಾಪ್ ನ್ಯೂಸ್

Outrage over mistakes in CET exam question paper; Request for mercy marks

CET ಪರೀಕ್ಷೆ ಪ್ರಶ್ನೆಪತ್ರಿಕೆಯಲ್ಲಿ ಲೋಪಕ್ಕೆ ಆಕ್ರೋಶ; ಕೃಪಾಂಕಕ್ಕೆ ಆಗ್ರಹ

1-qweeweq

Viral video; ಯಾರಿವರು ಇಶಾ ಅರೋರಾ? ಮತದಾನದ ದಿನ ಭಾರಿ ಸುದ್ದಿ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರಕಾರ ಬದ್ದ: ಸತೀಶ್ ಜಾರಕಿಹೊಳಿ

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

4-udupi

Udupi: ರಮಾಬಾಯಿ ಕೊಚ್ಚಿಕಾರ್‌ ಪೈ ನಿಧನ

1-aaa

Bajpe: ಹೆದ್ದಾರಿಯಲ್ಲಿ ಬ್ರೇಕ್ ಫೇಲ್ ಆಗಿ ಅಂಗಡಿಗಳು, ಹಲವು ವಾಹನಗಳಿಗೆ ಗುದ್ದಿದ ಲಾರಿ!

ಧರ್ಮ ಮಾರ್ಗದಲ್ಲಿ ನಡೆದರಷ್ಟೇ ಜೀವನ ಸಾರ್ಥಕ: ಶ್ರೀ ವಿಧುಶೇಖರಶ್ರೀ

ಧರ್ಮ ಮಾರ್ಗದಲ್ಲಿ ನಡೆದರಷ್ಟೇ ಜೀವನ ಸಾರ್ಥಕ: ಶ್ರೀ ವಿಧುಶೇಖರಶ್ರೀ

Outrage over mistakes in CET exam question paper; Request for mercy marks

CET ಪರೀಕ್ಷೆ ಪ್ರಶ್ನೆಪತ್ರಿಕೆಯಲ್ಲಿ ಲೋಪಕ್ಕೆ ಆಕ್ರೋಶ; ಕೃಪಾಂಕಕ್ಕೆ ಆಗ್ರಹ

Karkala: ಕಾಂಗ್ರೆಸ್ಸಿನಿಂದ ಬೃಹತ್‌ ಪರಿವರ್ತನಾ ರ್‍ಯಾಲಿ

Karkala: ಕಾಂಗ್ರೆಸ್ಸಿನಿಂದ ಬೃಹತ್‌ ಪರಿವರ್ತನಾ ರ್‍ಯಾಲಿ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

4-udupi

Udupi: ರಮಾಬಾಯಿ ಕೊಚ್ಚಿಕಾರ್‌ ಪೈ ನಿಧನ

1-aaa

Bajpe: ಹೆದ್ದಾರಿಯಲ್ಲಿ ಬ್ರೇಕ್ ಫೇಲ್ ಆಗಿ ಅಂಗಡಿಗಳು, ಹಲವು ವಾಹನಗಳಿಗೆ ಗುದ್ದಿದ ಲಾರಿ!

ಧರ್ಮ ಮಾರ್ಗದಲ್ಲಿ ನಡೆದರಷ್ಟೇ ಜೀವನ ಸಾರ್ಥಕ: ಶ್ರೀ ವಿಧುಶೇಖರಶ್ರೀ

ಧರ್ಮ ಮಾರ್ಗದಲ್ಲಿ ನಡೆದರಷ್ಟೇ ಜೀವನ ಸಾರ್ಥಕ: ಶ್ರೀ ವಿಧುಶೇಖರಶ್ರೀ

Outrage over mistakes in CET exam question paper; Request for mercy marks

CET ಪರೀಕ್ಷೆ ಪ್ರಶ್ನೆಪತ್ರಿಕೆಯಲ್ಲಿ ಲೋಪಕ್ಕೆ ಆಕ್ರೋಶ; ಕೃಪಾಂಕಕ್ಕೆ ಆಗ್ರಹ

Karkala: ಕಾಂಗ್ರೆಸ್ಸಿನಿಂದ ಬೃಹತ್‌ ಪರಿವರ್ತನಾ ರ್‍ಯಾಲಿ

Karkala: ಕಾಂಗ್ರೆಸ್ಸಿನಿಂದ ಬೃಹತ್‌ ಪರಿವರ್ತನಾ ರ್‍ಯಾಲಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.