ಇಂಗ್ಲೆಂಡ್‌ ಗೆದ್ದಿದ್ದು ಹೇಗೆ? ಕಿವೀಸ್‌ ಸೋತಿದ್ದು ಹೇಗೆ?

ಸೂಪರ್‌ ಓವರ್‌ ನಿಯಮಗಳು ಏನು ಹೇಳುತ್ತವೆ?

Team Udayavani, Jul 15, 2019, 12:15 PM IST

super-over

ಲಾರ್ಡ್ಸ್:‌ ಏಕದಿನ ಕ್ರಿಕೆಟ್‌ ನ ಅತೀ ರೋಮಾಂಚನಕಾರಿ ಪಂದ್ಯಕ್ಕೆ ವಿಶ್ವಕಪ್‌ ಫೈನಲ್‌ ಪಂದ್ಯ ಸಾಕ್ಷಿಯಾಗಿದೆ. ಸೂಪರ್‌ ಓವರ್‌ ನಲ್ಲಿ ಫಲಿತಾಂಶ ಕಂಡ ಪಂದ್ಯದಲ್ಲಿ ಇಂಗ್ಲೆಂಡ್‌ ಮೊದಲ ಬಾರಿಗೆ ವಿಶ್ವಕಪ್‌ ಎತ್ತಿ ಹಿಡಿಯಿತು. ಸೂಪರ್‌ ಓವರ್‌ ಕೂಡಾ ಟೈ ಆದರೂ ನ್ಯೂಜಿಲ್ಯಾಂಡ್‌ ಸೋಲಬೇಕಾಯಿತು. ಈ ಟೈ-ವಿನ್‌ ಲೆಕ್ಕಾಚಾರ ಹಲವರಿಗೆ ಗೊಂದಲವುಂಟಾಗಿದೆ.

ಎರಡೂ ತಂಡಗಳು ಗಳಿಸಿದ್ದು 241 ರನ್.‌ ಸೂಪರ್‌ ಓವರ್‌ ನಲ್ಲಿ ಗಳಸಿದ್ದು 15 ರನ್‌. ಆದರೂ ಜಯ ಗಳಿಸಿದ್ದು ಇಂಗ್ಲೆಂಡ್.‌ ಅದು ಹೇಗೆ ? ಮುಂದೆ ಓದಿ.

ನಿಗದಿತ ಓವರ್‌ ಗಳಲ್ಲಿ ಎರಡೂ ತಂಡಗಳ ರನ್‌ ಸರಿಯಾಗಿ ಪಂದ್ಯ ಟೈ ಆದಾಗ, ಒಂದು ಓವರ್‌ ನ ಸೂಪರ್‌ ಓವರ್‌ ನಡೆಯಿತು. ಪಂದ್ಯದಲ್ಲಿ ಮೊದಲು ಬ್ಯಾಟಿಂಗ್‌ ಮಾಡಿದ್ದ ತಂಡ ಇಲ್ಲಿ ಮೊದಲು ಫೀಲ್ಡಿಂಗ್‌ ನಡೆಸಬೇಕು. ಒಂದು ಓವರ್‌ ನ ಅವಕಾಶ. ಮೂವರು ಆಟಗಾರರಿಗೆ ಮಾತ್ರ ಬ್ಯಾಟಿಂಗ್‌ ಅವಕಾಶ. ಹೀಗೆ ನಡೆಯುತ್ತದೆ ಸೂಪರ್‌ ಓವರ್.‌

ಒಂದು ವೇಳೆ ಸೂಪರ್‌ ಓವರ್‌ ಕೂಡಾ ಟೈ ಆದರೆ ? ನಿನ್ನೆಯ ಪಂದ್ಯದಲ್ಲಿ ನಡೆದಿದ್ದು ಕೂಡಾ ಇದೇ.  ಸೂಪರ್‌ ಓವರ್‌ ಟೈ ಆದಾಗ, ಹೆಚ್ಚು ಬೌಂಡರಿ ಬಾರಿಸಿದ ತಂಡ ವಿಜಯಿಯಾಗುತ್ತದೆ. ಮೊದಲು 50 ಓವರ್‌ ಗಳಲ್ಲಿ ಬಾರಿಸಿದ ಫೋರ್‌, ಸಿಕ್ಸ್‌, ಮತ್ತು ಸೂಪರ್‌ ಓವರ್‌ ನಲ್ಲಿ ಬಾರಿಸಿದ ಫೋರ್‌, ಸಿಕ್ಸ್‌ ಕೂಡಾ ಇಲ್ಲಿ ಗಣನೆಗೆ ಪರಿಗಣಿಸಲಾಗುತ್ತದೆ. ಫೈನಲ್‌ ಪಂದ್ಯದಲ್ಲಿ ನ್ಯೂಜಿಲ್ಯಾಂಡ್‌ 17 ಬೌಂಡರಿ ಬಾರಿಸಿದ್ದರೆ, ಇಂಗ್ಲೆಂಡ್‌ 26 ಬೌಂಡರಿ ಬಾರಿಸಿ ಕಪ್‌ ತಮ್ಮದಾಗಿಸಿಕೊಂಡಿತು.

ಫೈನಲ್ ಪಂದ್ಯ ಟೈಯಲ್ಲಿ ಅಂತ್ಯಗೊಂಡ ನಂತರ ಸೂಪರ್ ಓವರ್ ಪ್ರಾರಂಭಕ್ಕೂ ಮೊದಲು ಐಸಿಸಿ ತನ್ನ ಅಧಿಕೃತ ಟ್ವಿಟ್ಟರ್ ಅಕೌಂಟ್ ನಲ್ಲಿ ಪ್ರಕಟಿಸಿದ ನಿಯಮ ಹೀಗಿದೆ.

ಟಾಪ್ ನ್ಯೂಸ್

4-dandeli

Dandeli: ಯಂತ್ರದಡಿ ಸಿಲುಕಿದ ಕಾರ್ಮಿಕ: ಕಾಲುಗಳಿಗೆ ಗಂಭೀರ ಗಾಯ

Americaದಲ್ಲಿ ಮುಂದುವರಿದ ಹತ್ಯೆ: ಅಮೆರಿಕದಲ್ಲಿ ಮತ್ತೊಬ್ಬ ವಿದ್ಯಾರ್ಥಿ ಶವ ಪತ್ತೆ!

Americaದಲ್ಲಿ ಮುಂದುವರಿದ ಹತ್ಯೆ: ಅಮೆರಿಕದಲ್ಲಿ ಮತ್ತೊಬ್ಬ ವಿದ್ಯಾರ್ಥಿ ಶವ ಪತ್ತೆ!

PSL ಗೆದ್ದ ಇಸ್ಲಾಮಾಬಾದ್ ಯುನೈಟೆಡ್: ಪಂದ್ಯದ ವೇಳೆ ಸಿಗರೇಟ್‌ ಸೇದಿದ ಆಟಗಾರನ ವಿಡಿಯೋ ವೈರಲ್

PSL ಗೆದ್ದ ಇಸ್ಲಾಮಾಬಾದ್ ಯುನೈಟೆಡ್: ಪಂದ್ಯದ ವೇಳೆ ಸಿಗರೇಟ್‌ ಸೇದಿದ ಆಟಗಾರನ ವಿಡಿಯೋ ವೈರಲ್

1

ಉಚಿತವಾಗಿ ಕೆಲಸಕ್ಕೆ ಬರಲು ನಿರಾಕರಿಸಿದ್ದಕ್ಕೆ ಕಾರ್ಮಿಕರ ಗುಡಿಸಲಿಗೆ ಬೆಂಕಿಯಿಟ್ಟ ವ್ಯಕ್ತಿ

3-mandya

Mandya: ದಾಖಲೆ ಇಲ್ಲದ 99.20 ಲಕ್ಷ ಜಪ್ತಿ ಮಾಡಿದ ಚುನಾವಣಾಧಿಕಾರಿಗಳು

2-bng-crime

Bengaluru: ಭಜನೆ ಹಾಕಿದಕ್ಕೆ ದಾಂಧಲೆ: ಮೂವರ ಬಂಧನ

14-uv-fusion

Youths: ಎತ್ತ ಸಾಗುತ್ತಿದೆ ಯುವಜನತೆಯ ಚಿತ್ತ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

vivada

ವಿಶ್ವಕಪ್‌ ಮುಗಿದರೂ ವಿವಾದ ಮುಗಿದಿಲ್ಲ !

williams

ಐಸಿಸಿ ನಿಯಮ ಪ್ರಶ್ನಿಸುವ ಉದ್ದೇಶವಿಲ್ಲ: ವಿಲಿಯಮ್ಸನ್‌

stoks

4 ವರ್ಷಗಳ ಶ್ರಮಕ್ಕೆ ಇಂದು ಪ್ರತಿಫ‌ಲ: ಸ್ಟೋಕ್ಸ್‌

Neesham

ಕ್ರೀಡೆಗಿಂತ ಬೇಕರಿಯೇ ಬೆಸ್ಟ್ : ಜೇಮ್ಸ್ ನೀಶಮ್ ಹತಾಶೆಯ ನುಡಿ

stokes

ಓವರ್‌ ಥ್ರೋ ಎಸೆತದಲ್ಲಿ 6 ಅಲ್ಲ, ಐದು ರನ್ ಆಗಬೇಕಿತ್ತು!

MUST WATCH

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

udayavani youtube

ಇಲ್ಲಿ ಗ್ರಾಹಕರನ್ನ ನೋಡಿಕೊಳ್ಳುವ ರೀತಿಗೆ ಎಂಥಹವರೂ ಫಿದಾ ಆಗ್ತಾರೆ

udayavani youtube

ಶ್ರೀ ಪಣಿಯಾಡಿ ಅನಂತಪದ್ಮನಾಭ ದೇವಸ್ಥಾನ,ಪಣಿಯಾಡಿ|

udayavani youtube

Rameshwaram Cafe: ಹೇಗಾಯ್ತು ಸ್ಫೋಟ? ಭಯಾನಕ ಸಿಸಿಟಿವಿ ದೃಶ್ಯ ನೋಡಿ

udayavani youtube

ಅಯೋಧ್ಯೆ ಶ್ರೀ ರಾಮನ ಸೇವೆಯಲ್ಲಿ ಉಡುಪಿಯ ಬೆಳ್ಕಳೆ ಚಂಡೆ ಬಳಗ

ಹೊಸ ಸೇರ್ಪಡೆ

4-dandeli

Dandeli: ಯಂತ್ರದಡಿ ಸಿಲುಕಿದ ಕಾರ್ಮಿಕ: ಕಾಲುಗಳಿಗೆ ಗಂಭೀರ ಗಾಯ

Americaದಲ್ಲಿ ಮುಂದುವರಿದ ಹತ್ಯೆ: ಅಮೆರಿಕದಲ್ಲಿ ಮತ್ತೊಬ್ಬ ವಿದ್ಯಾರ್ಥಿ ಶವ ಪತ್ತೆ!

Americaದಲ್ಲಿ ಮುಂದುವರಿದ ಹತ್ಯೆ: ಅಮೆರಿಕದಲ್ಲಿ ಮತ್ತೊಬ್ಬ ವಿದ್ಯಾರ್ಥಿ ಶವ ಪತ್ತೆ!

PSL ಗೆದ್ದ ಇಸ್ಲಾಮಾಬಾದ್ ಯುನೈಟೆಡ್: ಪಂದ್ಯದ ವೇಳೆ ಸಿಗರೇಟ್‌ ಸೇದಿದ ಆಟಗಾರನ ವಿಡಿಯೋ ವೈರಲ್

PSL ಗೆದ್ದ ಇಸ್ಲಾಮಾಬಾದ್ ಯುನೈಟೆಡ್: ಪಂದ್ಯದ ವೇಳೆ ಸಿಗರೇಟ್‌ ಸೇದಿದ ಆಟಗಾರನ ವಿಡಿಯೋ ವೈರಲ್

1

ಉಚಿತವಾಗಿ ಕೆಲಸಕ್ಕೆ ಬರಲು ನಿರಾಕರಿಸಿದ್ದಕ್ಕೆ ಕಾರ್ಮಿಕರ ಗುಡಿಸಲಿಗೆ ಬೆಂಕಿಯಿಟ್ಟ ವ್ಯಕ್ತಿ

3-mandya

Mandya: ದಾಖಲೆ ಇಲ್ಲದ 99.20 ಲಕ್ಷ ಜಪ್ತಿ ಮಾಡಿದ ಚುನಾವಣಾಧಿಕಾರಿಗಳು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.