ಬಂತು ನೋಡಿ ವಾಟ್ಸ್ ಆ್ಯಪ್ ಬ್ಯಾಂಕಿಂಗ್‌


Team Udayavani, Apr 6, 2020, 5:31 PM IST

isiri-tdy-4

ಲಾಕ್‌ಡೌನ್‌ ಸಮಯದಲ್ಲಿ ಬ್ಯಾಂಕಿಂಗ್‌ ಸೇವೆಯನ್ನು ಸುಲಭವಾಗಿಸಲು, ಐಸಿಐಸಿಐ ಬ್ಯಾಂಕ್‌, “ವಾಟ್ಸ್ಯಾಪ್‌ ಬ್ಯಾಂಕಿಂಗ್‌’ ಸೇವೆಯನ್ನು ಶುರುಮಾಡಿದೆ…

ಇವತ್ತು ಬ್ಯಾಂಕ್‌ ಬ್ಯಾಲೆನ್ಸ್ ಕ್ರೆಡಿಟ್‌ ಲಿಮಿಟ್‌, ಸಾಲ, ಇತ್ಯಾದಿಗಳಿಗೆ ವೆಬ್‌ಸೈಟ್‌ ಬಳಸುತ್ತೇವೆ. ಕೆಲವರದ್ದು ಬ್ಯಾಂಕ್‌ ಆ್ಯಪ್‌ ಕೂಡ ಆಯ್ಕೆ. ಈಗ ಸಾಮಾನ್ಯವಾಗಿ ಎಲ್ಲರೂ ವಾಟ್ಸಾಪ್‌ ಬಳಸುತ್ತಾರೆ. ಆ ಆ್ಯಪ್‌ನಲ್ಲಿ, ನಿಮಗೆ ಬೇಕಾದ ಎಲ್ಲಾ ಮಾಹಿತಿಗಳನ್ನು ಬ್ಯಾಂಕ್‌ ಒದಗಿಸುತ್ತದೆ, ಇದೇ ವಾಟ್ಸಾಪ್‌ ಬ್ಯಾಂಕಿಂಗ್‌.

ವಾಟ್ಸ್ ಆ್ಯಪ್ ಬ್ಯಾಂಕಿಂಗ್‌ ಸೇವೆಯಲ್ಲಿ:

  • ತಮ್ಮ ಖಾತೆಯ ಬಗ್ಗೆ ಮಾಹಿತಿ ಪಡೆಯಬಹುದು.
  • ಖಾತೆಯಲ್ಲಿ ಎಷ್ಟು ಹಣ ಇದೆ ಎಂದು ನೋಡಬಹುದು.
  • ಕಳೆದ ಮೂರು ಚಲಾವಣೆಯ ಬಗ್ಗೆ ಮಾಹಿತಿ.
  • ಕ್ರೆಡಿಟ್‌ ಕಾರ್ಡ್‌ ಲಿಮಿಟ್‌.
  • ಕ್ರೆಡಿಟ್‌ ಕಾರ್ಡ್‌ ಅಥವಾ ಡೆಬಿಟ್‌ ಕಾರ್ಡ್‌ ಬ್ಲಾಕಿಂಗ್‌ ಅಥವಾ ಅನ್‌ ಬ್ಲಾಕಿಂಗ್‌.
  • ನಮ್ಮ ಸಮೀಪ ಇರುವ ಮೂರು ಎಟಿಎಮ್‌ ಕೇಂದ್ರಗಳ ಬಗ್ಗೆ ಮಾಹಿತಿ ಪಡೆಯಬಹುದು.

 

ಯಾರು ಈ ಸೇವೆಗೆ ಅರ್ಹರು? :  ಐಸಿಐಸಿಐ ಬ್ಯಾಂಕ್‌ ಗ್ರಾಹಕರು. ಕೇವಲ ಐಸಿಐಸಿಐ ಕ್ರೆಡಿಟ್‌ ಕಾರ್ಡ್‌ ಇರುವವರೂ ಬಳಸಬಹುದು. ಐಸಿಐಸಿಐ ಗ್ರಾಹಕರಲ್ಲದೇ ಹೋದವರು, ಕೇವಲ ಎಟಿಎಮ್‌ ಕೇಂದ್ರದ ಬಗ್ಗೆ ಮಾಹಿತಿ ಪಡೆಯಲು ಬಳಸಬಹುದು.

ಹೇಗೆ ಈ ಸೇವೆ ಪಡೆಯಬೇಕು? :  ಮೊದಲು ಐಸಿಐಸಿಐ ಬ್ಯಾಂಕ್‌ ವಾಟ್ಸಾಪ್‌ ನಂಬರ್‌ 9324953001 ಅನ್ನು ಮೊಬೈಲ್‌ನಲ್ಲಿ ಸೇವ್‌ ಮಾಡಿಕೊಳ್ಳಿ. ಆ ಅಂಕೆಗೆ, ನೀವು ಬ್ಯಾಂಕಿನಲ್ಲಿ ನೋಂದಣಿ ಮಾಡಿಕೊಂಡ ಅಂಕೆಯಿಂದ “Hi’ ಎಂದು ಸಂದೇಶ ಕಳುಹಿಸಿ. ಆಗ ನೀವು ಬ್ಯಾಂಕ್‌ ವಾಟ್ಸಾಪ್‌ನಲ್ಲಿ ರಿಜಿಸ್ಟರ್‌ ಆಗುತ್ತೀರ. ಅದಾದ  ನಂತರ, ನೀವು ಒಂದಿಷ್ಟು ಮುಖ್ಯವಾದ ಶಬ್ಧ (ಕೀ ವರ್ಡ್ಸ್) ಬಳಸಿ ಸೇವೆಯನ್ನು ಪಡೆಯ ಬಹುದು. ಉದಾ ಹರಣೆಗೆ- ಖಾತೆಯಲ್ಲಿ ಎಷ್ಟು ಹಣ ಇದೆ ಎಂದು ನೋಡಲು Balance ಟೈಪ್‌ ಮಾಡಿ. ನಿಮ್ಮ ಖಾತೆಯಲ್ಲಿ ಎಷ್ಟು ಹಣ ಇದೆ ಎಂದು ತೋರಿಸುತ್ತದೆ. Card Limit ಎಂದು ಬರೆದು ಕಳುಹಿಸಿದರೆ, ಕಾರ್ಡ್‌ ಬಗ್ಗೆ ಸಂಪೂರ್ಣ ಮಾಹಿತಿ ಸಿಗುತ್ತದೆ. ATM ಟೈಪ್‌ ಮಾಡಿದರೆ ನಿಮ್ಮ ಜಾಗವನ್ನು ಕೇಳುತ್ತದೆ. ವಾಟ್ಸಾéಪ್‌ನಲ್ಲಿ “ಲೊಕೇಷನ್‌’ ಕಳಿಸಿದರೆ, ಅಕ್ಕಪಕ್ಕದಲ್ಲಿ ಇರುವ ಎಟಿಎಮ್‌ ಕೇಂದ್ರಗಳನ್ನು ತೋರಿಸುತ್ತದೆ.

 

-ವಿಕ್ರಮ ಜೋಶಿ

ಟಾಪ್ ನ್ಯೂಸ್

shettar

Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್

1-adasdsad

Davanagere; ಪ್ರಧಾನಿ ಮೋದಿ ರ್‍ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

1-wewqewqewq

Belthangady: ಬಾಂಜಾರು ಮಲೆಯಲ್ಲಿ ದಾಖಲೆ ಶೇ.100 ಮತದಾನ

1-asaa

Vijaypura:ರಾಹುಲ್ ಗಾಂಧಿ ನಿರ್ಗಮಿಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ

1-sadsadad

CBI ತನಿಖೆ; ಸಂದೇಶಖಾಲಿಯಲ್ಲಿ ಬೀಡುಬಿಟ್ಟ ಕಮಾಂಡೋಗಳು; ಸುಪ್ರೀಂ ಮೆಟ್ಟಿಲೇರಿದ ಸರಕಾರ

Bantwal ಕುಮ್ಡೇಲು: ಹಳೆದ್ವೇಷದ ಹಿನ್ನೆಲೆ ಯುವಕನಿಗೆ ಚೂರಿ ಇರಿತ

Bantwal ಕುಮ್ಡೇಲು: ಹಳೆದ್ವೇಷದ ಹಿನ್ನೆಲೆ ಯುವಕನಿಗೆ ಚೂರಿ ಇರಿತ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Untitled-1

ಪದವೀಧರನ ಕೈ ಹಿಡಿದ ಜೇನು ಕೃಷಿ

article about life story

ಬದುಕು ಕೊಟ್ಟ ಜೋಳದ ರೊಟ್ಟಿ!

suggestion to the sugarcane grower

ಕಬ್ಬು ಬೆಳೆವವರಿಗೆ ಕಿವಿಮಾತು

Oppo F19

ಒಪ್ಪಬಹುದಾದ ಒಪ್ಪೋ ಎಫ್19

ಏಪ್ರಿಲ್‌ನಲ್ಲಿ ಕಾರುಗಳ ಸುಗ್ಗಿ

ಏಪ್ರಿಲ್‌ನಲ್ಲಿ ಕಾರುಗಳ ಸುಗ್ಗಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

shettar

Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್

1-adasdsad

Davanagere; ಪ್ರಧಾನಿ ಮೋದಿ ರ್‍ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

1-wewqewqewq

Belthangady: ಬಾಂಜಾರು ಮಲೆಯಲ್ಲಿ ದಾಖಲೆ ಶೇ.100 ಮತದಾನ

1-asaa

Vijaypura:ರಾಹುಲ್ ಗಾಂಧಿ ನಿರ್ಗಮಿಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.