ಬರೇ ಚರ್ಚೆ, ಗದ್ದಲ; ವಿಶ್ವಾಸಮತ ಯಾಚನೆ ಮತ್ತೆ ಮುಂದೂಡಿಕೆ,ಮಂಗಳವಾರ ಡೆಡ್ ಲೈನ್


Team Udayavani, Jul 23, 2019, 12:07 AM IST

124282-iiqecuuflm-1563811158

ಮುಖ್ಯಮಂತ್ರಿ ಕುಮಾರಸ್ವಾಮಿ ನೇತೃತ್ವದ ಕಾಂಗ್ರೆಸ್, ಜೆಡಿಎಸ್ ಮೈತ್ರಿ ಪಕ್ಷದ ಶಾಸಕರು ಸೋಮವಾರ ರಾತ್ರಿ 12.42ರವರೆಗೆ  ಸುದೀರ್ಘವಾಗಿ ಚರ್ಚೆ ನಡೆಸಿದರು. ಕೊನೆಗೂ ಸಿಎಂ ಕುಮಾರಸ್ವಾಮಿ ವಿಶ್ವಾಸಮತ ಯಾಚಿಸದೇ ಕಲಾಪವನ್ನು ಮತ್ತೆ ಮಂಗಳವಾರಕ್ಕೆ ಸ್ಪೀಕರ್ ರಮೇಶ್ ಕುಮಾರ್ ಮುಂದೂಡಿದ್ದಾರೆ. ನಾಳೆ ವಿಶ್ವಾಸಮತ ಯಾಚನೆ ಮುಗಿಸುತ್ತೇವೆ ಎಂದು ಮನವಿ ಮಾಡಿದ ಸಿದ್ದರಾಮಯ್ಯಗೆ, ಎಷ್ಟು ಗಂಟೆಗೆ ಪೂರ್ಣಗೊಳಿಸುತ್ತೀರಿ ಎಂದು ಸ್ಪಷ್ಟವಾಗಿ ಹೇಳಿ ಎಂದು ಸ್ಪೀಕರ್ ತಾಕೀತು ಮಾಡಿದ್ದರು. ಮಂಗಳವಾರ 8ಗಂಟೆಯೊಳಗೆ ವಿಶ್ವಾಸಮತ ಪ್ರಕ್ರಿಯೆ ಪೂರ್ಣಗೊಳಿಸುತ್ತೇವೆ ಎಂದಾಗ ಬಿಜೆಪಿಯ ಮಾಧುಸ್ವಾಮಿ ಆಕ್ಷೇಪ ವ್ಯಕ್ತಪಡಿಸಿದ್ದರು. ತದನಂತರ  ಮಂಗಳವಾರ 6ಗಂಟೆಗೆ ಅಂತಿಮ ಗಡುವು ಎಂದು ರೂಲಿಂಗ್ ನೀಡಿ ಸದನವನ್ನು ಮಂಗಳವಾರ 10ಗಂಟೆಗೆ ಮುಂದೂಡಿದರು. ಈ ಸಂದರ್ಭದಲ್ಲಿ ಸಿಎಂ ಕುಮಾರಸ್ವಾಮಿ, ಡಿಸಿಎಂ ಪರಮೇಶ್ವರ್ ಸದನದಲ್ಲಿ ಗೈರುಹಾಜರಾಗಿದ್ದರು.

ಟಾಪ್ ನ್ಯೂಸ್

gold

Gold 10 ಗ್ರಾಂ ಬೆಲೆ 74,100 ರೂ.: ಇದು ನೂತನ ದಾಖಲೆ

1-aqweq

Delhi ತವರಿಗೆ ಮರಳಿದ ಖುಷಿಯಲ್ಲಿ: ಕೋಟ್ಲಾದಲ್ಲಿ ಹೈದರಾಬಾದ್‌ ವಿರುದ್ಧ ಮುಖಾಮುಖಿ

ರಾಜ್ಯ 2ನೇ ಹಂತ: 337 ಮಂದಿ ಕಣಕ್ಕೆ: ನಾಮಪತ್ರ ಸಲ್ಲಿಕೆ ಮುಕ್ತಾಯ, ಇಂದು ಪರಿಶೀಲನೆ

ರಾಜ್ಯ 2ನೇ ಹಂತ: 337 ಮಂದಿ ಕಣಕ್ಕೆ: ನಾಮಪತ್ರ ಸಲ್ಲಿಕೆ ಮುಕ್ತಾಯ, ಇಂದು ಪರಿಶೀಲನೆ

Baragala (2)

IMD; ಕರ್ನಾಟಕ ಸೇರಿ 23 ರಾಜ್ಯಗಳ 125 ಜಿಲ್ಲೆಗಳಿಗೆ ‘ಬರ’ಸಿಡಿಲು

Congress ಪಡೆದ ಬಾಂಡ್‌ ಸುಲಿಗೆ ಅಲ್ಲವೇ: ಅಮಿತ್‌ ಶಾ ಪ್ರಶ್ನೆ

Congress ಪಡೆದ ಬಾಂಡ್‌ ಸುಲಿಗೆ ಅಲ್ಲವೇ: ಅಮಿತ್‌ ಶಾ ಪ್ರಶ್ನೆ

1-RCB

RCB ; ರವಿವಾರ ಕೆಕೆಆರ್‌ ವಿರುದ್ಧ ಈಡನ್‌ನಲ್ಲಿ ಗೋ ಗ್ರೀನ್‌ ಗೇಮ್‌

1-asaasa

250 km per hour; ಶೀಘ್ರದಲ್ಲೇ ಬುಲೆಟ್‌ ರೈಲಿನಲ್ಲೂ ಆತ್ಮನಿರ್ಭರತೆ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

6-Septecember-7

ಮಂಗಳೂರು: ನಂಬರ್ ಪ್ಲೇಟ್ ಇಲ್ಲದ 40 ವಾಹನಗಳು ಪೊಲೀಸ್ ವಶಕ್ಕೆ

5-spectember-27

ಮಂಗಳೂರು: ಪಾಸ್ಟಿಕ್ ಬಳಕೆಯ ವಿರುದ್ಧ ಅಧಿಕಾರಿಗಳ ಕಾರ್ಯಾಚರಣೆ

BIG BREAK

ಬಿಜೆಪಿ ಟ್ರಬಲ್ ಶೂಟರ್ ಅರುಣ್ ಜೇಟ್ಲಿ ಅಸ್ತಂಗತ

siddarth saavu new

ಕೊನೆಗೂ ಮರಳಿ ಬಾರದ ಲೋಕಕ್ಕೆ ನಡೆದೇ ಬಿಟ್ಟ ಕನಸುಗಾರ ಉದ್ಯಮಿ

big-breaking-

ಮೋದಿ ಸುನಾಮಿಗೆ ಪ್ರತಿಪಕ್ಷಗಳು ಥಂಡಾ!

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

gold

Gold 10 ಗ್ರಾಂ ಬೆಲೆ 74,100 ರೂ.: ಇದು ನೂತನ ದಾಖಲೆ

1-aqweq

Delhi ತವರಿಗೆ ಮರಳಿದ ಖುಷಿಯಲ್ಲಿ: ಕೋಟ್ಲಾದಲ್ಲಿ ಹೈದರಾಬಾದ್‌ ವಿರುದ್ಧ ಮುಖಾಮುಖಿ

ರಾಜ್ಯ 2ನೇ ಹಂತ: 337 ಮಂದಿ ಕಣಕ್ಕೆ: ನಾಮಪತ್ರ ಸಲ್ಲಿಕೆ ಮುಕ್ತಾಯ, ಇಂದು ಪರಿಶೀಲನೆ

ರಾಜ್ಯ 2ನೇ ಹಂತ: 337 ಮಂದಿ ಕಣಕ್ಕೆ: ನಾಮಪತ್ರ ಸಲ್ಲಿಕೆ ಮುಕ್ತಾಯ, ಇಂದು ಪರಿಶೀಲನೆ

Baragala (2)

IMD; ಕರ್ನಾಟಕ ಸೇರಿ 23 ರಾಜ್ಯಗಳ 125 ಜಿಲ್ಲೆಗಳಿಗೆ ‘ಬರ’ಸಿಡಿಲು

Congress ಪಡೆದ ಬಾಂಡ್‌ ಸುಲಿಗೆ ಅಲ್ಲವೇ: ಅಮಿತ್‌ ಶಾ ಪ್ರಶ್ನೆ

Congress ಪಡೆದ ಬಾಂಡ್‌ ಸುಲಿಗೆ ಅಲ್ಲವೇ: ಅಮಿತ್‌ ಶಾ ಪ್ರಶ್ನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.