ಕೊನೆಗೂ ಮರಳಿ ಬಾರದ ಲೋಕಕ್ಕೆ ನಡೆದೇ ಬಿಟ್ಟ ಕನಸುಗಾರ ಉದ್ಯಮಿ
Team Udayavani, Jul 31, 2019, 7:48 AM IST
ತನ್ನ ಸಾವಿರಾರು ಉದ್ಯೋಗಿಗಳ ಹಾರೈಕೆ, ಕುಟುಂಬಸ್ಥರ ಕಾತರ ಮತ್ತು ಅಸಂಖ್ಯ ಗೆಳೆಯರ ಬಳಗದ ನೋವಿನ ಧ್ವನಿಗೆ ಓಗೊಡದೇ ಉದ್ಯಮಿ ಸಿದ್ದಾರ್ಥ್ ಹೆಗ್ಡೆ ಅವರು ಬಾರದ ಲೋಕಕ್ಕೆ ಪಯಣಿಸಿದ್ದಾರೆ. ಈ ಮೂಲಕ ಅದೆಷ್ಟೋ ಹೃದಯಗಳನ್ನು ಭಾರಗೊಳಿಸಿದ್ದಾರೆ. ಸೋಮವಾರ ಸಾಯಂಕಾಲದಿಂದ ದಕ್ಷಿಣ ಕನ್ನಡ ಜಿಲ್ಲೆಯ ಉಲ್ಲಾಳ ಸಮೀಪವಿರುವ ನೇತ್ರಾವತಿ ಸೇತುವೆ ಬಳಿಯಿಂದ ನಿಗೂಢವಾಗಿ ನಾಪತ್ತೆಯಾಗಿದ್ದ ಬಹುಕೋಟಿ ಉದ್ಯಮಿ, ಕೆಫೆ ಕಾಫಿ ಡೇ ಮಾಲಿಕ ಸಿದ್ದಾರ್ಥ್ ಅವರ ಮೃತದೇಹ ಬುಧವಾರ ಬೆಳಗಿನ ಜಾವ ಮಂಗಳೂರಿನ ಹೊಯ್ಗೆ ಬಝಾರ್ ಸಮುದ್ರ ತೀರ ಪ್ರದೇಶದಲ್ಲಿ ಪತ್ತೆಯಾಗಿದೆ. ನೀವು ಜೀವಂತ ಮರಳಿ ಬರುವಂತಾಗಲಿ ಎಂದು ನಿನ್ನೆಯಿಂದೀಚೆ ಹಾರೈಸಿದ ಜೀವಗಳೆಷ್ಟೋ… ಆದರೆ ನಮ್ಮೆಲ್ಲರ ಕಾತರಗಳನ್ನು ಸುಳ್ಳುಮಾಡಿ ನೀವು ಮಾತ್ರ ಮರಳಿ ಬಾರದ ಲೋಕಕ್ಕೆ ಹೋಗೇಬಿಟ್ಟಿರಲ್ಲಾ… ‘ಹೀಗ್ಯಾಕೆ ಮಾಡಿಕೊಂಡ್ರಿ ಸಿದ್ದಾರ್ಥ್…!?’
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ
Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್
Davanagere; ಪ್ರಧಾನಿ ಮೋದಿ ರ್ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ
2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್ಯಾಂಕ್ ಪಡೆದ ತೀರ್ಥಹಳ್ಳಿಯ ಸುಚಿಂತ್
Belthangady: ಬಾಂಜಾರು ಮಲೆಯಲ್ಲಿ ದಾಖಲೆ ಶೇ.100 ಮತದಾನ