ಕೊನೆಗೂ ಮರಳಿ ಬಾರದ ಲೋಕಕ್ಕೆ ನಡೆದೇ ಬಿಟ್ಟ ಕನಸುಗಾರ ಉದ್ಯಮಿ


Team Udayavani, Jul 31, 2019, 7:48 AM IST

siddarth saavu new

ತನ್ನ ಸಾವಿರಾರು ಉದ್ಯೋಗಿಗಳ ಹಾರೈಕೆ, ಕುಟುಂಬಸ್ಥರ ಕಾತರ ಮತ್ತು ಅಸಂಖ್ಯ ಗೆಳೆಯರ ಬಳಗದ ನೋವಿನ ಧ್ವನಿಗೆ ಓಗೊಡದೇ ಉದ್ಯಮಿ ಸಿದ್ದಾರ್ಥ್ ಹೆಗ್ಡೆ ಅವರು ಬಾರದ ಲೋಕಕ್ಕೆ ಪಯಣಿಸಿದ್ದಾರೆ. ಈ ಮೂಲಕ ಅದೆಷ್ಟೋ ಹೃದಯಗಳನ್ನು ಭಾರಗೊಳಿಸಿದ್ದಾರೆ. ಸೋಮವಾರ ಸಾಯಂಕಾಲದಿಂದ ದಕ್ಷಿಣ ಕನ್ನಡ ಜಿಲ್ಲೆಯ ಉಲ್ಲಾಳ ಸಮೀಪವಿರುವ ನೇತ್ರಾವತಿ ಸೇತುವೆ ಬಳಿಯಿಂದ ನಿಗೂಢವಾಗಿ ನಾಪತ್ತೆಯಾಗಿದ್ದ ಬಹುಕೋಟಿ ಉದ್ಯಮಿ, ಕೆಫೆ ಕಾಫಿ ಡೇ ಮಾಲಿಕ ಸಿದ್ದಾರ್ಥ್ ಅವರ ಮೃತದೇಹ ಬುಧವಾರ ಬೆಳಗಿನ ಜಾವ ಮಂಗಳೂರಿನ ಹೊಯ್ಗೆ ಬಝಾರ್ ಸಮುದ್ರ ತೀರ ಪ್ರದೇಶದಲ್ಲಿ ಪತ್ತೆಯಾಗಿದೆ. ನೀವು ಜೀವಂತ ಮರಳಿ ಬರುವಂತಾಗಲಿ ಎಂದು ನಿನ್ನೆಯಿಂದೀಚೆ ಹಾರೈಸಿದ ಜೀವಗಳೆಷ್ಟೋ… ಆದರೆ ನಮ್ಮೆಲ್ಲರ ಕಾತರಗಳನ್ನು ಸುಳ್ಳುಮಾಡಿ ನೀವು ಮಾತ್ರ ಮರಳಿ ಬಾರದ ಲೋಕಕ್ಕೆ ಹೋಗೇಬಿಟ್ಟಿರಲ್ಲಾ… ‘ಹೀಗ್ಯಾಕೆ ಮಾಡಿಕೊಂಡ್ರಿ ಸಿದ್ದಾರ್ಥ್…!?’

ಟಾಪ್ ನ್ಯೂಸ್

militry

Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ

shettar

Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್

1-adasdsad

Davanagere; ಪ್ರಧಾನಿ ಮೋದಿ ರ್‍ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

1-wewqewqewq

Belthangady: ಬಾಂಜಾರು ಮಲೆಯಲ್ಲಿ ದಾಖಲೆ ಶೇ.100 ಮತದಾನ

1-asaa

Vijaypura:ರಾಹುಲ್ ಗಾಂಧಿ ನಿರ್ಗಮಿಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ

1-sadsadad

CBI ತನಿಖೆ; ಸಂದೇಶಖಾಲಿಯಲ್ಲಿ ಬೀಡುಬಿಟ್ಟ ಕಮಾಂಡೋಗಳು; ಸುಪ್ರೀಂ ಮೆಟ್ಟಿಲೇರಿದ ಸರಕಾರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

6-Septecember-7

ಮಂಗಳೂರು: ನಂಬರ್ ಪ್ಲೇಟ್ ಇಲ್ಲದ 40 ವಾಹನಗಳು ಪೊಲೀಸ್ ವಶಕ್ಕೆ

5-spectember-27

ಮಂಗಳೂರು: ಪಾಸ್ಟಿಕ್ ಬಳಕೆಯ ವಿರುದ್ಧ ಅಧಿಕಾರಿಗಳ ಕಾರ್ಯಾಚರಣೆ

BIG BREAK

ಬಿಜೆಪಿ ಟ್ರಬಲ್ ಶೂಟರ್ ಅರುಣ್ ಜೇಟ್ಲಿ ಅಸ್ತಂಗತ

124282-iiqecuuflm-1563811158

ಬರೇ ಚರ್ಚೆ, ಗದ್ದಲ; ವಿಶ್ವಾಸಮತ ಯಾಚನೆ ಮತ್ತೆ ಮುಂದೂಡಿಕೆ,ಮಂಗಳವಾರ ಡೆಡ್ ಲೈನ್

big-breaking-

ಮೋದಿ ಸುನಾಮಿಗೆ ಪ್ರತಿಪಕ್ಷಗಳು ಥಂಡಾ!

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

militry

Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ

shettar

Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್

1-adasdsad

Davanagere; ಪ್ರಧಾನಿ ಮೋದಿ ರ್‍ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

1-wewqewqewq

Belthangady: ಬಾಂಜಾರು ಮಲೆಯಲ್ಲಿ ದಾಖಲೆ ಶೇ.100 ಮತದಾನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.