ಸಚಿವ ಸ್ಥಾನಕ್ಕಿಂತ ಅಭಿವೃದ್ಧಿ ಮುಖ್ಯ

ಹೊನ್ನಾಳಿ-ನ್ಯಾಮತಿ ತಾಲೂಕು ಧೂಳು ಮುಕ್ತವಾಗಿಸಲು ಯತ್ನ : ರೇಣು

Team Udayavani, Jan 24, 2021, 3:08 PM IST

davanagere

ಹೊನ್ನಾಳಿ: ನನಗೆ ಸಚಿವ ಸ್ಥಾನಕ್ಕಿಂತ ಹೊನ್ನಾಳಿ-ನ್ಯಾಮತಿ ಅವಳಿ ತಾಲೂಕುಗಳ ಅಭಿವೃದ್ಧಿಯೇ ಮುಖ್ಯ ಎಂದು
ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ, ಶಾಸಕ ಎಂ.ಪಿ. ರೇಣುಕಾಚಾರ್ಯ ಹೇಳಿದರು.

ಇದನ್ನೂ ಓದಿ :  ಎಪಿಎಂಸಿಯಲ್ಲಿ ಲಾರಿ ಸಾಲು-ಆಕ್ರೋಶ

ತಾಲೂಕಿನ ವಿವಿಧೆಡೆ ಶನಿವಾರ ಪೂರ್ಣಗೊಂಡ ಅಭಿವೃದ್ಧಿ ಕಾಮಗಾರಿಗಳ ಉದ್ಘಾಟನೆ ಹಾಗೂ ಹಲವು ಕಾಮಗಾರಿಗಳಿಗೆ ಚಾಲನೆ
ನೀಡಿ ಅವರು ಮಾತನಾಡಿದರು. ಅವಳಿ ತಾಲೂಕಿನ ಅಭಿವೃದ್ಧಿಗೆ ಹೆಚ್ಚಿನ ಅನುದಾನ ತಂದು ಸಮಗ್ರವಾಗಿ ಅಭಿವೃದ್ಧಿಪಡಿಸುವುದೇ ಗುರಿ. 2 ತಾಲೂಕುಗಳನ್ನು ಧೂಳು ಮುಕ್ತ ಮಾಡುವುದರ ಜೊತೆಗೆ ರಾಜ್ಯದಲ್ಲಿಯೇ ಮಾದರಿ ತಾಲೂಕುಗಳನ್ನಾಗಿ ಮಾಡುತ್ತೇನೆ ಎಂದರು.

ಅಯೋಧ್ಯೆಯಲ್ಲಿ ನಿರ್ಮಾಣ ಮಾಡುತ್ತಿರುವ ಶ್ರೀರಾಮ ಮಂದಿರ ಐತಿಹಾಸಿಕ ಸ್ಮಾರಕವಾಗಲಿದೆ. ರಾಮಮಂದಿರವನ್ನು ಸರ್ಕಾರಗಳು, ಶ್ರೀಮಂತರಿಂದ ಹಣ ಪಡೆದು ಕಟ್ಟಬಹುದಿತ್ತು. ಆದರೆ ದೇಶದ ಜನರಿಂದ ದೇಣಿಗೆ ಪಡೆದು ಕಟ್ಟಲು ನಿರ್ಧರಿಸಲಾಗಿದ್ದು, ಪ್ರತಿಯೊಬ್ಬರೂ ಐತಿಹಾಸಿಕ ಶ್ರೀರಾಮಮಂದಿರ ನಿರ್ಮಾಣಕ್ಕೆ ಕೈಜೋಡಿಸುವಂತೆ ಮನವಿ ಮಾಡಿದರು.

ಕ್ಯಾಸಿನಕೆರೆ, ಕರಡಿ ಕ್ಯಾಂಪ್‌, ತ್ಯಾಗದಕಟ್ಟೆ, ಹುಣಸಘಟ್ಟ, ಲಿಂಗಾಪುರ, ಹನಗವಾಡಿ, ಹನುಮನಹಳ್ಳಿ, ಐನೂರುಗ್ರಾಮಗಳಲ್ಲಿ ಸಿಸಿ ರಸ್ತೆ, ಡಾಂಬರ್‌ ರಸ್ತೆ, ವಾಟರ್‌ ಟ್ಯಾಂಕ್‌, ಅಂಬೇಡ್ಕರ್‌ ಭವನ, ಶಾಲಾ ಕೊಠಡಿಗಳು ಸೇರಿದಂತೆ 15.24 ಕೋಟಿ ರೂ. ವೆಚ್ಚದಲ್ಲಿ ವಿವಿಧ ಕಾಮಗಾರಿಗಳ ಉದ್ಘಾಟನೆ ಹಾಗೂ ಶಂಕುಸ್ಥಾಪನೆಯನ್ನು  ಶಾಸಕರು ನೆರವೇರಿಸಿ ದರು. ಈ ಸಂದರ್ಭದಲ್ಲಿ ಜಿಪಂ ಸದಸ್ಯ ವೀರಶೇಖರಪ್ಪ, ಎಪಿಎಂಸಿ ಅಧ್ಯಕ್ಷ ಸುರೇಶ್‌, ತಾಲೂಕು ಪಂಚಾಯಿತಿ ಅಧ್ಯಕ್ಷೆ ಚಂದ್ರಮ್ಮ ಹಾಲೇಶಪ್ಪ, ಉಪಾಧ್ಯಕ್ಷ ಕೆ.ಎಲ್‌. ರಂಗನಾಥ್‌, ಎಪಿಎಂಸಿ ಸದಸ್ಯ ರಾಜು, ಬಿಜೆಪಿ ರೈತ ಮೋರ್ಚಾ ತಾಲೂಕು ಕಾರ್ಯದರ್ಶಿ ಹರೀಶ್‌ ಪಟೇಲ್‌ ಸೇರಿದಂತೆ ವಿವಿಧ ಇಲಾಖೆ ಅಧಿ ಕಾರಿಗಳು, ಗ್ರಾಪಂ ಸದಸ್ಯರು ಹಾಗೂ ಮುಖಂಡರು ಇದ್ದರು.

ಇದನ್ನೂ ಓದಿ :   ರೈತರ ಟ್ರಾಕ್ಟರ್ ರ‍್ಯಾಲಿಗೆ ಮಾರ್ಗಗಳನ್ನು ಸೂಚಿಸಿದ ದೆಹಲಿ ಪೊಲೀಸರು

ಟಾಪ್ ನ್ಯೂಸ್

RBI: ಏಪ್ರಿಲ್ 1 ರಂದು 2,000 ರೂ ಆರ್ ಬಿಐನಲ್ಲಿ ನೋಟುಗಳ ವಿನಿಮಯ/ಠೇವಣಿ ಸಾಧ್ಯವಿಲ್ಲ

RBI: ಏಪ್ರಿಲ್ 1 ರಂದು 2,000 ರೂ ಆರ್ ಬಿಐನಲ್ಲಿ ನೋಟುಗಳ ವಿನಿಮಯ/ಠೇವಣಿ ಸಾಧ್ಯವಿಲ್ಲ

11-

Inspiration: ಸ್ವಾಮಿ ಸ್ಮರಣಾನಂದ ಸೇವೆ ಎಲ್ಲರಿಗೂ ಸ್ಫೂರ್ತಿದಾಯಕ

ಸ್ಟಾರ್‌ ಸಿನ್ಮಾಗಳ ರಿಲೀಸ್‌ ಟೆನ್ಶನ್‌: ಬಿಡುಗಡೆ ದಿನಾಂಕ ಘೋಷಣೆಗೂ ಮೀನಮೇಷ

Sandalwood: ಸ್ಟಾರ್‌ ಸಿನ್ಮಾಗಳ ರಿಲೀಸ್‌ ಟೆನ್ಶನ್‌: ಬಿಡುಗಡೆ ದಿನಾಂಕ ಘೋಷಣೆಗೂ ಮೀನಮೇಷ

Ballari: ಏ.12ರಂದು ಕೈ ಅಭ್ಯರ್ಥಿ ಈ.ತುಕಾರಾಂ ನಾಮಪತ್ರ ಸಲ್ಲಿಕೆ

Ballari: ಏ.12ರಂದು ಕೈ ಅಭ್ಯರ್ಥಿ ಈ.ತುಕಾರಾಂ ನಾಮಪತ್ರ ಸಲ್ಲಿಕೆ

PM Modi spoke about AI with Bill Gates

ಬಿಲ್ ಗೇಟ್ಸ್‌ ಜತೆ ಮಾತುಕತೆಯಲ್ಲಿ ಪ್ರಧಾನಿ ಮೋದಿ ಎಐ ಚರ್ಚೆ

Jammu-Srinagar National Highway; A taxi rolled into a gorge

Jammu-Srinagar National Highway; ಕಮರಿಗೆ ಉರುಳಿದ ಟ್ಯಾಕ್ಸಿ; ಹತ್ತು ಜನರು ಸಾವು

Son claims Mukhtar Ansari was given ‘slow poison’

Banda; ಗ್ಯಾಂಗ್‌ಸ್ಟರ್‌ ಮುಖ್ತಾರ್ ಅನ್ಸಾರಿಗೆ ವಿಷಪ್ರಾಶನ: ಪುತ್ರನ ಆರೋಪ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮೋದಿ 3ನೇ ಬಾರಿ ಪ್ರಧಾನಿಯಾಗಲು ಸಹಕರಿಸಿ: ಗಾಯತ್ರಿ ಸಿದ್ದೇಶ್ವರ

ಮೋದಿ 3ನೇ ಬಾರಿ ಪ್ರಧಾನಿಯಾಗಲು ಸಹಕರಿಸಿ: ಗಾಯತ್ರಿ ಸಿದ್ದೇಶ್ವರ

ಕರ್ತವ್ಯ ಲೋಪ: ಪರೀಕ್ಷಾ ಕೇಂದ್ರದ ಕೊಠಡಿ ಮೇಲ್ವಿಚಾರಕ ರಿಯಾಜ್ ಅಹಮದ್ ಅಮಾನತು

ಕರ್ತವ್ಯ ಲೋಪ: ಪರೀಕ್ಷಾ ಕೇಂದ್ರದ ಕೊಠಡಿ ಮೇಲ್ವಿಚಾರಕ ರಿಯಾಜ್ ಅಹಮ್ಮದ್ ಅಮಾನತು

1-dvg

Election Campaign: ಮೋದಿಯವರಿಂದ ಮಹಿಳಾ ಶಕ್ತಿಗೆ ಮುನ್ನುಡಿ

Davanagere: ಬಿಜೆಪಿ ಅಸಮಾಧಾನ ತಣಿಸಿದ ಬಿಎಸ್ ವೈ; ರವೀಂದ್ರನಾಥ್ ಗೆ ಚುನಾವಣೆ ಹೊಣೆ

Davanagere: ಬಿಜೆಪಿ ಅಸಮಾಧಾನ ತಣಿಸಿದ ಬಿಎಸ್ ವೈ; ರವೀಂದ್ರನಾಥ್ ಗೆ ಚುನಾವಣೆ ಹೊಣೆ

Gayatri Siddeshwar: ಮೋದಿ ಕೈ ಬಲಪಡಿಸಲು ಬಿಜೆಪಿ ಗೆಲ್ಲಿಸಿ; ಗಾಯತ್ರಿ

Gayatri Siddeshwar: ಮೋದಿ ಕೈ ಬಲಪಡಿಸಲು ಬಿಜೆಪಿ ಗೆಲ್ಲಿಸಿ; ಗಾಯತ್ರಿ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

RBI: ಏಪ್ರಿಲ್ 1 ರಂದು 2,000 ರೂ ಆರ್ ಬಿಐನಲ್ಲಿ ನೋಟುಗಳ ವಿನಿಮಯ/ಠೇವಣಿ ಸಾಧ್ಯವಿಲ್ಲ

RBI: ಏಪ್ರಿಲ್ 1 ರಂದು 2,000 ರೂ ಆರ್ ಬಿಐನಲ್ಲಿ ನೋಟುಗಳ ವಿನಿಮಯ/ಠೇವಣಿ ಸಾಧ್ಯವಿಲ್ಲ

12-kejriwal

Delhi CM Arvind Kejriwalಗೆ ಮತ್ತೆ 4 ದಿನ ಇ.ಡಿ. ಕಸ್ಟಡಿ

Belagavi: ಕಣಕುಂಬಿ ಚೆಕ್ ಪೋಸ್ಟ್’ನಲ್ಲಿ ದಾಖಲೆಯಿಲ್ಲದ 7.98 ಲಕ್ಷ ರೂ ವಶಕ್ಕೆ

Belagavi: ಕಣಕುಂಬಿ ಚೆಕ್ ಪೋಸ್ಟ್’ನಲ್ಲಿ ದಾಖಲೆಯಿಲ್ಲದ 7.98 ಲಕ್ಷ ರೂ ವಶಕ್ಕೆ

11-

Inspiration: ಸ್ವಾಮಿ ಸ್ಮರಣಾನಂದ ಸೇವೆ ಎಲ್ಲರಿಗೂ ಸ್ಫೂರ್ತಿದಾಯಕ

ಸ್ಟಾರ್‌ ಸಿನ್ಮಾಗಳ ರಿಲೀಸ್‌ ಟೆನ್ಶನ್‌: ಬಿಡುಗಡೆ ದಿನಾಂಕ ಘೋಷಣೆಗೂ ಮೀನಮೇಷ

Sandalwood: ಸ್ಟಾರ್‌ ಸಿನ್ಮಾಗಳ ರಿಲೀಸ್‌ ಟೆನ್ಶನ್‌: ಬಿಡುಗಡೆ ದಿನಾಂಕ ಘೋಷಣೆಗೂ ಮೀನಮೇಷ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.