ಪತ್ರಿಕಾ ವಿತರಕರಿಗೂ ಪ್ಯಾಕೇಜ್ ಘೋಷಿಸಲು ಡೀಡ್ ಶ್ರೀಕಾಂತ್ ಆಗ್ರಹ


Team Udayavani, Jun 28, 2021, 7:23 PM IST

28-7

ಹುಣಸೂರು : ಹುಣಸೂರು ತಾಲೂಕಿನ ಮನುಗನಹಳ್ಳಿಯ ಶ್ರೀಧ ಇನ್ಪ್ರಾ ಡೆವಲಪರ್‍ಸ್‌ನ ಮುಖ್ಯಸ್ಥ ಹಾಗೂ ಗ್ರಾಮಪಂಚಾಯ್ತಿ ಅಧ್ಯಕ್ಷ ಶ್ರೀಕಂಠೇಗೌಡ ಹಾಗೂ ಡೀಡ್ ಸಂಸ್ಥೆ, ಪತ್ರಿಕೆ ಹಂಚುವ ಹುಡುಗರಿಗೆ ಕೊಡಮಾಡಿದ ಪಡಿತರ ಕಿಟ್‌ನ್ನು ವಿತರಿಸಲಾಯಿತು.

ನಗರದ ತಾಲೂಕು ಪತ್ರಕರ್ತರ ಸಂಘದ ಕಚೇರಿ ಆವರಣದಲ್ಲಿ ಕಿಟ್‌ನ್ನು ವಿತರಿಸಿ ಮಾತನಾಡಿದ ಡೀಡ್ ಸಂಸ್ಥೆಯ ನಿರ್ಧೇಶಕ ಡಾ.ಎಸ್.ಶ್ರೀಕಾಂತ್ ಕೊರೊನಾ ಸಂದರ್ಭದಲ್ಲಿ ಸಂಕಷ್ಟಕ್ಕೆ ಸಿಲುಕಿರುವ ಪತ್ರಿಕೆ ಹಂಚುವ ಹುಡುಗರು ಹಾಗೂ ಪ್ರತಿನಿಧಿಗಳ ಕುಟುಂಬಗಳ ನೆರವಿಗೆ ಸಂಸ್ಥೆವತಿಯಿಂದ ಅಗತ್ಯ ಪಡಿತರ ಕಿಟ್ ಹಾಗೂ ಆಯುರ್ವೇದ ಅರ್ಕ್ ಎ ಅಜೀಬ್ ದ್ರಾವಣ ವಿತರಿಸಲು ಅವಕಾಶ ಸಿಕ್ಕಿರುವುದು ನಮ್ಮ ಸೌಭಾಗ್ಯ, ಪತ್ರಿಕಾ ವಿತರಕರು ಕಳೆದೊಂದು ವರ್ಷದಿಂದ ಹಗಲಿರುಳು ವಾರಿಯರ್ಸ್‌ಗಳಾಗಿ ಸೇವೆ ಸಲ್ಲಿಸುತ್ತಿದ್ದರೂ ಇವರ ಸೇವೆಯನ್ನು ಸರಕಾರ ಪರಿಗಣಿಸದಿರುವುದು ದೌರ್ಬಾಗ್ಯ, ಇನ್ನಾದರೂ ಗಂಭೀರವಾಗಿ ಪರಿಗಣಿಸಿ ಪತ್ರಿಕಾ ವಿತರಕರಿಗೂ ಸರಕಾರದ ವ್ಯಾಕೇಜ್ ಘೋಷಿಸುವಂತೆ ಆಗ್ರಹಿಸಿದರು.

ಇದನ್ನೂ ಓದಿ ಕೋವಿಡ್: ರಾಜ್ಯದಲ್ಲಿಂದು 5933 ಸೋಂಕಿತರು ಗುಣಮುಖ;  2576 ಹೊಸ ಪ್ರಕರಣ ದೃಢ

ತಾಲೂಕು ಪತ್ರಿಕಾವಿತರಕರ ಸಂಘದ ಅಧ್ಯಕ್ಷ ಹನಗೋಡು ನಟರಾಜ್  ಮನುಗನಹಳ್ಳಿಯ ಗ್ರಾ.ಪಂ.ಅಧ್ಯಕ್ಷ ಶ್ರೀಕಂಠೇಗೌಡರು ಹಾಗೂ ಡೀಡ್ ಸಂಸ್ಥೆಯ ಕೊಡುಗೆಯನ್ನು ಸ್ಮರಿಸಿ,  ಡೀಡ್‌ನ ಡಾ.ಶ್ರೀಕಾಂತ್, ಬುಡಕಟ್ಟು ಕೃಷಿಕರ ಸಂಘದ ಜಿಲ್ಲಾಧ್ಯಕ್ಷ ಪಿ.ಕೆ.ರಾಮು ಹಾಗೂ ಶ್ರೀಕಂಠೇಗೌಡರ  ಮಾಲಿಕತ್ವದ ಶ್ರೀಧ ಇನ್‌ಫ್ರಾ ಡೆವಲಪರ್‍ಸ್‌ನ ವ್ಯವಸ್ಥಾಪಕ ಪ್ರಶಾಂತ್‌ರನ್ನು ಸಂಘದ ಪರವಾಗಿ ಅಭಿನಂದಿಸಿದರು.

ಈ ವೇಳೆ ಪತ್ರಿಕಾ ವಿತರಕರ ಸಂಘದ ಪ್ರಧಾನ ಕಾರ್ಯದರ್ಶಿ ಯೋಗೀಶ್, ಪದಾಧಿಕಾರಿಗಳಾದ ಸಚ್ಚಿತ್, ಗುರುಸ್ವಾಮಿ, ಪ್ರತಾಪ್, ಎಚ್.ಕೆ.ಕೃಷ್ಣ, ಕೆ.ಕೃಷ್ಣ, ರಮೇಶ್, ಪತ್ರಕರ್ತರ ಸಂಘದ ಕಾರ್ಯದರ್ಶಿ ನೇರಳಕುಪ್ಪೆಮಹದೇವ್ ಸೇರಿದಂತೆ ವಿತರಕರು ಇದ್ದರು.

ಇದನ್ನೂ ಓದಿ :  ರಾಜ್ಯದ ಎಸ್ಎಸ್ಎಲ್ ಸಿ ಪರೀಕ್ಷೆ ದಿನಾಂಕ ಪ್ರಕಟಿಸಿದ ಸಚಿವ ಸುರೇಶ್ ಕುಮಾರ್

ಟಾಪ್ ನ್ಯೂಸ್

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

2-rain

Rain: ಉಡುಪಿ ಜಿಲ್ಲೆಗೆ ತಂಪೆರೆದ ಮಳೆರಾಯ, ಜಿಲ್ಲಾದ್ಯಂತ ಗುಡುಗು ಸಹಿತ ಧಾರಾಕಾರ ಮಳೆ

1-24-saturday

Daily Horoscope: ಉದ್ಯೋಗ ಸ್ಥಾನದಲ್ಲಿ ನೆಮ್ಮದಿಯ ವಾತಾವರಣ, ಅಕಸ್ಮಾತ್‌ ಧನಪ್ರಾಪ್ತಿ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ

ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ

voter

Vote ಮಾಡದಿದ್ದರೆ ಬ್ಯಾಂಕ್‌ ಖಾತೆಯಿಂದ 350 ರೂ. ಕಡಿತ?

gold

Gold 10 ಗ್ರಾಂ ಬೆಲೆ 74,100 ರೂ.: ಇದು ನೂತನ ದಾಖಲೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

2-rain

Rain: ಉಡುಪಿ ಜಿಲ್ಲೆಗೆ ತಂಪೆರೆದ ಮಳೆರಾಯ, ಜಿಲ್ಲಾದ್ಯಂತ ಗುಡುಗು ಸಹಿತ ಧಾರಾಕಾರ ಮಳೆ

1-24-saturday

Daily Horoscope: ಉದ್ಯೋಗ ಸ್ಥಾನದಲ್ಲಿ ನೆಮ್ಮದಿಯ ವಾತಾವರಣ, ಅಕಸ್ಮಾತ್‌ ಧನಪ್ರಾಪ್ತಿ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

1-qweqwqe

Ban in Singapore; ಎವರೆಸ್ಟ್‌ ಮಸಾಲಾದಲ್ಲಿ ಕ್ರಿಮಿನಾಶಕ ಅಂಶ?

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

2-rain

Rain: ಉಡುಪಿ ಜಿಲ್ಲೆಗೆ ತಂಪೆರೆದ ಮಳೆರಾಯ, ಜಿಲ್ಲಾದ್ಯಂತ ಗುಡುಗು ಸಹಿತ ಧಾರಾಕಾರ ಮಳೆ

1-24-saturday

Daily Horoscope: ಉದ್ಯೋಗ ಸ್ಥಾನದಲ್ಲಿ ನೆಮ್ಮದಿಯ ವಾತಾವರಣ, ಅಕಸ್ಮಾತ್‌ ಧನಪ್ರಾಪ್ತಿ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

1-qweqwqe

Ban in Singapore; ಎವರೆಸ್ಟ್‌ ಮಸಾಲಾದಲ್ಲಿ ಕ್ರಿಮಿನಾಶಕ ಅಂಶ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.