ಒಂದೇ ದಿನ 196 ಸೋಂಕು ದೃಢ!


Team Udayavani, Jun 22, 2020, 6:06 AM IST

onde-bangalor

ಬೆಂಗಳೂರು: ನಗರದಲ್ಲಿ ಭಾನುವಾರ ಒಂದೇ ದಿನ 196 ಕೋವಿಡ್‌ -19 ಪ್ರಕರಣಗಳು ದಾಖಲಾಗಿದ್ದು, ಸೋಂಕಿತರ ಸಂಖ್ಯೆ ಒಟ್ಟಾರೆ 1,272 ಆಗಿದೆ. ಈ ಮೂಲಕ ಬೆಂಗಳೂರು ರಾಜ್ಯದಲ್ಲಿ ಸೋಂಕಿತರ ಪಟ್ಟಿಯಲ್ಲಿ ಅಗ್ರಸ್ಥಾನಕ್ಕೇರಿದೆ.  ಭಾನುವಾರ ಕೇವಲ 17 ಜನರು ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದು, 796 ಸೋಂಕಿತರು ಚಿಕಿತ್ಸೆ ಪಡೆಯುತ್ತಿದ್ದಾರೆ. ವಿಷಮ ಶೀತ ಜ್ವರದಿಂದ ಬಳಲುತ್ತಿದ್ದ 103, ಸೋಂಕಿತರ ಸಂಪರ್ಕದಿಂದ 23, ಸಂರ್ಪಕ ಪತ್ತೆ  ಹಚ್ಚಲಾಗುತ್ತಿದ್ದ 66 ಮಂದಿಗೆ ಸೋಂಕು ಕಾಣಿಸಿಕೊಂಡಿದೆ.

ಜ್ಞಾನಜೋತಿನಗರ, ಮಾರತಹಳ್ಳಿ, ಮುನೇಶ್ವರ ಲೇಔಟ್‌, ಹೂಡಿ, ರಾಜಗೋಪಾಲನಗರದಲ್ಲಿ ಸೋಂಕಿತರು ದೃಢಪಟ್ಟಿದ್ದು, ಈ ನಗರಗಳನ್ನು ಸೀಲ್‌ಡೌನ್‌ ಮಾಡಲಾಗಿದೆ.  ನಗರದಲ್ಲಿ ಕೋವಿಡ್‌ 19 ಸಂಖ್ಯೆ ದಿನದಿಂದ ಹೆಚ್ಚಾಗುತ್ತಿರುವ ಹಿನ್ನೆಲೆ ಹಜ್‌ ಭವನವನ್ನು ಕೋವಿಡ್‌ 19 ಸೋಂಕು  ಚಿಕಿತ್ಸಾ ಕೇಂದ್ರವಾಗಿ ಬದಲಾಯಿಸಲಾಗಿದೆ. ಇಲ್ಲಿ 500 ಜನರಿಗೆ ಚಿಕಿತ್ಸೆ ನೀಡಲು ವ್ಯವಸ್ಥೆ ಮಾಡಿಕೊಳ್ಳಲಾಗಿದ್ದು,  ಸೋಂಕಿನ ಲಕ್ಷಣಗಳು ಕಾಣಿಸಿಕೊಂಡವರಿಗೆ ಚಿಕಿತ್ಸೆ ನೀಡಲು ಪಾಲಿಕೆ ನಿರ್ಧರಿಸಿದೆ.

297 ಕಂಟೈನ್ಮೆಂಟ್‌ ವಲಯ!: ದಿನದಿಂದ ದಿನಕ್ಕೆ ಕಂಟೈನ್ಮೆಂಟ್‌ ವಲಯ ಹೆಚ್ಚಾಗುತ್ತಿದ್ದು, ಎರಡು ದಿನದ ಹಿಂದೆ 238 ಇದ್ದ ಕಂಟೈನ್ಮೆಂಟ್‌ ವಲಯ 297ಕ್ಕೆ ಏರಿಕೆಯಾಗಿದೆ. ಭಾನುವಾರ ಬೊಮ್ಮನಹಳ್ಳಿ ವಲಯ- 51, ದಾಸರಹಳ್ಳಿ  ವಲಯ- 9, ಬೆಂಗಳೂರು ಪೂರ್ವ ವಲಯ- 45, ಮಹದೇವಪುರ ವಲಯ- 32, ರಾಜರಾಜೇಶ್ವರಿ ನಗರ- 17, ಬೆಂಗಳೂರು ದಕ್ಷಿಣ ವಲಯ- 81, ಬೆಂಗಳೂರು ಪಶ್ಚಿಮ ವಲಯ- 38 ಯಲಹಂಕ ವಲಯ- 17 ಕಂಟೈನ್ಮೆಂಟ್‌ ವಲಯಗಳನ್ನಾಗಿ  ಮಾಡಲಾಗಿದೆ.

ಚಿಕ್ಕಪೇಟೆ ಒಂದು ವಾರ ಬಂದ್‌: ನಗರದ ಚಿಕ್ಕಪೇಟೆ ಸುತ್ತಮುತ್ತಲಿನ ಪ್ರದೇಶದಲ್ಲಿ ಕೋವಿಡ್‌ 19 ಪ್ರಕರಣಗಳು ಏರಿಕೆಯಾಗುತ್ತಿದ್ದು, ಇಲ್ಲಿನ ವ್ಯಾಪಾರ ಸಂಘಟನೆಗಳು ಒಂದು ವಾರ ಮಳಿಗೆಗಳನ್ನು ಬಂದ್‌ ಮಾಡಲು ನಿರ್ಧರಿಸಿವೆ.  ಎಲೆಕ್ಟ್ರಿಕಲ್‌ ಮರ್ಚೆಂಟ್‌ ಅಸೋಸಿಯೇಷನ್‌, ಜ್ಯುವೆಲರಿ ಅಸೋಸಿಯೇಷನ್‌, ಸಿಲ್ವರ್‌ ಅಂಡ್‌ ಗೋಲ್ಡ… ತಯಾರಕರು, ಸ್ವರ್ಣಕಾರ್‌ ಅಸೋಸಿಯೇಷನ್‌, ಸಿಲ್ಕ ಕ್ಲಾತ್‌ ಅಸೋಸಿಯೇಷನ್‌, ಸ್ವಿಚ್‌ ಗೈರ್‌ ಅಸೋಸಿಯೇಷನ್‌, ಹಾರ್ಡ್‌  ವೇರ್‌ ಅಸೋಸಿಯೇಷನ್‌ ಸೇರಿದಂತೆ 10ಕ್ಕೂ ಅಧಿಕ ವ್ಯಾಪಾರಿ ಸಂಘಟನೆಗಳು ಚಿಕ್ಕಪೇಟೆ ಮಾರುಕಟ್ಟೆಯನ್ನು ಜೂ. 22ರಿಂದ 28ರವರೆಗೆ ಬಂದ್‌ ಮಾಡಲು ತೀರ್ಮಾನಿಸಿವೆ.

ಟಾಪ್ ನ್ಯೂಸ್

10-uv-fusion

Challenges of Life: ಬದುಕಿನ ಸವಾಲುಗಳ ಎದುರಿಸಿ ಮುನ್ನಡೆಯೋಣ…

Kannada ನಾಮಫ‌ಲಕ; ತತ್‌ಕ್ಷಣ ಕ್ರಮ ಬೇಡ: ಹೈಕೋರ್ಟ್‌

Kannada ನಾಮಫ‌ಲಕ; ತತ್‌ಕ್ಷಣ ಕ್ರಮ ಬೇಡ: ಹೈಕೋರ್ಟ್‌

Udupi; ಬಿಜೆಪಿ ಭದ್ರಕೋಟೆಯಾಗಿರುವ ಕರಾವಳಿ-ಮಲೆನಾಡಿನ ಕ್ಷೇತ್ರ

Udupi; ಬಿಜೆಪಿ ಭದ್ರಕೋಟೆಯಾಗಿರುವ ಕರಾವಳಿ-ಮಲೆನಾಡಿನ ಕ್ಷೇತ್ರ

ಪಿಯು ಮೌಲ್ಯಮಾಪನಕ್ಕೆ ವಿರೋಧ

Second PU ಮೌಲ್ಯಮಾಪನಕ್ಕೆ ವಿರೋಧ

1-24-tuesday

Daily Horoscope: ಹಿತವಾದುದನ್ನು ಮಾತ್ರ ಆರಿಸಿಕೊಳ್ಳುವುದು ವಿವೇಕಿಗಳ ಲಕ್ಷಣ

Lok Sabha Election 2024; ಬಿಜೆಪಿ 2ನೇ ಪಟ್ಟಿ ಇನ್ನೆರಡು ದಿನ ವಿಳಂಬ?

Lok Sabha Election 2024; ಬಿಜೆಪಿ 2ನೇ ಪಟ್ಟಿ ಇನ್ನೆರಡು ದಿನ ವಿಳಂಬ?

Congress

21 ಕಾಂಗ್ರೆಸ್‌ ಅಭ್ಯರ್ಥಿ ಪಟ್ಟಿ ಇಂದು?ದಿಲ್ಲಿಯಲ್ಲಿ ಮಂಗಳವಾರ ಪಕ್ಷದ ಚುನಾವಣ ಸಮಿತಿ ಸಭೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಗೋ ಸಂರಕ್ಷಣೆ ಮಾಡಿದರೆ ನಾಡಿನ ಸಮಸ್ತ ಸಂಪತ್ತು ವೃದ್ಧಿ;ಪೇಜಾವರ ಶ್ರೀ ಅಭಿಮತ

ಗೋ ಸಂರಕ್ಷಣೆ ಮಾಡಿದರೆ ನಾಡಿನ ಸಮಸ್ತ ಸಂಪತ್ತು ವೃದ್ಧಿ; ಪೇಜಾವರ ಶ್ರೀ ಅಭಿಮತ

ಕುಡಿವ ನೀರಿಗೆ ಗಲ್ಲಿ ಗಲ್ಲಿ ಅಲೆಯುತ್ತಿರುವ ಗೊರಗುಂಟೆಪಾಳ್ಯ ಕೊಳೆಗೇರಿ  ನಿವಾಸಿಗಳು

ಕುಡಿವ ನೀರಿಗೆ ಗಲ್ಲಿ ಗಲ್ಲಿ ಅಲೆಯುತ್ತಿರುವ ಗೊರಗುಂಟೆಪಾಳ್ಯ ಕೊಳೆಗೇರಿ  ನಿವಾಸಿಗಳು

5

Water shortage: ಕಬ್ಬನ್‌ಪಾರ್ಕ್‌ನ ಬಾಲಭವನ ಬೋಟಿಂಗ್‌ಗೂ ನೀರಿನ ಬರ

Fraud: ನಕಲಿ ಪೇಮೆಂಟ್‌ ಆ್ಯಪ್‌ ಬಳಸಿ 2.29 ಲಕ್ಷ ಚಿನ್ನ ಖರೀದಿಸಿ ದೋಖಾ

Fraud: ನಕಲಿ ಪೇಮೆಂಟ್‌ ಆ್ಯಪ್‌ ಬಳಸಿ 2.29 ಲಕ್ಷ ಚಿನ್ನ ಖರೀದಿಸಿ ದೋಖಾ

Arrested: ಚಿನ್ನಾಭರಣ ದರೋಡೆಗೆ ಯತ್ನಿಸಿದ್ದ ನಾಲ್ವರ ಬಂಧನ 

Arrested: ಚಿನ್ನಾಭರಣ ದರೋಡೆಗೆ ಯತ್ನಿಸಿದ್ದ ನಾಲ್ವರ ಬಂಧನ 

MUST WATCH

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

udayavani youtube

ಇಲ್ಲಿ ಗ್ರಾಹಕರನ್ನ ನೋಡಿಕೊಳ್ಳುವ ರೀತಿಗೆ ಎಂಥಹವರೂ ಫಿದಾ ಆಗ್ತಾರೆ

udayavani youtube

ಶ್ರೀ ಪಣಿಯಾಡಿ ಅನಂತಪದ್ಮನಾಭ ದೇವಸ್ಥಾನ,ಪಣಿಯಾಡಿ|

udayavani youtube

Rameshwaram Cafe: ಹೇಗಾಯ್ತು ಸ್ಫೋಟ? ಭಯಾನಕ ಸಿಸಿಟಿವಿ ದೃಶ್ಯ ನೋಡಿ

udayavani youtube

ಅಯೋಧ್ಯೆ ಶ್ರೀ ರಾಮನ ಸೇವೆಯಲ್ಲಿ ಉಡುಪಿಯ ಬೆಳ್ಕಳೆ ಚಂಡೆ ಬಳಗ

ಹೊಸ ಸೇರ್ಪಡೆ

10-uv-fusion

Challenges of Life: ಬದುಕಿನ ಸವಾಲುಗಳ ಎದುರಿಸಿ ಮುನ್ನಡೆಯೋಣ…

Kannada ನಾಮಫ‌ಲಕ; ತತ್‌ಕ್ಷಣ ಕ್ರಮ ಬೇಡ: ಹೈಕೋರ್ಟ್‌

Kannada ನಾಮಫ‌ಲಕ; ತತ್‌ಕ್ಷಣ ಕ್ರಮ ಬೇಡ: ಹೈಕೋರ್ಟ್‌

Udupi; ಬಿಜೆಪಿ ಭದ್ರಕೋಟೆಯಾಗಿರುವ ಕರಾವಳಿ-ಮಲೆನಾಡಿನ ಕ್ಷೇತ್ರ

Udupi; ಬಿಜೆಪಿ ಭದ್ರಕೋಟೆಯಾಗಿರುವ ಕರಾವಳಿ-ಮಲೆನಾಡಿನ ಕ್ಷೇತ್ರ

ಪಿಯು ಮೌಲ್ಯಮಾಪನಕ್ಕೆ ವಿರೋಧ

Second PU ಮೌಲ್ಯಮಾಪನಕ್ಕೆ ವಿರೋಧ

1-24-tuesday

Daily Horoscope: ಹಿತವಾದುದನ್ನು ಮಾತ್ರ ಆರಿಸಿಕೊಳ್ಳುವುದು ವಿವೇಕಿಗಳ ಲಕ್ಷಣ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.