Arrested: ನಾಯಿ ಬೊಗಳಿದ್ದಕ್ಕೆ ಮಾಲೀಕನ ಮೇಲೆ ಹಲ್ಲೆ ನಡೆಸಿದವ ಬಂಧನ


Team Udayavani, Mar 13, 2024, 9:39 AM IST

Arrested: ನಾಯಿ ಬೊಗಳಿದ್ದಕ್ಕೆ ಮಾಲೀಕನ ಮೇಲೆ ಹಲ್ಲೆ ನಡೆಸಿದವ ಬಂಧನ

ಬೆಂಗಳೂರು: ನಾಯಿ ಬೊಗಳಿದ್ದಕ್ಕೆ ಮಾಲೀಕನ ಮೇಲೆ ಹಲ್ಲೆ ನಡೆಸಿದ್ದಲ್ಲದೇ ಅವರ ಮಗಳನ್ನು ಎಳೆದಾಡಿದ್ದ ಬಿಹಾರ ಮೂಲದ ಆರೋಪಿಯನ್ನು ಕಾಮಾಕ್ಷಿಪಾಳ್ಯ ಠಾಣಾ ಪೊಲೀಸರು ಬಂಧಿಸಿದ್ದಾರೆ.

ಪಟ್ಟೇಗಾರ ಪಾಳ್ಯದ ನಿವಾಸಿ ಬಿಹಾರ ಮೂಲದ ಶಂಕರ್‌ ಬಂಧಿತ ಆರೋಪಿ. ಟೈಲ್ಸ್‌ ಹಾಕುವ ಕೆಲಸಮಾಡಿಕೊಂಡಿದ್ದ ಆರೋಪಿ ಶಂಕರ್‌ ಮಾ.7 ರಂದು ರಾತ್ರಿ 10.30ರಲ್ಲಿ ತನ್ನ ಸ್ನೇಹಿತರನ್ನು ಕರೆದುಕೊಂಡು ತನ್ನ ಮನೆ ಬಳಿ ಬಂದಿದ್ದ. ಆ ಸಂದರ್ಭದಲ್ಲಿ ಪಕ್ಕದ ಮನೆಯ ನಾಯಿ ಬೊಗಳುತ್ತಿದ್ದಾಗ, ಶಂಕರ್‌ ಹಾಗೂ ಸ್ನೇಹಿತರು ನಾಯಿ ಮೇಲೆ ಹಲ್ಲೆ ನಡೆಸಿ ಜಗಳ ಮಾಡುತ್ತಿದ್ದರು. ನಾಯಿ ಸಾಕಿದ್ದ ಮನೆ ಮಾಲೀಕರು ಹೊರಗೆ ಬಂದು ಈ ಬಗ್ಗೆ ಪ್ರಶ್ನಿಸಿದಾಗ, ಆರೋಪಿಗಳು ಮಾಲೀಕರ ಮೇಲೆಯೇ ಹಲ್ಲೆ ನಡೆಸಿದ್ದಾರೆ. 2ನೇ ವರ್ಷದ ಬಿ.ಕಾಂ ಓದುತ್ತಿರುವ 20 ವರ್ಷದ ಮನೆ ಮಾಲೀಕರ ಮಗಳು ಅಪ್ಪನ ರಕ್ಷಣೆಗೆ ಬಂದಾಗ, ಆರೋಪಿಗಳ ಗುಂಪು ಆಕೆಯನ್ನೂ ಹಿಡಿದು ಎಳೆದಾಡಿದೆ.

ಇದನ್ನು ಸೆರೆಹಿಡಿದಿದ್ದ ವಿದ್ಯಾರ್ಥಿನಿ ಮಹಿಳಾ ಆಯೋಗದ ಅಧ್ಯಕ್ಷರಿಗೆ ವಿಡಿಯೋ ಕಳುಹಿಸಿ, ನ್ಯಾಯ ಕೊಡಿಸುವಂತೆ ಕೋರಿಕೊಂಡಿದ್ದಳು. ವಿಚಾರ ತಿಳಿದು ಕಾಮಾಕ್ಷಿ ಪಾಳ್ಯ ಠಾಣೆ ಪೊಲೀಸರು ಆರೋಪಿ ಶಂಕರ್‌ನನ್ನು ಬಂಧಿಸಿ ಕ್ರಮ ಕೈಗೊಂಡಿದ್ದಾರೆ.

ಟಾಪ್ ನ್ಯೂಸ್

Pendrive case; ಪ್ರತ್ಯೇಕ ಸ್ಥಳದಲ್ಲಿ ನ್ಯಾಯಾಲಯ ವಿಚಾರಣೆ ನಡೆಸಲು ಪತ್ರ; ಎಚ್.ಕೆ.ಪಾಟೀಲ

Pendrive case; ಪ್ರತ್ಯೇಕ ಸ್ಥಳದಲ್ಲಿ ನ್ಯಾಯಾಲಯ ವಿಚಾರಣೆ ನಡೆಸಲು ಪತ್ರ; ಎಚ್.ಕೆ.ಪಾಟೀಲ

ಶೌಚಾಲಯದಲ್ಲಿ ವಿಡಿಯೋ ಚಿತ್ರೀಕರಣ: ಉನ್ನತ ಮಟ್ಟದ ತನಿಖೆಗೆ ವಿಶ್ವ ಹಿಂದೂ ಪರಿಷತ್ ಆಗ್ರಹ

ಶೌಚಾಲಯದಲ್ಲಿ ವಿಡಿಯೋ ಚಿತ್ರೀಕರಣ: ಉನ್ನತ ಮಟ್ಟದ ತನಿಖೆಗೆ ವಿಶ್ವ ಹಿಂದೂ ಪರಿಷತ್ ಆಗ್ರಹ

ಶಾಸಕ ಇಕ್ಬಾಲ್ ಹುಸೇನ್ ವಿಡಿಯೋ ವೈರಲ್ ಕೇಸ್: ಇಬ್ಬರ ಬಂಧನ

Ramanagara ಶಾಸಕ ಇಕ್ಬಾಲ್ ಹುಸೇನ್ ವಿಡಿಯೋ ವೈರಲ್ ಕೇಸ್: ಇಬ್ಬರ ಬಂಧನ

7-tumkur

SSLC ಫಲಿತಾಂಶ: ತುಮಕೂರು ಶೇ. 75.16 ರಷ್ಟು ಫಲಿತಾಂಶ

Ravichandran ಡ್ರೀಮ್‌ ಪ್ರಾಜೆಕ್ಟ್ ಪ್ರೇಮಲೋಕ-2ಗೆ ತಮಿಳಿನ ತೇಜು ಅಶ್ವಿ‌ನಿ?

Ravichandran ಡ್ರೀಮ್‌ ಪ್ರಾಜೆಕ್ಟ್ ಪ್ರೇಮಲೋಕ-2ಗೆ ತಮಿಳಿನ ತೇಜು ಅಶ್ವಿ‌ನಿ?

ks eshwarappa

Shimoga; ನನ್ನ ವಿರುದ್ಧ ಷಡ್ಯಂತ್ರ ನಡೆಸಿದ ರಾಘವೇಂದ್ರ ಬಂಧನವಾಗಬೇಕು: ಈಶ್ವರಪ್ಪ ಆಗ್ರಹ

6-sslc-result

SSLC Result: ಬೆಳ್ತಂಗಡಿಯ ಚಿನ್ಮಯ್ ಜಿ.ಕೆ. (624) ರಾಜ್ಯಕ್ಕೆ ದ್ವಿತೀಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

2-

Bitcoin: ಪರಾರಿಯಾಗಿದ್ದ ಡಿವೈಎಸಿ ವಿಚಾರಣೆಗೆ ಹಾಜರು

Theft Case: ಅಕ್ಕನ ಮನೆಯಲ್ಲಿ 52 ಲಕ್ಷ, ಚಿನ್ನ ಕದ್ದ ತಂಗಿ

Theft Case: ಅಕ್ಕನ ಮನೆಯಲ್ಲಿ 52 ಲಕ್ಷ, ಚಿನ್ನ ಕದ್ದ ತಂಗಿ

Bengaluru: ಚಿನ್ನಾಭರಣ ಇರಿಸಿದ್ದ ಯುವಕನ ಬ್ಯಾಗ್‌ ಕದ್ದ ಆಟೋ ಡ್ರೈವರ್‌ ಬಂಧನ

Bengaluru: ಚಿನ್ನಾಭರಣ ಇರಿಸಿದ್ದ ಯುವಕನ ಬ್ಯಾಗ್‌ ಕದ್ದ ಆಟೋ ಡ್ರೈವರ್‌ ಬಂಧನ

Crime: ರಸ್ತೆಯಲ್ಲಿ ಅಟ್ಟಾಡಿಸಿ ರಿಯಲ್‌ ಎಸ್ಟೇಟ್‌ ಉದ್ಯಮಿ ಹತ್ಯೆಗೈದ ದುಷ್ಕರ್ಮಿಗಳು ಪರಾರಿ

Crime: ರಸ್ತೆಯಲ್ಲಿ ಅಟ್ಟಾಡಿಸಿ ರಿಯಲ್‌ ಎಸ್ಟೇಟ್‌ ಉದ್ಯಮಿ ಹತ್ಯೆಗೈದ ದುಷ್ಕರ್ಮಿಗಳು ಪರಾರಿ

Arrested: 95 ಲಕ್ಷ ರೂ. ನಕಲಿ ಉತ್ಪನ್ನ ವಶ, ಮೂವರ ಸೆರೆ

Arrested: 95 ಲಕ್ಷ ರೂ. ನಕಲಿ ಉತ್ಪನ್ನ ವಶ, ಮೂವರ ಸೆರೆ

MUST WATCH

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

ಹೊಸ ಸೇರ್ಪಡೆ

Pendrive case; ಪ್ರತ್ಯೇಕ ಸ್ಥಳದಲ್ಲಿ ನ್ಯಾಯಾಲಯ ವಿಚಾರಣೆ ನಡೆಸಲು ಪತ್ರ; ಎಚ್.ಕೆ.ಪಾಟೀಲ

Pendrive case; ಪ್ರತ್ಯೇಕ ಸ್ಥಳದಲ್ಲಿ ನ್ಯಾಯಾಲಯ ವಿಚಾರಣೆ ನಡೆಸಲು ಪತ್ರ; ಎಚ್.ಕೆ.ಪಾಟೀಲ

ಶೌಚಾಲಯದಲ್ಲಿ ವಿಡಿಯೋ ಚಿತ್ರೀಕರಣ: ಉನ್ನತ ಮಟ್ಟದ ತನಿಖೆಗೆ ವಿಶ್ವ ಹಿಂದೂ ಪರಿಷತ್ ಆಗ್ರಹ

ಶೌಚಾಲಯದಲ್ಲಿ ವಿಡಿಯೋ ಚಿತ್ರೀಕರಣ: ಉನ್ನತ ಮಟ್ಟದ ತನಿಖೆಗೆ ವಿಶ್ವ ಹಿಂದೂ ಪರಿಷತ್ ಆಗ್ರಹ

ಶಾಸಕ ಇಕ್ಬಾಲ್ ಹುಸೇನ್ ವಿಡಿಯೋ ವೈರಲ್ ಕೇಸ್: ಇಬ್ಬರ ಬಂಧನ

Ramanagara ಶಾಸಕ ಇಕ್ಬಾಲ್ ಹುಸೇನ್ ವಿಡಿಯೋ ವೈರಲ್ ಕೇಸ್: ಇಬ್ಬರ ಬಂಧನ

7-tumkur

SSLC ಫಲಿತಾಂಶ: ತುಮಕೂರು ಶೇ. 75.16 ರಷ್ಟು ಫಲಿತಾಂಶ

Ravichandran ಡ್ರೀಮ್‌ ಪ್ರಾಜೆಕ್ಟ್ ಪ್ರೇಮಲೋಕ-2ಗೆ ತಮಿಳಿನ ತೇಜು ಅಶ್ವಿ‌ನಿ?

Ravichandran ಡ್ರೀಮ್‌ ಪ್ರಾಜೆಕ್ಟ್ ಪ್ರೇಮಲೋಕ-2ಗೆ ತಮಿಳಿನ ತೇಜು ಅಶ್ವಿ‌ನಿ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.