ಪಾದರಾಯನಪುರ “ಪುಂಡ’ ಬಂಧನ


Team Udayavani, Apr 28, 2020, 3:10 PM IST

ಪಾದರಾಯನಪುರ “ಪುಂಡ’ ಬಂಧನ

ಬೆಂಗಳೂರು: ಪಾದರಾಯನಪುರ ಗಲಾಟೆ ಪ್ರಕರಣದ ಮಾಸ್ಟರ್‌ ಮೈಂಡ್‌ ಹಾಗೂ ಸಂಘಟನೆಯೊಂದರ ಸದಸ್ಯ ಇರ್ಫಾನ್‌ (28)ನನ್ನು ಜೆ.ಜೆ.ನಗರ ಪೊಲೀಸರು ಸೋಮವಾರ ಬಂಧಿಸಿದ್ದಾರೆ. ಪಾದರಾಯನಪುರದಲ್ಲಿ ಗಲಾಟೆಗೆ ಈತನೇ ಪ್ರಚೋದನೆ ನೀಡಿದ್ದು, ಕೆ.ಜಿ. ಹಳ್ಳಿಯ ಸಂಬಂಧಿಕರ ಮನೆಯೊಂದರಲ್ಲಿ ತಲೆಮರೆಸಿಕೊಂಡು ಮೊಬೈಲ್‌ ಸ್ವಿಚ್ಡ್ ಆಫ್ ಮಾಡಿಕೊಂಡಿದ್ದ.

ಇತರೆ ಆರೋಪಿಗಳ ವಿಚಾರಣೆ ವೇಳೆ ಮಾಹಿತಿ ಸಿಕ್ಕ ಬಳಿಕ ಆರೋಪಿಯನ್ನು ಬಂಧಿಸಲಾಗಿದೆ ಎಂದು ಪೊಲೀಸರು ಹೇಳಿದರು. ಇದೇ ಏ.19ರಂದು ರಾತ್ರಿ ಪಾದರಾಯನಪುರದ ಅರ್ಫತ್‌ ನಗರಕ್ಕೆ ಕೊರೊನಾ ಸೋಂಕಿತರನ್ನು ಕ್ವಾರಂಟೈನ್‌ ಮಾಡಲು ಬಂದಿದ್ದ ಪೊಲೀಸರು, ಆರೋಗ್ಯಾಧಿಕಾರಿಗಳ ಮೇಲೆ ನಡೆಸಿ ದಾಂಧಲೆ ಮಾಡಲಾಗಿತ್ತು. ಆರೋಪಿಗಳ ಪೈಕಿ ಒಬ್ಟಾತ ಮಾರಕಾಸ್ತ್ರಗಳಿಂದ ಹತ್ಯೆಗೂ ಯತ್ನಿಸಿದ್ದ. ಈ ಗಲಭೆಗೂ ಮೊದಲು ಇರ್ಫಾನ್‌ ತನ್ನ ಮನೆಗೆ ಬಂಧಿತೆ ಫ‌ರೋಜಾ, ಇನ್ನಿತರೆ ಆರೋಪಿಗಳನ್ನು ಕರೆಸಿ ದಾಂಧಲೆಗೆ
ಸಂಚು ರೂಪಿಸಿದ್ದ. ಅಲ್ಲದೆ, “ಕ್ವಾರಂಟೈನ್‌ ಮಾಡಲು ಯಾರೇ ಬಂದರೂ ಅವಕಾಶ ಕೊಡಬೇಡಿ. ಹಲ್ಲೆ ನಡೆಸಿ ಎಂದು ಪ್ರಚೋದನೆ ನೀಡಿದ್ದ. ಗಲಾಟೆ ವೇಳೆ ಫ‌ರೋಜಾ ಜತೆ ಸೇರಿ ಗಲಾಟೆಗೆ ಕುಮ್ಮಕ್ಕು ನೀಡಿದ್ದ. ಈತನ ಹಿಂದೆ ಇನ್ನಷ್ಟು ಮಂದಿ ಕೈವಾಡವಿರುವ ಅನುಮಾನವಿದೆ. ಹಲವು ಆಯಾಮಗಳಲ್ಲಿ ತನಿಖೆ ನಡೆಯುತ್ತಿದೆ’ ಎಂದು ಪೊಲೀಸರು ಹೇಳಿದರು. ಗುಜರಿ ವ್ಯಾಪಾರ ಮಾಡಿಕೊಂಡಿರುವ ಆರೋಪಿ, ಕೃತ್ಯ ಎಸಗಿದ ಬಳಿಕ ಬೇರೆ ಊರುಗಳಿಗೆ ಹೋಗಲು ಸಿದ್ಧತೆ ನಡೆಸಿದ್ದ. ಆದರೆ, ಎಲ್ಲೆಡೆ ಲಾಕ್‌ಡೌನ್‌ ಹಾಗೂ ಪೊಲೀಸ್‌ ತಪಾಸಣೆ ನಡೆಯುತ್ತಿದ್ದರಿಂದ ಎಲ್ಲಿಯೂ ಹೋಗಲು ಸಾಧ್ಯವಾಗಿಲ್ಲ ಎಂದು ಪೊಲೀಸರು ಹೇಳಿದರು.

ವೈದ್ಯಕೀಯ ಪರೀಕ್ಷೆಗೆ: ಆರೋಪಿಯನ್ನು ವಶಕ್ಕೆ ಪಡೆಯುವ ಮೊದಲು ಇರ್ಫಾನ್‌ನನ್ನು ವೈದ್ಯಕೀಯ ಪರೀಕ್ಷೆಗೊಳಪಡಿಸಲಾಗಿದ್ದು, ಪ್ರತ್ಯೇಕವಾಗಿ ವಿಚಾರಣೆ ಆರಂಭಿಸಲಾಗಿದೆ ಎಂದು ಪೊಲೀಸರು ಹೇಳಿದರು.

ಟಾಪ್ ನ್ಯೂಸ್

kaadaane

Chikkamagaluru: ವನ್ಯಜೀವಿ ದಾಳಿಗೆ 5 ವರ್ಷದಲ್ಲಿ 16 ಜನರ ಸಾವು

Lok Sabha Elections; ಊರಿನತ್ತ ಹೊರಟ ಉತ್ತರ ಕರ್ನಾಟಕ ಮಂದಿ

Lok Sabha Elections; ಊರಿನತ್ತ ಹೊರಟ ಉತ್ತರ ಕರ್ನಾಟಕ ಮಂದಿ

1-anna

BJP; ಅಸಮರ್ಥ ಅಣ್ಣಾಮಲೈ ರಾಜ್ಯ ಬಿಟ್ಟಿದ್ದು ಒಳ್ಳೆಯದಾಯಿತು: ಪ್ರಿಯಾಂಕ್‌ ಖರ್ಗೆ

Panamburu ಮಂಗಳೂರಿಗೆ ಬಂತು 8ನೇ ಬೃಹತ್‌ ಪ್ರವಾಸಿ ಹಡಗು

Panamburu ಮಂಗಳೂರಿಗೆ ಬಂತು 8ನೇ ಬೃಹತ್‌ ಪ್ರವಾಸಿ ಹಡಗು

Ramalinga reddy 2

BJP ಒಂದಂಕಿಗೆ ಕುಸಿತ: ಸಚಿವ ರಾಮಲಿಂಗಾ ರೆಡ್ಡಿ ಭವಿಷ್ಯ

ನಮ್ಮ ದುಡಿಮೆ ನಿಮ್ಮ ಮಕ್ಕಳಿಗಾಗಿ: ಪ್ರಧಾನಿ ಮೋದಿ

Election Campaign; ನಮ್ಮ ದುಡಿಮೆ ನಿಮ್ಮ ಮಕ್ಕಳಿಗಾಗಿ: ಪ್ರಧಾನಿ ಮೋದಿ

NEET Exam ಕರಾವಳಿಯಲ್ಲಿ ಸುಸೂತ್ರವಾಗಿ ನಡೆದ “ನೀಟ್‌’ ಪರೀಕ್ಷೆ

NEET Exam ಕರಾವಳಿಯಲ್ಲಿ ಸುಸೂತ್ರವಾಗಿ ನಡೆದ “ನೀಟ್‌’ ಪರೀಕ್ಷೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

BESCOM: ಮಳೆ; ಬೆಸ್ಕಾಂಗೆ 1.2 ಕೋಟಿ ರೂ.ನಷ್ಟ

BESCOM: ಮಳೆ; ಬೆಸ್ಕಾಂಗೆ 1.2 ಕೋಟಿ ರೂ.ನಷ್ಟ

ಬಿಲ್ಡರ್‌ಗಳಿಂದ ಸಂಗ್ರಹಿಸಿದ್ದ ಶುಲ್ಕವನ್ನು ಮರಳಿಸುವ ಆದೇಶಕ್ಕೆ ತಡೆ: ಜಲಮಂಡಳಿಗೆ ರಿಲೀಫ್

ಬಿಲ್ಡರ್‌ಗಳಿಂದ ಸಂಗ್ರಹಿಸಿದ್ದ ಶುಲ್ಕವನ್ನು ಮರಳಿಸುವ ಆದೇಶಕ್ಕೆ ತಡೆ: ಜಲಮಂಡಳಿಗೆ ರಿಲೀಫ್

QR code system: ರೈಲ್ವೆ ಟಿಕೆಟ್‌ ಖರೀದಿಗೆ ಕ್ಯೂಆರ್‌ಕೋಡ್‌ ವ್ಯವಸ್ಥೆ; ಉತ್ತಮ ಸ್ಪಂದನೆ

QR code system: ರೈಲ್ವೆ ಟಿಕೆಟ್‌ ಖರೀದಿಗೆ ಕ್ಯೂಆರ್‌ಕೋಡ್‌ ವ್ಯವಸ್ಥೆ; ಉತ್ತಮ ಸ್ಪಂದನೆ

BMTC: ತನ್ನ ಆಸ್ತಿಯನ್ನೇ ರಕ್ಷಿಸಿಕೊಳ್ಳದ ಬಿಎಂಟಿಸಿ

BMTC: ತನ್ನ ಆಸ್ತಿಯನ್ನೇ ರಕ್ಷಿಸಿಕೊಳ್ಳದ ಬಿಎಂಟಿಸಿ

Crime: ತವರು ಮನೆಗೆ 1 ಕೋಟಿ ರೂ.ಕೊಟ್ಟಿದ್ದಕ್ಕೆ ಪತ್ನಿಯ ಕೊಂದ ಪತಿ

Crime: ತವರು ಮನೆಗೆ 1 ಕೋಟಿ ರೂ.ಕೊಟ್ಟಿದ್ದಕ್ಕೆ ಪತ್ನಿಯ ಕೊಂದ ಪತಿ

MUST WATCH

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

ಹೊಸ ಸೇರ್ಪಡೆ

kaadaane

Chikkamagaluru: ವನ್ಯಜೀವಿ ದಾಳಿಗೆ 5 ವರ್ಷದಲ್ಲಿ 16 ಜನರ ಸಾವು

Lok Sabha Elections; ಊರಿನತ್ತ ಹೊರಟ ಉತ್ತರ ಕರ್ನಾಟಕ ಮಂದಿ

Lok Sabha Elections; ಊರಿನತ್ತ ಹೊರಟ ಉತ್ತರ ಕರ್ನಾಟಕ ಮಂದಿ

1-anna

BJP; ಅಸಮರ್ಥ ಅಣ್ಣಾಮಲೈ ರಾಜ್ಯ ಬಿಟ್ಟಿದ್ದು ಒಳ್ಳೆಯದಾಯಿತು: ಪ್ರಿಯಾಂಕ್‌ ಖರ್ಗೆ

Panamburu ಮಂಗಳೂರಿಗೆ ಬಂತು 8ನೇ ಬೃಹತ್‌ ಪ್ರವಾಸಿ ಹಡಗು

Panamburu ಮಂಗಳೂರಿಗೆ ಬಂತು 8ನೇ ಬೃಹತ್‌ ಪ್ರವಾಸಿ ಹಡಗು

Ramalinga reddy 2

BJP ಒಂದಂಕಿಗೆ ಕುಸಿತ: ಸಚಿವ ರಾಮಲಿಂಗಾ ರೆಡ್ಡಿ ಭವಿಷ್ಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.