ಬೆಂಗಳೂರು: ಕಿಲ್ಲರ್ ಬಿಎಂಟಿಸಿಗೆ ಮತ್ತೊಂದು ಬಲಿ
Team Udayavani, Nov 22, 2022, 2:02 PM IST
ಬೆಂಗಳೂರು: ಬಿಎಂಟಿಸಿ ಬಸ್ ಮೇಲೆ ಹರಿದು ವಿದ್ಯಾರ್ಥಿನಿಯೊಬ್ಬಳು ಮೃತಪಟ್ಟ ಘಟನೆ ನಗರದ ಭಟ್ಟರಹಳ್ಳಿಯಲ್ಲಿ ಇಂದು ನಡೆದಿದೆ.
ವಿದ್ಯಾರ್ಥಿನಿ ಲಾಯಶ್ರೀ (15) ಮೃತಪಟ್ಟವಳು.
ತಾಯಿ ಪ್ರಿಯಾದರ್ಶಿನಿ (45) ಎಂಬವರು ಬೈಕ್ ಚಾಲನೆ ಮಾಡುತ್ತಿದ್ದರು. ಮಕ್ಕಳಾದ ಬಾಲಕಿ ಲಾವ್ಯಶ್ರಿ, ಹಾಗೂ ಬಾಲಕ ಯಾಶ್ವಿನ್ ಹಿಂಬದಿ ಕೂತಿದ್ದರು. ಭಟ್ಟರಹಳ್ಳಿ ಸಿಗ್ನಲ್ ಬಳಿ ಬೈಕ್ ಸ್ಕಿಡ್ ಆದ ಪರಿಣಾಮ ತಾಯಿ ಹಾಗೂ ಮಗ ಎಡಗಡೆ ಬಿದ್ದರು. ಬಲಗಡೆ ಬಿದ್ದ ಬಾಲಕಿಗೆ ಹಿಂದೆ ಬಂದ ಬಸ್ ಡಿಕ್ಕಿಯಾಗಿತ್ತು.
ಬಾಲಕಿಯನ್ನು ಕೂಡಲೇ ಸ್ಥಳೀಯ ಆಸ್ಪತ್ರೆ ಸೇರಿಸಿದ್ರು ಚಿಕಿತ್ಸೆ ಫಲಕಾರಿಯಾಗದೆ ಬಾಲಕಿ ಮೃತಪಟ್ಟಿರುವುದಾಗಿ ತಿಳಿದು ಬಂದಿದೆ.
ಪ್ರಿಯಾದರ್ಶಿನಿ ಹಾಗೂ ಬಾಲಕ ಯಾಶ್ವಿನ್ ಗೆ ಸ್ಥಳೀಯ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Kollam; ವಿಪಕ್ಷಗಳ ಮೇಲೆ ಆರೋಪ ಹೊರಿಸಿ ಪೇಚಿಗೆ ಸಿಲುಕಿದ ಬಿಜೆಪಿ ಅಭ್ಯರ್ಥಿ!
DGCA: ವಿಮಾನದಲ್ಲಿ 12 ವರ್ಷದೊಳಗಿನ ಮಕ್ಕಳಿಗೆ ಪೋಷಕರ ಪಕ್ಕ ಆಸನ?
Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ
Dakshina Kannada: 5 ಸಿಎಪಿಎಫ್/ಕೆಎಸ್ಆರ್ಪಿ ತುಕಡಿ, 3,100 ಸಿಬಂದಿ ನಿಯೋಜನೆ
Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು