ಒಟಿಟಿಯಲ್ಲಿ ಅಕ್ರಮ ಸಿನಿಮಾ ಪ್ರಸಾರಕ್ಕೆ ತಡೆ


Team Udayavani, Jul 10, 2020, 6:00 AM IST

ott-tade

ಬೆಂಗಳೂರು: ನಿರ್ಮಾಪಕರ ಅನುಮತಿ ಇಲ್ಲದೆಯೇ, ಅಕ್ರಮವಾಗಿ ಕನ್ನಡ ಸಿನಿಮಾಗಳು ಪ್ರಸಾರ ಆಗುತ್ತಿದ್ದು, ಆ ಅಕ್ರಮ ಪ್ರಸಾರವನ್ನು ತಡೆಹಿಡಿಯುವಂತೆ ಹೈಕೋರ್ಟ್‌ ಸೂಚಿಸಿದೆ. ಈ ಸಂಬಂಧ ಗುರುವಾರ ಕರ್ನಾಟಕ ಚಲನಚಿತ್ರ  ವಾಣಿಜ್ಯ ಮಂಡಳಿಯಲ್ಲಿ ನಡೆದ ಸಭೆಯಲ್ಲಿ ನಿರ್ಮಾಪಕರ ಸಂಘದ ಅಧ್ಯಕ್ಷರು ಈ ವಿಷಯ ಸ್ಪಷ್ಟಪಡಿಸಿದರು.

ಕನ್ನಡದ ಅನೇಕ ನಿರ್ಮಾಪಕರು ತಮ್ಮ ಸಿನಿಮಾಗಳನ್ನು ಹಲವು ವಾಹಿನಿಗಳಿಗೆ ಇಂತಿಷ್ಟು ವರ್ಷಗಳಿಗೆ ಹಕ್ಕು ಮಾರಾಟ  ಮಾಡಿದ್ದರು. ಆದರೆ, ಆ ಸಿನಿಮಾಗಳ ಹಕ್ಕುಗಳ ಅವಧಿ ಮುಗಿದು ಹೋದ ಹಿನ್ನೆಲೆಯಲ್ಲಿ, ಕೆಲವು ವಾಹಿನಿಗಳು ತಮ್ಮದೇ ಡಿಜಿಟಲ್‌ ಫ್ಲಾಟ್‌ಫಾರಂನಲ್ಲಿ ಪ್ರಸಾರ ಮಾಡುತ್ತಿದ್ದವು. ಈ ವಿಷಯವನ್ನು ಅರಿತು ನಿರ್ಮಾಪಕರು ಅಕ್ರಮವಾಗಿ  ಸಿನಿಮಾಗಳನ್ನು ಪ್ರಸಾರ ಮಾಡುತ್ತಿರುವ ಕುರಿತಂತೆ ಆಕ್ಷೇಪಿಸಿ, ನ್ಯಾಯಾಲಯದಲ್ಲಿ ದೂರು ದಾಖಲಿಸಿದ್ದರು.

ನಿರ್ಮಾಪಕರ ಸಂಘ ಅದಕ್ಕಾಗಿಯೇ ವಾದ ಮಂಡಿಸಲು ಧನಂಜಯ್‌ ಅವರನ್ನು ಕೂಡ ನೇಮಿಸಿತ್ತು.  ನ್ಯಾಯಾಲಯ  ಎಲ್ಲವನ್ನು ಪರಿಶೀಲಿಸಿ ಡಿಜಿಟಲ್‌ ಫ್ಲಾಟ್‌ಫಾರಂನಲ್ಲಿ ಅಕ್ರಮ ಸಿನಿಮಾ ಪ್ರಸಾರವನ್ನು ತಡೆಯಿಡಿಯುವಂತೆ ಸೂಚಿಸಿದೆ. ಇನ್ನು ಮುಂದೆ ಯಾವುದೇ ಫ್ಲಾಟ್‌ಫಾರ್ಮ್ ನಲ್ಲಿ ಅಕ್ರಮ ಪ್ರಸಾರ ಮಾಡಿದರೆ ಶಿಕ್ಷಾರ್ಹ ಅಪರಾಧ ಆಗಲಿದೆ  ಎಂದು ಎಚ್ಚರಿಸಲಾಗಿದೆ.

ನಿರ್ಮಾಪಕರ ಅನುಮತಿ ಪಡೆಯದೆ ಯಾವುದೇ ಚಾನೆಲ್‌ಗ‌ಳು ತಮ್ಮ ಡಿಜಿಟಲ್‌ ಫ್ಲಾಟ್‌ ಫಾರಂನಲ್ಲಿ ಪ್ರಸಾರ ಮಾಡುವಂತಿಲ್ಲ ಎಂದು ಹೇಳಿದೆ. ಕೇಸ್‌ ವಕಾಲತ್ತು ವಹಿಸಿದ್ದ ವಕೀಲ ಧನಂಜಯ್‌ ಅವರನ್ನು ಮಂಡಳಿಯಲ್ಲಿ ಸನ್ಮಾನಿಸಲಾಯಿತು. ಈ ವೇಳೆ ನಿರ್ಮಾಪಕರ ಸಂಘದ ಅಧ್ಯಕ್ಷ ಪ್ರವೀಣ್‌ಕುಮಾರ್‌, ಎನ್‌. ಎಂ.ಸುರೇಶ್‌,ಹಿರಿಯ ನಿರ್ದೇಶಕ ರಾಜೇಂದ್ರ ಸಿಂಗ್‌ಬಾಬು, ರಾಮಮೂರ್ತಿ, ಕೆ.ಮಂಜು, ಎ.ಗಣೇಶ್‌,  ಕರಿಸುಬ್ಬು ಸೇರಿದಂತೆ  ಇತರರು ಭಾಗವಹಿಸಿದ್ದರು.

ಟಾಪ್ ನ್ಯೂಸ್

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂ…ಆದರೆ…

EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…

Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು

Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು

LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…

LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…

Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…

Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…

Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್‌ ಟನ್‌ ವಿವಿ ವಿದ್ಯಾರ್ಥಿನಿ ಬಂಧನ

Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್‌ ಟನ್‌ ವಿವಿ ವಿದ್ಯಾರ್ಥಿನಿ ಬಂಧನ

ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸಿಮರು: ಸಚಿವ ಪ್ರಹ್ಲಾದ್ ಜೋಶಿ

ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸೀಮರು: ಸಚಿವ ಪ್ರಹ್ಲಾದ್ ಜೋಶಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bengaluru: ಮದುವೆಗೆ ನಿರಾಕರಿಸಿದ ಪ್ರೇಯಸಿ ಮೇಲೆ ಸ್ನೇಹಿತರ ಜತೆ ಸೇರಿ ಸಾಮೂಹಿಕ ಅತ್ಯಾಚಾರ

Bengaluru: ಮದುವೆಗೆ ನಿರಾಕರಿಸಿದ ಪ್ರೇಯಸಿ ಮೇಲೆ ಸ್ನೇಹಿತರ ಜತೆ ಸೇರಿ ಸಾಮೂಹಿಕ ಅತ್ಯಾಚಾರ

Arrested: ವಿಳಾಸ ಕೇಳುವ ನೆಪದಲ್ಲಿ ಮೊಬೈಲ್‌ ಸುಲಿಗೆ; ಮೂವರ ಬಂಧನ

Arrested: ವಿಳಾಸ ಕೇಳುವ ನೆಪದಲ್ಲಿ ಮೊಬೈಲ್‌ ಸುಲಿಗೆ; ಮೂವರ ಬಂಧನ

Gold Theft: ಕೆಲಸಕ್ಕಿದ್ದ ಮನೆಯಲ್ಲಿ 50 ಲಕ್ಷ ರೂ.; ಒಡವೆ ಕದ್ದಿದ್ದವ ಸೆರೆ

Gold Theft: ಕೆಲಸಕ್ಕಿದ್ದ ಮನೆಯಲ್ಲಿ 50 ಲಕ್ಷ ರೂ.; ಒಡವೆ ಕದ್ದಿದ್ದವ ಸೆರೆ

Arrested: ಖಾಕಿ ಸೋಗಿನಲ್ಲಿ ಗುಜರಿ ವ್ಯಾಪಾರಿ ಸುಲಿಗೆ: ಪೊಲೀಸ್‌ ಬಾತ್ಮೀದಾರ ಸೆರೆ

Arrested: ಖಾಕಿ ಸೋಗಿನಲ್ಲಿ ಗುಜರಿ ವ್ಯಾಪಾರಿ ಸುಲಿಗೆ: ಪೊಲೀಸ್‌ ಬಾತ್ಮೀದಾರ ಸೆರೆ

Arrested: ಸುಲಿಗೆ ಸೇರಿ 42 ಕೇಸ್‌ಗಳಲ್ಲಿ ಭಾಗಿಯಾಗಿದ್ದ ರೌಡಿ ಬಂಧನ

Arrested: ಸುಲಿಗೆ ಸೇರಿ 42 ಕೇಸ್‌ಗಳಲ್ಲಿ ಭಾಗಿಯಾಗಿದ್ದ ರೌಡಿ ಬಂಧನ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂ…ಆದರೆ…

EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…

Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು

Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು

LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…

LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…

Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…

Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.