Crime: ಪತಿಯ ಕೊಂದು ಮತ್ತಲ್ಲಿ ಇರಿದುಕೊಂಡಿದ್ದಾರೆ ಎಂದು ಕಥೆ ಕಟ್ಟಿದ ಪತ್ನಿ!

ಪರ ಪುರುಷನ ಜತೆ ಫೋನ್‌ನಲ್ಲಿ ಮಾತಾಡುತ್ತಿದ್ದನ್ನು ಪ್ರಶ್ನಿಸಿದ್ದಕ್ಕೆ ಹತ್ಯೆ

Team Udayavani, Dec 22, 2023, 3:58 PM IST

11-bng-crime

ಬೆಂಗಳೂರು: ಪರ ಪುರುಷನ ಜತೆ ಫೋನ್‌ನಲ್ಲಿ ಮಾತನಾಡುತ್ತಿದ್ದನ್ನು ಪ್ರಶ್ನಿ ಸಿದ ಪತಿ ಯನ್ನು ಪತ್ನಿಯೇ ಚಾಕುವಿ ನಿಂದ ಇರಿದು ಕೊಲೆಗೈದಿ ರುವ ಘಟನೆ ಹುಳಿಮಾವು ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.

ನೇಪಾಳ ಮೂಲದ ಉಮೇಶ್‌ ದಾವಿ (30) ಕೊಲೆಯಾದವ. ಪತಿ ಕೊಂದು ಆತನೇ ಕುಡಿದ ಮತ್ತಿನಲ್ಲಿ ಚಾಕುವಿನಿಂದ ಇರಿದುಕೊಂಡು ಸಾವನ್ನಪ್ಪಿದ್ದಾರೆ ಎಂದು ಕಥೆ ಕಟ್ಟಿದ ಪತ್ನಿ ಮನಿಷಾ ದಾವಿ(28) ಎಂಬಾಕೆಯನ್ನು ಬಂಧಿಸಲಾಗಿದೆ.

ನೇಪಾಳ ಮೂಲದ ಉಮೇಶ್‌ ದಾವಿ ಮತ್ತು ಮನಿಷಾ ಪ್ರೀತಿಸಿ 6 ವರ್ಷಗಳ ಹಿಂದೆ ಮದುವೆಯಾಗಿದ್ದು, ದಂಪತಿಗೆ 5 ವರ್ಷದ ಮಗು ಇದೆ. ಉಮೇಶ್‌, ಅಕ್ಷಯನಗರದ ಎಲೇನಹಳ್ಳಿ ಯಲ್ಲಿರುವ ಕಾಲೇಜೊಂದರಲ್ಲಿ ಸೆಕ್ಯೂರಿಟಿ ಗಾರ್ಡ್‌ ಕೆಲಸ ಮಾಡುತ್ತಿದ್ದರು. ಅದೇ ಕಾಲೇಜಿನಲ್ಲಿ ಮನಿಷಾ ಸ್ವಚ್ಚತಾ ಸಿಬ್ಬಂದಿಯಾಗಿದ್ದಳು. ಹೀಗಾಗಿ ದಂಪತಿ ಮಗುವಿನ ಜತೆ ಕಾಲೇಜಿನ ಸಣ್ಣ ಕೋಣೆಯಲ್ಲಿ ವಾಸವಾಗಿದ್ದರು.

ಈ ಮಧ್ಯೆ ಮನಿಷಾ, ಫೋನ್‌ನಲ್ಲಿ ಪರ ಪುರುಷನ ಜತೆ ತಡರಾತ್ರಿವರೆಗೂ ಮಾತನಾಡುತ್ತಿದ್ದಳು. ಮದ್ಯವ್ಯಸನಿಯಾಗಿದ್ದ ಉಮೇಶ್‌ ಅದನ್ನು ಗಮನಿಸಿ ಸಾಕಷ್ಟು ಬಾರಿ ಎಚ್ಚರಿಕೆ ನೀಡಿದ್ದ.

ಅಲ್ಲದೆ, ಇದೇ ವಿಚಾರವಾಗಿ ದಂಪತಿ ನಡುವೆ ಬಾರಿ ಜಗಳ ನಡೆದಿದೆ. ಬುಧವಾರ ರಾತ್ರಿ ಉಮೇಶ್‌ ಸಂಬಂಧಿಯೊಬ್ಬರ ಹುಟ್ಟುಹಬ್ಬದ ಪಾರ್ಟಿಗೆ ಉತ್ತರಹಳ್ಳಿಗೆ ಹೋಗಿದ್ದು, ತಡರಾತ್ರಿ 2ಗಂಟೆ ಸುಮಾರಿಗೆ ಕುಡಿದು ಮನೆಗೆ ಬಂದಿದ್ದಾನೆ. ಆಗಲೂ ಮನಿಷಾ ಫೋನ್‌ನಲ್ಲಿ ಯಾರೊಂದಿಗೂ ಮಾತನಾಡುತ್ತಿದ್ದಳು. ಅದನ್ನು ಕಂಡ ಉಮೇಶ್‌, “ಯಾರೊಂದಿಗೆ ಮಾತನಾಡುತ್ತಿದ್ದೆ’ ಎಂದು ಪ್ರಶ್ನಿಸಿ ಆಕೆ ಜತೆ ಜಗಳ ಆರಂಭಿಸಿದ್ದಾರೆ. ಅದು ವಿಕೋಪಕ್ಕೆ ಹೋದಾಗ ಆಕ್ರೋಶಗೊಂಡ ಮನಿಷಾ, ಅಡುಗೆ ಕೋಣೆಯಲ್ಲಿದ್ದ ಚಾಕುವಿನಿಂದ ಪತಿ ಉಮೇಶ್‌ನ ಎದೆಗೆ ಇರಿದಿದ್ದು, ತೀವ್ರ ರಕ್ತಸ್ರಾವದಿಂದ ಆತ ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎಂದು ಪೊಲೀಸರು ಹೇಳಿದರು.

ಪೊಲೀಸರಿಗೆ ಸುಳ್ಳು ಹೇಳಿಕೆ:

ನಸುಕಿನ 3 ಗಂಟೆ ಸುಮಾರಿಗೆ ವಿಚಾರ ತಿಳಿದ ಹುಳಿಮಾವು ಪೊಲೀಸರು ಸ್ಥಳಕ್ಕೆ ಹೋದಾಗ, ಮನಿಷಾ ಗಲಾಟೆ ನಡುವೆ ಮದ್ಯದ ಅಮಲಿನಲ್ಲಿ ಚಾಕುವಿನಿಂದ ಇರಿದುಕೊಂಡಿದ್ದಾರೆ ಎಂದು ಸುಳ್ಳು ಹೇಳಿದ್ದಳು. ಆದರೆ, ಘಟನಾ ಸ್ಥಳದಲ್ಲಿ ದೊರೆತ ಕೆಲ ಸಾಕ್ಷ್ಯಗಳು ಮನಿಷಾ ಕೊಲೆಗೈದಿದ್ದಾಳೆ ಎಂಬ ಅನುಮಾನದ ಮೇರೆಗೆ ವಶಕ್ಕೆ ಪಡೆದು ವಿಚಾರಣೆ ನಡೆಸಿದಾಗ ತಪ್ಪೊಪ್ಪಿಕೊಂಡಿದ್ದಾಳೆ ಎಂದು ಪೊಲೀಸರು ಹೇಳಿದರು.

ಟಾಪ್ ನ್ಯೂಸ್

3-

LS Polls: ರಾಷ್ಟ್ರ ಪ್ರೇಮ ಬಿಜೆಪಿಯವರಿಂದ ಕಲಿಯಬೇಕಾಗಿಲ್ಲ: ಮಂಜುನಾಥ್ ಭಂಡಾರಿ

Lok Sabha polls: ಚಿಕ್ಕೋಡಿಯಲ್ಲಿ ಜೊಲ್ಲೆVs ಜಾರಕಿಹೊಳಿ ಪರಿವಾರ ಕದನ

Lok Sabha polls: ಚಿಕ್ಕೋಡಿಯಲ್ಲಿ ಜೊಲ್ಲೆVs ಜಾರಕಿಹೊಳಿ ಪರಿವಾರ ಕದನ

Raichur; ವಿಷಾಹಾರ ಸೇವಿಸಿ ಒಂದೇ ಕುಟುಂಬದ ಇಬ್ಬರು ಮಕ್ಕಳು ಸಾವು

Raichur; ವಿಷಾಹಾರ ಸೇವಿಸಿ ಒಂದೇ ಕುಟುಂಬದ ಇಬ್ಬರು ಮಕ್ಕಳು ಸಾವು

Lok Sabha polls: ಒಡಿಶಾದಲ್ಲಿ ನವೀನ್‌ ಜನಪ್ರಿಯತೆ Vs ಬಿಜೆಪಿ

Lok Sabha polls: ಒಡಿಶಾದಲ್ಲಿ ನವೀನ್‌ ಜನಪ್ರಿಯತೆ Vs ಬಿಜೆಪಿ

ಕಾಂಗ್ರೆಸ್ ಗೆ ಆಘಾತ; ರಾಜೀನಾಮೆ ನೀಡಿದ ದೆಹಲಿ ಕಾಂಗ್ರೆಸ್ ಮುಖ್ಯಸ್ಥ

ಕಾಂಗ್ರೆಸ್ ಗೆ ಆಘಾತ; ರಾಜೀನಾಮೆ ನೀಡಿದ ದೆಹಲಿ ಕಾಂಗ್ರೆಸ್ ಮುಖ್ಯಸ್ಥ

Subrahmanya Dhareshwar: ಗಾಯನ ಮುಗಿಸಿದ ಗಾನ ಕೋಗಿಲೆ

Subrahmanya Dhareshwar: ಗಾಯನ ಮುಗಿಸಿದ ಗಾನ ಕೋಗಿಲೆ

4

IPL: ಆಟ ಮೆರೆದಾಟ; ಬ್ಯಾಟಿಂಗ್‌ ಅಷ್ಟೇ ಕ್ರಿಕೆಟ್ಟಾ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bengaluru: ಬ್ರೇಕ್‌ ಬದಲು ಆ್ಯಕ್ಸಿಲೇಟರ್‌ ಒತ್ತಿದ ಆ್ಯಂಬುಲೆನ್ಸ್‌ ಚಾಲಕ: ಸರಣಿ ಅಪಘಾತ

Bengaluru: ಬ್ರೇಕ್‌ ಬದಲು ಆ್ಯಕ್ಸಿಲೇಟರ್‌ ಒತ್ತಿದ ಆ್ಯಂಬುಲೆನ್ಸ್‌ ಚಾಲಕ: ಸರಣಿ ಅಪಘಾತ

2

Bengaluru: ಬಿಸಿಲು; ಹೋಟೆಲ್‌ ವ್ಯಾಪಾರ ಶೇ.30 ಕುಸಿತ

Bengaluru: ನಗರದಲ್ಲಿ ಕಸದ ಬ್ಲಾಕ್‌ ಸ್ಪಾಟ್‌ ಹೆಚ್ಚಳ

Bengaluru: ನಗರದಲ್ಲಿ ಕಸದ ಬ್ಲಾಕ್‌ ಸ್ಪಾಟ್‌ ಹೆಚ್ಚಳ

Bengaluru: ಬೂತ್‌ನಲ್ಲಿ ಕುಸಿದ ಮಹಿಳೆಗೆ ಜೀವದಾನ

Bengaluru: ಬೂತ್‌ನಲ್ಲಿ ಕುಸಿದ ಮಹಿಳೆಗೆ ಜೀವದಾನ

Traffic jam: ತುಮಕೂರು, ಮೈಸೂರು ರಸ್ತೇಲಿ ಟ್ರಾಫಿಕ್‌ ಜಾಮ್‌!

Traffic jam: ತುಮಕೂರು, ಮೈಸೂರು ರಸ್ತೇಲಿ ಟ್ರಾಫಿಕ್‌ ಜಾಮ್‌!

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

3-

LS Polls: ರಾಷ್ಟ್ರ ಪ್ರೇಮ ಬಿಜೆಪಿಯವರಿಂದ ಕಲಿಯಬೇಕಾಗಿಲ್ಲ: ಮಂಜುನಾಥ್ ಭಂಡಾರಿ

Lok Sabha polls: ಚಿಕ್ಕೋಡಿಯಲ್ಲಿ ಜೊಲ್ಲೆVs ಜಾರಕಿಹೊಳಿ ಪರಿವಾರ ಕದನ

Lok Sabha polls: ಚಿಕ್ಕೋಡಿಯಲ್ಲಿ ಜೊಲ್ಲೆVs ಜಾರಕಿಹೊಳಿ ಪರಿವಾರ ಕದನ

Raichur; ವಿಷಾಹಾರ ಸೇವಿಸಿ ಒಂದೇ ಕುಟುಂಬದ ಇಬ್ಬರು ಮಕ್ಕಳು ಸಾವು

Raichur; ವಿಷಾಹಾರ ಸೇವಿಸಿ ಒಂದೇ ಕುಟುಂಬದ ಇಬ್ಬರು ಮಕ್ಕಳು ಸಾವು

Lok Sabha polls: ಒಡಿಶಾದಲ್ಲಿ ನವೀನ್‌ ಜನಪ್ರಿಯತೆ Vs ಬಿಜೆಪಿ

Lok Sabha polls: ಒಡಿಶಾದಲ್ಲಿ ನವೀನ್‌ ಜನಪ್ರಿಯತೆ Vs ಬಿಜೆಪಿ

ಕಾಂಗ್ರೆಸ್ ಗೆ ಆಘಾತ; ರಾಜೀನಾಮೆ ನೀಡಿದ ದೆಹಲಿ ಕಾಂಗ್ರೆಸ್ ಮುಖ್ಯಸ್ಥ

ಕಾಂಗ್ರೆಸ್ ಗೆ ಆಘಾತ; ರಾಜೀನಾಮೆ ನೀಡಿದ ದೆಹಲಿ ಕಾಂಗ್ರೆಸ್ ಮುಖ್ಯಸ್ಥ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.