Bengaluru: ಅತ್ತೆ ಮನೆಯಲ್ಲೇ ಚಿನ್ನ ಕದ್ದ ಅಳಿಯ!

ಅತ್ತೆ, ಪತ್ನಿ ದೇಗುಲಕ್ಕೆ ಹೋಗಿದ್ದಾಗ ಅಳಿಯನಿಂದ ಕಳ್ಳತನ ಲಗ್ಗೆರೆಯಲ್ಲಿ ಘಟನೆ, 3.6 ಲಕ್ಷ ರೂ. ಮೌಲ್ಯದ ಚಿನ್ನ ಜಪ್ತಿ

Team Udayavani, Jul 13, 2024, 11:34 AM IST

5-bng-crime

ಬೆಂಗಳೂರು: ಅತ್ತೆಯ ಮನೆಯಲ್ಲೇ ಚಿನ್ನಾಭರಣ ಕದ್ದು ಪರಾರಿಯಾಗಿದ್ದ ಅಳಿಯ ರಾಜಗೋಪಾಲನಗರ ಠಾಣೆ ಪೊಲೀಸರಿಗೆ ಸಿಕ್ಕಿ ಬಿದ್ದಿದ್ದು, ಆರೋಪಿಯಿಂದ 3.8 ಲಕ್ಷ ಮೌಲ್ಯದ 70 ಗ್ರಾಂ. ತೂಕದ ಚಿನ್ನ ವಶಪಡಿಸಿಕೊಳ್ಳಲಾಗಿದೆ.

ಕಮಲನಗರದ ನಿವಾಸಿ ಪರಶುರಾಮ (29) ಬಂಧಿತ.

ಠಾಣಾ ವ್ಯಾಪ್ತಿಯ ಲಗ್ಗೆರೆಯಲ್ಲಿ ವಾಸವಿದ್ದ ನಾಗಮ್ಮ ತಮ್ಮ ಮಗಳನ್ನು ಆರೋಪಿ ಪರಶುರಾಮನಿಗೆ ವಿವಾಹ ಮಾಡಿಕೊಟ್ಟಿದ್ದರು. ಪರಶುರಾಮ್‌ ಯಾವುದೇ ಕೆಲಸವಿಲ್ಲದೆ ಓಡಾಡಿಕೊಂಡಿದ್ದ.

ಜುಲೈ 6 ರಂದು ನಾಗಮ್ಮ ಹಾಗೂ ಮಗಳು ದೇವಾಲಯಕ್ಕೆ ಹೋಗಿದ್ದರು. ಆ ವೇಳೆ ಸಮಯ ಸಾಧಿಸಿ ಆರೋಪಿಯು ಮನೆಯದ್ದ 70 ಗ್ರಾಂ. ಚಿನಾಭರಣ ಕಳವು ಮಾಡಿ ಪರಾರಿಯಾಗಿದ್ದ.

ಇತ್ತ ಮನೆಗೆ ಬಂದ ತಾಯಿ-ಮಗಳು ಪರಶುರಾಮ್‌ ಕೃತ್ಯದ ಬಗ್ಗೆ ತಿಳಿದುಕೊಂಡು ರಾಜಗೋಪಾಲನಗರ ಪೊಲೀಸ್‌ ಠಾಣೆಗೆ ದೂರು ನೀಡಿದ್ದರು. ಪ್ರಕರಣ ದಾಖಲಿಸಿಕೊಂಡ ಪೊಲೀಸರು ಲಗ್ಗೆರೆ ಮುಖ್ಯರಸ್ತೆಯ ಏಟ್ರಿಯಾ ಹೋಟೆಲ್‌ ಬಳಿ ಆರೋಪಿಯನ್ನು ವಶಕ್ಕೆ ಪಡೆದಿದ್ದಾರೆ.

Ad

ಟಾಪ್ ನ್ಯೂಸ್

Koyamattur-Blast-Accuse

ಎಲ್‌.ಕೆ.ಆಡ್ವಾಣಿ ಯಾತ್ರೆಗೂ ಮುನ್ನ ಸ್ಫೋಟ ನಡೆಸಿದ್ದ ಉಗ್ರ ವಿಜಯಪುರದಲ್ಲಿ ಸೆರೆ

Kharge-CM-Siddu

ದಿಲ್ಲಿಯಲ್ಲಿ ಮಲ್ಲಿಕಾರ್ಜುನ ಖರ್ಗೆ, ಸುರ್ಜೇವಾಲ ಜತೆ ಸಿಎಂ ಸಿದ್ದರಾಮಯ್ಯ  ಮಾತುಕತೆ

ಗಣೇಶೋತ್ಸವ ಇನ್ನು ಮಹಾರಾಷ್ಟ್ರದ “ರಾಜ್ಯಹಬ್ಬ’: ಸರ್ಕಾರ

ಗಣೇಶೋತ್ಸವ ಇನ್ನು ಮಹಾರಾಷ್ಟ್ರದ “ರಾಜ್ಯಹಬ್ಬ’: ಸರ್ಕಾರ

1-aa-aa-pop

World Population Day: ಜನಸಂಖ್ಯೆ ಹೊರೆ ಅಲ್ಲ ವರವಾಗಿ ಪರಿವರ್ತಿಸೋಣ

xi-Jinping

ಚೀನದ ಅಧ್ಯಕ್ಷ ಕ್ಸಿ ಜಿನ್‌ ಪಿಂಗ್‌ ಆಧಿಪತ್ಯ ಅಂತ್ಯ?

ಪ್ಯಾಂಗಾಂಗ್‌ ಸರೋವರ ಬಳಿ “ಹಯಬುಸಾ’ ಸಾಹಸ: ಯೂಟ್ಯೂಬರ್‌ ಬಂಧನ

ಪ್ಯಾಂಗಾಂಗ್‌ ಸರೋವರ ಬಳಿ “ಹಯಬುಸಾ’ ಸಾಹಸ: ಯೂಟ್ಯೂಬರ್‌ ಬಂಧನ

Madan-Gopal

ಪ್ರತಿಭೆಗೆ ಮುಕ್ತ ಅವಕಾಶ, ಸಾಧನೆಯೇ ಮೆರಿಟ್‌: ನಿವೃತ್ತ ಐಎಎಸ್‌ ಅಧಿಕಾರಿ ಮದನ್‌ ಗೋಪಾಲ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಯುವಕನ ಹಲ್ಲೆ ಕೇಸಿನಲ್ಲಿ ಸುಳ್ಳು ಹೇಳ್ಳಿ ಬೇಲ್‌ ಪಡೆದಿರುವ ಪುಂಡರು: ಆರೋಪ

ಯುವಕನ ಹಲ್ಲೆ ಕೇಸಿನಲ್ಲಿ ಸುಳ್ಳು ಹೇಳ್ಳಿ ಬೇಲ್‌ ಪಡೆದಿರುವ ಪುಂಡರು: ಆರೋಪ

Crime: ಶಾಪಿಂಗ್‌ಗೆ ಹೋಗಿದ್ದಕ್ಕೆ ಪತ್ನಿಯ ಕೊಂ*ದ ಪತಿ!

Crime: ಶಾಪಿಂಗ್‌ಗೆ ಹೋಗಿದ್ದಕ್ಕೆ ಪತ್ನಿಯ ಕೊಂ*ದ ಪತಿ!

Lokayukta Raid: ಸೈಟ್‌ ಅಕ್ರಮ ಮಾರಾಟ: ಕೆಎಚ್‌ಬಿ ಅಧಿಕಾರಿಗಳಿಗೆ ಲೋಕಾ ಶಾಕ್‌

Lokayukta Raid: ಸೈಟ್‌ ಅಕ್ರಮ ಮಾರಾಟ: ಕೆಎಚ್‌ಬಿ ಅಧಿಕಾರಿಗಳಿಗೆ ಲೋಕಾ ಶಾಕ್‌

Fraud: ಸಿಎಂ, ಡಿಸಿಎಂ, ಸ್ಪೀಕರ್‌ ಹೆಸರಲ್ಲಿ 20 ಮಹಿಳೆಯರಿಗೆ 30 ಕೋಟಿ ವಂಚನೆ

Fraud: ಸಿಎಂ, ಡಿಸಿಎಂ, ಸ್ಪೀಕರ್‌ ಹೆಸರಲ್ಲಿ 20 ಮಹಿಳೆಯರಿಗೆ 30 ಕೋಟಿ ವಂಚನೆ

rape

Anekal: ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾ*ರ

MUST WATCH

udayavani youtube

ಕೃಷಿಯಲ್ಲಿ ತಂತ್ರಜ್ಞಾನದ ಕುರಿತು ರೈತರಿಗೆ ಅಗತ್ಯ ಮಾಹಿತಿ

udayavani youtube

ಬೇಲೂರು ಇತಿಹಾಸ | 900 ವರ್ಷಗಳ ಹಿಂದೆ ದಾಸಿಯರು Bermuda ಧರಿಸುತ್ತಿದ್ದರು

udayavani youtube

ಸಾವಿರ ವರ್ಷಗಳ ಹಳೆಯದಾದ ರಂಗನಾಥ ಸ್ವಾಮಿ ದೇವಸ್ಥಾನ

udayavani youtube

ಲೇಡಿಗೋಷನ್ ಎದೆಹಾಲು ಘಟಕ: ಅವಧಿ ಪೂರ್ವ ಶಿಶುಗಳಿಗೆ ಜೀವದಾನ

udayavani youtube

ಗ್ರಾಹಕರು ಅಡವಿಟ್ಟ ಚಿನ್ನಕ್ಕೇ ಕನ್ನ ಹಾಕಿದ ಕ್ಯಾಷಿಯರ್

ಹೊಸ ಸೇರ್ಪಡೆ

Koyamattur-Blast-Accuse

ಎಲ್‌.ಕೆ.ಆಡ್ವಾಣಿ ಯಾತ್ರೆಗೂ ಮುನ್ನ ಸ್ಫೋಟ ನಡೆಸಿದ್ದ ಉಗ್ರ ವಿಜಯಪುರದಲ್ಲಿ ಸೆರೆ

Kharge-CM-Siddu

ದಿಲ್ಲಿಯಲ್ಲಿ ಮಲ್ಲಿಕಾರ್ಜುನ ಖರ್ಗೆ, ಸುರ್ಜೇವಾಲ ಜತೆ ಸಿಎಂ ಸಿದ್ದರಾಮಯ್ಯ  ಮಾತುಕತೆ

ಗಣೇಶೋತ್ಸವ ಇನ್ನು ಮಹಾರಾಷ್ಟ್ರದ “ರಾಜ್ಯಹಬ್ಬ’: ಸರ್ಕಾರ

ಗಣೇಶೋತ್ಸವ ಇನ್ನು ಮಹಾರಾಷ್ಟ್ರದ “ರಾಜ್ಯಹಬ್ಬ’: ಸರ್ಕಾರ

Shivalingegowda

Congress Govt: ಸಚಿವ ಸ್ಥಾನ ಸಿಗುವ ವಿಶ್ವಾಸ ಇದೆ: ಶಿವಲಿಂಗೇಗೌಡ

1-aa-aa-pop

World Population Day: ಜನಸಂಖ್ಯೆ ಹೊರೆ ಅಲ್ಲ ವರವಾಗಿ ಪರಿವರ್ತಿಸೋಣ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.