ದೆಹಲಿ ಹೋರಾಟ ಹತ್ತಿಕ್ಕಲು ಕೇಂದ್ರ ಹುನ್ನಾರ


Team Udayavani, Jan 31, 2021, 2:35 PM IST

Center to overcome the Delhi fight

ರಾಮನಗರ: ದಹೆಲಿಯಲ್ಲಿ ಜ.26ರಂದು ಶಾಂತಿಯುತವಾಗಿ ನಡೆಯುತ್ತಿದ್ದ ರೈತರ ಹೋರಾಟವನ್ನು ಹತ್ತಿಕ್ಕುವ ಹುನ್ನಾರ ನಡೆದಿದೆ. ದೆಹಲಿ ದುಷ್ಕೃತ್ಯಕ್ಕೆ ಕೇಂದ್ರವೇ ಕಾರಣ. ಇದೀಗ ರೈತ ನಾಯಕರ ವಿರುದ್ಧ ಕೇಂದ್ರ ಸರ್ಕಾರ ದ್ವೇಷ ಸಾಧಿಸುತ್ತಿದೆ ಎಂದು ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆಯ ಜಿಲ್ಲಾಧ್ಯಕ್ಷ ಭೈರೇಗೌಡ ಆಕ್ರೋಶ ವ್ಯಕ್ತಪಡಿಸಿದರು. ನಗರದ ಐಜೂರು ವೃತ್ತದಲ್ಲಿ ಬೆಂಗಳೂರು ಮೈಸೂರು ಹೆದ್ದಾರಿಯ ನಡು ರಸ್ತೆಯಲ್ಲಿ ಮಹಾತ್ಮ ಗಾಂಧಿಯವರ ಭಾವಚಿತ್ರ ಇರಿಸಿ ಪುಷ್ಪ ನಮನ ಸಲ್ಲಿಸಿದ ನಂತರ ಅವರು ತೋಳಿಗೆ ಕಪ್ಪು ಪಟ್ಟಿ ಧರಿಸಿ ಕೇಂದ್ರ ಸರ್ಕಾರದ ವಿರುದ್ಧ ಪ್ರತಿಭಟನೆ ನಡೆಸಿದರು.

ತಾವು ಕೇಂದ್ರದ ವಿರುದ್ಧ ಕರಾಳ ದಿನವನ್ನು ಆಚರಿಸುತ್ತಿರುವುದಾಗಿ ಹೇಳಿದರು. ಕಳೆದ ಎರಡು ಬಾರಿ ಚುನಾವಣೆಯಲ್ಲೂ ಬಿಜೆಪಿ ಡಾ.ಸ್ವಾಮಿನಾಥನ್‌ ವರದಿ ಜಾರಿ ಮಾಡುವುದಾಗಿ ಭರವಸೆ ನೀಡಿತ್ತು. ಆದರೆ ಜಾರಿ ಮಾಡಲಿಲ್ಲ. ಇದೀಗ ಮತ್ತೆ ಬಜೆಟ್‌ಗೆ ಸಿದ್ಧರಾಗುತ್ತಿದ್ದಾರೆ. ಈ ಬಾರಿ ಡಾ.ಸ್ವಾಮಿನಾಥನ್‌ ವರದಿಯನ್ನು ಕಡ್ಡಾಯವಾಗಿ ಜಾರಿ ಮಾಡಬೇಕು ಎಂದು ಆಗ್ರ ಹಿಸಿದರು.

ಮೀರ್‌ ಸಾಧಕ್‌ ಕೆಲಸ: ಗಣರಾಜ್ಯೋತ್ಸವ  ದಂದು ರೈತರ ಪರೇಡ್‌ ಶಾಂತಿಯುತವಾಗಿಸಾಗುತ್ತಿತ್ತು. ಕೆಂಪು ಕೋಟೆಯ ಬಳಿ ಪೊಲೀಸರ  ಭಾರೀ ಭದ್ರತೆ ಇತ್ತು. ಆದರೂ ಅಷ್ಟು ಜನ ಕೋಟೆಯೊಳಗೆ ನುಗ್ಗಲು ಅವಕಾಶವಾಗಿದ್ದು ಹೇಗೆ ಎಂದು ರಾಜ್ಯ ರೈತ ಸಂಘದಉಪಾಧ್ಯಕ್ಷರಾದ ಅನಸೂಯಮ್ಮ ಪ್ರಶ್ನಿಸಿದರು.

ಈ ವಿಚಾರ ದಲ್ಲಿ ಕೇಂದ್ರ ಸರ್ಕಾರ ಮೀರ್‌ ಸಾಧಕ್‌ ಕೆಲಸ ಮಾಡಿದೆ. ಕೆಂಪುಕೋಟೆ ನುಗ್ಗುವಂತೆ ತಮ್ಮದೇಬೆಂಬಲಿಗರನ್ನು ಪ್ರಚೋದಿಸಿದೆ ಎಂದು ಆರೋ ಪಿಸಿದರು. ರೈತರು, ಕೃಷಿಕರನ್ನು ತಡೆದರೆ ದೇಶ ದುರ್ಭಿಕ್ಷೆಯ ಕಡೆ ಸಾಗುತ್ತದೆ ಎಂದು ಎಚ್ಚರಿಸಿ ದರು. ಕೇಂದ್ರ ಸರ್ಕಾರ ಕಾಫೋìರೆಟ್‌ ಸಂಸ್ಕೃತಿ ಯನ್ನು ಕೈಬಿಡಬೇಕು, ಕಾರ್ಪೋರೆಟ್‌ ಕೃಷಿ ಕೇವಲ ಶ್ರೀಮಂತರಿಗೆ ಮಾತ್ರ ಅನುಕೂಲವಾಗುತ್ತದೆ ಎಂದು ಜರಿದರು.

ಇದನ್ನೂ ಓದಿ:ಯುಗಾದಿ ಬಳಿಕ ಹೊಸ ಮುಖ್ಯಮಂತ್ರಿ

ದೇಶದಲ್ಲಿ ಅಪೌಷ್ಟಿಕತೆ, ಬಡತನ ತಾಂಡವವಾಡುತ್ತಿದೆ. ಆದರೆ, ಪ್ರಧಾನಿ ಮೋದಿ ಖಾಸಗಿ ಜಪ ಮಾಡ್ತಿದ್ದಾರೆ. ಮುಂದೊಂದು ದಿನ ಇದೇ ಪ್ರಧಾನಿ ದೇಶವನ್ನು ಖಾಸಗಿಯವರಿಗೆ ಮಾರಿ ಬಿಡ್ತಾರೆ ಎಂದರು. ಪ್ರತಿಭಟನೆಯಲ್ಲಿದ್ದ ರೈತರು ಕೇಂದ್ರ ಮತ್ತು ರಾಜ್ಯ ಸರ್ಕಾರದ ರೈತ ವಿರೋಧಿ ಧೋರಣೆಗಳನ್ನು ತಳೆದಿವೆ ಎಂದು ದೂರಿ, ಘೋಷಣೆ  ಕೂಗಿದರು.

ಟಾಪ್ ನ್ಯೂಸ್

Heavy Rain: ಹಿಮಾಚಲದಲ್ಲಿ ಭಾರೀ ಮಳೆ… 112 ರಸ್ತೆಗಳು ಬಂದ್‌

Heavy Rain: ಹಿಮಾಚಲದಲ್ಲಿ ಭಾರೀ ಮಳೆ… 112 ರಸ್ತೆಗಳು ಬಂದ್‌

Dharawad: ಮದ್ಯದ ಶೋಧಕ್ಕೆ ಹೋದ ಅಧಿಕಾರಿಗಳಿಗೆ ಸಿಕ್ಕಿದ್ದು ಕಂತೆ ಕಂತೆ ಹಣ

Dharawad: ಮದ್ಯದ ಶೋಧಕ್ಕೆ ಹೋದ ಅಧಿಕಾರಿಗಳಿಗೆ ಸಿಕ್ಕಿದ್ದು ಕಂತೆ ಕಂತೆ ಕೋಟಿಗಟ್ಟಲೆ ಹಣ

ಇನ್ನು ಹಣಕೊಟ್ಟರೆ ಮಾತ್ರ ಟ್ವಿಟರ್‌ನಲ್ಲಿ ಪೋಸ್ಟ್‌, ಲೈಕ್‌ ರಿಪ್ಲೈ ಗೆ ಅವಕಾಶ

ಇನ್ನು ಹಣಕೊಟ್ಟರೆ ಮಾತ್ರ ಟ್ವಿಟರ್‌ನಲ್ಲಿ ಪೋಸ್ಟ್‌, ಲೈಕ್‌ ರಿಪ್ಲೈ ಗೆ ಅವಕಾಶ

Bantwal: ಮೂರ್ಛೆ ರೋಗದಿಂದ ಬಳಲುತ್ತಿದ್ದ ಮಹಿಳೆ ನದಿಗೆ ಹಾರಿ ಆತ್ಮಹತ್ಯೆ

Bantwal: ಮೂರ್ಛೆ ರೋಗದಿಂದ ಬಳಲುತ್ತಿದ್ದ ಮಹಿಳೆ ನದಿಗೆ ಹಾರಿ ಆತ್ಮಹತ್ಯೆ

2018ರಲ್ಲಿ ನಡೆದ ಬಾಲ್ಯ ವಿವಾಹ ಪ್ರಕರಣ: 7 ಜನರಿಗೆ ಕಠಿಣ ಶಿಕ್ಷೆ ವಿಧಿಸಿದ ನ್ಯಾಯಾಲಯ

2018ರಲ್ಲಿ ನಡೆದ ಬಾಲ್ಯ ವಿವಾಹ ಪ್ರಕರಣ: 7 ಜನರಿಗೆ ಕಠಿಣ ಶಿಕ್ಷೆ ವಿಧಿಸಿದ ನ್ಯಾಯಾಲಯ

UPSC Result: ವಿಜಯಪುರದ ವಿಜೇತಾಗೆ ಯುಪಿಎಸ್‍ಸಿಯಲ್ಲಿ 100ನೇ ರ್‍ಯಾಂಕ್

UPSC Result: ವಿಜಯಪುರದ ವಿಜೇತಾಗೆ ಯುಪಿಎಸ್‍ಸಿಯಲ್ಲಿ 100ನೇ ರ್‍ಯಾಂಕ್

17=

Mangaluru: ಬೈಕ್‌ಗೆ ಕಾರು ಢಿಕ್ಕಿ: ವಿದ್ಯಾರ್ಥಿ ಸಾವು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Channapatna: ತಲೆ ಎತ್ತುತ್ತಿರುವ ಹೈಟೆಕ್‌ ರೇಷ್ಮೆ ಮಾರುಕಟ್ಟೆ !

Channapatna: ತಲೆ ಎತ್ತುತ್ತಿರುವ ಹೈಟೆಕ್‌ ರೇಷ್ಮೆ ಮಾರುಕಟ್ಟೆ !

ಮೊದಲಿನಿಂದಲೂ ಗೌಡರ ಕುಟುಂಬ ಡಿಕೆಶಿ ಮೇಲೆ ಹಗೆ ಸಾಧಿಸುತ್ತಿದೆ: ಸುರೇಶ್‌

ಮೊದಲಿನಿಂದಲೂ ಗೌಡರ ಕುಟುಂಬ ಡಿಕೆಶಿ ಮೇಲೆ ಹಗೆ ಸಾಧಿಸುತ್ತಿದೆ: ಸುರೇಶ್‌

Channapatana : ಬೆಳಗ್ಗೆ ಸತ್ತವನು ಮಧ್ಯಾಹ್ನ ಎದ್ದು ಕುಳಿತು ಸಂಜೆ ಕಣ್ಮುಚ್ಚಿದ!

Channapatana : ಬೆಳಗ್ಗೆ ಸತ್ತವನು ಮಧ್ಯಾಹ್ನ ಎದ್ದು ಕುಳಿತು ಸಂಜೆ ಕಣ್ಮುಚ್ಚಿದ!

ramangar

Ramanagara: ಬೈಕ್ ಅಪಘಾತ, ಕೆಎಸ್ಆರ್ ಟಿಸಿ ಕಂಡಕ್ಟರ್ ಸಾವು

Karnataka; ನೀರಿಲ್ಲ, ಬಿಸಿಲಿನ ಝಳ: ಎರಡು ಕಾಡಾನೆ ಸಾವು?

Karnataka; ನೀರಿಲ್ಲ, ಬಿಸಿಲಿನ ಝಳ: ಎರಡು ಕಾಡಾನೆ ಸಾವು?

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Heavy Rain: ಹಿಮಾಚಲದಲ್ಲಿ ಭಾರೀ ಮಳೆ… 112 ರಸ್ತೆಗಳು ಬಂದ್‌

Heavy Rain: ಹಿಮಾಚಲದಲ್ಲಿ ಭಾರೀ ಮಳೆ… 112 ರಸ್ತೆಗಳು ಬಂದ್‌

Dharawad: ಮದ್ಯದ ಶೋಧಕ್ಕೆ ಹೋದ ಅಧಿಕಾರಿಗಳಿಗೆ ಸಿಕ್ಕಿದ್ದು ಕಂತೆ ಕಂತೆ ಹಣ

Dharawad: ಮದ್ಯದ ಶೋಧಕ್ಕೆ ಹೋದ ಅಧಿಕಾರಿಗಳಿಗೆ ಸಿಕ್ಕಿದ್ದು ಕಂತೆ ಕಂತೆ ಕೋಟಿಗಟ್ಟಲೆ ಹಣ

ಇನ್ನು ಹಣಕೊಟ್ಟರೆ ಮಾತ್ರ ಟ್ವಿಟರ್‌ನಲ್ಲಿ ಪೋಸ್ಟ್‌, ಲೈಕ್‌ ರಿಪ್ಲೈ ಗೆ ಅವಕಾಶ

ಇನ್ನು ಹಣಕೊಟ್ಟರೆ ಮಾತ್ರ ಟ್ವಿಟರ್‌ನಲ್ಲಿ ಪೋಸ್ಟ್‌, ಲೈಕ್‌ ರಿಪ್ಲೈ ಗೆ ಅವಕಾಶ

Bantwal: ಮೂರ್ಛೆ ರೋಗದಿಂದ ಬಳಲುತ್ತಿದ್ದ ಮಹಿಳೆ ನದಿಗೆ ಹಾರಿ ಆತ್ಮಹತ್ಯೆ

Bantwal: ಮೂರ್ಛೆ ರೋಗದಿಂದ ಬಳಲುತ್ತಿದ್ದ ಮಹಿಳೆ ನದಿಗೆ ಹಾರಿ ಆತ್ಮಹತ್ಯೆ

2018ರಲ್ಲಿ ನಡೆದ ಬಾಲ್ಯ ವಿವಾಹ ಪ್ರಕರಣ: 7 ಜನರಿಗೆ ಕಠಿಣ ಶಿಕ್ಷೆ ವಿಧಿಸಿದ ನ್ಯಾಯಾಲಯ

2018ರಲ್ಲಿ ನಡೆದ ಬಾಲ್ಯ ವಿವಾಹ ಪ್ರಕರಣ: 7 ಜನರಿಗೆ ಕಠಿಣ ಶಿಕ್ಷೆ ವಿಧಿಸಿದ ನ್ಯಾಯಾಲಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.