ಸೋಂಕಿತರಿಂದ ಅಹವಾಲು ಸ್ವೀಕಾರ
Team Udayavani, May 27, 2021, 6:48 PM IST
ಚಿಕ್ಕಬಳ್ಳಾಪುರ: ನಗರಸಭೆ ವ್ಯಾಪ್ತಿಯಲ್ಲಿ ಕೊರೊನಾ ಸೋಂಕುನಿಯಂತ್ರಿಸಲು ಜಿಲ್ಲಾಡಳಿತ ಕ್ರಮ ಕೈಗೊಳ್ಳುತ್ತಿರುವ ಬೆನ್ನಲ್ಲೇನಗರಸಭೆ ಅಧ್ಯಕ್ಷ ಡಿ.ಎಸ್.ಆನಂದ್ರೆಡ್ಡಿ(ಬಾಬು), ನಗರಸಭಾ ಸದಸ್ಯರು, ಪೌರಾಯುಕ್ತ ಡಿ.ಲೋಹಿತ್ ಮತ್ತು ಸಿಬ್ಬಂದಿಕೋವಿಡ್-19 ಸೊಂಕಿತರ ಮನೆ ಬಾಗಿಲಿಗೆ ತೆರಳಿ ಅವರಕುಂದುಕೊರತೆ ಆಲಿಸಿ ಅಹವಾಲು ಆಲಿಸಿದರು.
ವಾರ್ಡ್ಸಂಖ್ಯೆ 5, 8ರಲ್ಲಿ ನಗರಸಭಾ ಸದ ಸ್ಯರಾದ ನಾಗರಾಜ್, ಪಾಪುಅವರೊಂದಿಗೆ ಕೋವಿಡ್ ಕಾರ್ಯ ಪಡೆ ಸದಸ್ಯರೊಂದಿಗೆನಗರಸಭೆ ಅಧ್ಯಕ್ಷ ಡಿ.ಎಸ್.ಆನಂದ್ ರೆಡ್ಡಿ (ಬಾಬು),ಪೌರಾಯುಕ್ತ ಡಿ.ಲೋಹಿತ್ ಮತ್ತು ಸಿಬ್ಬಂದಿ ಸಂಚರಿಸಿದರು.
ಮನೆಯಲ್ಲಿ ಸೌಲಭ್ಯ, ಶೌಚಾಲಯ ಇಲ್ಲದಿದ್ದಲ್ಲಿ ಜಿಲ್ಲಾಡಳಿತಕಡ್ಡಾಯವಾಗಿ ಹೋಂ ಐಸೋಲೇಷನ್ನಲ್ಲಿರುವ ಸೋಂಕಿತರನ್ನು ಸಮೀಪದ ಕೋವಿಡ್ ಕೇರ್ ಸೆಂಟರ್ ಗಳಿಗೆ ಸ್ಥಳಾಂತರಿಸಲು ಕ್ರಮ ಕೈಗೊಳ್ಳಲಾಗಿದೆ ಎಂದು ನಗರಸಭೆಯ ಅಧ್ಯಕ್ಷಡಿ.ಎಸ್.ಆನಂದ್ರೆಡ್ಡಿ(ಬಾಬು) ಮನವಿ ಮಾಡಿದರು.
ಜಿಲ್ಲೆಯಲ್ಲಿ ಮೇ 27 ರಿಂದ ಜಿಲ್ಲಾದ್ಯಂತ ಲಾಕ್ಡೌನ್ ಘೋಷಣೆ ಮಾಡಿದ್ದು ನಾಗರಿಕರು ಅನಗತ್ಯವಾಗಿ ಮನೆಯಿಂದಹೊರ ಬರಬಾರದು ಎಂದು ಮನವಿ ಮಾಡಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್
Congress ಸರ್ಕಾರ ಪತನ ದೇವೇಗೌಡರ ಭ್ರಮೆ: ಸಿದ್ದರಾಮಯ್ಯ ವಾಗ್ದಾಳಿ
Lok Sabha Election 2024; ಚಿಕ್ಕಬಳ್ಳಾಪುರಕ್ಕೆ ನಾನೇ ಪವನ್ ಕಲ್ಯಾಣ್!
Lok Sabha Election: ಚುನಾವಣಾ ಪ್ರಚಾರದ ಅಬ್ಬರ; ಕೂಲಿ ಕಾರ್ಮಿಕರಿಗೆ ಬರ!
LS polls 2024: ಅಸೆಂಬ್ಲಿಯಲ್ಲಿ ಜಂಗೀಕುಸ್ತಿ, ಲೋಕ ಸಮರದಲ್ಲಿ ದೋಸ್ತಿ!
MUST WATCH
ಹೊಸ ಸೇರ್ಪಡೆ
O2: ತೆರೆಗೆ ಬಂತು ಓ2; ಚಿತ್ರದ ಮೇಲೆ ಆಶಿಕಾ ನಿರೀಕ್ಷೆ
Bangalore south Lok Sabha Constituency:ಸುಶಿಕ್ಷಿತರ ಕ್ಷೇತ್ರದಲ್ಲಿ ಸೂರ್ಯ ಸೌಮ್ಯಾ ಕದನ
Stones Pelted: ಮತದಾನದ ವೇಳೆ ಕಲ್ಲು ತೂರಾಟ… ಬಿಜೆಪಿ ನಾಯಕನಿಗೆ ಗಾಯ
Gadag Incident; ದರೋಡೆಯ ಉದ್ದೇಶವಿಲ್ಲ; ಕೊಲೆ ಮಾಡಲೆಂದೆ ಬಂದಿದ್ದಾರೆ; ಐಜಿಪಿ ಹೇಳಿಕೆ
Udupi-ಚಿಕ್ಕಮಗಳೂರಿನಲ್ಲಿ ಬಿಜೆಪಿಗರೂ ಜೆಪಿ-ಜೆಪಿ ಎನ್ನುತ್ತಿದ್ದಾರೆ: ನಿಕೇತ್ರಾಜ್ ಮೌರ್ಯ