ಇಲವಾಲ ಹೋಬಳಿಯಲ್ಲಿ ಶೀಘ್ರ ಕೋವಿಡ್‌ ಕೇರ್‌


Team Udayavani, May 29, 2021, 6:19 PM IST

covid news

ಮೈಸೂರು: ಮೈಸೂರು ತಾಲೂಕು ವ್ಯಾಪಿ ¤ಯಲ್ಲಿ ಸೋಂಕು ಹೆಚ್ಚಿರುವುದರಿಂದ ಇಲವಾಲಹೋಬಳಿಯಲ್ಲಿ 200 ಹಾಸಿಗೆ ಸಮಾರ್ಥ್ಯದಕೋವಿಡ್‌ ಕೇರ್‌ ಸೆಂಟರ್‌ ತೆರೆಯಲಾಗುವುದುಎಂದು ಶಾಸಕ ಜಿ.ಟಿ. ದೇವೇಗೌಡ ಹೇಳಿದರು.

ನಗರದ ದಟ್ಟಗಳ್ಳಿಯ ವಿಶ್ವಪ್ರಜ್ಞಾ ವಿದ್ಯಾಸಂಸ್ಥೆಯಲ್ಲಿ ಆರಂಭಿಸಲಾಗಿರುವ ಕೋವಿಡ್‌ಮಿತ್ರ ಕೇಂದ್ರದಲ್ಲಿ ಆ್ಯಂಬುಲೆನ್ಸ್‌ ಸೇವೆಗೆಚಾಲನೆ ನೀಡಿ ಮಾತನಾಡಿದ ಅವರು,ಸೋಂಕು ನಿಯಂತ್ರಣಕ್ಕೆ ಹಾಗೂ ಹೋಂಐಸೋಲೇಷನ್‌ ಮಾಡುವುದನ್ನು ತಗ್ಗಿಸುವಸಲುವಾಗಿ ಇಲವಾಲದ ಬಳಿ ಇರುವತೋಟಗಾರಿಕ ಇಲಾಖೆಯ ಹಾಸ್ಟೆಲ್‌ನಲ್ಲಿ 200ಹಾಸಿಗೆಗಳ ಕೋವಿಡ್‌ ಕೇರ್‌ ಸೆಂಟರ್‌ ತೆರೆಯತ್ತಿದ್ದೇವೆ.

ಕೊರೊನಾ ತಡೆಗಟ್ಟುವ ನಿಟ್ಟಿನಲ್ಲಿಎಲ್ಲರೂ ಒಟ್ಟಾಗಿ ಕೆಲಸ ಮಾಡುತ್ತಿದ್ದೇವೆಎಂದರು.ಚಾಮುಂಡೇಶ್ವರಿ ವಿಧಾನಸಭಾ ಕ್ಷೇತ್ರದಲ್ಲಿನಸೋಂಕಿತರಿಗೆ ಔಷಧ ಕಿಟ್‌ ನೀಡಲಾಗುತ್ತಿದ್ದು,ಸೋಂಕು ನಿಯಂತ್ರಣಕ್ಕೆ ಶ್ರಮಿಸುತ್ತಿರುವಆಶಾ, ಅಂಗನವಾಡಿ ಕಾರ್ಯಕರ್ತರಿಗೂಅಗತ್ಯ ಸಾಮಗ್ರಿ ನೀಡಿದ್ದೇವೆ.

ಈ ವ್ಯಾಪ್ತಿಯಲ್ಲಿಸುಮಾರು 700 ಮಂದಿ ಆಶಾ ಮತ್ತು ಅಂಗನವಾಡಿ ಕಾರ್ಯಕರ್ತೆಯರು ಇದ್ದಾರೆ. ಅವರುಪ್ರತಿ ಮನೆಗೆ ಭೇಟಿ ನೀಡಿ ಸರ್ವೆ ಮಾಡಲುಅನುಕೂಲವಾಗುವ ದೃಷ್ಟಿಯಿಂದ ಅಗತ್ಯಉಪಕರಣಗಳು,  10 ಗ್ಲೌಸ್‌,ಫೇಸ್‌ಶೀಲ್ಡ್‌, ಬಿಸಿನೀರು ಶೇಖರಿಸಲು ಅನುಕೂಲವಾಗುವ ಬಾಟಲ್‌ಗ‌ಳನ್ನು ಕೊಟ್ಟಿದ್ದೇವೆ ಎಂದರು.

ಇದಕ್ಕೂ ಮುನ್ನ ಚಾಮುಂಡೇಶ್ವರಿಕ್ಷೇತ್ರದ ವ್ಯಾಪ್ತಿಯಲ್ಲಿರುವ ವಾರ್ಡ್‌ಗಳಾದ44, 45, 46, 58 ಹಾಗೂ ಕೋವಿಡ್‌ ಮಿತ್ರಕೇಂದ್ರಗಳಲ್ಲಿ ಗಂಭೀರ ಸ್ಥಿತಿಯಲ್ಲಿರುವ ರೋಗಿಗಳನ್ನು ಸ್ಥಳಾಂತರ ಮಾಡಲು, ಆಸ್ಪತ್ರೆಗೆ ದಾಖಲಿಸಲು ಅನುಕೂಲವಾಗಲೆಂದು ಶಾಸಕ ಜಿ.ಟಿ.ದೇವೇಗೌಡ ವೈಯಕ್ತಿಕವಾಗಿ ಆ್ಯಂಬುಲೆನ್ಸ್ ಹಸ್ತಾಂತರಿಸಿದರು. ಈ ವೇಳೆ ಪಾಲಿಕೆ ಸದಸ್ಯರಾದಸವಿತಾ ಸುರೇಶ್‌, ನಿರ್ಮಲಾ ಹರೀಶ್‌, ಲಕ್ಷ್ಮೀಕಿರಣ್‌, ಶರತ್‌ ಕುಮಾರ್‌ ಮತ್ತಿತರರಿದ್ದರು.

ಟಾಪ್ ನ್ಯೂಸ್

1-kudre

Horse riding ಎಚ್ಚರಿಕೆ: ಅಪಾಯಕಾರಿ ಗ್ಲ್ಯಾಂಡರ್ಸ್‌ ಸೋಂಕು ಅಂಟಿಕೊಂಡೀತು ಹುಷಾರು!

Rahul Gandhi 3

BJP ಮಾಧ್ಯಮಗಳಿಂದ ನನಗೆ ನಿತ್ಯ ನಿಂದನೆ: ರಾಹುಲ್‌ ಗಾಂಧಿ ಆರೋಪ

1-qewqeqwe

TIME; ವಿಶ್ವದ 100 ಪ್ರಭಾವಿಗಳ ಪೈಕಿ ಆಲಿಯಾ, ಪ್ರಿಯಂವದ

1-aewr

DRDO; ನಿರ್ಭಯ್‌ ಪರೀಕ್ಷಾರ್ಥ ಉಡಾವಣೆ ಯಶಸ್ವಿ

1eewqe

Iran ವಶದಲ್ಲಿದ್ದ ಹಡಗಿನ ಮಹಿಳಾ ಸಿಬಂದಿ ವಾಪಸ್‌

vachanananda

Panchamasali ಎಂಬ ಕಾರಣಕ್ಕೆ ಯತ್ನಾಳ್‌ಗೆ ಸಿಎಂ ಅವಕಾಶ ನಿರಾಕರಣೆ: ವಚನಾನಂದ ಶ್ರೀ

police crime

Chitradurga: ಅನ್ಯಕೋಮಿನ ಯುವತಿಗೆ ಡ್ರಾಪ್ ನೀಡಿದ್ದಕ್ಕೆ ಹಲ್ಲೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Politics: ಡಿ.ಕೆ.ಶಿವಕುಮಾರ್‌ ಸಿಎಂ ಆಗುತ್ತಾರೆ: ಎಚ್‌.ವಿಶ್ವನಾಥ್‌

Politics: ಡಿ.ಕೆ.ಶಿವಕುಮಾರ್‌ ಸಿಎಂ ಆಗುತ್ತಾರೆ: ಎಚ್‌.ವಿಶ್ವನಾಥ್‌

ಮಂಡ್ಯದಲ್ಲಿ ಐಸ್‌ ಕ್ರೀಂ ತಿಂದು ಅವಳಿ ಮಕ್ಕಳ ಸಾವು, ತಾಯಿ ಅಸ್ವಸ್ಥ

ಮಂಡ್ಯದಲ್ಲಿ ಐಸ್‌ ಕ್ರೀಂ ತಿಂದು ಅವಳಿ ಮಕ್ಕಳ ಸಾವು, ತಾಯಿ ಅಸ್ವಸ್ಥ

Mysore Lok Sabha constituency: ಮಹಾರಾಜ-ಮುಖ್ಯಮಂತ್ರಿ ನಡುವೆ ವೀರಕಾಳಗ

Mysore Lok Sabha constituency: ಮಹಾರಾಜ-ಮುಖ್ಯಮಂತ್ರಿ ನಡುವೆ ವೀರಕಾಳಗ

Congress ಅಧಿಕಾರಕ್ಕೆ ಬಂದಾಗಲೆಲ್ಲಾ ಬರಗಾಲ ಬರುತ್ತೆ: ಎಚ್.ಡಿ.ಕುಮಾರಸ್ವಾಮಿ

Congress ಅಧಿಕಾರಕ್ಕೆ ಬಂದಾಗಲೆಲ್ಲಾ ಬರಗಾಲ ಬರುತ್ತೆ: ಎಚ್.ಡಿ.ಕುಮಾರಸ್ವಾಮಿ

11-

UPSC ಪರೀಕ್ಷೆಯಲ್ಲಿ ಹುಣಸೂರಿನ ಲೇಖನ್‌ಗೆ 77ನೇ ರ‍್ಯಾಂಕ್

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

1-kudre

Horse riding ಎಚ್ಚರಿಕೆ: ಅಪಾಯಕಾರಿ ಗ್ಲ್ಯಾಂಡರ್ಸ್‌ ಸೋಂಕು ಅಂಟಿಕೊಂಡೀತು ಹುಷಾರು!

30

CET Exam: ಮೊದಲ ದಿನ ಸುಸೂತ್ರವಾಗಿ ನಡೆದ ಸಿಇಟಿ

1-wqeqwe

Maharashtra; ರತ್ನಾಗಿರಿ- ಸಿಂಧುದುರ್ಗದಲ್ಲಿ ರಾಣೆ vs ಠಾಕ್ರೆ ಕಾದಾಟ

1-HM

Mathura ನನ್ನನ್ನು ಗೋಪಿಕೆಯೆಂದು ಭಾವಿಸುವೆ: ಬಿಜೆಪಿ ಅಭ್ಯರ್ಥಿ ಹೇಮಾ

Rahul Gandhi 3

BJP ಮಾಧ್ಯಮಗಳಿಂದ ನನಗೆ ನಿತ್ಯ ನಿಂದನೆ: ರಾಹುಲ್‌ ಗಾಂಧಿ ಆರೋಪ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.