ವಿಪತ್ತು ನಿಯಂತ್ರಣ ಅಣಕು ಪ್ರದರ್ಶನ

ಪೈಪ್‌ಲೈನ್‌ ಸಿಎಚ್‌ 300.532ಕಿಲೋ ಅಣುಕು ಪ್ರದರ್ಶನಕ್ಕೆ ಚಾಲನೆ

Team Udayavani, Mar 31, 2022, 5:21 PM IST

ವಿಪತ್ತು ನಿಯಂತ್ರಣ ಅಣಕು ಪ್ರದರ್ಶನ

ನೆಲಮಂಗಲ:ಸಮಾಜದಲ್ಲಿ ಎದುರಾಗುವ ವಿಪತ್ತುಗಳ ಅಪಾಯವನ್ನು ನಿಯಂತ್ರಣ ಮಾಡಲು ಸ್ಥಳೀಯ ಜನರಿಂದ ಸಾಧ್ಯವಾಗಲಿದ್ದು ಅವರಿಗೆ ಜಾಗೃತಿ ಅನಿವಾರ್ಯ ಎಂದು ಜಿಲ್ಲಾ ವಿಪತ್ತು ನಿರ್ವಹಣಾಧಿಕಾರಿ ವಿನುತ ಸಲಹೆ ನೀಡಿದರು.

ತಾಲೂಕಿನ ಕಸಬಾ ಹೋಬಳಿಯ ಹೊಸಪಾಳ್ಯ ಗ್ರಾಮದಲ್ಲಿ ಬೆಂಗಳೂರು ಗ್ರಾಮಾಂತರ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರ ಹಾಗೂ ಪೆಟ್ರೋನೆಟ್‌ ಎಂ.ಎಚ್‌.ಬಿ ಲಿಮಿಟೆಡ್‌ ಸಹ ಯೋಗದೊಂದಿಗೆ ಪೈಪ್‌ಲೈನ್‌ ಸಿಎಚ್‌ 300.532ಕಿಲೋ ಅಣುಕು ಪ್ರದರ್ಶನಕ್ಕೆ ಚಾಲನೆ ನೀಡಿ ಮಾತನಾಡಿದರು.

ಯಾವುದೇ ಇಲಾಖೆಯ ಅಧಿಕಾರಿಗಳ ತಂಡ ವಿಪತ್ತು ಸಂಭವಿಸುವ ಸ್ಥಳಕ್ಕೆ ದಿಢೀರ್‌ ಬರಲು ಸಾಧ್ಯವಿಲ್ಲ ಆದ್ದರಿಂದ ಸ್ಥಳೀಯ ಜನರಲ್ಲಿ ಜಾಗೃತಿ ಇದ್ದರೆ ಬಹಳಷ್ಟು ಸಮಸ್ಯೆ ದೂರ ವಾಗಲಿದೆ, ಆರುತಿಂಗಳಿಗೊಮ್ಮೆ ಈ ರೀತಿಯ ಕಾರ್ಯಕ್ರಮ ಮಾಡಬೇಕಾಗಿದೆ. ಪೆಟ್ರೋನೆಟ್‌ನಲ್ಲಿ ಸಮಸ್ಯೆ ಉಂಟಾದಾಗ ಕಾರ್ಯನಿರ್ವಹಿಸುವ ರೀತಿ ಹಾಗೂ ಪೈಪ್‌ಗ್ಳಲ್ಲಿ ಇಂಧನ ಸೋರಿಕೆ ಉಂಟಾಗಿ ಅಪಾಯ ಎದುರಾಗುವ ಸಮಯದಲ್ಲಿ ಸ್ಥಳೀಯ ಹಳ್ಳಿಯ ಜನರು ಅಥವಾ ಸಮುದಾಯದ ಜನರು ಯಾವ ರೀತಿ ಮುಂಜಾಗ್ರತೆ ಕ್ರಮಗಳನ್ನು ತೆಗೆದುಕೊಳ್ಳಬೇಕು ಎಂಬ ಮಾರ್ಗದರ್ಶನವನ್ನು ಅಣುಕು ಪ್ರದರ್ಶನದ ಮೂಲಕ ಮಾಡುತ್ತಿರುವುದು ಸ್ವಾಗತಾರ್ಹ ಎಂದರು.

ಸಬ್‌ ಇನ್ಸ್ ಪೆಕ್ಟರ್ ಈರಮ್ಮ ಮಾತನಾಡಿ, ಅಪಾಯ ಎದುರಾದ ಸ್ಥಳಗಳಲ್ಲಿ ಕೆಲವು ಜನರು ಅಲ್ಲಿರುವ ಬೆಲೆಬಾಳುವ ವಸ್ತುಗಳನ್ನು ಸಂಗ್ರಹಿಸುವ ದುಸ್ಸಾಹಸಕ್ಕೆ ಮುಂದಾಗುತ್ತಾರೆ ಅದರಿಂದ ಬಹಳಷ್ಟು ಅಪಾಯ ಎದುರಿಸಬೇಕಾಗುತ್ತದೆ. ನಮ್ಮ ಸುತ್ತಮುತ್ತಲ ಪ್ರದೇಶದಲ್ಲಿ ನಡೆಯುವ ಅಪಘಾತ ಗಳು, ಅಪರಾಧಗಳು, ಅಪಾಯಗಳು, ವಿಪತ್ತುಗಳನ್ನು ಸ್ಥಳೀಯ ಜನರು ಗುರುತಿಸಿ ತಿಳಿಸಿದರೇ ಅಂತಹ ಸಮಸ್ಯೆಗಳನ್ನು ಶೀಘ್ರದಲ್ಲಿ ಬಗೆಹರಿಸುವ ಕೆಲಸ ಮಾಡಬಹುದು, ಹಳ್ಳಿಯ ಜನರು ಎಚ್ಚರಗೊಳ್ಳಬೇಕಾಗಿದೆ ಎಂದರು.

ಅಣುಕು ಪ್ರದರ್ಶನ: ಮಂಗಳೂರಿನಿಂದ ಬೆಂಗಳೂರಿಗೆ ಪೆಟ್ರೋಲ್‌ ಸರಬರಾಜು ಮಾಡಲು ಅಳವಡಿಸಿರುವ ಪೈಪ್‌ ಗಳಲ್ಲಿ ಸೋರಿಕೆ, ಪೆಟ್ರೋಲ್‌ ಕಳ್ಳತನವಾದರೆ ತಕ್ಷಣ ಅಧಿಕಾರಿಗಳಿಗೆ ಮಾಹಿತಿ ನೀಡುವ ಜತೆ ಮುನ್ನೆಚ್ಚರಿಕೆ ಕ್ರಮಗಳನ್ನು ತೆಗೆದುಕೊಳ್ಳಲು ಪೆಟ್ರೋನೆಟ್‌ ತಂಡ, ಅಗ್ನಿಶಾಮಕ ತಂಡ, ಆರೋಗ್ಯ ಇಲಾಖೆ, ಪೊಲೀಸ್‌ ಇಲಾಖೆ, ಕಂದಾಯ ಇಲಾಖೆ ಸೇರಿದಂತೆ ವಿವಿಧ ಇಲಾಖೆಯಿಂದ ಮಾಡುವ ಸೇವೆಗಳ ಅಣುಕು ಪ್ರದರ್ಶನವನ್ನು ನಡೆಸಲಾಯಿತು.

ಶ್ರೀನಿವಾಸಪುರ ಗ್ರಾಪಂ ಅಧ್ಯಕ್ಷೆ ಸವಿತಾವೆಂಕಟೇಶ್‌, ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಸುಮಿತ್ರ, ಕನ್ನಡ ಸಾಹಿತ್ಯ ಪರಿಷತ್‌ ಸಂಘಸಂಸೆ §ಗಳ ಪ್ರತಿನಿಧಿ ವಿಜಯ್‌ ಹೊಸಪಾಳ್ಯ, ಗ್ರಾಮಲೆಕ್ಕಾಧಿಕಾರಿ ಪೂಜಾ, ಆರೋಗ್ಯ ಇಲಾಖೆ ಸಿಬ್ಬಂದಿ ನರಸಿಂಹಮೂರ್ತಿ, ಅಗ್ನಿಶಾಮಕದ ಅಧಿಕಾರಿ ಸಿದ್ದನಂಜಪ್ಪ , ಎಮ್‌.ಹೆಚ್‌.ಬಿ ಕಂಪನಿ ಮುಖ್ಯಸ್ಥ ಅಣಂ, ಬೈರಸಂದ್ರ ಶಾಲೆ ಮುಖ್ಯ ಶಿಕ್ಷಕ ವೆಂಕಟರಮಯ್ಯ, ಭಾರತೀಯ ಕಿಸಾನ್‌ ಸಂಘದ ಹನುಮಂತಯ್ಯ, ಹೊಸಪಾಳ್ಯ ಹಾಲು ಉತ್ಪಾದಕ ಸಹಕಾರ ಸಂಘದ ಉಪಾಧ್ಯಕ್ಷ ಸಿದ್ದಗಂಗಯ್ಯ, ಪೊಲೀಸ್‌ ಇಲಾಖೆಯ ಪ್ರದೀಪ್‌, ಚನ °ಬಸಪ ³ ಹಾಗೂ ಅಣುಕು ಪ್ರದ ರ್ಶನಕ್ಕೆ ಜಾಗ ನೀಡಿದ್ದ ಮಾಲೀಕ ಮುನಿರಾಜು ಇದ್ದರು.

ಟಾಪ್ ನ್ಯೂಸ್

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Veerappa Moily ಬಿಜೆಪಿ ವಿರುದ್ಧ ಅಸಮಾಧಾನ ಜ್ವಾಲಾಮುಖಿ ಸ್ಫೋಟ

Veerappa Moily ಬಿಜೆಪಿ ವಿರುದ್ಧ ಅಸಮಾಧಾನ ಜ್ವಾಲಾಮುಖಿ ಸ್ಫೋಟ

ಮತದಾರರ ಚೀಟಿಯಲ್ಲಿ ಕ್ಯುಆರ್‌ ಕೋಡ್‌! ಮಂಗಳೂರು ದಕ್ಷಿಣ-ಉತ್ತರದಲ್ಲಿ ಅನುಷ್ಠಾನ

ಮತದಾರರ ಚೀಟಿಯಲ್ಲಿ ಕ್ಯುಆರ್‌ ಕೋಡ್‌! ಮಂಗಳೂರು ದಕ್ಷಿಣ-ಉತ್ತರದಲ್ಲಿ ಅನುಷ್ಠಾನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Arrested: ವಿಳಾಸ ಕೇಳುವ ನೆಪದಲ್ಲಿ ಮೊಬೈಲ್‌ ಸುಲಿಗೆ; ಮೂವರ ಬಂಧನ

Arrested: ವಿಳಾಸ ಕೇಳುವ ನೆಪದಲ್ಲಿ ಮೊಬೈಲ್‌ ಸುಲಿಗೆ; ಮೂವರ ಬಂಧನ

Gold Theft: ಕೆಲಸಕ್ಕಿದ್ದ ಮನೆಯಲ್ಲಿ 50 ಲಕ್ಷ ರೂ.; ಒಡವೆ ಕದ್ದಿದ್ದವ ಸೆರೆ

Gold Theft: ಕೆಲಸಕ್ಕಿದ್ದ ಮನೆಯಲ್ಲಿ 50 ಲಕ್ಷ ರೂ.; ಒಡವೆ ಕದ್ದಿದ್ದವ ಸೆರೆ

Arrested: ಖಾಕಿ ಸೋಗಿನಲ್ಲಿ ಗುಜರಿ ವ್ಯಾಪಾರಿ ಸುಲಿಗೆ: ಪೊಲೀಸ್‌ ಬಾತ್ಮೀದಾರ ಸೆರೆ

Arrested: ಖಾಕಿ ಸೋಗಿನಲ್ಲಿ ಗುಜರಿ ವ್ಯಾಪಾರಿ ಸುಲಿಗೆ: ಪೊಲೀಸ್‌ ಬಾತ್ಮೀದಾರ ಸೆರೆ

Arrested: ಸುಲಿಗೆ ಸೇರಿ 42 ಕೇಸ್‌ಗಳಲ್ಲಿ ಭಾಗಿಯಾಗಿದ್ದ ರೌಡಿ ಬಂಧನ

Arrested: ಸುಲಿಗೆ ಸೇರಿ 42 ಕೇಸ್‌ಗಳಲ್ಲಿ ಭಾಗಿಯಾಗಿದ್ದ ರೌಡಿ ಬಂಧನ

Arrested: 17 ಕೇಸ್‌ನಲ್ಲಿ ಭಾಗಿಯಾಗಿದ್ದ ರೌಡಿಶೀಟರ್‌ ಬಂಧನ

Arrested: 17 ಕೇಸ್‌ನಲ್ಲಿ ಭಾಗಿಯಾಗಿದ್ದ ರೌಡಿಶೀಟರ್‌ ಬಂಧನ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.