ಮಳೆ ಸಂತ್ರಸ್ತ 1500 ಕುಟುಂಬಗಳಿಗೆ ಸಚಿವ ಕೆ.ಗೋಪಾಲಯ್ಯರಿಂದ ಫುಡ್ ಕಿಟ್ ವಿತರಣೆ


Team Udayavani, May 18, 2022, 7:26 PM IST

1-dfdsf

ಬೆಂಗಳೂರು: ಮಳೆಯಿಂದ‌ ತೊಂದರೆ ಗೊಳಗಾಗಿರುವವರಿಗೆ ಮಹಾಲಕ್ಷ್ಮಿ ಲೇ ಔಟ್ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ 1500 ಕ್ಕೂ ಅಧಿಕ ಕುಟುಂಬಗಳಿಗೆ ಕ್ಷೇತ್ರದ ಶಾಸಕ, ಅಬಕಾರಿ ಸಚಿವ ಕೆ.ಗೋಪಾಲಯ್ಯ ಅವರು ಬುಧವಾರ ಸಂಜೆ ದಿನಸಿ ಪದಾರ್ಥಗಳ ಕಿಟ್ ಗಳನ್ನು ವಿತರಿಸಿದರು.

ಮಹಾಲಕ್ಷ್ಮಿ ಲೇ ಔಟ್ ಕ್ಷೇತ್ರ ವ್ಯಾಪ್ತಿಯ ಕಮಲಾನಗರ, ವೃಷಭಾವತಿ ನಗರ, ನಂದಿನಿ ಬಡಾವಣೆ, ಕಂಠೀರವ ನಗರ,ಜೆ.ಸಿ.ನಗರ, ಕೆರೆಯಂಗಳ ಮತ್ತು ಚಂದ್ರಪ್ಪ ನಗರದ ಸುಮಾರು 800ಕ್ಕೂ ಅಧಿಕ ಕುಟುಂಬಗಳಿಗೆ ದಿನಸಿ ಕಿಟ್ ಗಳನ್ನು ವಿತರಿಸಿ ಆತ್ಮಸ್ಥೈರ್ಯ ತುಂಬಿದರು.

ಬೆಂಗಳೂರಿನಲ್ಲಿ ಮಳೆ ಇನ್ನೂ ಮುಂದುವರಿಯುವ ಸಾಧ್ಯತೆಗಳ‌ ಬಗ್ಗೆ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆಯಲ್ಲದೆ ಮುಂದಿನ 24 ಗಂಟೆಗಳಲ್ಲಿ 12 ಮಿಲಿಮೀಟರ್ ಗೂ ಹೆಚ್ಚು ಮಳೆಯಾಗುವ ಸಂಭವವಿದೆ ಎಂದು ಎಚ್ಚರಿಕೆ ನೀಡಿದೆ .ಈ ಹಿನ್ನೆಲೆಯಲ್ಲಿ ಜಾಗೃತಿ ವಹಿಸಬೇಕೆಂದು ನಾಗರೀಕರಿಗೆ ಸಚಿವ ಕೆ.ಗೋಪಾಲಯ್ಯ ಮನವಿ ಮಾಡಿದರು.

ಈ ಸಂದರ್ಭದಲ್ಲಿ ಮಂಡಲದ ಅಧ್ಯಕ್ಷ ರಾಘವೇಂದ್ರ ಶೆಟ್ಟಿ, ವಾರ್ಡ್ ಅಧ್ಯಕ್ಷ ಲೋಕೇಶ್, ರೈಲ್ವೆ ನಾರಾಯಣ್, ರಾಘವೇಂದ್ರ ನಾಗರಾಜ್, ಪಕ್ಷದ ಮುಖಂಡರು, ಕಾರ್ಯಕರ್ತರು ಉಪಸ್ಥಿತರಿದ್ದರು.

ಟಾಪ್ ನ್ಯೂಸ್

ಆರೋಪ ಸಾಬೀತಾಗದಿದ್ದರೆ ಯತ್ನಾಳ ಏನು ಮಾಡುತ್ತಾರೆಂದು ಸ್ಪಷ್ಟಪಡಿಸಲಿ: ಎಂ.ಬಿ.ಪಾಟೀಲ್

ಆರೋಪ ಸಾಬೀತಾಗದಿದ್ದರೆ ಯತ್ನಾಳ ಏನು ಮಾಡುತ್ತಾರೆಂದು ಸ್ಪಷ್ಟಪಡಿಸಲಿ: ಎಂ.ಬಿ.ಪಾಟೀಲ್

Mysore; ರಾತ್ರೋರಾತ್ರಿ ಪ್ರತಿಮೆ ಪ್ರತಿಷ್ಠಾಪನೆಗೆ ಪ್ರಮೋದಾದೇವಿ ವಿರೋಧ

Mysore; ರಾತ್ರೋರಾತ್ರಿ ಪ್ರತಿಮೆ ಪ್ರತಿಷ್ಠಾಪನೆಗೆ ಪ್ರಮೋದಾದೇವಿ ವಿರೋಧ

New year celebration: ಬೆಂಗಳೂರಿನಲ್ಲಿ ಈ ಬಾರಿ ನಿರ್ಬಂಧ ಹಾಕುವ ಆಲೋಚನೆ ಇಲ್ಲ; ಆಯುಕ್ತ

New year celebration: ಬೆಂಗಳೂರಿನಲ್ಲಿ ಈ ಬಾರಿ ನಿರ್ಬಂಧ ಹಾಕುವ ಆಲೋಚನೆ ಇಲ್ಲ; ಆಯುಕ್ತ

WPL 2024 auction; ಇಂದಿನ ಪ್ರಮುಖ ಆಕರ್ಷಣೆ ಮಲ್ಲಿಕಾ ಸಾಗರ್

WPL 2024 auction; ಇಂದಿನ ಪ್ರಮುಖ ಆಕರ್ಷಣೆ ಮಲ್ಲಿಕಾ ಸಾಗರ್

Desi Swara- ಗುಪ್ತ ಗಾಮಿನಿ ಕಾಫಿ ಭೂಸುಧೆಯೋ…: ಕಾಫಿ ನಮ್ಮ ನಾಡಿಗೆ ಬಂದದ್ದು ರೋಚಕ ಕಥೆ

Desi Swara- ಗುಪ್ತ ಗಾಮಿನಿ ಕಾಫಿ ಭೂಸುಧೆಯೋ…: ಕಾಫಿ ನಮ್ಮ ನಾಡಿಗೆ ಬಂದದ್ದು ರೋಚಕ ಕಥೆ

Mohammed Aashiq from Mangalore, emerged victorious in MasterChef India 2023

Master Chef India ಪ್ರಶಸ್ತಿ ಮುಡಿಲಿಗೇರಿಸಿದ ಮಂಗಳೂರಿನ ಮುಹಮ್ಮದ್ ಆಶಿಕ್

Desi Swara: “ಕಾಲ’ ಎಂಬ ಮಾಯಾ ಬಜಾರು !

Desi Swara: “ಕಾಲ’ ಎಂಬ ಮಾಯಾ ಬಜಾರು !


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಪಟ್ಲ ಫೌಂಡೇಶನ್‌ ಬಹ್ರೈನ್‌ – ಸೌದಿ ಘಟಕ ; ನೂತನ ಅಧ್ಯಕ್ಷರಾಗಿ ನರೇಂದ್ರ ಶೆಟ್ಟಿ ಆಯ್ಕೆ

ಪಟ್ಲ ಫೌಂಡೇಶನ್‌ ಬಹ್ರೈನ್‌ – ಸೌದಿ ಘಟಕ ; ನೂತನ ಅಧ್ಯಕ್ಷರಾಗಿ ನರೇಂದ್ರ ಶೆಟ್ಟಿ ಆಯ್ಕೆ

ಆರೋಪ ಸಾಬೀತಾಗದಿದ್ದರೆ ಯತ್ನಾಳ ಏನು ಮಾಡುತ್ತಾರೆಂದು ಸ್ಪಷ್ಟಪಡಿಸಲಿ: ಎಂ.ಬಿ.ಪಾಟೀಲ್

ಆರೋಪ ಸಾಬೀತಾಗದಿದ್ದರೆ ಯತ್ನಾಳ ಏನು ಮಾಡುತ್ತಾರೆಂದು ಸ್ಪಷ್ಟಪಡಿಸಲಿ: ಎಂ.ಬಿ.ಪಾಟೀಲ್

Mysore; ರಾತ್ರೋರಾತ್ರಿ ಪ್ರತಿಮೆ ಪ್ರತಿಷ್ಠಾಪನೆಗೆ ಪ್ರಮೋದಾದೇವಿ ವಿರೋಧ

Mysore; ರಾತ್ರೋರಾತ್ರಿ ಪ್ರತಿಮೆ ಪ್ರತಿಷ್ಠಾಪನೆಗೆ ಪ್ರಮೋದಾದೇವಿ ವಿರೋಧ

New year celebration: ಬೆಂಗಳೂರಿನಲ್ಲಿ ಈ ಬಾರಿ ನಿರ್ಬಂಧ ಹಾಕುವ ಆಲೋಚನೆ ಇಲ್ಲ; ಆಯುಕ್ತ

New year celebration: ಬೆಂಗಳೂರಿನಲ್ಲಿ ಈ ಬಾರಿ ನಿರ್ಬಂಧ ಹಾಕುವ ಆಲೋಚನೆ ಇಲ್ಲ; ಆಯುಕ್ತ

WPL 2024 auction; ಇಂದಿನ ಪ್ರಮುಖ ಆಕರ್ಷಣೆ ಮಲ್ಲಿಕಾ ಸಾಗರ್

WPL 2024 auction; ಇಂದಿನ ಪ್ರಮುಖ ಆಕರ್ಷಣೆ ಮಲ್ಲಿಕಾ ಸಾಗರ್

MUST WATCH

udayavani youtube

ಬಿಜೆಪಿ ಕೈ ಹಿಡಿದ ಉತ್ತರ ಭಾರತದ ಮತದಾರರು

udayavani youtube

ಕರಾವಳಿಯಲ್ಲಿ ಕಂಡುಕೇಳರಿಯದ ಮತ್ಸ್ಯ ಕ್ಷಾಮ

udayavani youtube

ಉತ್ತರಪ್ರದೇಶ ಹಲಾಲ್ ಬ್ಯಾನ್ ಮಾಡಿದ್ದೇಕೆ?

udayavani youtube

ವೈಜ್ಞಾನಿಕ ಲೋಕಕ್ಕೆ ಸವಾಲಾದ ಅಲುಗಾಡುವ ಹುತ್ತ ..ಸಂಭ್ರಮಾಚರಣೆಯ ಉಣ್ಣಕ್ಕಿ ಉತ್ಸವಕ್ಕೆ ತೆರೆ

udayavani youtube

ಕಾಂತರದ ರಿಷಬ್ ಶೆಟ್ರಿಗೆ ಕೋಣ ಓಡಿಸೋಕೆ ಕಲಿಸಿದ್ದು ಇವರೇ ನೋಡಿ

ಹೊಸ ಸೇರ್ಪಡೆ

ಪಟ್ಲ ಫೌಂಡೇಶನ್‌ ಬಹ್ರೈನ್‌ – ಸೌದಿ ಘಟಕ ; ನೂತನ ಅಧ್ಯಕ್ಷರಾಗಿ ನರೇಂದ್ರ ಶೆಟ್ಟಿ ಆಯ್ಕೆ

ಪಟ್ಲ ಫೌಂಡೇಶನ್‌ ಬಹ್ರೈನ್‌ – ಸೌದಿ ಘಟಕ ; ನೂತನ ಅಧ್ಯಕ್ಷರಾಗಿ ನರೇಂದ್ರ ಶೆಟ್ಟಿ ಆಯ್ಕೆ

ಆರೋಪ ಸಾಬೀತಾಗದಿದ್ದರೆ ಯತ್ನಾಳ ಏನು ಮಾಡುತ್ತಾರೆಂದು ಸ್ಪಷ್ಟಪಡಿಸಲಿ: ಎಂ.ಬಿ.ಪಾಟೀಲ್

ಆರೋಪ ಸಾಬೀತಾಗದಿದ್ದರೆ ಯತ್ನಾಳ ಏನು ಮಾಡುತ್ತಾರೆಂದು ಸ್ಪಷ್ಟಪಡಿಸಲಿ: ಎಂ.ಬಿ.ಪಾಟೀಲ್

Mysore; ರಾತ್ರೋರಾತ್ರಿ ಪ್ರತಿಮೆ ಪ್ರತಿಷ್ಠಾಪನೆಗೆ ಪ್ರಮೋದಾದೇವಿ ವಿರೋಧ

Mysore; ರಾತ್ರೋರಾತ್ರಿ ಪ್ರತಿಮೆ ಪ್ರತಿಷ್ಠಾಪನೆಗೆ ಪ್ರಮೋದಾದೇವಿ ವಿರೋಧ

New year celebration: ಬೆಂಗಳೂರಿನಲ್ಲಿ ಈ ಬಾರಿ ನಿರ್ಬಂಧ ಹಾಕುವ ಆಲೋಚನೆ ಇಲ್ಲ; ಆಯುಕ್ತ

New year celebration: ಬೆಂಗಳೂರಿನಲ್ಲಿ ಈ ಬಾರಿ ನಿರ್ಬಂಧ ಹಾಕುವ ಆಲೋಚನೆ ಇಲ್ಲ; ಆಯುಕ್ತ

WPL 2024 auction; ಇಂದಿನ ಪ್ರಮುಖ ಆಕರ್ಷಣೆ ಮಲ್ಲಿಕಾ ಸಾಗರ್

WPL 2024 auction; ಇಂದಿನ ಪ್ರಮುಖ ಆಕರ್ಷಣೆ ಮಲ್ಲಿಕಾ ಸಾಗರ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.