Economic Crime: ಆರ್ಥಿಕ ಅಪರಾಧ ಪಟ್ಟಿ: ರಾಜ್ಯಕ್ಕೆ 9ನೇ ಸ್ಥಾನ


Team Udayavani, Dec 7, 2023, 8:06 AM IST

2-bng

ಬೆಂಗಳೂರು: ನ್ಯಾಷನಲ್‌ ಕ್ರೈಂ ರೆಕಾರ್ಡ್‌ ಬ್ಯೂರೋ(ಎನ್‌ಸಿಆರ್‌ಬಿ) ಪ್ರಕಾರ ಭಾರತದಲ್ಲೇ ಕರ್ನಾಟಕ ಆರ್ಥಿಕ ಅಪರಾಧಗಳ ಪಟ್ಟಿಯಲ್ಲಿ ಒಂಭತ್ತನೇ ಸ್ಥಾನದಲ್ಲಿದ್ದು, ಪ್ರತಿ ಒಂದು ಲಕ್ಷ ಜನಸಂಖ್ಯೆಗೆ ಶೇ.11.2ರಷ್ಟು ವಂಚನೆ ಪ್ರಕರಣಗಳು ದಾಖಲಾಗುತ್ತಿದೆ ಎಂದು ತಿಳಿಸಿದೆ.

ಎನ್‌ಸಿಆರ್‌ಬಿ ಇತ್ತೀಚೆಗೆ ಬಿಡುಗಡೆ ಮಾಡಿರುವ ವರದಿ ಪ್ರಕಾರ, ಕರ್ನಾಟಕದಲ್ಲಿ ಕಳೆದ ಮೂರು ವರ್ಷಕ್ಕೆ ಹೊಲಿಸಿದರೆ ಆರ್ಥಿಕ ಅಪರಾಧಗಳು ಹೆಚ್ಚಾಗುತ್ತಿವೆ. 2020ರಲ್ಲಿ 5,107, 2021ರಲ್ಲಿ 6,447 ಪ್ರಕರಣಗಳು ದಾಖಲಾಗಿವೆ. ಇನ್ನು ಈ ಅಂಕಿ ಅಂಶಗಳ ವಿಶ್ಲೇಷಣೆ ಪ್ರಕಾರ ರಾಜಸ್ತಾನ, ತೆಲಂಗಾಣ ಮತ್ತು ಉತ್ತರ ಪ್ರದೇಶದಲ್ಲಿ ಗಣನೀಯ ಪ್ರಮಾಣದಲ್ಲಿ ಏರಿಕೆ ಕಂಡು ಬಂದಿದ್ದು, 22 ಸಾವಿರ ಪ್ರಕರಣ ಸಂಖ್ಯೆ ಗಡಿದಾಟಿದೆ ಎಂದು ವರದಿ ತಿಳಿಸಿದೆ.

ರಾಜ್ಯದಲ್ಲಿ ಪ್ರತಿ ಒಂದು ಲಕ್ಷ ಜನರಿಗೆ ಶೇ.11.2ರಷ್ಟಿದ್ದು, ಇದೇ ವೇಳೆ ಇಂತಹ ಪ್ರಕರಣಗಳಲ್ಲಿ ಆರೋಪಪಟ್ಟಿ ಸಲ್ಲಿಸುವ ಪ್ರಮಾಣ ಶೇ.54.1ರಷ್ಟಿದೆ ಎಂದು ಎನ್‌ ಸಿಆರ್‌ಬಿ ತಿಳಿಸಿದೆ.

ಮತ್ತೂಂದೆಡೆ ದಕ್ಷಿಣ ಭಾರತದ ರಾಜ್ಯಗಳಲ್ಲಿ ಆರ್ಥಿಕ ಅಪರಾಧಗಳ ಪೈಕಿ ವಂಚನೆ, ನಕಲು ಹಾಗೂ ನಂಬಿಸಿ ವಂಚಿಸಿದ ಪ್ರಕರಣಗಳೇ ಅಧಿಕವಾಗಿವೆ. 2022ರಲ್ಲಿ ದಾಖಲಾದ ಆರ್ಥಿಕ ಅಪರಾಧ ಪ್ರಕರಣಗಳ ಪೈಕಿ 195 ಕೇಸ್‌ ಗಳನ್ನು ಬೇರೆ ರಾಜ್ಯ ಹಾಗೂ ಬೇರೆ ತನಿಖಾ ಸಂಸ್ಥೆಗೆ ವರ್ಗಾಯಿಸಲಾಗಿದೆ. 503 ಪ್ರಕರಣಗಳಲ್ಲಿ ಸೂಕ್ತ ದಾಖಲೆಗಳು ಹಾಗೂ ಸಾಕ್ಷ್ಯಾಧಾರಗಳ ಕೊರತೆಯಿಂದ ಪತ್ತೆಯಾಗಿಲ್ಲ ಎಂದು ಎನ್‌ಸಿಆರ್‌ಬಿ ವರದಿ ನೀಡಿದೆ.

ಟಾಪ್ ನ್ಯೂಸ್

16-

Chikkaballapur: ಕೃಷಿ ಹೊಂಡದಲ್ಲಿ ಈಜಲು ಹೋಗಿ ಇಬ್ಬರು ವಿದ್ಯಾರ್ಥಿಗಳು ಸಾವು

13

Gangolli: ಮಹಿಳೆಗೆ ಬೈಕ್‌ ಢಿಕ್ಕಿ; ಗಾಯ

HDK ಹೇಳುತ್ತಿದ್ದದ್ದು ಪ್ರಜ್ವಲ್‌ ಪೆನ್‌ಡ್ರೈವ್‌ ಇರಬೇಕು: ಜಮೀರ್‌

HDK ಹೇಳುತ್ತಿದ್ದದ್ದು ಪ್ರಜ್ವಲ್‌ ಪೆನ್‌ಡ್ರೈವ್‌ ಇರಬೇಕು: ಜಮೀರ್‌

15-hunsur

Hunsur: ಕುಡಿತದ ಚಟಕ್ಕೆ ಯುವಕ ಬಲಿ

Koppala; ಸಿಎಂ ಸಿದ್ದರಾಮಯ್ಯ ಎದುರೇ ಸ್ಪೋಟಗೊಂಡ ಗಂಗಾವತಿ ಕಾಂಗ್ರೆಸ್ ಬಣ ಬಡಿದಾಟ

Koppala; ಸಿಎಂ ಸಿದ್ದರಾಮಯ್ಯ ಎದುರೇ ಸ್ಪೋಟಗೊಂಡ ಗಂಗಾವತಿ ಕಾಂಗ್ರೆಸ್ ಬಣ ಬಡಿದಾಟ

12

Karkala: ಹಿಮ್ಮುಖ ಚಲಿಸಿದ ಟಿಪ್ಪರ್‌; ಸ್ಕೂಟರ್‌ ಜಖಂ

ಮಗನ ಪರ ಸೆರಗೊಡ್ಡಿ ಮತಯಾಚಿಸಿದ ಸಚಿವೆ ಹೆಬ್ಬಾಳಕರ್

ಮಗನ ಪರ ಸೆರಗೊಡ್ಡಿ ಮತಯಾಚಿಸಿದ ಸಚಿವೆ ಹೆಬ್ಬಾಳಕರ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bengaluru: ಕೆಂಡದಂಥ ಬಿಸಿಲಿಗೆ ಬಳಲಿದ ಬೆಂಗಳೂರಿಗರು

Bengaluru: ಕೆಂಡದಂಥ ಬಿಸಿಲಿಗೆ ಬಳಲಿದ ಬೆಂಗಳೂರಿಗರು

Crime: ವಿಚ್ಛೇದನ ಪಡೆಯಲು ಬಯಸಿದ್ದ ಹೆಂಡತಿಯ ಕೊಂದ ಪತಿ ಬಂಧನ

Crime: ವಿಚ್ಛೇದನ ಪಡೆಯಲು ಬಯಸಿದ್ದ ಹೆಂಡತಿಯ ಕೊಂದ ಪತಿ ಬಂಧನ

Chilled beer: ಬಿಸಿಲ ಧಗೆ; ಚಿಲ್ಡ್ ಬಿಯರ್‌ಗೆ ಭಾರಿ ಡಿಮ್ಯಾಂಡ್ ‌

Chilled beer: ಬಿಸಿಲ ಧಗೆ; ಚಿಲ್ಡ್ ಬಿಯರ್‌ಗೆ ಭಾರಿ ಡಿಮ್ಯಾಂಡ್ ‌

ಆ*ತ್ಮಹತ್ಯೆಗಾಗಿ 14ನೇ ಮಹಡಿ ಮೇಲಿನಿಂದ ಜಿಗಿದ ಯುವಕ ಬಾಳೆಗಿಡಕ್ಕೆ ಬಿದ್ದು ಬದುಕಿದ

ಆ*ತ್ಮಹತ್ಯೆಗಾಗಿ 14ನೇ ಮಹಡಿ ಮೇಲಿನಿಂದ ಜಿಗಿದ ಯುವಕ ಬಾಳೆಗಿಡಕ್ಕೆ ಬಿದ್ದು ಬದುಕಿದ

Bengaluru: ಕ್ರೈಂ ತಡೆಗೆ ರಾತ್ರಿ ಗಸ್ತು ಹೆಚ್ಚಳ; ದಯಾನಂದ್‌

Bengaluru: ಕ್ರೈಂ ತಡೆಗೆ ರಾತ್ರಿ ಗಸ್ತು ಹೆಚ್ಚಳ; ದಯಾನಂದ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

16-

Chikkaballapur: ಕೃಷಿ ಹೊಂಡದಲ್ಲಿ ಈಜಲು ಹೋಗಿ ಇಬ್ಬರು ವಿದ್ಯಾರ್ಥಿಗಳು ಸಾವು

13

Gangolli: ಮಹಿಳೆಗೆ ಬೈಕ್‌ ಢಿಕ್ಕಿ; ಗಾಯ

HDK ಹೇಳುತ್ತಿದ್ದದ್ದು ಪ್ರಜ್ವಲ್‌ ಪೆನ್‌ಡ್ರೈವ್‌ ಇರಬೇಕು: ಜಮೀರ್‌

HDK ಹೇಳುತ್ತಿದ್ದದ್ದು ಪ್ರಜ್ವಲ್‌ ಪೆನ್‌ಡ್ರೈವ್‌ ಇರಬೇಕು: ಜಮೀರ್‌

15-hunsur

Hunsur: ಕುಡಿತದ ಚಟಕ್ಕೆ ಯುವಕ ಬಲಿ

Koppala; ಸಿಎಂ ಸಿದ್ದರಾಮಯ್ಯ ಎದುರೇ ಸ್ಪೋಟಗೊಂಡ ಗಂಗಾವತಿ ಕಾಂಗ್ರೆಸ್ ಬಣ ಬಡಿದಾಟ

Koppala; ಸಿಎಂ ಸಿದ್ದರಾಮಯ್ಯ ಎದುರೇ ಸ್ಪೋಟಗೊಂಡ ಗಂಗಾವತಿ ಕಾಂಗ್ರೆಸ್ ಬಣ ಬಡಿದಾಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.