ಅರ್ಚಕರಿಗೆ ಫುಡ್ಕಿಟ್ ವಿತರಣೆ
Team Udayavani, Jul 2, 2021, 7:45 PM IST
ಮದ್ದೂರು: ನರೇಗಾ ಯೋಜನೆಯಡಿಕರ್ತವ್ಯ ನಿರ್ವಹಿಸಿ ಬಂದಿರುವ ದುಡಿಮೆಹಣದಿಂದ ಸಂಕಷ್ಟದಲ್ಲಿರುವ 25ಕ್ಕೂ ಹೆಚ್ಚುಅರ್ಚಕ ಕುಟುಂಬಗಳಿಗೆ ಆಹಾರದ ಕಿಟ್ವಿತರಿಸುವ ಮೂಲಕ ಮಾನವೀಯತೆ ಮೆರೆದಿರುವ ಚಿತ್ರಕಲಾವಿದ ತೂಬಿನಕೆರೆ ಗೋವಿಂದು ಅವರ ಕಾರ್ಯಕ್ಕೆಸಾರ್ವಜನಿಕರು ಪ್ರಶಂಸೆ ವ್ಯಕ್ತಪಡಿಸಿದ್ದಾರೆ.
ಉಚಿತ ಜಾಗೃತಿ ಚಿತ್ರ ಕಲಾವಿದ ಗೋಡೆಬರಹಗಾÃ ñ ೂಬಿನಕೆರೆ ಗೋವಿಂದುಅವರು ತಮ್ಮ ಪತ್ನಿ ಸುಶೀಲಮ್ಮರ ಸವಿನೆನಪಿನ ಅಂಗವಾಗಿ ಪಟ್ಟಣ¨ ಉಗ್ರನರಸಿಂಹಸ್ವಾಮಿ ದೇವಾಲಯದಆವರಣದಲ್ಲಿ ಆಯೋಜಿಸಿದ ª ಆಹಾರದಕಿಟ್ ವಿತÃ ಣಾ ಕಾರ್ಯಕ್ರಮಕ್ಕೆ ಚಾಲನೆನೀಡಿ ಅವರು ಮಾತನಾಡಿದರು.
ನರೇಗಾ ಯೋಜನೆಯಡಿ ಬಂದಿರುವ 53ಸಾವಿರ ರೂ. ಹಣದಲ್ಲಿ ಸಂಕಷ್ಟದಲ್ಲಿರುವಕುಟುಂಬಗಳಿಗೆ ಅಗತ್ಯ ದಿನನಿತ್ಯದ ಸಾಮಗ್ರಿಹಾಗೂ ಸಾವಿರ ರೂ. ನಗದನ್ನು ವಿತರಿಸುತ್ತಿರುವುದಾಗಿ ಹೇಳಿದರು.ತಿಂಗಳ ಹಿಂದೆ ನರೇಗಾ ಯೋಜನೆಯಲ್ಲಿಕರ್ತವ್ಯ ನಿರ್ವಹಿಸಿ ಬಿಡುಗಡೆಗೊಂಡಿರುವ ವೇತನದಲ್ಲಿ ಕೊರೋನಾ ಸಂಕಷ್ಟದಲ್ಲಿರುವ ಕುಟುಂಬಗಳಿಗೆ ವಿತರಿಸಲು ನೆರವಾಗಿರುವುದಾಗಿ ತಿಳಿಸಿದರಲ್ಲದೇ ಮುಂದಿನ ದಿನಗಳಲ್ಲಿ ಹತ್ತು ದಿನದ ದುಡಿಮೆ ಹಣವನ್ನು ಸಾಮಾಜಿಕ ಸೇವಾ ಕಾರ್ಯಗಳಿಗೆ ಬಳಕೆ ಮಾಡಿಕೊಳ್ಳುವುದಾಗಿ ಹೇಳಿದರು.
ಸ್ಥಳೀಯ ಸಾರ್ವಜನಿಕರು ಕೊರೊನಾವೈರಸ್ ಬಗ್ಗೆ ಉದಾಸೀನ ಮನೋಭಾವ ಹೊಂದದೆ ಜಾಗೃತಿವಹಿಸಿ ಸಾಮಾಜಿಕ ಅಂತರಹಾಗೂ ಕಡ್ಡಾಯವಾಗಿ ಮಾಸ್ಕ್ ಧರಿಸುವಂತೆ ಮನವಿ ಮಾಡಿದರು. ಶಂಕರ್ರಾವ್, ರುಕ್ಮಿಣಿ,ಕೆಂಪರಾಜು, ಆನಂದ್, ರಮೇಶ್ ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mandya LokSabha Constituency:ಸಕ್ಕರೆ ನಾಡಿನ ಪಾರುಪತ್ಯಕ್ಕೆ ಸಾಂಪ್ರದಾಯಿಕ ಜಿದ್ದಾಜಿದ್ದಿ
ಹಾಲಾದರೂ ನೀಡಿ, ವಿಷವಾದರೂ ನೀಡಿ; ನಾನು ಸ್ವೀಕರಿಸುತ್ತೇನೆ: ಎಚ್ಡಿಕೆ
ಲಿಂಗಾಯತರಿಗೆ ಸಿಎಂ ಹುದ್ದೆ ವಂಚಿಸಿದ್ದು ಕುಮಾರಸ್ವಾಮಿ: ಸಚಿವ ಎಂ.ಬಿ. ಪಾಟೀಲ್
Srirangapatna: ಐಸ್ ಕ್ರೀಂನಲ್ಲಿ ವಿಷ ಬೆರೆಸಿ ಮಕ್ಕಳ ಕೊಂದ ತಾಯಿ
LS Polls 2024: ಸುಮಲತಾ ಪ್ರಚಾರಕ್ಕೆ ಬರುವುದು ರಾಜ್ಯ ನಾಯಕರ ತೀರ್ಮಾನ: ನಿಖಿಲ್
MUST WATCH
ಹೊಸ ಸೇರ್ಪಡೆ
Election; ಸೂಲಿಬೆಲೆ ಕಾರ್ಯಕ್ರಮದಲ್ಲಿ ಫ್ಲೈಯಿಂಗ್ ಸ್ಕ್ವಾಡ್ ಅಧಿಕಾರಿಯ ತಳ್ಳಾಡಿದ ಯುವಕರು
Dublin; ಆಸೀಸ್ ಸರಣಿ ಮುಂದೂಡಿದ ಐರ್ಲೆಂಡ್
T20 Cricket: “ವಿಂಡೀಸ್ ಪರ ಟಿ20 ವಿಶ್ವಕಪ್ ಆಡಲ್ಲ’: ಸುನೀಲ್ ನಾರಾಯಣ್ ಸ್ಪಷ್ಟ ನುಡಿ
Kyrgyzstan; ಹೆಪ್ಪುಗಟ್ಟಿದ ಜಲಪಾತದಲ್ಲಿ ಸಿಲುಕಿ ಆಂಧ್ರದ ವಿದ್ಯಾರ್ಥಿ ಸಾವು
Tapi River; ಸಲ್ಮಾನ್ ಮನೆ ದಾಳಿಗೆ ಬಳಸಿದ್ದ ಅಸ್ತ್ರ ನದಿಯಲ್ಲಿ ವಶ!