ವಂಚನೆ: ಆಯೇಷಾ ಅಮಿನಾ ಟ್ರಸ್ಟ್ನ ಟ್ರಸ್ಟಿ ಸೆರೆ
Team Udayavani, Jan 21, 2022, 1:51 PM IST
ಬೆಂಗಳೂರು: ಟ್ರಸ್ಟ್ ಕಚೇರಿಯಿಂದ ದಾಖಲಾತಿ ಕಳವು ಮಾಡಿದ ಆರೋಪದ ಮೇಲೆ ಆಯೇಷಾ ಅಮಿನಾ ಟ್ರಸ್ಟ್ನ ಟ್ರಸ್ಟಿಯನ್ನು ಎಸ್.ಜೆ.ಪಾರ್ಕ್ ಪೊಲೀಸರು ಬಂಧಿಸಿದ್ದಾರೆ.
ಟ್ರಸ್ಟ್ನ ಕಾರ್ಯದರ್ಶಿ ಡಾ.ಅಹ್ಮದ್ ಶರೀಫ್ ಸಿರಾಜ್ ಎಂಬುವರು ನೀಡಿದ ದೂರಿನ್ವಯ ಟ್ರಸ್ಟಿ ಬಿ.ಎಂ.ಜಾಕೀರ್ ಅವರನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಜ.17ರಂದು ಆಯೇಷಾ ಅಮೀನಾ ಟ್ರಸ್ಟ್ ಕಾರ್ಯದರ್ಶಿ ಡಾ.ಅಹ್ಮದ್ ಶರೀಫ್ ಸಿರಾಜ್ ದೂರು ಸಲ್ಲಿಸಿದ್ದು, ಟ್ರಸ್ಟಿಗಳಾದ ಸುಭಾನ್ ಶರೀಫ್ ಹಾಗೂ ಬಿ.ಎಂ.ಜಾಕೀರ್ ಅವರು ಟ್ರಸ್ಟಿನ ನಿಯಮಗಳನ್ನು ಉಲ್ಲಂ ಸಿ ಟ್ರಸ್ಟ್ಗೆ ಸಂಬಂಧಿಸಿದ ಬ್ಯಾಂಕ್ನ ಖಾತೆಯಲ್ಲಿ ನಿಯಮ ಬಾಹಿರವಾಗಿ ವ್ಯವಹಾರ ನಡೆಸಿದ್ದಾರೆ. ಜತೆಗೆ, ಟ್ರಸ್ಟ್ನ ಮಿನಿಟ್ಸ್ ಪುಸ್ತಕ ಹಾಗೂ ಇತರೆ ದಾಖಲಾತಿಗಳನ್ನು ಟ್ರಸ್ಟ್ ಕಚೇರಿಯಿಂದ ಕಳವು ಮಾಡಿ, ನಕಲಿ ದಾಖಲಾತಿಗಳನ್ನು ಸೃಷ್ಟಿಸಿ ಸರ್ಕಾರಕ್ಕೆ ಸಲ್ಲಿಸಿ ವಂಚಿಸಿದ್ದಾರೆ ಎಂದು ದೂರು ನೀಡಿದ್ದರು. ಈ ಹಿನ್ನೆಲೆಯಲ್ಲಿ ಜಾಕೀರ್ನನ್ನು ಬಂಧಿಸಲಾಗಿದೆ ಎಂದು ಪೊಲೀಸರು ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
CN Ashwath Narayan: ಕಾಂಗ್ರೆಸ್ನಿಂದ ನಿತ್ಯ ತುಷ್ಟೀಕರಣ ರಾಜಕಾರಣ; ಅಶ್ವತ್ಥನಾರಾಯಣ
Bengaluru: ಅತಿಕ್ರಮಿಸಿ ಏರ್ಪೋರ್ಟ್ನಲ್ಲಿ ವಿಡಿಯೋ: ಯುಟ್ಯೂಬರ್ ಬಂಧನ
Bengaluru: ಮಕ್ಕಳ ಅಶ್ಲೀಲ ಫೋಟೋ, ವಿಡಿಯೋ ವೀಕ್ಷಿಸುತ್ತಿದ್ದ ಸೆಕ್ಯೂರಿಟಿ ಗಾರ್ಡ್ ಸೆರೆ
Jai Shri Ram ಎಂದು ಕೂಗಿದ್ದಕ್ಕೆ ಅನ್ಯಕೋಮಿನ ಯುವಕರಿಂದ ಹಲ್ಲೆ
ಗ್ಯಾರಂಟಿ ಯೋಜನೆಗಳ ಟೀಕೆಗೆ ತಾಯಂದಿರೇ ಉತ್ತರ ನೀಡುತ್ತಾರೆ: ಡಿಕೆ ಶಿವಕುಮಾರ್
MUST WATCH
ಹೊಸ ಸೇರ್ಪಡೆ
Daily Horoscope: ಉದ್ಯೋಗದಲ್ಲಿ ಪ್ರತಿಭೆಗೆ ಗೌರವ, ದೇವತಾರಾಧನೆಯ ಮೂಲಕ ವಿಘ್ನ ನಿವಾರಣೆ
Srirangapatna: ಐಸ್ ಕ್ರೀಂನಲ್ಲಿ ವಿಷ ಬೆರೆಸಿ ಮಕ್ಕಳ ಕೊಂದ ತಾಯಿ
Loksabha Election; ದೇಶದಲ್ಲಿ ಹಂತ-1: ಮತ ಇಂದು
Ls Polls: ಕಾಂಗ್ರೆಸ್ ಗೆಲ್ಲಿಸದಿದ್ದರೆ ಸಿದ್ದು ಸ್ಥಾನಕ್ಕೆ ಕಂಟಕ; ಸಚಿವ ಬೈರತಿ ಸುರೇಶ್
Wrestlers: ದುಬಾೖ ವಿಮಾನ ನಿಲ್ದಾಣದಲ್ಲಿ ಸಿಕ್ಕಿಬಿದ್ದ ಇಬ್ಬರು ಕುಸ್ತಿಪಟುಗಳು