ವಿಮಾನ ನಿಲ್ದಾಣದಲ್ಲಿ ಹಸಿರು ಹೊದಿಕೆ
Team Udayavani, Jun 6, 2020, 5:10 AM IST
ಬೆಂಗಳೂರು: ನಗರದ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಆವರಣದಲ್ಲಿ ಈಗ ಹಸಿರು ಹೊದಿಕೆ ಹಾಸಲಾಗಿದೆ. ಈ ಹಚ್ಚಹಸಿರಿ ನ ನಡುವೆ ಲೋಹದ ಹಕ್ಕಿಗಳ ವಿಹಾರದಿಂದಾಗಿ ಇಡೀ ನಿಲ್ದಾಣಕ್ಕೆ ವಿಶಿಷ್ಟ ಮೆರುಗು ಬಂದಿದೆ. ನಿಲ್ದಾಣ ಹಾಗೂ ಅದರ ಸುತ್ತಲಿನ ನೂರು ಎಕರೆ ಪ್ರದೇಶ ಹಸಿರ ಸಿರಿಯಿಂದ ಕಂಗೊಳಿಸುತ್ತಿದೆ.
ಇದಕ್ಕೆ ಕಾರಣ ಸ್ಮಾರ್ಟ್ ಸ್ವಯಂಚಾಲಿತ ನೀರಾವರಿ ವ್ಯವಸ್ಥೆ. ಹವಾಮಾನ ಮತ್ತು ತಂತ್ರಜ್ಞಾನ ಆಧಾರದಿಂದ ಈ ವ್ಯವಸ್ಥೆ ಕೆಲಸ ಮಾಡುತ್ತ ದೆ. ಮೊಬೈಲ್ ಫೋನ್ ಮೂಲಕ ದೂರದಿಂ ದಲೇ ಈ ವ್ಯವಸ್ಥೆ ನಿರ್ವಹಿಸಬಹುದು. ಇದರಿಂದ ಶೇ. 30 ನೀರನ್ನು ಉಳಿಸಬಹುದಾಗಿದೆ. ಇದರೊಂ ದಿಗೆ ಇಂತಹ ವ್ಯವಸ್ಥೆಯನ್ನು ಅಳವಡಿಸಿಕೊಂಡ ದೇಶದ ಮೊದಲ ವಿಮಾನ ನಿಲ್ದಾಣ ಎಂಬ ಹೆಗ್ಗಳಿಕೆಗೂ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಪಾತ್ರವಾಗಿದೆ ಎಂದು ಬಿಐಎಎಲ್ ಹೇಳಿದೆ.
ಲಾಕ್ಡೌನ್ನಂತಹ ಸಂದರ್ಭದಲ್ಲಿ ಈ ವಿಸ್ತಾರವಾದ ತೋಟದ ಪ್ರದೇಶವನ್ನು ಕಾರ್ಯಕ್ಷಮತೆಯೊಂದಿಗೆ ನಿರ್ವಹಿಸಲು ಈ ವ್ಯವಸ್ಥೆಯಿಂದ ಸಾಧ್ಯವಾಗಲಿದೆ. ಮಣ್ಣಿನ ತೇವಾಂಶ, ನೀರಿನ ಹರಿವು ಮತ್ತು ಮಳೆಯ ಪ್ರಮಾಣ ಅಳೆಯುವ ಸೆನ್ಸರ್ಗಳನ್ನು ಅಳವಡಿಸಲಾಗಿದೆ. ಪ್ರತಿ ಗಿಡಕ್ಕೆ ಅಗತ್ಯ ಇರುವಷ್ಟು ಮಾತ್ರ ನೀರನ್ನು ಹನಿ ನೀರಾವರಿ ಪದಟಛಿತಿಯಲ್ಲಿ ಪೂರೈಸಲಾಗುತ್ತದೆ ಎಂದು ತಿಳಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
CET: ಅರ್ಜಿ ಸಲ್ಲಿಕೆಗೆ ಎ.1ರ ವರೆಗೆ ಅವಕಾಶ
ಚಿಕ್ಕಬಳ್ಳಾಪುರ ಸೇರಿ ಕರ್ನಾಟಕದ ಮೂರೂ ಕ್ಷೇತ್ರಗಳಿಗೆ ಅಭ್ಯರ್ಥಿಗಳನ್ನು ಘೋಷಿಸಿದ ಕಾಂಗ್ರೆಸ್
Rameshwaram Cafe ಪ್ರಕರಣ: ಇಬ್ಬರು ಶಂಕಿತರ ಮಾಹಿತಿ ನೀಡಿದವರಿಗೆ ಬಹುಮಾನ ಘೋಷಣೆ ಮಾಡಿದ NIA
Crime: ಗುದದ್ವಾರಕ್ಕೆ ಗಾಳಿ: ಸ್ನೇಹಿತನ ದುರ್ಮರಣ: ಕೃತ್ಯವೆಸಗಿದಾತನ ಬಂಧನ
Gobi Manchurian ಬ್ಯಾನ್ ಎಫೆಕ್ಟ್: ಚಾಟ್ಸ್ ಮಾರಾಟ ಕುಸಿತ
MUST WATCH
ಹೊಸ ಸೇರ್ಪಡೆ
Bhagavad Gita ಸಮ್ಮೇಳನದಿಂದ ಶ್ರೀಕೃಷ್ಣನಿಗೆ ಅತೀವ ಸಂತೋಷ: ಪುತ್ತಿಗೆ ಶ್ರೀ
Bihar ಮುನಿಸು ಶಮನ; RJD 26, ಕಾಂಗ್ರೆಸ್ಸಿಗೆ 9: ಪಪ್ಪುಗೆ ತಪ್ಪಿದ ಟಿಕೆಟ್!
Afghan ವ್ಯಭಿಚಾರಿ ಸ್ತ್ರೀಯರಿಗೆ ರಸ್ತೆ ಮಧ್ಯೆಯೇ ಕಲ್ಲೇಟು: ತಾಲಿಬಾನ್ ಘೋಷಣೆ!
BJP vs TMC ; ಖಾಸಗಿತನಕ್ಕೆ ಧಕ್ಕೆ: ಸಂದೇಶ್ಖಾಲಿ ಸಂತ್ರಸ್ತೆ ರೇಖಾ ಸುಪ್ರೀಂಗೆ ಮೊರೆ
RR; ಅನಾರೋಗ್ಯದಿಂದ ಹಾಸಿಗೆಯಲ್ಲಿ.. ನೋವು ಮರೆಸಿದ ಆಟ: ರಿಯಾನ್ ಪರಾಗ್