ಕರ್ತವ್ಯಕ್ಕೆ ಗೈರಾದರೆ ಕ್ರಮ: ಸಿಎಂ
Team Udayavani, Jul 3, 2020, 5:31 AM IST
ಬೆಂಗಳೂರು: ಕೋವಿಡ್ 19 ನಿರ್ವಹಣೆ ಕರ್ತವ್ಯಕ್ಕೆ ಸಿಬ್ಬಂದಿ ಹಾಜರಾಗದಿರುವುದನ್ನು ಗಂಭೀರವಾಗಿ ಪರಿಗಣಿಸಿರುವ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ, ಕರ್ತವ್ಯಕ್ಕೆ ಹಾಜರಾಗದೆ ನಿರ್ಲಕ್ಷ್ಯ ತೋರುವವರ ವಿರುದ್ಧ ಶಿಸ್ತು ಕ್ರಮ ಜರು ಗಿಸುವ ಎಚ್ಚರಿಕೆ ನೀಡಿದ್ದಾರೆ.
ಈ ಬಗ್ಗೆ ಟ್ವೀಟ್ ಮಾಡಿರುವ ಯಡಿಯೂರಪ್ಪ, ಕೊರೊನಾ ನಿರ್ವಹಣೆಯ ಕರ್ತವ್ಯಕ್ಕೆ ನಿಯೋಜಿಸಿರುವ ಸಿಬ್ಬಂದಿ ಕರ್ತವ್ಯಕ್ಕೆ ಹಾಜರಾಗದೆ ನಿರ್ಲಕ್ಷ್ಯ ತೋರಿಸಿರುವ ಕೆಲವು ಪ್ರಕರಣಗಳು ಗಮನಕ್ಕೆ ಬಂದಿವೆ. ಈ ಲೋಪ ಸಹಿಸಲಾಗದು. ಅಂಥವರ ವಿರುದಟಛಿ ಕ್ರಮ ಅಗತ್ಯ ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Lok Sabha Polls: ಶಿಂಧೆ ಸೇನೆ ಸೇರ್ಪಡೆಯಾದ ಖ್ಯಾತ ನಟ ಗೋವಿಂದ
Lok Sabha Polls: ಚುನಾವಣೆಯಲ್ಲಿ 238 ಬಾರಿ ಸೋತರೂ ಛಲಬಿಡದ ಸರದಾರ.. ಈ ಬಾರಿ ಮತ್ತೆ ಕಣಕ್ಕೆ
Punjab ಮುಖ್ಯಮಂತ್ರಿ ಭಗವಂತ್ ಮಾನ್ ಅವರಿಗೆ ಹೆಣ್ಣು ಮಗುವಿನ ಜನನ
ʼAadujeevithamʼ Twitter review: ಪೃಥ್ವಿರಾಜ್ ಅಭಿನಯಕ್ಕೆ ಬಹುಪರಾಕ್; ಹೇಗಿದೆ ಸಿನಿಮಾ?
Fire; ಬೈಕಂಪಾಡಿ ಕೈಗಾರಿಕಾ ಪ್ರದೇಶದಲ್ಲಿ ಅಗ್ನಿ ಅವಘಡ