ಒನ್‌ ನೇಶನ್‌ ಒನ್‌ ರೇಶನ್‌ ಕಾರ್ಡ್‌ ಆ್ಯಪ್‌ನಲ್ಲಿ ಕನ್ನಡ


Team Udayavani, Apr 19, 2021, 2:26 PM IST

vcsB

ದಾವಣಗೆರೆ: ವಲಸಿಗರಿಗೆ ದೇಶದ ಯಾವುದೇಭಾಗದಲ್ಲಿಯೂ ಸುಲಭವಾಗಿ ಪಡಿತರಆಹಾರಧಾನ್ಯ ಸಿಗುವಂತೆ ಮಾಡಲು ಕೇಂದ್ರಸರ್ಕಾರ ಈಗಾಗಲೇ ಜಾರಿಗೆ ತಂದಿರುವ”ಒನ್‌ ನೇಶನ್‌ ಒನ್‌ ರೇಶನ್‌ ಕಾರ್ಡ್‌’ ಆ್ಯಪ್‌ನಲ್ಲಿ ಇತ್ತೀಚೆಗೆ ಕನ್ನಡ ಭಾಷೆಯನ್ನೂಅಳವಡಿಸಲಾಗಿದೆ. ಇದು ಕನ್ನಡಿಗ ವಲಸಿಗರಿಗೆಉಪಯುಕ್ತವಾಗಿದೆ.

“ಒನ್‌ ನೇಶನ್‌ ಒನ್‌ ರೇಶನ್‌ ಕಾರ್ಡ್‌’ಆ್ಯಪ್‌ನಲ್ಲಿ ಮೊದಲು ಇಂಗ್ಲಿಷ್‌ ಹಾಗೂ ಹಿಂದಿಎರಡೇ ಭಾಷೆಗಳನ್ನು ಅಳವಡಿಸಲಾಗಿತ್ತು.ಆ್ಯಂಡ್ರಾಯ್ಡ ಮೊಬೈಲ್‌ ಬಳಕೆ ಗೊತ್ತಿದ್ದುಇಂಗ್ಲಿಷ್‌ ಅಥವಾ ಹಿಂದಿ ಭಾಷೆ ಓದಲುಬಾರದೇ ಇರುವವರಿಗೆ ಈ ಆ್ಯಪ್‌ ಬಳಕೆಕಷ್ಟವಾಗಿತ್ತು. ಈಗ ಕನ್ನಡ ಭಾಷೆ ಅಳವಡಿಸಿರುವುದರಿಂದ ಸಾಮಾನ್ಯ ಕನ್ನಡ ಓದಲುಬರುವವರೂ ಸಹ ಆ್ಯಪ್‌ ಪ್ರಯೋಜನಪಡೆದುಕೊಳ್ಳಬಹುದಾಗಿದೆ.

ವ್ಯಕ್ತಿಯ ಭೌತಿಕ ಸ್ಥಳವನ್ನು ಲೆಕ್ಕಿಸದೆರಾಷ್ಟ್ರೀಯ ಆಹಾರ ಭದ್ರತಾ ಕಾಯ್ದೆಯಡಿಬರುವ ಎಲ್ಲ ಫಲಾನುಭವಿಗಳಿಗೆ ಆಹಾರಭದ್ರತೆ ಒದಗಿಸುವ ಏಕೈಕ ಗುರಿಯೊಂದಿಗೆ”ಒನ್‌ ನೇಶನ್‌ ಒನ್‌ ರೇಶನ್‌ ಕಾರ್ಡ್‌’ ಆ್ಯಪ್‌ಅಭಿವೃದ್ಧಿಪಡಿಸಲಾಗಿದ್ದು, ಈ ಆ್ಯಪ್‌ ಬಳಕೆಗೆಅಡ್ಡಿಯಾಗಿದ್ದ ಭಾಷಾ ತೊಂದರೆಗೂ ಕೇಂದ್ರಸರ್ಕಾರ ತೆರೆ ಎಳೆದಂತಾಗಿದೆ.

ತೆಲುಗು,ತಮಿಳು, ಮಲಯಾಳಿ, ಪಂಜಾಬಿ, ಓರಿಯಾಪ್ರಾದೇಶಿಕ ಭಾಷೆಗಳ ಜತೆಗೆ ಕನ್ನಡವನ್ನೂಅಳವಡಿಸಲಾಗಿದೆ.ಎಲ್ಲವೂ ಕನ್ನಡದಲ್ಲೇ ಇದೆ: “ಒನ್‌ ನೇಶನ್‌ಒನ್‌ ರೇಶನ್‌ ಕಾರ್ಡ್‌’ ಆ್ಯಪ್‌ನಲ್ಲಿನೋಂದಣಿ, ನಿಮ್ಮ ಅರ್ಹತೆಯನ್ನು ತಿಳಿಯಿರಿ,ಹತ್ತಿರದ ಪಡಿತರ ಅಂಗಡಿಗಳು, ನನ್ನವ್ಯವಹಾರಗಳು, ಅರ್ಹತಾ ಮಾನದಂಡ,ಆಧಾರ್‌ ಪರಿಶೀಲನೆ, ಸಲಹೆ, ಲಾಗಿನ್‌ ಮಾಡಿಎಂಬ ವಿಭಾಗಗಳು ಈಗ ಕನ್ನಡದಲ್ಲಿ ತೆರೆದುಕೊಳ್ಳುತ್ತಿವೆ.

ಈ ವಿಭಾಗಗಳನ್ನು ತೆರೆದಾಗಮುಂದೆಯೂ ಕನ್ನಡದಲ್ಲಿಯೇ ಮುಂದುವರಿಯಲು ಅವಕಾಶ ಕಲ್ಪಿಸುವ ಮೂಲಕ ಈ ಸೇವೆದೇಶಾದ್ಯಂತ ಇರುವ ಕನ್ನಡಿಗ ವಲಸಿಗರು ಸಹಸುಲಭವಾಗಿ ತಮ್ಮ ಪಡಿತರ ಪೂರಕ ಮಾಹಿತಿಪಡೆದುಕೊಳ್ಳಲು ಅನುಕೂಲವಾಗಿದೆ.

ತಪ್ಪು ತಿಳಿವಳಿಕೆ ಬೇಡ: ಕೇವಲ ಆಧಾರ್‌ನಂಬರ್‌ ಇದ್ದರೆ ಸಾಕು ಒನ್‌ ನೇಶನ್‌ ಒನ್‌ರೇಶನ್‌ ಕಾರ್ಡ್‌’ ಆ್ಯಪ್‌ನಲ್ಲಿಯೇ ಲಿಂಕ್‌ಆಗಿರುವ ರೇಶನ್‌ ಕಾರ್ಡ್‌ ನಂಬರ್‌, ಪಡಿತರವ್ಯವಹಾರ ಮಾಹಿತಿ, ಪಡಿತರ ಲಭ್ಯತೆ ಹಾಗೂಜಿಪಿಎಸ್‌ ಮೂಲಕ ಹತ್ತಿರದ ಪಡಿತರಅಂಗಡಿಗಳ ಮಾಹಿತಿಯೂ ಲಭ್ಯವಾಗಲಿದೆ.ಕೆಲ ವಲಸಿಗರು ವಲಸೆ ಬಂದ ಸ್ಥಳದಲ್ಲಿ ಪಡಿತರಪಡೆದರೆ ಮೂಲ ಸ್ಥಳದಲ್ಲಿನ ರೇಶನ್‌ ಕಾರ್ಡ್‌ರದ್ದಾಗಬಹುದು ಎಂಬ ತಪ್ಪು ತಿಳಿವಳಿಕೆಯಿಂದಪಡಿತರ ಪಡೆಯಲು ಹಿಂದೇಟುಹಾಕುತ್ತಿದ್ದಾರೆ. ಇನ್ನು ಕೆಲವರು ತಾವುನೆಲೆಯೂರಿದ ಸ್ಥಳದ ಹತ್ತಿರದ ಪಡಿತರಅಂಗಡಿ ಎಲ್ಲಿದೆ ಎಂಬುದನ್ನು ತಿಳಿಯಲುಅಲೆದಾಡುತ್ತಾರೆ. ವಲಸೆ ಬರುವಾಗ ಪಡಿತರಚೀಟಿ ಬಿಟ್ಟು ಬಂದು ಪರದಾಡುತ್ತಾರೆ.

ಇಂಥಎಲ್ಲ ಸಮಸ್ಯೆಗಳಿಗೆ ಅಂಗೈಯಲ್ಲೇ ಈ ಆ್ಯಪ್‌ಮೂಲಕ ಈಗ ಕನ್ನಡದಲ್ಲೇ ಪರಿಹಾರ ಕಂಡುಕೊಳ್ಳಬಹುದಾಗಿದೆ.ಆ್ಯಪ್‌ ಜಾಗೃತಿ: ವಲಸಿಗರಿಗೆ ಹೆಚ್ಚುಉಪಯುಕ್ತವಾಗಿರುವ ಒನ್‌ ನೇಶನ್‌ ಒನ್‌ರೇಶನ್‌ ಕಾರ್ಡ್‌’ ಆ್ಯಪ್‌ನಲ್ಲಿ ಕನ್ನಡ ಭಾಷೆಅಳವಡಿಸಿದ್ದರಿಂದ ಇತೀ¤ಚೆಗೆ ಈ ಆ್ಯಪ್‌ ಹೆಚ್ಚುಜನರನ್ನು ಆಕರ್ಷಿಸಿದೆ. ಆಹಾರ ಇಲಾಖೆ ಸಹನ್ಯಾಯಬೆಲೆ ಅಂಗಡಿ, ಜಾಹೀರಾತು ಫಲಕಗಳಮೂಲಕ ಆ್ಯಪ್‌ ಬಗ್ಗೆ ಹೆಚ್ಚು ಪ್ರಚಾರಮಾಡುತ್ತಿದೆ. ಕೇವಲ ಪಡಿತರ ಪಡೆಯಲುಅನುಕೂಲವಾಗಲೆಂದು ಈ ಆ್ಯಪ್‌ರೂಪಿಸಲಾಗಿದ್ದು, ಎಲ್ಲಿಯೇ ಪಡಿತರತೆಗೆದುಕೊಂಡರೂ ಮೂಲ ಸ್ಥಳದಲ್ಲಿ ಪಡಿತರಚೀಟಿ ರದ್ದಾಗುವುದಿಲ್ಲ ಎಂಬ ಬಗ್ಗೆಯೂಇಲಾಖೆ ತಿಳಿವಳಿಕೆ ನೀಡುತ್ತಿದೆ.

ಎಚ್‌.ಕೆ. ನಟರಾಜ

ಟಾಪ್ ನ್ಯೂಸ್

1-24-thursday

Daily Horoscope: ಉದ್ಯೋಗದಲ್ಲಿ ಮೇಲಧಿಕಾರಿಗಳಿಗೆ ತೃಪ್ತಿ, ಅಪೇಕ್ಷಿತ ಆರ್ಥಿಕ ನೆರವು ಲಭ್ಯ

Modi ಹಸಿ ಸುಳ್ಳು: ಸಿಎಂ ಸಿದ್ದರಾಮಯ್ಯ ಕೆಂಡ; ಒಬಿಸಿ, ಎಸ್‌ಸಿ ಮೀಸಲಾತಿ ಹೇಳಿಕೆಗೆ ವಿರೋಧ

Modi ಹಸಿ ಸುಳ್ಳು: ಸಿಎಂ ಸಿದ್ದರಾಮಯ್ಯ ಕೆಂಡ; ಒಬಿಸಿ, ಎಸ್‌ಸಿ ಮೀಸಲಾತಿ ಹೇಳಿಕೆಗೆ ವಿರೋಧ

Uppinangady ಬಸ್ಸಿನಲ್ಲಿ ಲೈಂಗಿಕ ಕಿರುಕುಳ: ಪ್ರತಿರೋಧಿಸಿದ ವಿದ್ಯಾರ್ಥಿನಿಯ ನಡೆಗೆ ಶ್ಲಾಘನೆ

Uppinangady ಬಸ್ಸಿನಲ್ಲಿ ಲೈಂಗಿಕ ಕಿರುಕುಳ: ಪ್ರತಿರೋಧಿಸಿದ ವಿದ್ಯಾರ್ಥಿನಿಯ ನಡೆಗೆ ಶ್ಲಾಘನೆ

ಹಂತ 1: 14 ಕ್ಷೇತ್ರಗಳ ಬಹಿರಂಗ ಪ್ರಚಾರ ಅಂತ್ಯ: ನಾಳೆ ಮತದಾನ

Lok Sabha Election; ಹಂತ 1: 14 ಕ್ಷೇತ್ರಗಳ ಬಹಿರಂಗ ಪ್ರಚಾರ ಅಂತ್ಯ: ನಾಳೆ ಮತದಾನ

ಅನಂತಸ್ವಾಮಿ ಧಾಟಿಯಲ್ಲೇ ನಾಡಗೀತೆ; ರಾಜ್ಯ ಸರಕಾರದ ಆದೇಶ ಎತ್ತಿಹಿಡಿದ ಹೈಕೋರ್ಟ್‌

ಅನಂತಸ್ವಾಮಿ ಧಾಟಿಯಲ್ಲೇ ನಾಡಗೀತೆ; ರಾಜ್ಯ ಸರಕಾರದ ಆದೇಶ ಎತ್ತಿಹಿಡಿದ ಹೈಕೋರ್ಟ್‌

ಕೈಗೆ ಪಿತ್ರೋಡಾರ್ಜಿತ ಸಂಕಟ! ಬಿಜೆಪಿಗೆ ಸಿಕ್ಕಿದ ಹೊಸ ಅಸ್ತ್ರ ; ಕಂಗೆಟ್ಟ ಕಾಂಗ್ರೆಸ್‌

ಕೈಗೆ ಪಿತ್ರೋಡಾರ್ಜಿತ ಸಂಕಟ! ಬಿಜೆಪಿಗೆ ಸಿಕ್ಕಿದ ಹೊಸ ಅಸ್ತ್ರ ; ಕಂಗೆಟ್ಟ ಕಾಂಗ್ರೆಸ್‌

Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ

Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-24-thursday

Daily Horoscope: ಉದ್ಯೋಗದಲ್ಲಿ ಮೇಲಧಿಕಾರಿಗಳಿಗೆ ತೃಪ್ತಿ, ಅಪೇಕ್ಷಿತ ಆರ್ಥಿಕ ನೆರವು ಲಭ್ಯ

Modi ಹಸಿ ಸುಳ್ಳು: ಸಿಎಂ ಸಿದ್ದರಾಮಯ್ಯ ಕೆಂಡ; ಒಬಿಸಿ, ಎಸ್‌ಸಿ ಮೀಸಲಾತಿ ಹೇಳಿಕೆಗೆ ವಿರೋಧ

Modi ಹಸಿ ಸುಳ್ಳು: ಸಿಎಂ ಸಿದ್ದರಾಮಯ್ಯ ಕೆಂಡ; ಒಬಿಸಿ, ಎಸ್‌ಸಿ ಮೀಸಲಾತಿ ಹೇಳಿಕೆಗೆ ವಿರೋಧ

Uppinangady ಬಸ್ಸಿನಲ್ಲಿ ಲೈಂಗಿಕ ಕಿರುಕುಳ: ಪ್ರತಿರೋಧಿಸಿದ ವಿದ್ಯಾರ್ಥಿನಿಯ ನಡೆಗೆ ಶ್ಲಾಘನೆ

Uppinangady ಬಸ್ಸಿನಲ್ಲಿ ಲೈಂಗಿಕ ಕಿರುಕುಳ: ಪ್ರತಿರೋಧಿಸಿದ ವಿದ್ಯಾರ್ಥಿನಿಯ ನಡೆಗೆ ಶ್ಲಾಘನೆ

ಹಂತ 1: 14 ಕ್ಷೇತ್ರಗಳ ಬಹಿರಂಗ ಪ್ರಚಾರ ಅಂತ್ಯ: ನಾಳೆ ಮತದಾನ

Lok Sabha Election; ಹಂತ 1: 14 ಕ್ಷೇತ್ರಗಳ ಬಹಿರಂಗ ಪ್ರಚಾರ ಅಂತ್ಯ: ನಾಳೆ ಮತದಾನ

ಅನಂತಸ್ವಾಮಿ ಧಾಟಿಯಲ್ಲೇ ನಾಡಗೀತೆ; ರಾಜ್ಯ ಸರಕಾರದ ಆದೇಶ ಎತ್ತಿಹಿಡಿದ ಹೈಕೋರ್ಟ್‌

ಅನಂತಸ್ವಾಮಿ ಧಾಟಿಯಲ್ಲೇ ನಾಡಗೀತೆ; ರಾಜ್ಯ ಸರಕಾರದ ಆದೇಶ ಎತ್ತಿಹಿಡಿದ ಹೈಕೋರ್ಟ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-24-thursday

Daily Horoscope: ಉದ್ಯೋಗದಲ್ಲಿ ಮೇಲಧಿಕಾರಿಗಳಿಗೆ ತೃಪ್ತಿ, ಅಪೇಕ್ಷಿತ ಆರ್ಥಿಕ ನೆರವು ಲಭ್ಯ

Modi ಹಸಿ ಸುಳ್ಳು: ಸಿಎಂ ಸಿದ್ದರಾಮಯ್ಯ ಕೆಂಡ; ಒಬಿಸಿ, ಎಸ್‌ಸಿ ಮೀಸಲಾತಿ ಹೇಳಿಕೆಗೆ ವಿರೋಧ

Modi ಹಸಿ ಸುಳ್ಳು: ಸಿಎಂ ಸಿದ್ದರಾಮಯ್ಯ ಕೆಂಡ; ಒಬಿಸಿ, ಎಸ್‌ಸಿ ಮೀಸಲಾತಿ ಹೇಳಿಕೆಗೆ ವಿರೋಧ

Uppinangady ಬಸ್ಸಿನಲ್ಲಿ ಲೈಂಗಿಕ ಕಿರುಕುಳ: ಪ್ರತಿರೋಧಿಸಿದ ವಿದ್ಯಾರ್ಥಿನಿಯ ನಡೆಗೆ ಶ್ಲಾಘನೆ

Uppinangady ಬಸ್ಸಿನಲ್ಲಿ ಲೈಂಗಿಕ ಕಿರುಕುಳ: ಪ್ರತಿರೋಧಿಸಿದ ವಿದ್ಯಾರ್ಥಿನಿಯ ನಡೆಗೆ ಶ್ಲಾಘನೆ

ಹಂತ 1: 14 ಕ್ಷೇತ್ರಗಳ ಬಹಿರಂಗ ಪ್ರಚಾರ ಅಂತ್ಯ: ನಾಳೆ ಮತದಾನ

Lok Sabha Election; ಹಂತ 1: 14 ಕ್ಷೇತ್ರಗಳ ಬಹಿರಂಗ ಪ್ರಚಾರ ಅಂತ್ಯ: ನಾಳೆ ಮತದಾನ

ಅನಂತಸ್ವಾಮಿ ಧಾಟಿಯಲ್ಲೇ ನಾಡಗೀತೆ; ರಾಜ್ಯ ಸರಕಾರದ ಆದೇಶ ಎತ್ತಿಹಿಡಿದ ಹೈಕೋರ್ಟ್‌

ಅನಂತಸ್ವಾಮಿ ಧಾಟಿಯಲ್ಲೇ ನಾಡಗೀತೆ; ರಾಜ್ಯ ಸರಕಾರದ ಆದೇಶ ಎತ್ತಿಹಿಡಿದ ಹೈಕೋರ್ಟ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.