ಕೆಎಸ್ಸಾರ್ಪಿ: ಇಬ್ಬರು ಪೊಲೀಸರಿಗೆ ಸೋಂಕು
Team Udayavani, Jul 2, 2020, 5:32 AM IST
ಬೆಂಗಳೂರು: ಲೋಕಾಯುಕ್ತ ಸಂಸ್ಥೆಯ ಭದ್ರತೆಗೆ ನಿಯೋಜನೆಗೊಂಡಿದ್ದ ಕೆಎಸ್ಆರ್ಪಿಯ ಇಬ್ಬರು ಕಾನ್ಸ್ಟೆಬಲ್ಗಳಿಗೆ ಸೋಂಕು ದೃಢ ವಾ ಗಿದ್ದು, ಲೋಕಾಯುಕ್ತ ಸಂಸ್ಥೆಯನ್ನು 3ದಿನ ಸೀಲ್ಡೌನ್ ಮಾಡಲಾಗಿದೆ. ಪಶ್ಚಿಮ ವಿಭಾಗದ ಎಸಿಪಿ ಮತ್ತು ಇನ್ಸ್ಪೆಕ್ಟರ್ವೊಬ್ಬರಿಗೆ ಸೋಂಕು ಕಾಣಿಸಿಕೊಂಡಿದೆ. ಪೊಲೀಸ್ ಕಾನ್ಸ್ಟೆಬಲ್ಗೆ ಕೋವಿಡ್ 19 ಕಾಣಿಸಿಕೊಂಡಿದ್ದು. ಈ ಕಾನ್ಸ್ಟೆಬಲ್ ಲೋಕಾಯುಕ್ತ ಸಂಸ್ಥೆಗೂ ಬಂದಿದ್ದರು.
ಹೀಗಾಗಿ ಇಬ್ಬರಿಗೆ ಸೋಂಕು ತಗುಲಿದ್ದು, ಅವರ ಪ್ರಾಥಮಿಕ ಸಂಪರ್ಕದಲ್ಲಿದ್ದ 30 ಮಂದಿಯನ್ನು ಕ್ವಾರಂಟೈನ್ಗೆ ಸೂಚಿಸಲಾಗಿದೆ. ಪಶ್ಚಿಮ ವಿಭಾಗದ ಎಸಿಪಿ ಮತ್ತು ಇನ್ ಸ್ಪೆಕ್ಟರ್ ಈಗಾಗಲೇ ಸೋಂಕಿಗೊಳಗಾಗಿದ್ದ ಹೆಡ್ ಕಾನ್ ಸ್ಟೇಬಲ್ ಸಂಪರ್ಕದಲ್ಲಿದ್ದರಿಂದ ಸೋಂಕು ಪತ್ತೆ ಯಾಗಿದೆ. ಎಸಿಪಿ ಕಚೇರಿ ಮತ್ತು ನಿಗದಿತ ಠಾಣೆ ಯನ್ನು ಸೀಲ್ಡೌನ್ ಮಾಡಲಾಗಿದೆ.
ಸಿಐಡಿ ಸೀಲ್ಡೌನ್: ಸಿಐಡಿ ಕಚೇರಿ ಮತ್ತೂಬ್ಬ ಅಧಿಕಾರಿ ಮತ್ತು ಸಿಬ್ಬಂದಿಯಲ್ಲಿ ಸೋಂಕು ಕಾಣಿಸಿಕೊಂಡಿದ್ದು, ಕಚೇರಿಯನ್ನು ಸೀಲ್ಡೌನ್ ಮಾಡಲಾಗಿದೆ. ಇದೇ ವೇಳೆ ಲೋಕಾಯುಕ್ತ ಕಚೇರಿ ಹಿಂಭಾಗದಲ್ಲಿರುವ ಬಹುಮಹಡಿ ಕಟ್ಟದಲ್ಲಿರುವ ಎಸ್ಸಿಆರ್ಬಿ ಕಚೇರಿಯ ನಾಲ್ವರಿಗೆ ಸೋಂಕು ಕಾಣಿಸಿಕೊಂಡಿದ್ದು, ಕಚೇರಿ ಸೀಲ್ ಡೌನ್ ಮಾಡಲಾಗಿದೆ ಎಂದು ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Arrested: ವಿಳಾಸ ಕೇಳುವ ನೆಪದಲ್ಲಿ ಮೊಬೈಲ್ ಸುಲಿಗೆ; ಮೂವರ ಬಂಧನ
Gold Theft: ಕೆಲಸಕ್ಕಿದ್ದ ಮನೆಯಲ್ಲಿ 50 ಲಕ್ಷ ರೂ.; ಒಡವೆ ಕದ್ದಿದ್ದವ ಸೆರೆ
Arrested: ಖಾಕಿ ಸೋಗಿನಲ್ಲಿ ಗುಜರಿ ವ್ಯಾಪಾರಿ ಸುಲಿಗೆ: ಪೊಲೀಸ್ ಬಾತ್ಮೀದಾರ ಸೆರೆ
Arrested: ಸುಲಿಗೆ ಸೇರಿ 42 ಕೇಸ್ಗಳಲ್ಲಿ ಭಾಗಿಯಾಗಿದ್ದ ರೌಡಿ ಬಂಧನ
Arrested: 17 ಕೇಸ್ನಲ್ಲಿ ಭಾಗಿಯಾಗಿದ್ದ ರೌಡಿಶೀಟರ್ ಬಂಧನ
MUST WATCH
ಹೊಸ ಸೇರ್ಪಡೆ
Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್
Modi ಕಲ್ಪನೆಯ ವಿಕಸಿತ ಭಾರತಕ್ಕಾಗಿ ಕೋಟ ಅವರನ್ನು ಗೆಲ್ಲಿಸೋಣ: ಅಣ್ಣಾ ಮಲೈ
ಪ್ರತಿಷ್ಠಿತ ಲತಾ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಸ್ವೀಕರಿಸಿದ ಬಾಲಿವುಡ್ ನಟ ಅಮಿತಾಬ್ ಬಚ್ಚನ್
LS Polls: ಹಿಂದೂ ಸಂಸ್ಕೃತಿ, ಪರಂಪರೆ ಉಳಿಸಲು ಬಿಜೆಪಿಯೇ ಶಕ್ತಿ: ಹರಿಕೃಷ್ಣ ಬಂಟ್ವಾಳ
33 ವರ್ಷಗಳಲ್ಲಿ ದ.ಕ. ಜಿಲ್ಲೆಗೆ ಬಿಜೆಪಿ ಸಂಸದರ ಕೊಡುಗೆ ಏನು? ಸಚಿವ ದಿನೇಶ್ ಗುಂಡೂರಾವ್