ಬಿಡಿಎನಲ್ಲಿ ಇ- ಆಫೀಸ್‌ ಅನುಷ್ಠಾನ ಕೊರತೆ


Team Udayavani, Jun 23, 2020, 5:35 AM IST

bda-officce

ಬೆಂಗಳೂರು: ಆಡಳಿತದಲ್ಲಿ ಪಾರದರ್ಶಕತೆ, ಕೆಲಸಗಳಿಗೆ ವೇಗ ನೀಡಲು ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ ( ಬಿಡಿಎ) ಇ- ಆಫೀಸ್‌ ಅಳವಡಿಸಿಕೊಂಡಿದ್ದು, ಆಯು  ಕ್ತರು ಮತ್ತು ಕಾರ್ಯದರ್ಶಿಗಳ ಕಚೇರಿ ಹೊರತು ಪಡಿಸಿದರೆ ಉಳಿದ  ಯಾವ ವಿಭಾಗಗಳಲ್ಲಿಯೂ ಪರಿಣಾಮಕಾರಿಯಾಗಿ ಅನುಷ್ಠಾನಗೊಂಡಿಲ್ಲ!

ಭೂ ಸ್ವಾಧೀನ ವಿಭಾಗ, ಅಭಿಯಂತರ ವಿಭಾಗ, ಸಾರ್ವಜನಿಕ ಸಂಪರ್ಕ ಅಧಿಕಾರಿ ವಿಭಾಗ ಸೇರಿ ಹತ್ತಾರು ವಿಭಾಗಗಳು ಬಿಡಿಎ ಕೇಂದ್ರ ಕಚೇರಿಯಲ್ಲಿ ಕಾರ್ಯಾಚರಿಸುತ್ತಿದ್ದು, ಇದುವರೆಗೂ ಪರಿಣಾಮಕಾರಿಯಾಗಿ ಇ- ಆಫೀಸ್‌ ಅನುಷ್ಠಾನಗೊಂಡಿಲ್ಲ. ಆದ್ದರಿಂದ ಕೆಲಸಗಳು ಆಮೆಗತಿಯಲ್ಲಿ ಸಾಗುತ್ತಿದ್ದು, ವಿವಿಧ ಕೆಲಸ ನಿಮಿತ್ತ ಸಾರ್ವಜನಿಕರು ಕಚೇರಿ ಅಲೆಯುವುದು ತಪ್ಪುತ್ತಿಲ್ಲ.

ಆಡಳಿತದಲ್ಲಿ ಪಾರದರ್ಶಕತೆ ತರಲು ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಅವರ ಸಲಹೆಯಂತೆ ಕಳೆದ ವರ್ಷ ಇ -ಆಫೀಸ್‌ ಜಾರಿಗೊಳಿದೆ. ಬಿಡಿಎನಲ್ಲಿ ನಿವೇಶನಗಳ ಹಂಚಿಕೆ ಮತ್ತು ಮಾರಾಟದಲ್ಲಿ ಬೋಗಸ್‌ ಪ್ರಕರಣಗಳು ಹೆಚ್ಚಾಗಿರುವ ಹಿನ್ನಲೆ, ಖಚಿತ ಅಳತೆ ವರದಿಯನ್ನು ಇ- ಆಫೀಸ್‌ ಮೂಲಕವೇ ವಿತರಿಸಲು ಪ್ರಾಧಿಕಾರ ಮುಂದಾಗಿತ್ತು. ಆದರೆ, ಇದು ಇನ್ನೂ ಕಾರ್ಯಗತವಾಗಿಲ್ಲ. ಬಿಡಿಎ ಭೂ ಸ್ವಾಧೀನಪಡಿಸಿಕೊಂಡು ನಿರ್ಮಿಸಿರುವ ಬಡಾವಣೆಗಳಲ್ಲಿ  ನಿವೇಶನಗಳನ್ನು ರಚಿಸಿ, ಅರ್ಹರಿಂದ ಕಾಲ ಕಾಲಕ್ಕೆ ಅರ್ಜಿ ಆಹ್ವಾನಿಸಿ ವಸತಿ ನಿವೇಶನಗಳನ್ನು ಕೊಡುವ, ಲಿಖೀತ ರೂಪದಲ್ಲಿ ನಿವೇಶನಗಳ ಖಚಿತ ಅಳತೆ ವರದಿ,

ಆಯವ್ಯಯ ಅಂದಾಜು ವೆಚ್ಚಗಳ ಮಾಹಿತಿಯನ್ನು ಮಂಡಿಸಲು  ಡಿಜಿಟಲ್‌ ಸ್ಪರ್ಶ ಹಾಗೂ ಎಲ್ಲ ದಾಖಲೆಗಳನ್ನು ಸ್ಕ್ಯಾನ್‌ ಮಾಡಿ ಡಿಜಿಟಲ್‌ ದಾಖಲಿಕರಣ ಮಾಡುವ ಯೋಜನೆ ಹಾಕಿಕೊಳ್ಳಲಾಗಿತ್ತು. ಆದರೆ, ಪ್ರಸ್ತುತ ಯೋಜನೆ ಪೇಪರ್‌ ಮೇಲಿದೆ ಹೊರತು ಕಾರ್ಯರೂಪಕ್ಕೆ ಬಂದಿಲ್ಲ. ಮುಖ್ಯಮಂತ್ರಿ  ಸಚಿವಾಲಯ ಸೇರಿದಂತೆ ಹಲವು ಇಲಾಖೆಗಳು ಇ- ಆಫೀಸ್‌ ಮೂಲಕವೇ ಕಾರ್ಯ ನಡೆಸುತ್ತಿದ್ದರೆ, ಅಭಿವೃದ್ಧಿ ಪ್ರಾಧಿಕಾರ ಮಾತ್ರ ಅಭಿವೃದ್ಧಿಯತ್ತ ಗಮನಹರಿಸುತ್ತಿಲ್ಲ.

ಬಿಡಿಎ ಆಯುಕ್ತರು ಡಾ. ಜಿ.ಸಿ.ಪ್ರಕಾಶ್‌ ?: ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ ಬಡಾವಣೆ ಅಭಿವೃದ್ಧಿ ಪಡಿಸುತ್ತಿದೆ ಹೊರತು ತನ್ನ ವೆಬ್‌ ಸೈಟ್‌ ಅನ್ನು ಅಭಿವೃದ್ಧಿ ಪಡಿಸುವಲ್ಲಿ ನಿರ್ಲಕ್ಷ ವಹಿಸಿದೆ. ಪ್ರಾಧಿಕಾರಕ್ಕೆ ನೂತನ ಆಯುಕ್ತರಾಗಿ ಡಾ.ಎಚ್‌.ಆರ್‌.ಮಹಾದೇವ್‌ ಅವರು ಅಧಿಕಾರ ಸ್ವೀಕರಿಸಿ ಸುಮಾರು ತಿಂಗಳಾಗುತ್ತಿದ್ದರೂ, ಪ್ರಾಧಿಕಾರದ ತನ್ನ ಅಧಿಕೃತ ವೆಬ್‌ಸೈಟಿನಲ್ಲಿ ಡಾ.ಜಿ.ಸಿ.ಪ್ರಕಾಶ್‌ ಬಿಡಿಎ ಆಯುಕ್ತರೆಂದು ಉಲ್ಲೇಖವಿದೆ.

ಬಿಡಿಎ ಕಚೇರಿಯಲ್ಲಿ ಇ- ಆಫೀಸ್‌ ಪರಿಣಾಮಕಾರಿಯಾಗಿ ಅನುಷ್ಠಾನ ಆಗದಿರುವ ಬಗ್ಗೆ ಗಮನಕ್ಕೆ ಬಂದಿದೆ. ಇನ್ನೂ ಮೂರು ತಿಂಗಳಲ್ಲಿ ಭೂ ಸ್ವಾಧೀನ, ಅಭಿಯಂತರ ವಿಭಾಗ ಸೇರಿ ಎಲ್ಲ ಕಚೇರಿಯಲ್ಲಿಯೂ ಇ – ಆಫೀಸ್‌ ಅಳವಡಿಸಲಾಗುವುದು. ಇದರಿಂದ ಪ್ರಾಧಿಕಾರದ ಕೆಲಸಗಳು ವೇಗ ಪಡೆಯಲಿವೆ.
-ಡಾ.ಎಚ್‌.ಆರ್‌.ಮಹಾದೇವ್‌, ಬಿಡಿಎ ಆಯುಕ್ತ

ಟಾಪ್ ನ್ಯೂಸ್

Outrage over mistakes in CET exam question paper; Request for mercy marks

CET ಪರೀಕ್ಷೆ ಪ್ರಶ್ನೆಪತ್ರಿಕೆಯಲ್ಲಿ ಲೋಪಕ್ಕೆ ಆಕ್ರೋಶ; ಕೃಪಾಂಕಕ್ಕೆ ಆಗ್ರಹ

1-qweeweq

Viral video; ಯಾರಿವರು ಇಶಾ ಅರೋರಾ? ಮತದಾನದ ದಿನ ಭಾರಿ ಸುದ್ದಿ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರಕಾರ ಬದ್ದ: ಸತೀಶ್ ಜಾರಕಿಹೊಳಿ

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

7-bng

Bengaluru: ರೈಲಿಗೆ ಸಿಲುಕಿ ವೈದ್ಯ, ಸ್ಟಾಫ್ ನರ್ಸ್‌ ಆತ್ಮಹತ್ಯೆ

6-bng-crime

Bengaluru Crime: ಅಕ್ರಮ ಸಂಬಂಧ ಜೋಡಿ ಕೊಲೆಯಲ್ಲಿ ಅಂತ್ಯ

Bangalore south Lok Sabha Constituency:ಸುಶಿಕ್ಷಿತರ ಕ್ಷೇತ್ರದಲ್ಲಿ ಸೂರ್ಯ ಸೌಮ್ಯಾ ಕದನ

Bangalore south Lok Sabha Constituency:ಸುಶಿಕ್ಷಿತರ ಕ್ಷೇತ್ರದಲ್ಲಿ ಸೂರ್ಯ ಸೌಮ್ಯಾ ಕದನ

CN Ashwath Narayan: ಕಾಂಗ್ರೆಸ್‌ನಿಂದ ನಿತ್ಯ ತುಷ್ಟೀಕರಣ ರಾಜಕಾರಣ; ಅಶ್ವತ್ಥನಾರಾಯಣ

CN Ashwath Narayan: ಕಾಂಗ್ರೆಸ್‌ನಿಂದ ನಿತ್ಯ ತುಷ್ಟೀಕರಣ ರಾಜಕಾರಣ; ಅಶ್ವತ್ಥನಾರಾಯಣ

11-srrest

Bengaluru: ಅತಿಕ್ರಮಿಸಿ ಏರ್‌ಪೋರ್ಟ್‌ನಲ್ಲಿ ವಿಡಿಯೋ: ಯುಟ್ಯೂಬರ್‌ ಬಂಧನ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

4-udupi

Udupi: ರಮಾಬಾಯಿ ಕೊಚ್ಚಿಕಾರ್‌ ಪೈ ನಿಧನ

1-aaa

Bajpe: ಹೆದ್ದಾರಿಯಲ್ಲಿ ಬ್ರೇಕ್ ಫೇಲ್ ಆಗಿ ಅಂಗಡಿಗಳು, ಹಲವು ವಾಹನಗಳಿಗೆ ಗುದ್ದಿದ ಲಾರಿ!

ಧರ್ಮ ಮಾರ್ಗದಲ್ಲಿ ನಡೆದರಷ್ಟೇ ಜೀವನ ಸಾರ್ಥಕ: ಶ್ರೀ ವಿಧುಶೇಖರಶ್ರೀ

ಧರ್ಮ ಮಾರ್ಗದಲ್ಲಿ ನಡೆದರಷ್ಟೇ ಜೀವನ ಸಾರ್ಥಕ: ಶ್ರೀ ವಿಧುಶೇಖರಶ್ರೀ

Outrage over mistakes in CET exam question paper; Request for mercy marks

CET ಪರೀಕ್ಷೆ ಪ್ರಶ್ನೆಪತ್ರಿಕೆಯಲ್ಲಿ ಲೋಪಕ್ಕೆ ಆಕ್ರೋಶ; ಕೃಪಾಂಕಕ್ಕೆ ಆಗ್ರಹ

Karkala: ಕಾಂಗ್ರೆಸ್ಸಿನಿಂದ ಬೃಹತ್‌ ಪರಿವರ್ತನಾ ರ್‍ಯಾಲಿ

Karkala: ಕಾಂಗ್ರೆಸ್ಸಿನಿಂದ ಬೃಹತ್‌ ಪರಿವರ್ತನಾ ರ್‍ಯಾಲಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.