Wonderla Amusement Parks: ನಾಳೆಯಿಂದ ವಂಡರ್‌ಲಾದಲ್ಲಿ”ಲೀಪ್‌ ವೀಕ್‌’ ಆಫ‌ರ್‌ ಶುರು


Team Udayavani, Feb 23, 2024, 4:02 PM IST

15-wonder-la

ಬೆಂಗಳೂರು: ದೇಶದ ಅತಿದೊಡ್ಡ ಅಮ್ಯೂಸ್‌ ಮೆಂಟ್‌ ಪಾರ್ಕ್‌ ವಂಡರ್‌ಲಾ ಹಾಲಿಡೇಸ್‌, ಈ ಬಾರಿಯ ಅಧಿಕ ವರ್ಷದ ಹಿನ್ನೆಲೆ ಫೆ.24 ರಿಂದ 29ರವರೆಗೆ ಬೆಂಗಳೂರು, ಹೈದ್ರಾಬಾದ್‌ ಹಾಗೂ ಕೊಚ್ಚಿ ಪಾರ್ಕ್‌ಗಳಲ್ಲಿ “ಲೀಪ್‌ ವೀಕ್‌’ ಆಚರಿಸುತ್ತಿದ್ದು, ಇದರ ಅಂಗವಾಗಿ ವಿವಿಧ ಕೊಡುಗೆಗಳನ್ನು ನೀಡಲಾಗಿದೆ.

ಕೇವಲ 929 ರೂ.ಗೆ ಒಂದು ವಾರದ ಚಟುವಟಿಕೆಗಳನ್ನು ಆನಂದಿಸುವ ಅಪರೂಪದ ಅವಕಾಶ ಕಲ್ಪಿಸಲಾಗಿದೆ. ಲೀಪ್‌ ವೀಕ್‌ ಕೊಡುಗೆಯನ್ನು ಮತ್ತಷ್ಟು ಆಕರ್ಷಕವಾಗಿಸುವ ನಿಟ್ಟಿನಲ್ಲಿ ಕೇವಲ 1229 ರೂ.ನಿಂದ ಪ್ರಾರಂಭವಾಗುವ ಪಾರ್ಕ್‌ ಟಿಕೆಟ್‌ ಮತ್ತು ಆಹಾರ ಒಳಗೊಂಡಿರುವ ಕಾಂಬೊ ಟಿಕೆಟ್‌ಅನ್ನು ಖರೀದಿಸುವ ಅವಕಾಶ ಇದೆ.

ಲೀಪ್‌ ವೀಕ್‌ ಆಫರ್‌ ಆನ್‌ಲೈನ್‌ ಖರೀದಿಗಳಿಗೆ ಮಾತ್ರ ಅನ್ವಯಿಸುತ್ತಿದ್ದು, ಇದೀಗ ಬುಕಿಂಗ್‌ ತೆರೆದಿದೆ.

ಈ ಕುರಿತು ಮಾತನಾಡಿದ ವಂಡರ್‌ ಲಾ ಹಾಲಿಡೇಸ್‌ನ ವ್ಯವಸ್ಥಾಪಕ ನಿರ್ದೇಶಕ ಅರುಣ್‌ ಕೆ.ಚಿಟ್ಟಿಲಪ್ಪಿಳ್ಳಿ, ಪ್ರಸ್ತಕ ವರ್ಷದಲ್ಲಿ ಬಂದಿರುವ ಅಧಿಕ ಮಾಸವನ್ನು ಎಲ್ಲರೂ ಆನಂದಿಸಬೇಕೆಂಬ ಉದ್ದೇಶದಿಂದ ವಂಡರ್‌ ಲಾ ವಿಶೇಷ ಕೊಡುಗೆ ನೀಡುತ್ತಿದೆ.

ಈ ಲೀಪ್‌ ವೀಕ್‌ ಕೊಡುಗೆಯನ್ನು ಕುಟುಂಬಸ್ಥರು, ಸ್ನೇಹಿತರೊಂದಿಗೆ ವಂಡರ್‌ಲಾಗೆ ಆಗಮಿಸುವ ಮೂಲಕ ಇಲ್ಲಿರುವ ಎಲ್ಲಾ ಚಟುವಟಿಕೆಗಳಲ್ಲಿ ಉತ್ಸಾಹದಿಂದ ಭಾಗವಹಿಸಬಹುದಾಗಿದೆ ಎಂದಿದ್ದಾರೆ.

ಬುಕಿಂಗ್‌ಗಾಗಿ ವಂಡರ್‌ ಲಾ ಪುಟಕ್ಕೆ https://www.wonderla. c o m / o ff e r s / w o n d e r l a & leap&week &offer ಭೇಟಿ ನೀಡಬಹುದಾಗಿದೆ. ಅಥವಾ ಬೆಂಗಳೂರು ದೂ. 80372 30333/80350 73966, ಹೈದ್ರಾಬಾದ್‌ ದೂ.0841 4676333/91000 63636, ಹಾಗೂ ಕೊಚ್ಚಿ ದೂ.0484- 3514001, 7593853107 ಸಂಪರ್ಕಿಸಬಹುದಾಗಿದೆ. ■ ಉದಯವಾಣಿ ಸಮಾಚಾರ

ಟಾಪ್ ನ್ಯೂಸ್

Thai model: ಒಂದು ವರ್ಷದಿಂದ ನಾಪತ್ತೆಯಾಗಿದ್ದ ಥಾಯ್ ಮಾಡೆಲ್ ಶವ ಬಹ್ರೈನ್‌ ನಲ್ಲಿ ಪತ್ತೆ!

Thai model: ಒಂದು ವರ್ಷದಿಂದ ನಾಪತ್ತೆಯಾಗಿದ್ದ ಥಾಯ್ ಮಾಡೆಲ್ ಶವ ಬಹ್ರೈನ್‌ ನಲ್ಲಿ ಪತ್ತೆ!

Suvendu Adhikari

W.Bengal; ಟಿಎಂಸಿ ಪಕ್ಷವನ್ನು ಭಯೋತ್ಪಾದಕ ಸಂಘಟನೆ ಎಂದು ಘೋಷಿಸಿ: ಸುವೇಂದು ಅಧಿಕಾರಿ

10-muddebihala

Muddebihal: ಹೆಂಡತಿಗೆ ಚೂರಿ ಇರಿದು ಪರಾರಿಯಾದ ಗಂಡ

ಉತ್ತರಪತ್ರಿಕೆಯಲ್ಲಿ ಜೈಶ್ರೀರಾಮ್‌ ಘೋಷಣೆ ಬರೆದ ವಿದ್ಯಾರ್ಥಿ ಪಾಸ್:‌ ಪ್ರಾಧ್ಯಾಪಕ ಅಮಾನತು!

ಉತ್ತರಪತ್ರಿಕೆಯಲ್ಲಿ ಜೈಶ್ರೀರಾಮ್‌ ಘೋಷಣೆ ಬರೆದ ವಿದ್ಯಾರ್ಥಿ ಪಾಸ್:‌ ಪ್ರಾಧ್ಯಾಪಕ ಅಮಾನತು!

9-uv-fusion

Importance: ಅನ್ನದ ಒಂದು ಅಗುಳಿನ ಮಹತ್ವ …

Sandalwood; ಟ್ರೆಂಡ್‌ ಬದಲಾಗಿದೆ ಹೊಸದೇನೋ ಬೇಕಾಗಿದೆ… ಮಲಯಾಳಂನತ್ತ ಸಿನಿಮಂದಿ ಬೆರಗು ನೋಟ

Sandalwood; ಟ್ರೆಂಡ್‌ ಬದಲಾಗಿದೆ ಹೊಸದೇನೋ ಬೇಕಾಗಿದೆ… ಮಲಯಾಳಂನತ್ತ ಸಿನಿಮಂದಿ ಬೆರಗು ನೋಟ

Traffic jam: ತುಮಕೂರು, ಮೈಸೂರು ರಸ್ತೇಲಿ ಟ್ರಾಫಿಕ್‌ ಜಾಮ್‌!

Traffic jam: ತುಮಕೂರು, ಮೈಸೂರು ರಸ್ತೇಲಿ ಟ್ರಾಫಿಕ್‌ ಜಾಮ್‌!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bengaluru: ಬೂತ್‌ನಲ್ಲಿ ಕುಸಿದ ಮಹಿಳೆಗೆ ಜೀವದಾನ

Bengaluru: ಬೂತ್‌ನಲ್ಲಿ ಕುಸಿದ ಮಹಿಳೆಗೆ ಜೀವದಾನ

Traffic jam: ತುಮಕೂರು, ಮೈಸೂರು ರಸ್ತೇಲಿ ಟ್ರಾಫಿಕ್‌ ಜಾಮ್‌!

Traffic jam: ತುಮಕೂರು, ಮೈಸೂರು ರಸ್ತೇಲಿ ಟ್ರಾಫಿಕ್‌ ಜಾಮ್‌!

4

ವಿಚ್ಛೇದನ ನೀಡದಿದ್ದರೆ ತಲೆಯನ್ನು ಕಡಿದು ಕುಕ್ಕರ್‌ನಲ್ಲಿ ಬೇಯಿಸುವೆ ಎಂದ ಪತಿ ವಿರುದ್ಧ FIR

Bangalore: ಕೇಸರಿ ಶರ್ಟ್‌ ಧರಿಸಿದ್ದಕ್ಕೆ ಯುವಕನಿಗೆ ಹಲ್ಲೆ; ಆರೋಪ

Bangalore: ಕೇಸರಿ ಶರ್ಟ್‌ ಧರಿಸಿದ್ದಕ್ಕೆ ಯುವಕನಿಗೆ ಹಲ್ಲೆ; ಆರೋಪ

Voting: ರಾಜಧಾನಿಯಲ್ಲಿ ಶಾಂತಿಯುತ ಮತದಾನ; ಬಿ.ದಯಾನಂದ್‌

Voting: ರಾಜಧಾನಿಯಲ್ಲಿ ಶಾಂತಿಯುತ ಮತದಾನ; ಬಿ.ದಯಾನಂದ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Thai model: ಒಂದು ವರ್ಷದಿಂದ ನಾಪತ್ತೆಯಾಗಿದ್ದ ಥಾಯ್ ಮಾಡೆಲ್ ಶವ ಬಹ್ರೈನ್‌ ನಲ್ಲಿ ಪತ್ತೆ!

Thai model: ಒಂದು ವರ್ಷದಿಂದ ನಾಪತ್ತೆಯಾಗಿದ್ದ ಥಾಯ್ ಮಾಡೆಲ್ ಶವ ಬಹ್ರೈನ್‌ ನಲ್ಲಿ ಪತ್ತೆ!

Suvendu Adhikari

W.Bengal; ಟಿಎಂಸಿ ಪಕ್ಷವನ್ನು ಭಯೋತ್ಪಾದಕ ಸಂಘಟನೆ ಎಂದು ಘೋಷಿಸಿ: ಸುವೇಂದು ಅಧಿಕಾರಿ

10-muddebihala

Muddebihal: ಹೆಂಡತಿಗೆ ಚೂರಿ ಇರಿದು ಪರಾರಿಯಾದ ಗಂಡ

ಉತ್ತರಪತ್ರಿಕೆಯಲ್ಲಿ ಜೈಶ್ರೀರಾಮ್‌ ಘೋಷಣೆ ಬರೆದ ವಿದ್ಯಾರ್ಥಿ ಪಾಸ್:‌ ಪ್ರಾಧ್ಯಾಪಕ ಅಮಾನತು!

ಉತ್ತರಪತ್ರಿಕೆಯಲ್ಲಿ ಜೈಶ್ರೀರಾಮ್‌ ಘೋಷಣೆ ಬರೆದ ವಿದ್ಯಾರ್ಥಿ ಪಾಸ್:‌ ಪ್ರಾಧ್ಯಾಪಕ ಅಮಾನತು!

Raichur: ಹನುಮನ ಗುಡಿಯಲ್ಲಿ ಕಿಚ್ಚನಿಂದ ವಿಶೇಷ ಪೂಜೆ

Raichur: ಹನುಮನ ಗುಡಿಯಲ್ಲಿ ಕಿಚ್ಚನಿಂದ ವಿಶೇಷ ಪೂಜೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.