ರಾಷ್ಟ್ರಗೀತೆಯನ್ನು ನಮಗೆ ಮುತಾಲಿಕ್ ಹೇಳಿ ಕೊಡಬೇಕಾ?: ಜಮೀರ್ ಅಹ್ಮದ್ ಕಿಡಿ

ಉರ್ದು ಬಾಲಕಿಯರ ಮಾದರಿ ಪ್ರಾಥಮಿಕ ಶಾಲೆ ಉದ್ಘಾಟನೆ

Team Udayavani, May 16, 2022, 3:23 PM IST

jameer-ak

ಚಾಮರಾಜಪೇಟೆ: ಏನು ನಮಗೆ ರಾಷ್ಟ್ರಗೀತೆ ಹಾಡೋದನ್ನು ಮುತಾಲಿಕ್ ಹೇಳಿ ಕೊಡಬೇಕಾ ಎಂದು ಶ್ರೀರಾಮ ಸೇನಾ ಮುಖ್ಯಸ್ಥ ಪ್ರಮೋದ್ ಮುತಾಲಿಕ್ ಮೇಲೆ ಚಾರಾಜಪೇಟೆ ಕಾಂಗ್ರೆಸ್ ಶಾಸಕ ಜಮೀರ್ ಅಹ್ಮದ್ ಖಾನ್ ಕಿಡಿ ಕಾರಿದ್ದಾರೆ.

ಬೆಂಗಳೂರಿನಲ್ಲಿ ಉರ್ದು ಬಾಲಕಿಯರ ಮಾದರಿ ಪ್ರಾಥಮಿಕ ಶಾಲೆ ಉದ್ಘಾಟಿಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಜಮೀರ್ ಅವರು, ರಾಷ್ಟ್ರಗೀತೆ ಯೊಂದಿಗೆ ನಾವು ಶಾಲೆಯನ್ನು ಆರಂಭಿಸಿದ್ದೇವೆ. ರಾಷ್ಟ್ರಗೀತೆಯನ್ನು ಕಡ್ಡಾಯ ಮಾಡಬೇಕು ಎಂದು ನಿನ್ನೆ ಪ್ರಮೋದ್ ಮುತಾಲಿಕ್ ಹೇಳಿದ್ದಾರೆ. ನಾವು ಹಿಂದಿನಿಂದಲೂ ರಾಷ್ಟ್ರಗೀತೆ ಹಾಡಿಕೊಂಡು ಬರುತ್ತಿದ್ದೇವೆ. ಬೇಕಂತಲೆ ವಿವಾದವನ್ನು ಸೃಷ್ಟಿ ಮಾಡೋದಕ್ಕೆ ಒಂದು ಹುನ್ನಾರ ಮಾಡಿದ್ದಾರೆ ಎಂದರು.

ರಾಷ್ಟ್ರಗೀತೆ ಯಾರಿಗೆ ಇಷ್ಟ ಇಲ್ಲ? ಕಡ್ಡಾಯ ಮಾಡಿದರೆ ನಮಗೂ ಖುಷಿ. ರಾಷ್ಟ್ರಗೀತೆ ಹಾಡಬೇಕು ಅಂತಾ ಕಡ್ಡಾಯ ಇತ್ತಾ? 2023ರ ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ಮಾಡುತ್ತಿರುವ ಗಿಮಿಕ್ ಇದು ಎಂದರು.

ಇದನ್ನೂ ಓದಿ : ಟೆಸ್ಟ್ ಡ್ರೈವ್ ಮಾಡುವ ನೆಪದಲ್ಲಿ ಕಾರು ಕದ್ದವ ಮೂರು ತಿಂಗಳ ಬಳಿಕ ಸಿಕ್ಕಿ ಬಿದ್ದಿದ್ದೇಗೆ ?

ಪ್ರಮೋದ್ ಮುತಾಲಿಕ್ ರಾಷ್ಟ್ರಗೀತೆಯನ್ನು ಮದರಸಾಗಳಲ್ಲಿ ಖಡ್ಡಾಯ ಮಾಡಬೇಕು ಎಂದು ಹೇಳಿಕೆ ನೀಡಿದ್ದರು.

ಟಾಪ್ ನ್ಯೂಸ್

Sushil Modi cremated with state honours

Patna; ಸರ್ಕಾರಿ ಗೌರವದೊಂದಿಗೆ ಸುಶೀಲ್‌ ಮೋದಿ ಅಂತ್ಯ ಸಂಸ್ಕಾರ

The journalist who had reported on Covid was released after 4 years

Wuhan; ಕೋವಿಡ್‌ ಬಗ್ಗೆ ವರದಿ ಮಾಡಿದ್ದ ಪತ್ರಕರ್ತೆ 4 ವರ್ಷ ಬಳಿಕ ರಿಲೀಸ್‌

Hassan; ಪೆನ್‌ಡ್ರೈವ್‌ ಹಂಚಿದ್ದವರ ಜಾಮೀನು ಅರ್ಜಿ ವಜಾ

Hassan; ಪೆನ್‌ಡ್ರೈವ್‌ ಹಂಚಿದ್ದವರ ಜಾಮೀನು ಅರ್ಜಿ ವಜಾ

Hassan ಮಾಜಿ ಶಾಸಕ ಪ್ರೀತಂಗೌಡ ಆಪ್ತರ ಹೋಟೆಲ್‌ಗ‌ಳ ಮೇಲೆ ಎಸ್‌ಐಟಿ ದಾಳಿ

Hassan ಮಾಜಿ ಶಾಸಕ ಪ್ರೀತಂಗೌಡ ಆಪ್ತರ ಹೋಟೆಲ್‌ಗ‌ಳ ಮೇಲೆ ಎಸ್‌ಐಟಿ ದಾಳಿ

Hassan ಅತ್ಯಾಚಾರ ಪ್ರಕರಣ: ಪೊಲೀಸರ ವಶಕ್ಕೆ ದೇವರಾಜೇಗೌಡ

Hassan ಅತ್ಯಾಚಾರ ಪ್ರಕರಣ: ಪೊಲೀಸರ ವಶಕ್ಕೆ ದೇವರಾಜೇಗೌಡ

8 ಹೊಸ ಡಿಪ್ಲೋಮಾ ಕೋರ್ಸ್‌ಗೆ ಎಂಜಿನಿಯರಿಂಗ್‌ ಪ್ರವೇಶ

8 ಹೊಸ ಡಿಪ್ಲೋಮಾ ಕೋರ್ಸ್‌ಗೆ ಎಂಜಿನಿಯರಿಂಗ್‌ ಪ್ರವೇಶ

K. S. Eshwarappa ನಾನು ಸಾಯುವವರೆಗೂ ಬಿಜೆಪಿಗ; ಉಚ್ಚಾಟನೆ ಲೆಕ್ಕಕ್ಕೇ ಇಲ್ಲ

K. S. Eshwarappa ನಾನು ಸಾಯುವವರೆಗೂ ಬಿಜೆಪಿಗ; ಉಚ್ಚಾಟನೆ ಲೆಕ್ಕಕ್ಕೇ ಇಲ್ಲ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

8 ಹೊಸ ಡಿಪ್ಲೋಮಾ ಕೋರ್ಸ್‌ಗೆ ಎಂಜಿನಿಯರಿಂಗ್‌ ಪ್ರವೇಶ

8 ಹೊಸ ಡಿಪ್ಲೋಮಾ ಕೋರ್ಸ್‌ಗೆ ಎಂಜಿನಿಯರಿಂಗ್‌ ಪ್ರವೇಶ

K. S. Eshwarappa ನಾನು ಸಾಯುವವರೆಗೂ ಬಿಜೆಪಿಗ; ಉಚ್ಚಾಟನೆ ಲೆಕ್ಕಕ್ಕೇ ಇಲ್ಲ

K. S. Eshwarappa ನಾನು ಸಾಯುವವರೆಗೂ ಬಿಜೆಪಿಗ; ಉಚ್ಚಾಟನೆ ಲೆಕ್ಕಕ್ಕೇ ಇಲ್ಲ

HDK ನಾನೂ ಪೆನ್‌ಡ್ರೈವ್‌ ಬಿಡುತ್ತೇನೆ, ದೊಡ್ಡ ತಿಮಿಂಗಲ ಹಿಡಿಯುತ್ತಾರಾ?

HDK ನಾನೂ ಪೆನ್‌ಡ್ರೈವ್‌ ಬಿಡುತ್ತೇನೆ, ದೊಡ್ಡ ತಿಮಿಂಗಲ ಹಿಡಿಯುತ್ತಾರಾ?

Legislative Council Polls: 29 ಮಂದಿ ನಾಮಪತ್ರ ಸಲ್ಲಿಕೆ

Legislative Council Polls: 29 ಮಂದಿ ನಾಮಪತ್ರ ಸಲ್ಲಿಕೆ

ರಾಜ್ಯದಲ್ಲಿ ಶೈಕ್ಷಣಿಕ ದುರಾಡಳಿತ: ಬಿಜೆಪಿ ಉನ್ನತಮಟ್ಟದ ತನಿಖೆ ನಡೆಸಿ: ಅರುಣ್‌ ಶಹಾಪೂರ್‌

Arun Shahapur ರಾಜ್ಯದಲ್ಲಿ ಶೈಕ್ಷಣಿಕ ದುರಾಡಳಿತ: ಬಿಜೆಪಿ ಉನ್ನತಮಟ್ಟದ ತನಿಖೆ ನಡೆಸಿ

MUST WATCH

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

ಹೊಸ ಸೇರ್ಪಡೆ

Doping detection among minor sports stars

ಅಪ್ರಾಪ್ತರಲ್ಲಿ ಡೋಪಿಂಗ್‌ ಪತ್ತೆ: ಹೆಚ್ಚಿನ ಬಜೆಟ್‌ಗೆ ಬೇಡಿಕೆ

Sushil Modi cremated with state honours

Patna; ಸರ್ಕಾರಿ ಗೌರವದೊಂದಿಗೆ ಸುಶೀಲ್‌ ಮೋದಿ ಅಂತ್ಯ ಸಂಸ್ಕಾರ

The journalist who had reported on Covid was released after 4 years

Wuhan; ಕೋವಿಡ್‌ ಬಗ್ಗೆ ವರದಿ ಮಾಡಿದ್ದ ಪತ್ರಕರ್ತೆ 4 ವರ್ಷ ಬಳಿಕ ರಿಲೀಸ್‌

Hassan; ಪೆನ್‌ಡ್ರೈವ್‌ ಹಂಚಿದ್ದವರ ಜಾಮೀನು ಅರ್ಜಿ ವಜಾ

Hassan; ಪೆನ್‌ಡ್ರೈವ್‌ ಹಂಚಿದ್ದವರ ಜಾಮೀನು ಅರ್ಜಿ ವಜಾ

Hassan ಮಾಜಿ ಶಾಸಕ ಪ್ರೀತಂಗೌಡ ಆಪ್ತರ ಹೋಟೆಲ್‌ಗ‌ಳ ಮೇಲೆ ಎಸ್‌ಐಟಿ ದಾಳಿ

Hassan ಮಾಜಿ ಶಾಸಕ ಪ್ರೀತಂಗೌಡ ಆಪ್ತರ ಹೋಟೆಲ್‌ಗ‌ಳ ಮೇಲೆ ಎಸ್‌ಐಟಿ ದಾಳಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.